ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವತಿಯಿಂದ ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಮಹಾತ್ವಾಕಾಂಕ್ಷೆ ಯೋಜನೆ ವಿವೇಕ ಸಂಜೀವಿನಿಯ ಗ್ರಾಮ ಸಂಜೀವಿನಿ ಕಾರ್ಯಕ್ರಮ ಕೆದಿಲ ಗ್ರಾಮದಲ್ಲಿ ನಡೆಯಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಕೆದಿಲ ಶ್ರೀರಾಮ ಭಜನಾ ಮಂದಿರ, ಊರ ನಾಗರಿಕರ ಸಹಯೋಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಕೆದಿಲ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಂತಿ ಧನಂಜಯ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಶಾಲೆಯಿಂದ ಗ್ರಾಮಗಳಲ್ಲಿ ನಡೆಯುತ್ತಿರುವ ಅನ್ಯಾನ್ಯ ಕಾರ್ಯಕ್ರಮಗಳಾದ ಬದು ನಿರ್ಮಾಣ, ಗದ್ದೆ ಕೊಯ್ಲು, ಭಜನಾ ಉತ್ಸವ, […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವತಿಯಿಂದ ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ Read More »

ದಂಪತಿ ಮಧ್ಯೆ ಜಗಳ : ಸಾವಿನಲ್ಲಿ ಅಂತ್ಯ | ಅನಾಥರಾದ ಬಾಲಕ, ಬಾಲಕಿ

ಕಾರ್ಕಳ: ಯಾವುದೋ ಕಾರಣಕ್ಕೆ ದಂಪತಿ ನಡುವೆ ಜಗಳವಾಗಿ ಕೊನೆಗೆ ಘಟನೆ ಸಾವಿನೊಂದಿಗೆ ಅಂತ್ಯ ಕಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನಡೆದಿದೆ. ಯಲ್ಲಾಪುರದ ಇಮ್ಯಾನುಲ್ ಸಿದ್ದಿ (40), ಯಶೋಧಾ (32) ಸಾವಿಗೀಡಾದ ದಂಪತಿ. ಭಾನುವಾರ ಬೆಳಿಗ್ಗೆ ಯಾವುದೋ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದೆ. ತಕ್ಷಣ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದ್ದಾರೆ. ಅವರನ್ನು ರಕ್ಷಿಸಲು ಪತಿ ಇಮ್ಯಾನುಲ್ ನೀರಿಗೆ ಹಾರಿದ್ದಾರೆ. ಇಬ್ಬರೂ ಮೃತಪಟ್ಟಿದ್ದು, ದಂಪತಿ ಸಾವಿನಿಂದ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ. ಡಿವೈಎಸ್ಪಿ

ದಂಪತಿ ಮಧ್ಯೆ ಜಗಳ : ಸಾವಿನಲ್ಲಿ ಅಂತ್ಯ | ಅನಾಥರಾದ ಬಾಲಕ, ಬಾಲಕಿ Read More »

ಜೂ.30 : ವಿವೇಕಾನಂದ ಕಾಲೇಜಿನಲ್ಲಿ ಬೀಳ್ಕೊಡುಗೆ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ವಿವೇಕಾನಂದ ಕಾಲೇಜು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಐಕ್ಯೂಎಸಿ ವತಿಯಿಂದ ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ ಜೂ.30 ಶುಕ್ರವಾರ ಕಾಲೇಜು ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ ಎಂದು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್ ಪಿ. ತಿಳಿಸಿದ್ದಾರೆ. ಸೋಮವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1965 ರಲ್ಲಿ ವಿವೇಕಾನಂದ ಪದವಿ ಹಾಗೂ ಪದವಿಪೂರ್ವ ಕಾಲೇಜು ಆರಂಭಗೊಂಡಿದ್ದು

ಜೂ.30 : ವಿವೇಕಾನಂದ ಕಾಲೇಜಿನಲ್ಲಿ ಬೀಳ್ಕೊಡುಗೆ, ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ Read More »

ದ.ಕ.ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ, ಹಸಿರುಸೇನೆ ಆಗ್ರಹ

ಪುತ್ತೂರು: ದ.ಕ.ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ದ.ಕ.ಜಿಲ್ಲಾ ಸಮಿತಿ ಸಹಾಯಕ ಆಯುಕ್ತರ ಮೂಲಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದೆ. ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಜೂ.20 ರ ಒಳಗಡೆ ರೈತರಿಗೆ ಹೆಕ್ಟೇರಿಗೆ 6400 ರೂ. ಕಟ್ಟಲು ಸೂಚನೆ ಬರುತ್ತಿದ್ದು, ಈ ಬಾರಿ ಜೂ.25 ಕಳೆದರೂ ಸಂಬಂಧ ಪಟ್ಟ ಇಲಾಖೆ ಯಾವುದೇ ಸೂಚನೆಯನ್ನು ಇಲ್ಲಿಯತನಕ ನೀಡಿಲ್ಲ. ತಕ್ಷಣ ಸಂಬಂಧ ಪಟ್ಟ ಇಲಾಖೆಗೆ ಬರಪೀಡಿತ

