ಹಾಸನ ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ

ಹಾಸನ : ರಾಜ್ಯಮಟ್ಟದ 514ನೇ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಸಮಾರಂಭ ಹಾಸನ ನಗರದಲ್ಲಿ ಮಂಗಳವಾರ ನಡೆಯಿತು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು  ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಕೆ ಎನ್ ರಾಜಣ್ಣ, ತಂಗಡಗಿ ಶಿವರಾಜ್ ಸಂಗಪ್ಪ, ಶಾಸಕರುಗಳಾದ ಕೆ ಎಂ ಶಿವಲಿಂಗೇಗೌಡ, ಸ್ವರೂಪ್ ಪ್ರಕಾಶ್, ಸಿ ಎನ್ ಬಾಲಕೃಷ್ಣ, ಸಿಮೆಂಟ್ ಮಂಜು, […]

ಹಾಸನ ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ | ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ Read More »

ಸುಳ್ಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ದ.ಕ., ಕೊಡಗು ಜಿಲ್ಲೆಗಳಲ್ಲಿ ಎನ್‍ ಐಎ ದಾಳಿ

ಬೆಳ್ತಂಗಡಿ: ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ಮನೆ ಮೇಲೆ ಎನ್‍ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ನೌಷದ್‍ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿಗೆ. ಅಧಿಕಾರಿಗಳು ಎನ್‍ಐಎ ಕಚೇರಿಗೆ ಹಾಜರಾಗಲು ನೋಟೀಸ್ ನೀಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಂದು ದ.ಕ. ಹಾಗೂ ಕೊಡಗು

ಸುಳ್ಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ದ.ಕ., ಕೊಡಗು ಜಿಲ್ಲೆಗಳಲ್ಲಿ ಎನ್‍ ಐಎ ದಾಳಿ Read More »

ಅಕ್ರಮ ಗೋಸಾಗಾಟ, ಹತ್ಯೆ ತಡೆಯಲು ಕ್ರಮ ಕೈಗೊಳ್ಳುವಂತೆ ವಿಹಿಂಪ, ಬಜರಂಗದಳ ವತಿಯಿಂದ ಪೊಲೀಸ್ ಅಧಿಕಾರಿಗಳಿಗೆ ಮನವಿ

ಪುತ್ತೂರು: ಗೋವಂಶ ಬಲಿ, ಹತ್ಯೆ, ಅಕ್ರಮ ಗೋಸಾಗಾಟವಾಗದಂತೆ ಕ್ರಮ ವಹಿಸುವಂತೆ ಹಾಗೂ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತಹ ಯಾವುದೇ ಕೃತ್ಯ ಅಗದಂತೆ ತಡೆಯಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ  ಪೋಲಿಸ್ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ 1959 ( ತಿದ್ದುಪಡಿ 1975 )ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವಂಶ  ( ಯಾವುದೇ ವಯಸ್ಸಿನ

ಅಕ್ರಮ ಗೋಸಾಗಾಟ, ಹತ್ಯೆ ತಡೆಯಲು ಕ್ರಮ ಕೈಗೊಳ್ಳುವಂತೆ ವಿಹಿಂಪ, ಬಜರಂಗದಳ ವತಿಯಿಂದ ಪೊಲೀಸ್ ಅಧಿಕಾರಿಗಳಿಗೆ ಮನವಿ Read More »

