ಜಯಂತ ಶೆಟ್ಟಿ ಕೇರ್ಪಳ ನಿಧನ

ಸುಳ್ಯ : ಹಳೆಗೇಟು ಪ್ರಶಾಂತ್ ಬಾರ್ & ರೆಸ್ಟೋರೆಂಟ್ ಮಾಲಕ ಜಯಂತ್ ಶೆಟ್ಟಿ ಕೇರ್ಪಳ (60) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಜಯಂತ್ ಶೆಟ್ಟಿಯವರು ಗೃಹರಕ್ಷಕದಳದ ಘಟಕಾಧಿಕಾರಿಯಾಗಿ, ಲಯುನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಜಯಂತ ಶೆಟ್ಟಿ ಕೇರ್ಪಳ ನಿಧನ Read More »

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ | ಕಾರ್ಡ್ ವಿತರಣೆಗೆ ನೂತನ ಪೋರ್ಟಲ್ ಕಾರ್ಯಾರಂಭ

ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾವಾಗಿದ್ದು, ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸರಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅರ್ಜಿ ಸಲ್ಲಿಸಲೆಂದೇ ಹೊಸದಾದ ಪೋರ್ಟಲ್ ಶೀಘ್ರದಲ್ಲಿ ಆರಂಭ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಸರಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‍ಗಳ

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ | ಕಾರ್ಡ್ ವಿತರಣೆಗೆ ನೂತನ ಪೋರ್ಟಲ್ ಕಾರ್ಯಾರಂಭ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗುವಂತೆ ಧ್ವನಿವರ್ಧಕದ ಮೂಲಕ ಘೋಷಣೆ | ಜೂ.30 ರೊಳಗೆ ಶರಣಾಗದಿದ್ದಲ್ಲಿ ಆಸ್ತಿ ಜಪ್ತಿ

ಪುತ್ತೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಫಿಗಳು ಜೂ.30 ರೊಳಗೆ ಶರಣಾಗತಿ ಆಗದೇ ಇದ್ದಲ್ಲಿ ಅವರ ಮನೆಯನ್ನು ಜಪ್ತಿ ಮಾಡಲಾಗುವುದು ಎಂಬ ಧ್ವನಿವರ್ಧಕ ಘೋಷಣೆ ಸುಳ್ಯ ನಗರದಲ್ಲಿ ಮಾಡಲಾಗುತ್ತಿದೆ. ಎನ್‍ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಗಳು ಈ ಘೋಷಣೆಯನ್ನು ಮಾಡುತ್ತಿದ್ದು, ಆರೋಪಿಗಳ ಸುಳಿವು ನೀಡಿದಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ. ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗುವಂತೆ ಧ್ವನಿವರ್ಧಕದ ಮೂಲಕ ಘೋಷಣೆ | ಜೂ.30 ರೊಳಗೆ ಶರಣಾಗದಿದ್ದಲ್ಲಿ ಆಸ್ತಿ ಜಪ್ತಿ Read More »

ಜು.6 : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಬೆಳ್ಳಾರೆ ಶಾಖೆ ಉದ್ಘಾಟನೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಬೆಳ್ಳಾರೆ ಶಾಖೆಯ ಉದ್ಘಾಟನಾ ಸಮಾರಂಭ ಜು.6 ಗುರುವಾರ ಸುಳ್ಯ ತಾಲೂಕಿನ ಬೆಳ್ಳಾರೆ ಕೆಳಗಿನಪೇಟೆ ಕಾತ್ಯಾಯಿನಿ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಘ 2002 ರಲ್ಲಿ ಇಡ್ಯಡ್ಕ ಮೋಹನ ಗೌಡರ ನೇತೃತ್ವದಲ್ಲಿ 20 ಸಮಾನ ಮನಸ್ಕರ ತಂಡ ಪ್ರವರ್ತಕರಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಭವನದ ಕಟ್ಟಡದಲ್ಲಿ ಆರಂಭಗೊಳಿಸಿದ್ದರು. .

