ಮತಾಂತರ ನಿಷೇಧ ಕಾಯ್ದೆ ವಾಪಾಸು ವಿರುದ್ಧ ಸಾಧು ಸಂತರು ಒಗ್ಗಟ್ಟಾಗಿ ಹೋರಾಡಬೇಕಾದ ಅನಿವಾರ್ಯತೆ : ಮಾಣಿಲ ಶ್ರೀ ಮೋಹನದಾಸ್ ಸ್ವಾಮೀಜಿ
ಪುತ್ತೂರು: ಇಂದಿನ ರಾಜ್ಯ ಸರಕಾರ ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಲು ಚಿಂತನೆ ನಡೆಸುತ್ತಿದ್ದು, ಸರಕಾರ ಹಿಂದೂ ವಿರೋಧಿ ನೀತಿಯನ್ನು ಕೈಬಿಟ್ಟು, ಮತೀಯವಾದಿಗಳನ್ನು ಬೆಂಬಲಿಸಲು ಮುಂದಾದರೆ ಸಾಧು ಸಂತರು ಒಗ್ಗಟ್ಟಾಗಿ ಹೋರಾಟ ನಡೆಸಬೇಕಾದೀತು. ಈ ಕುರಿತು ಹಿಂದೂ ಧರ್ಮ ಬಾಂಧವರು ಒಗ್ಗಟ್ಟಾಗಿ ಸರಕಾರದ ನಿರ್ಧಾರದ ವಿರುದ್ಧ ಹೋರಾಟ ನಡೆಸಲು ಅಣಿಯಾಗಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ್ ಪರಮಹಂಸ ಸ್ವಾಮೀಜಿ ಹೇಳಿದ್ದಾರೆ. ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಗೋಹತ್ಯೆ ನಿಷೇಧ ಮತ್ತು […]