ದ.ಕ.ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ, ಹಸಿರುಸೇನೆ ಆಗ್ರಹ Read More »

ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ

ಮಂಗಳೂರು: ಮುಂದೆ ನಡೆಯುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಹಿನ್ನಲೆಯಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಆಕ್ಷೇಪಣೆ ಇದ್ದಲ್ಲಿ  ಸಲ್ಲಿಸಲು ಮತದಾರರಿಗೆ ದಿನಾಂಕ ನಿಗದಿಗೊಳಿಸಿ ಆದೇಶ ನೀಡಲಾಗಿದೆ. ದ.ಕ.ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕು ಕಚೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಆಕ್ಷೇಪಣೆ ಏನಾದರೂ ಇದ್ದಲ್ಲಿ ಜು.4 ರಂದು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜು.7 ರಂದು ಆಕ್ಷೇಪಣೆಗಳನ್ನು

ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ Read More »

Vastar fiv star ಕರೋಕೆ ಗಾಯನ ಸ್ಪರ್ಧೆ :  ರಾಜ್ಯ ಪ್ರಶಸ್ತಿ ಪ್ರಧಾನ- 2023

ಪುತ್ತೂರು: ಹಲವಾರು ಪ್ರತಿಭೆಗಳಿಗೆ ಹಾಡುಗಾರಿಕೆ ರಿಯಾಲಿಟಿ ಶೋ ಮೂಲಕ ವೇದಿಕೆ ನೀಡುತ್ತಾ ಬಂದಿರುವ ರವಿ ಪಾಂಬಾರು ಅವರಿಗೆ ವಸ್ತಾರ್ ಫೈವ್ ಸ್ಟಾರ್ ವತಿಯಿಂದ ಸಂಗೀತ ಸಾಮ್ರಾಟ್ ರಾಜ್ಯ ಪ್ರಶಸ್ತಿ ನೀಡಿ ಗವರವಿಸಲಾಗಿದೆ. ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪಾಬಾರು ಎಂಬ ಸಣ್ಣ ಹಳ್ಳಿಯ ರಮೇಶ ಹಾಗೂ ಸುಂದರಿ ಪುತ್ರನಾದ ರವಿ ಪಾಂಬಾರು ಅವರು ಸಂಗೀತಾ ಕ್ಷೇತ್ರದಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಸುಮಾರು 40 ಹಾಡುಗಳನ್ನು ಹಾಡಿ ಹಾಗೂ ಸ್ವತಃ ಸಾಹಿತ್ಯ ಬರೆದು ಯು ಟ್ಯೂಬ್ ಮೂಲಕ ಜನ

Vastar fiv star ಕರೋಕೆ ಗಾಯನ ಸ್ಪರ್ಧೆ :  ರಾಜ್ಯ ಪ್ರಶಸ್ತಿ ಪ್ರಧಾನ- 2023 Read More »

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್.ಜ್ಯುವೆಲ್ಲರ್ಸ್‍ನಲ್ಲಿ ಇಂದಿನಿಂದ ಕಿವಿಯೋಲೆ ಮತ್ತು ಉಂಗುರಗಳ ಹಬ್ಬ

ಪುತ್ತೂರು: ಖ್ಯಾತ ಚಿನ್ನಾಭರಣಗಳ ಮಳಿಗೆ, ಸ್ವರ್ಣೋದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಜಿ.ಎಲ್.ಜ್ಯುವೆಲ್ಲರ್ಸ್ ನ ಪುತ್ತೂರು ಮಳಿಗೆಯಲ್ಲಿ ಇಂದಿನಿಂದ (ಜೂ.26) ಕಿವಿಯೋಲೆ ಮತ್ತು ಉಂಗುರಗಳ ಹಬ್ಬ ಆಯೋಜಿಸಲಾಗಿದೆ. ಕಳೆದ 66 ವರ್ಷಗಳಿಂದ ಜನಮಾನಸದಲ್ಲಿ ವಿಶ್ವಾಸ ಗಳಿಸಿರುವ ಜಿ.ಎಲ್.ಜ್ಯುವೆಲ್ಲರ್ಸ್ ಕರಾವಳಿ ಹಾಗೂ ಮಲೆನಾಡುಗಳಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದು, ಇಂದಿನಿಂದ ಸೀಮಿತ ಅವಧಿ ವರೆಗೆ ಈ ಹಬ್ಬವನ್ನು ಆಯೋಜಿಸಿದೆ. ಈ ವಿಶೇಷ ಮಾರಾಟ ಹಬ್ಬದಲ್ಲಿ ಆಕರ್ಷಕ ವಿನ್ಯಾಸದ ಉಂಗುಗಳು, ಕಿವಿಯೋಲೆಗಳು ಕನಿಷ್ಠ ಮೇಕಿಂಗ್ ದರದಲ್ಲಿ ಲಭ್ಯವಿದ್ದು, ಎಲ್ಲಾ ವಯೋಮಾನದ ಮಹಿಳೆಯರ,