ಜು.6 : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಬೆಳ್ಳಾರೆ ಶಾಖೆ ಉದ್ಘಾಟನೆ Read More »

ಮಹಾಲಿಂಗೇಶ್ವರ ದೇವಸ್ಥಾನದ ನೂತನ ಅನ್ನಛತ್ರಕ್ಕೆ ದಾರಂದ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನೂತನ ಅನ್ನಛತ್ತಕ್ಕೆ ದಾರಂದ ಮುಹೂರ್ತ ಜೂ.28 ರಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ನವರತ್ನವನ್ನು ದ್ವಾರ ಇಡುವಲ್ಲಿ ನ್ಯಾಸ ಮಾಡುವ ಮೂಲಕ ಚಾಲನೆ ನೀಡಿದರು. ದೇವಳದ ಪ್ರಧಾನ ಅರ್ಚಕ ವೈದಿಕ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಧಾರ್ಮಿಕ ಪರಿಷತ್

ಮಹಾಲಿಂಗೇಶ್ವರ ದೇವಸ್ಥಾನದ ನೂತನ ಅನ್ನಛತ್ರಕ್ಕೆ ದಾರಂದ ಮುಹೂರ್ತ Read More »

ಬೆಂಗಳೂರು ಕೆಆರ್ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರ ಪುತ್ತೂರಿನ ನಿವಾಸಕ್ಕೆ ಲೋಕಾಯುಕ್ತ ದಾಳಿ

ಪುತ್ತೂರು: ಬೆಂಗಳೂರು ಕೆ.ಆರ್‍.ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರ ಪುತ್ತೂರಿನ ನಿವಾಸಕ್ಕೆ ಬುಧವಾರ ಲೋಕಾಯುಕ್ತ ದಾಳಿ ಪೊಲೀಸರು ದಾಳಿ ಮಾಡಿದ್ದಾರೆ. ಪುತ್ತೂರಿನ ಸೊರಕೆ ಎಂಬಲ್ಲಿರುವ ಮನೆಗೆ ದಾಳಿ ಮಾಡಿದ ಸಂದರ್ಭ ಕಂತೆ ಕಂತೆ ನೋಟು ಪತ್ತೆಯಾಗಿದ್ದು, ಆದಾಯಕ್ಕಿಂತ ಜಾಸ್ತಿ ಆದಾಯ ಹೊಂದಿದ ಆರೋಪದ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಜಿತ್ ಕುಮಾರ್ ರೈ ಅವರ ತಂದೆ ಆನಂದ ರೈ ಅವರು ಸರ್ವೆಯರ್ ಆಗಿ ಸರಕಾರಿ ಹುದ್ದೆಯಲ್ಲಿ ಕರ್ತವ್ಯದಲ್ಲಿದ್ದಾಗ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಅಜಿತ್

ಬೆಂಗಳೂರು ಕೆಆರ್ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರ ಪುತ್ತೂರಿನ ನಿವಾಸಕ್ಕೆ ಲೋಕಾಯುಕ್ತ ದಾಳಿ Read More »

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಸುಳ್ಯ: ಯುವಕನೋರ್ವ ಬಂದೂಕಿನಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ‌ ಉಬರಡ್ಕದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ರವಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ‌ ಗುಡ್ಡವೊಂದರಲ್ಲಿ ಕೋವಿಯಿಂದ ಗುಂಡು‌ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮೃತ ಯುವಕ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸಕ್ಕಿದ್ದ ಎನ್ನಲಾಗಿದ್ದು, ಸ್ಥಳಕ್ಕೆ‌ ರಾತ್ರಿಯೇ ಪೋಲೀಸರು ‌ಬಂದು‌ ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲುನೋಟಕ್ಕೆ ಆತ್ಮಹತ್ಯೆ ಪ್ರಕರಣ ‌ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ Read More »

ಸವಾಲುಗಳನ್ನು ಎದುರಿಸಿದರೆ ಯಶಸ್ಸು ಖಂಡಿತ: ಕೃಷ್ಣಕುಮಾರ್ ಹೆಚ್ ಎಮ್ |

ಪುತ್ತೂರು : ಕೌಶಲ್ಯ ಅಭಿವೃದ್ಧಿಗಳಂತಹ ಕಾರ್ಯಕ್ರಮಗಳು ಜೀವನದ ಮೌಲ್ಯವನ್ನು ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಗೊಳಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ದಿನಗಳಲ್ಲಿ ಕೌಶಲ್ಯ ಒಂದು ಇದ್ರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಇದು ಯಶಸ್ಸು ಪಡೆಯಲು ಇರುವ ಸುಲಭದ ಹಾದಿ” ಎಂದು ಪುತ್ತೂರಿನ ಕ್ಯಾಂಪ್ಕೋ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ  ಕೃಷ್ಣ ಕುಮಾರ್ ಹೆಚ್ ಎಂ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ  (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐ ಕ್ಯೂ

