ಸೌಜನ್ಯ ಸಮಾಧಿ ಬಳಿಯಲ್ಲೇ ಆಕೆಯ ಪ್ರತಿಮೆ ಸ್ಥಾಪನೆ | ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿಕೆ

ಬೆಳ್ತಂಗಡಿ: ಸೌಜನ್ಯಾ ಅವರ ಸಮಾಧಿಯ ಬಳಿಯಲ್ಲೇ ಆಕೆಯ ಅತಿದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ ಎಂದು ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಕೆ ನಮಗೆ ಒಂದು ಶಕ್ತಿಯಾಗಲಿದ್ದಾಳೆ. ಆಕೆಯ ದೇವಸ್ಥಾನ ಮಾಡುತ್ತೇವೆ. ಆ ಮಾರ್ಗವಾಗಿ ಬರುವ ಭಕ್ತರು ಮಾತ್ರವಲ್ಲ,ಅತ್ಯಾಚಾರ ನಡೆಸಿ ಕೊಲೆ ಮಾಡಿದವರು ಕೂಡ ಅದನ್ನು ನಿತ್ಯವೂ ನೋಡಿಯೇ ಮುಂದೆ ಸಾಗುವಂತಾಗಬೇಕು ಎಂದು ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಿಬಿಐ ಕೋರ್ಟ್ ತೀರ್ಪಿನಲ್ಲಿ ಸಂತೋಷ್‌ ರಾವ್‌ ಆರೋಪಿ […]

ಸೌಜನ್ಯ ಸಮಾಧಿ ಬಳಿಯಲ್ಲೇ ಆಕೆಯ ಪ್ರತಿಮೆ ಸ್ಥಾಪನೆ | ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್‌ ಶೆಟ್ಟಿ ತಿಮರೋಡಿ ಹೇಳಿಕೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ಮಕ್ಕಳ ಪೋಷಕರ ಸಭೆ

ಪುತ್ತೂರು: ಮಗುವಿನ ಮೇಲಿನ ವ್ಯಾಮೋಹ ಮಕ್ಕಳ ಬೆಳವಣಿಗೆಗೆ ತೊಡಕಾಗಬಾರದು. ಮಗುವಿನ ದೈನಂದಿನ ಆಗು ಹೋಗುಗಳನ್ನು ತಿಳಿದುಕೊಳ್ಳಲು ಪೋಷಕರು ಸದಾ ಶಾಲೆಯ ಸಂಪರ್ಕದಲ್ಲಿ ಇರಬೇಕು ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸಂಚಾಲಕ ರವಿನಾರಾಯಣ ಎಂ ಹೇಳಿದರು. ಅವರು ಶಾಲಾ ಸಭಾಂಗಣದಲ್ಲಿ ನಡೆದ 10ನೇ ತರಗತಿಯ ಪೋಷಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಆಡಳಿತ ಮಂಡಳಿ ಅಧ್ಯಕ್ಷ ಡಾ.ಶಿವಪ್ರಕಾಶ್ ಎಂ ಮಾತನಾಡಿ,  ಪೋಷಕರ ಸಲಹೆ ಸೂಚನೆಗಳನ್ನು ಸದಾ ಪುರಸ್ಕರಿಸಿ, ಅಳವಡಿಸುವ ಭರವಸೆ ನೀಡಿದರು. ಶಾಲಾ ಮುಖ್ಯ ಶಿಕ್ಷಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ಮಕ್ಕಳ ಪೋಷಕರ ಸಭೆ Read More »

ಅಟೋ ಚಾಲಕ ಕಮಲಾಕ್ಷ ನಿಧನ

ಕಡಬ : ಕಡಬ ತಾಲೂಕಿನ ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ ಅಟೋ ಚಾಲಕ ಕಮಲಾಕ್ಷ ಗೌಡ(44) ಅಲ್ಪ ಕಾಲದ ಅಸೌಖ್ಯದಿಂದ ಗುರವಾರ ರಾತ್ರಿ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೂರು  ದಿನಗಳ  ಹಿಂದೆ ಬ್ರೈನ್ ಎಮರೇಜ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಮಲಾಕ್ಷ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜೀವನೋಪಾಯಕ್ಕೆ  ಆಲಂಕಾರಿನಲ್ಲಿ ಅಟೋ ಚಾಲನೆ ಮಡುತ್ತಿದ್ದ  ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಅಟೋ ಚಾಲಕ ಕಮಲಾಕ್ಷ ನಿಧನ Read More »