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ

ಬೆಂಗಳೂರು: ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ ಬಂದಿದ್ದು, ಸಿದ್ಧರಾಮಯ್ಯ ಸರಕಾರದ ಬಜೆಟ್ ಅಧಿವೇಶನ ಜು.3 ರಿಂದ ಆರಂಭವಾಗಲಿದ್ದು, ಜು.7 ರಂದು ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನಕ್ಕೂ ಮುತ್ತ ಪ್ರತಿಪಕ್ಷ ಬಿಜೆಪಿ ಕಾಂಗ್ರೆಸ್ ನೀಡಿದ ಐದು ಭರವಸೆಗಳ ಜಾರಿ ವಿಳಂಬ, ಹಿಂದಿನ ಸಿಎಂ ಬೊಮ್ಮಾಯಿ  ಜಾರಿಗೊಳಿಸಿದ ಕಾನೂನುಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸಿದ್ಧರಾಮಯ್ಯ ಸರಕಾರವನ್ನು ತರಾಟೆಗೆತ್ತಿಕೊಳ್ಳಲು ಸಜ್ಜಾಗುತ್ತಿದೆ ಎಂದು ತಿಳಿದು ಬಂದಿದೆ. ಅಧಿವೇಶನ ಜು.3 ರಂದು ಆರಂಭಗೊಂಢು ಜು.7 ರಂದು ಮುಗಿಯಲಿದೆ. ಮಾಜಿ ಸಿಎಂ

ಗ್ಯಾರಂಟಿ ಯೋಜನೆಗಳು ಅನುಷ್ಠಾನಕ್ಕೆ | ಮುಖ್ಯಮಂತ್ರಿಯಿಂದ ಬಜೆಟ್ ಮಂಡನೆಗೆ ಸಿದ್ಧತೆ Read More »

ಕಡಬದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ

ಕಡಬ : ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆ ಕಡಬ ತಾಲೂಕು ಕಛೇರಿಯ  ತಹಸೀಲ್ದಾರ್ ಕಚೇರಿಯಲ್ಲಿ ನಡೆಯಿತು. ದೀಪ ಬೆಳಗಿಸಿ ನಾಡಪ್ರಭು ಶ್ರೀ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ  ಕಡಬ ತಹಸೀಲ್ದಾರ್ ಟಿ ರಮೇಶ್ ಬಾಬು, ಕೆಂಪೇ ಗೌಡ ಒಬ್ಬ ದೂರದೃಷ್ಠಿಯ ನಾಯಕನಾಗಿ  ಬೆಂಗಳೂರನ್ನು‌ ಜಗತ್ತು ನೋಡುವಂತೆ  ಅಭಿವೃದ್ಧಿ ಪಡಿಸಿದ್ದಾರೆ, ಕೃಷಿಯಿಂದಲೇ ಆರ್ಥಿಕ ಸಬಲೀಕರಣ ಎಂದು ಮನಗಂಡು ಬೆಂಗಳೂರು ಆಸು ಪಾಸಿನಲ್ಲಿ ಹತ್ತಾರು ಕೆರೆಗಳನ್ನು‌ನಿರ್ಮಾಣ ಮಾಡಿ

ಕಡಬದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ ಜಯಂತಿ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆ ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು. ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ರಾಜದಾನಿ ಬೆಂಗಳೂರನ್ನು ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಂಪೇ ಗೌಡರವರು 14ನೇ ಶತಮಾನದಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಅವರ ದೂರ ದೃಷ್ಠಿಯ ಕಲ್ಪಣೆಗಳು ಮಹತ್ವವಾಗಿದ್ದು 24ನೇ ಶತಮಾನದಲ್ಲಿಯೂ ನೆನಪಿಸಿಕೊಳ್ಳಲಾಗುತ್ತಿದೆ. ಸುಂದರ ನಗರ ನಿರ್ಮಾಣ, ವ್ಯಾವಹಾರಿಕ ಕೇಂದ್ರಗಳ ನಿರ್ಮಾಣ, ವಿವಿಧ ಕಸುಬುಗಳಿಗೆ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ ಜಯಂತಿ Read More »

ಆಟೋ ರಿಕ್ಷಾ ಪಲ್ಟಿ : ಚಾಲಕ ಸ್ಥಳದಲ್ಲೇ ಮೃತ್ಯು

ವಿಟ್ಲ: ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮದ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲದ ಮಾಣಿಲ ತಿರುವೊಂದರಲ್ಲಿ ನಡೆದಿದೆ. ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಮೃತಪಟ್ಟ ಚಾಲಕ. ಸುದರ್ಶನ್ ಹಾಗೂ ಇನ್ನೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದೆ. ಪರಿಣಾಮ ಗಂಘೀರ ಗಾಯಗೊಂಡ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ವ್ಯಕ್ತಿ ಅಲ್ಪಸ್ವಲ್ಪ ಗಾಯಗಳಾಗಿವೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಟೋ ರಿಕ್ಷಾ ಪಲ್ಟಿ : ಚಾಲಕ ಸ್ಥಳದಲ್ಲೇ ಮೃತ್ಯು Read More »