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ.ಎಲ್.ಜ್ಯುವೆಲ್ಲರ್ಸ್‍ನಲ್ಲಿ ಇಂದಿನಿಂದ ಕಿವಿಯೋಲೆ ಮತ್ತು ಉಂಗುರಗಳ ಹಬ್ಬ Read More »

ಕಸಾಪ ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ -6 | ಸಂಭ್ರಮಿಸಿದ  ನೂರಾರು ಪುಟಾಣಿ ಕವಿಗಳು

ಪುತ್ತೂರು : ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಾಲೇಜುಗಳಲ್ಲಿ ಅನೇಕ ಉದಯೋನ್ಮುಖ ಬರಹಗಾರರು ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧಕರಿದ್ದು ಅವರನ್ನು ಗುರುತಿಸಿ ಸಾಹಿತ್ಯ ವೇದಿಕೆ ನೀಡುವ ನಿಟ್ಟಿನಲ್ಲಿ ಗ್ರಾಮ ಗ್ರಾಮದಲ್ಲೂ  ಸಾಹಿತ್ಯ ಸಂಭ್ರಮವನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯುವ ಜನತೆಯನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ಉದ್ದೇಶ ಇದಾಗಿದೆ ಎಂದು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದರು. ಅವರು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶ್ರೀ  ಷಣ್ಮುಖದೇವ ಪ್ರೌಢಶಾಲೆಯಲ್ಲಿ ಕ. ಸಾ. ಪ ಪುತ್ತೂರು, ಶಿಕ್ಷಣ

ಕಸಾಪ ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ -6 | ಸಂಭ್ರಮಿಸಿದ  ನೂರಾರು ಪುಟಾಣಿ ಕವಿಗಳು Read More »

ಶ್ರದ್ಧಾಕೇಂದ್ರಗಳಿಂದ ಗ್ರಾಮದ ಅಭಿವೃದ್ಧಿ : ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ | ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆಯು ಜೂ.25 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಶ್ರೀಧಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಶ್ರದ್ಧಾ ಕೇಂದ್ರಗಳನ್ನು ಭಕ್ತಿ ಶ್ರದ್ಧೆಯಿಂದ ಬೆಳೆಸಬೇಕು.ಇದರಿಂದ ಗ್ರಾಮದಲ್ಲಿ ಶಾಂತಿ,ಸೌಹಾರ್ದತೆ  ನೆಲೆಸಲು ಸಾಧ್ಯ.ಬ್ರಹ್ಮರಥದ ನಿರ್ಮಾಣ ಕೆಲಸ ನಡೆಯುತ್ತಿದ್ದು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು. ಕ್ಷೇತ್ರದ ಶಿಲ್ಪಿಗಳಾದ ಮಹೇಶ ಮುನಿಯಂಗಳ ಅವರು ರಥ ನಿರ್ಮಾಣದ ರೂಪುರೇಷೆಗಳ

ಶ್ರದ್ಧಾಕೇಂದ್ರಗಳಿಂದ ಗ್ರಾಮದ ಅಭಿವೃದ್ಧಿ : ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ | ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆ Read More »

ಜೂ.3 ರಿಂದ ಸೆ.25 : ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆ | ಕಲ್ಲಾರೆ ಮಠದಲ್ಲಿ ಹೊರೆಕಾಣಿಕೆ ಸಮರ್ಪಣೆ ಕುರಿತು  ಪೂರ್ವಭಾವಿ ಸಭೆ

 ಪುತ್ತೂರು : ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚಾತುರ್ಮಾಸ ವೃತಾಚರಣೆಯ ಕುರಿತು ಪುತ್ತೂರು ವಲಯ ಸಮಿತಿ ವತಿಯಿಂದ ಸಭೆಯನ್ನು ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ಆಯೋಜಿಸಲಾಯಿತು. ವಲಯ ಸಮಿತಿ ಅಧ್ಯಕ್ಷ ಡಾ.ಭಾಸ್ಕರ ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆಗೆ ಪುತ್ತೂರಿನಿಂದ ಬೃಹತ್ ಹೊರೆಕಾಣಿಕೆ ಸಮರ್ಪಣೆಯಾಗಲಿದ್ದು, ಈ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಜು.3 ರಿಂದ ಸೆ.25ರ ವರೆಗೆ ಚಾತುರ್ಮಾಸ ನಡೆಯಲಿದ್ದು, ಜು.೧೦ ರಂದು ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆಯಾಗಲಿದೆ.

ಜೂ.3 ರಿಂದ ಸೆ.25 : ಎಡನೀರು ಶ್ರೀಗಳ ಚಾತುರ್ಮಾಸ ವೃತಾಚರಣೆ | ಕಲ್ಲಾರೆ ಮಠದಲ್ಲಿ ಹೊರೆಕಾಣಿಕೆ ಸಮರ್ಪಣೆ ಕುರಿತು  ಪೂರ್ವಭಾವಿ ಸಭೆ Read More »

error: Content is protected !!
Scroll to Top