ಗೃಹಲಕ್ಷ್ಮೀ ಯೋಜನೆಗೆ ಸದ್ಯ ತಡೆ | ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು: ಮನೆಯ ಯಜಮಾನಿಗೆ ಪ್ರತಿ ತಿಂಗಳು ನೀಡುವ ಎರಡು ಸಾವಿರ ರೂಪಾಯಿಯ ಗೃಹಲಕ್ಷ್ಮೀ ಯೋಜನೆಯನ್ನು ಸದ್ಯಕ್ಕೆ  ತಡೆ ಹಿಡಿಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ಇದ್ದು, ಮನೆಯೊಡತಿಯೇ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಎರಡೂ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಅಧಿಕಾರಿಗಲ ಜತೆ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ ಅರ್ಜಿ

ಗೃಹಲಕ್ಷ್ಮೀ ಯೋಜನೆಗೆ ಸದ್ಯ ತಡೆ | ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ Read More »

ಝೀ ಕನ್ನಡ ವಾಹಿನಿಯ ಛೋಟಾ ಚಾಂಪಿಯನ್ ಗೇಮ್ ಶೋಗೆ ರಾಮಕುಂಜದ ಆತ್ಮಿ ಗೌಡ ಆಯ್ಕೆ | ನಾಳೆ ಎಪಿಸೋಡ್ ಪ್ರಸಾರ

ರಾಮಕುಂಜ : ಝೀ ಕನ್ನಡ ವಾಹಿನಿಯಲ್ಲಿ ಹತ್ತು ವರ್ಷಗಳ ಬಳಿಕ ಪ್ರಾರಂಭಗೊಂಡ ಮಕ್ಕಳ ನಂ.1 ಗೇಮ್ ಶೋ ಛೋಟಾ ಚಾಂಪಿಯನ್ ನಲ್ಲಿ ರಾಮಕುಂಜ ಗ್ರಾಮದ ಸುಜಿತ್ ಎಸ್ ಇವರ ಪುತ್ರಿ ಆತ್ಮಿ ಗೌಡ ಎಸ್ ಆಯ್ಕೆಯಾಗಿದ್ದು ಶನಿವಾರ ಭಾನುವಾರದಂದು ಸಂಜೆ 6 ಗಂಟೆಗೆ ಎಪಿಸೋಡ್ ಪ್ರಸಾರಗೊಳ್ಳಲಿದೆ. ಹತ್ತು ವರ್ಷಗಳ ಹಿಂದೆ ಸೃಜನ್ ಲೋಕೇಶ್ ನಿರ್ವಹಿಸುತ್ತಿದ್ದ ಮಕ್ಕಳ ಗೇಮ್‌ಶೋ ಕಾರ್ಯಕ್ರಮದ ನಿರೂಪಣೆಯನ್ನು ಈ ಬಾರಿ ಶ್ವೇತಾ ಚಂಗಪ್ಪ ಮತ್ತು ಕುರಿ ಪ್ರತಾಪ್ ನಡೆಸಿಕೊಡುತ್ತಿದ್ದು ಇದರಲ್ಲಿ ೨ ರಿಂದ ೬

ಝೀ ಕನ್ನಡ ವಾಹಿನಿಯ ಛೋಟಾ ಚಾಂಪಿಯನ್ ಗೇಮ್ ಶೋಗೆ ರಾಮಕುಂಜದ ಆತ್ಮಿ ಗೌಡ ಆಯ್ಕೆ | ನಾಳೆ ಎಪಿಸೋಡ್ ಪ್ರಸಾರ Read More »