ಸವಾಲುಗಳನ್ನು ಎದುರಿಸಿದರೆ ಯಶಸ್ಸು ಖಂಡಿತ: ಕೃಷ್ಣಕುಮಾರ್ ಹೆಚ್ ಎಮ್ | Read More »

ನೂರರ ಗಡಿ ದಾಟಿದ ಟೊಮೆಟೋ ದರ | ಮಳೆ ಶುರುವಾಗುತ್ತಿದ್ದಂತೆ ತರಕಾರಿ ಬೆಲೆ ಏರಿಕೆ

ಪುತ್ತೂರು : ಮಳೆಗಾಲ ಶುರುವಿಟ್ಟುಕೊಂಡ ಬೆನ್ನಲ್ಲೇ ತರಕಾರಿ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಟೊಮೆಟೋ ದರ ನೂರರ ಗಡಿ ದಾಟಿದೆ. ಕಳೆದ ಕೆಲವು ದಿನಗಳಿಂದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹ ಉಂಟಾಗಿದ್ದು, ಟೊಮೆಟೋ ಬೆಳೆಗೆ ಹಾನಿಯಾಗುವುದರ ಜತೆಗೆ ಮಾರುಕಟ್ಟೆಗೆ ಪೂರೈಕೆಯಲ್ಲಿ ಕುಂಠಿತವಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಟೊಮೆಟೋ ಬೆಲೆ ಇನ್ನೂ ಏರಿಕೆಯಾಗುವ ಸಾಧ್ಯತೆಯಿದ್ದು, ಒಟ್ಟಿನಲ್ಲಿ ಟೊಮೆಟೋ ಉತ್ಪಾದನೆ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ. ಒಂದೂವರೆ ವರ್ಷದ ಹಿಂದೆ ಟೊಮೆಟೋ ನೂರರ ಗಡಿ ದಾಟಿತ್ತು. ಬಳಿಕ ಇಳಿಮುಖವಾದ ದರ

ನೂರರ ಗಡಿ ದಾಟಿದ ಟೊಮೆಟೋ ದರ | ಮಳೆ ಶುರುವಾಗುತ್ತಿದ್ದಂತೆ ತರಕಾರಿ ಬೆಲೆ ಏರಿಕೆ Read More »

ಪ್ರಧಾನಮಂತ್ರಿ ನರೇಂದ್ರ ಮೋದಿಗೆ 15 ಎಕ್ರೆ ಜಮೀನು ನೀಡಲು ಮುಂದೆ ಬಂದ 100 ರ ವೃದ್ಧೆ | ಸಾಮಾಜಿಕ ಜಾಲತಾಣದಲ್ಲಿ ವೈರಲ್

ಹೊಸದಿಲ್ಲಿ : ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಡೀ ವಿಶ್ವದ ಮನ್ನಣೆ ಪಡೆದ ಮಹಾನಾಯಕ ಆಗಿದ್ದಾರೆ. ಈ ನಾಯಕನಿಗೆ ದೇಶ ವಿದೇಶಗಳಲ್ಲಿ ಅಭಿಮಾನಿಗಳಿದ್ದಾರೆ. ಇದೀಗ ಇಲ್ಲೊಬ್ಬಳು ವೃದ್ಧೆ ಮಾತ್ರ ಮೋದಿ ಕುರಿತಾಗಿ ಅಪಾರ ಪ್ರಮಾಣದ ಅಭಿಮಾನ ಮತ್ತು ಗೌರವ ಇಟ್ಟುಕೊಂಡಿದ್ದು, ಮೋದಿಗಾಗಿ ತನ್ನೆಲ್ಲ ಜಮೀನು ನೀಡಲು ಮುಂದಾಗಿದ್ದಾರೆ. ಮಧ್ಯಪ್ರದೇಶದ ರಾಜ್‌ಗಢ್ ಜಿಲ್ಲೆಯ ಹರಿಪುರ ಗ್ರಾಮದಲ್ಲಿ ವಾಸವಾಗಿರುವ 100 ವರ್ಷದ ಮಂಗಿಬಾಯಿ ತನ್ವಾರ್ ಜಮೀನು ನೀಡಲು ಮುಂದೆ ಬಂದಿದ್ದು,   ಹಾಗಂತ ಆಕೆಗೆ ಮಕ್ಕಳಿಲ್ಲ ಎಂದು ಭಾವಿಸಬೇಡಿ.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ 15 ಎಕ್ರೆ ಜಮೀನು ನೀಡಲು ಮುಂದೆ ಬಂದ 100 ರ ವೃದ್ಧೆ | ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

error: Content is protected !!
Scroll to Top