ಭದ್ರತಾ ಪಡೆ –ಉಗ್ರರ ಗುಂಡಿನ ಕಾಳಗ | ಓರ್ವ ಉಗ್ರನ ಹತ್ಯೆ |ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ

ಕಾಶ್ಮೀರ: ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಗುಂಡಿಕ್ಕಿ ಸಾಯಿಸಲಾದ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಂವ್ ನಲ್ಲಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತಷ್ಟು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಒಳ ನುಸುಳುಕೋರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದರು.

ಭದ್ರತಾ ಪಡೆ –ಉಗ್ರರ ಗುಂಡಿನ ಕಾಳಗ | ಓರ್ವ ಉಗ್ರನ ಹತ್ಯೆ |ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ Read More »

ಬೆಂಗಳೂರು ಒಕ್ಕಲಿಗ ಸಂಘದ ಆವರಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತ್ಯೋತ್ಸವ |ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ

ಬೆಂಗಳೂರು: ಬೆಂಗಳೂರು ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವವನ್ನು ಮಂಗಳವಾರ ಆಯೋಜಿಸಲಾಯಿತು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ,  ಲೋಕಸಭಾ ಸದಸ್ಯ ಡಿ ವಿ ಸದಾನಂದ ಗೌಡ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ಅಶೋಕ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ರಾಜ್ಯ

ಬೆಂಗಳೂರು ಒಕ್ಕಲಿಗ ಸಂಘದ ಆವರಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತ್ಯೋತ್ಸವ |ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ Read More »

ವಿಮಾನದ ಸೀಟಿನ ಮೇಲೆ ಮಲಮೂತ್ರ ಮಾಡಿದ ಪ್ರಯಾಣಿಕ | ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಹೊಸದಿಲ್ಲಿ: ಪ್ರಯಾಣಿಕನೋರ್ವ ವಿಮಾನದ ಸೀಟಿನ ಮೇಲೆ ಮಲಮೂತ್ರ ವಿಸರ್ಜಿಸಿದ ಅಸಹ್ಯಕರ ಘಟನೆ ಇಂಡಿಯಾ ಏರ್‍ ಲೈನ್ ವಿಮಾನದಲ್ಲಿ ನಡೆದಿದೆ. ಮುಂಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಲಮೂತ್ರ ವಿಸರ್ಜಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈಯಿಂದ ದಿಲ್ಲಿಗೆ ತೆರಳುತ್ತಿದ್ದ ಏರ್ ಇಂಡಿಯಾದ ವಿಮಾನದ ಎಐಸಿ 866 ಫ್ಲೈಟ್ ನ ಸೀಟ್ ನಂ.17ಎಫ್ ನಲ್ಲಿ ಕುಳಿತಿದ್ದ ಪ್ರಯಾಣಿಕ ರಾಮ್ ಸಿಂಗ್ ಎಂಬಾತ ವಿಮಾನದೊಳಗೆ ಮಲಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ದುರ್ವರ್ತನೆಯನ್ನು ವಿಮಾನದ ಕ್ಯಾಬಿನ್ ಸಿಬ್ಬಂದಿ ಗಮಸನಿಸಿ ಆತನಿಗೆ ಮೌಖಿಕ ಎಚ್ಚರಿಕೆ ನೀಡಿದ

ವಿಮಾನದ ಸೀಟಿನ ಮೇಲೆ ಮಲಮೂತ್ರ ಮಾಡಿದ ಪ್ರಯಾಣಿಕ | ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು Read More »

error: Content is protected !!
Scroll to Top