ಮಹಿಳೆಗೆ ಕಿರುಕುಳ | ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲು

ಪುತ್ತೂರು: ಮಹಿಳೆಯೊಬ್ಬರಿಗೆ ಬಸ್ಸಿನಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ. ಕೆಮ್ಮಿಂಜೆ ಸುಬ್ರಹ್ಮಣ್ಯ ಭಟ್ ಎಂಬವರು ಬಸ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ಬೊಳುವಾರಿನಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆಗೆ ಕಿರುಕುಳ | ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲು Read More »

ಮತಾಂತರ ನಿಷೇಧ ಕಾಯ್ದೆ ವಾಪಾಸ್ | ಹಿಂದೂ ವಿರೋಧಿ ನಡೆಯ ಬಗ್ಗೆ ಚರ್ಚಿಸಲು ವಿಹಿಂಪ ಬಜರಂಗದಳದ ವತಿಯಿಂದ ಕನ್ಯಾಡಿ ಶ್ರೀಗಳ ಭೇಟಿ

ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವ ಹಿಂದೂ ವಿರೋಧಿ ನಡೆಯ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ  ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮುಂದಿನ ಹೋರಾಟದ ಬಗ್ಗೆ ಶ್ರೀಗಳಿಂದ  ಮಾರ್ಗದರ್ಶನ ಪಡೆಯಲಾಯಿತು. ಬಜರಂಗದಳದ ಪ್ರಾಂತ ಸಹ ಸಂಯೋಜಕರಾದ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ವಿಭಾಗ ಸಾಮಾಜಿಕ ಸಾಮರಸ್ಯ

ಮತಾಂತರ ನಿಷೇಧ ಕಾಯ್ದೆ ವಾಪಾಸ್ | ಹಿಂದೂ ವಿರೋಧಿ ನಡೆಯ ಬಗ್ಗೆ ಚರ್ಚಿಸಲು ವಿಹಿಂಪ ಬಜರಂಗದಳದ ವತಿಯಿಂದ ಕನ್ಯಾಡಿ ಶ್ರೀಗಳ ಭೇಟಿ Read More »

ಆಲಂಕಾರು: ಮನೆ ಮಗನ ಸಾವಿನ ಬಳಿಕ ಕಂಗಾಲಾದ ಕುಟುಂಬ |ಸಹಾಯದ ನಿರೀಕ್ಷೆಯಲ್ಲಿ ತಂದೆ , ಗರ್ಭಿಣಿ ಪತ್ನಿ

ಕಡಬ: ಮನೆಯ ಆಧಾರಸ್ತಂಭವಾಗಿದ್ದ ಮನೆ ಮಗ ಅಳಿದ ಬಳಿಕ ಆತನ ಕುಟುಂಬ ಕಂಗಾಲಾಗಿದೆ. ಆಲಂಕಾರು ಗ್ರಾಮದ ನಗ್ರಿ  ನಿವಾಸಿ ಪದ್ಮಯ್ಯ ಗೌಡರ ಪುತ್ರ ಹರಿಪ್ರಸಾದ್(28) ಜೂನ್ 2 ರಂದು ನೆಟ್ಟಣ ಸಮೀಪ ಮೇರೊಂಜಿ ಎಂಬಲ್ಲಿ ಕಟ್ಟಡ ಕಾಮಗಾರಿ ನಿರ್ವಹಣೆ ವೇಳೆ ಆಕಸ್ಮಿಕವಾಗಿ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಬಳಿಕ ಈ ಬಡ ಕುಟುಂಬ ಹೈರಾಣಾಗಿದೆ.  ಆರ್ಥಿಕವಾಗಿ ಸಂಕಸ್ಟದಲ್ಲಿರುವ ಈ ಬಡ ಕುಟುಂಬದ ಸಮಸ್ಯೆ ನಿವಾರಿಸುವಲ್ಲಿ ದಾನಿಗಳ ನೆರವಿನ ಅಗತ್ಯವಿದೆ. ಹರಿಪ್ರಸಾದ್ ಅವರು ಮನೆಗೆ ಆಧಾರಸ್ತಂಭವಾಗಿದ್ದ ಯುವಕನನ್ನು ಕಳೆದುಕೊಂಡ ಪತ್ನಿ

ಆಲಂಕಾರು: ಮನೆ ಮಗನ ಸಾವಿನ ಬಳಿಕ ಕಂಗಾಲಾದ ಕುಟುಂಬ |ಸಹಾಯದ ನಿರೀಕ್ಷೆಯಲ್ಲಿ ತಂದೆ , ಗರ್ಭಿಣಿ ಪತ್ನಿ Read More »

ಪುತ್ತೂರು: ವಿವೇಕಾನಂದ ಕನ್ನಡ ಶಾಲೆಯಲ್ಲಿ ’ಸಹಜ’ – ಮೂಲಿಕಾ ವನ ನಿರ್ಮಾಣ ಯೋಜನೆ |

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷೆ ಯೋಜನೆ ’ವಿವೇಕ ಸಂಜೀವಿನಿ’ಯ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಆಂದೋಲನ ಆಶಯದಂತೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ’ಸಹಜ- ಮೂಲಿಕಾ ವನ ನಿರ್ಮಾಣ ಯೋಜನೆ ಕಾರ್ಯಕ್ರಮ ಶುಕ್ರವಾರ ನಡೆಯಿತು. ಪುತ್ತೂರು ಶ್ರೀ ದುರ್ಗಾ ಕ್ಲಿನಿಕ್ ನ ಆರ್ಯುವೇದಿಕ್ ವೈದ್ಯರಾದ ಡಾ|ಹರಿಕೃಷ್ಣ ಪಾಣಾಜೆ ಕಾರ್ಯಕ್ರಮ ಉದ್ಫಾಟಿಸಿ ಮಾತಾನಾಡಿ,  ’ಔಷಧೀಯ ಸಸ್ಯಗಳ ಸಂರಕ್ಷಣೆ ಹಾಗೂ ಬಳಕೆಯ ಅರಿವು ಶಾಲಾ ದಿನಗಳಿಂದಲೇ ಬೆಳೆಸುವ ಕಾರ್ಯ ಶ್ಲಾಘನೀಯವಾಗಿದೆ. ಈಗ ಬೆಳೆಸಿಕೊಳ್ಳುವ ಈ

ಪುತ್ತೂರು: ವಿವೇಕಾನಂದ ಕನ್ನಡ ಶಾಲೆಯಲ್ಲಿ ’ಸಹಜ’ – ಮೂಲಿಕಾ ವನ ನಿರ್ಮಾಣ ಯೋಜನೆ | Read More »

ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣ ಪತ್ತೆ | ಜ್ವರ ಬಾಧಿತ ಹಲವರು ಆಸ್ಪತ್ರೆಗೆ ದಾಖಲು

ಪುತ್ತೂರು: ತಾಲೂಕಿನ ನೆಲ್ಯಾಡಿ ಸಮೀಪದ ಕೆಲವು ಪ್ರದೇಶದಲ್ಲಿ ಡೆಂಗ್ಯೂ ಜ್ವರ ಬಾಧಿಸಿ ಹಲವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಬೆಳಕಿಗೆ ಬಂದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಶಂಕಿತ ಡೆಂಗ್ಯೂ ಬಾಧಿತ ಇಬ್ಬರು ದಾಖಲಾಗಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಜ್ವರ ಪೀಡಿತ ಪ್ರದೇಶಗಳ ಮನೆಗಳಿಗೆ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿ ಜ್ವರ ಪೀಡಿತರ ಚಿಕಿತ್ಸೆಗೆ ಮಾರ್ಗದರ್ಶನ ನೀಡುವ ಮೂಲಕ ಜ್ವರದ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಪುತ್ತೂರು ಪೇಟೆಯಲ್ಲಿ ಡೆಂಗ್ಯೂ ರೋಗ ಲಕ್ಷಣ ಕಂಡು ಬಂದಿಲ್ಲ. ಕುದ್ಮಾರಿನ 13

ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣ ಪತ್ತೆ | ಜ್ವರ ಬಾಧಿತ ಹಲವರು ಆಸ್ಪತ್ರೆಗೆ ದಾಖಲು Read More »

error: Content is protected !!
Scroll to Top