ಉಚಿತ ಕಾನೂನು ತರಬೇತಿ ಪಡೆಯಲಿಚ್ಛಿಸುವ ಕಾನೂನು ಪದವೀಧರರಿಗೆ ಅರ್ಜಿ ಆಹ್ವಾನ
ಪುತ್ತೂರು: 2023-24ನೇ ಸಾಲಿನಲ್ಲಿ ಸರಕಾರಿ ವಕೀಲರ ಅಧೀನದಡಿ ನಾಲ್ಕು ವರ್ಷಗಳ ಉಚಿತ ಕಾನೂನು ತರಬೇತಿ ಕಾರ್ಯಕ್ರಮದಡಿ ಕಾನೂನು ತರಬೇತಿ ಪಡೆಯಲಿಚ್ಛಿಸುವ ಹಿಂದುಳಿದ ವರ್ಗಗಳ ಪ್ರವರ್ಗ 1,2ಎ, 3ಬಿಗೆ ಸೇರಿದ ಕಾನೂನು ಪದವೀಧರರಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿಯವರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರೋಡ್, ಬಿಜೈ ಕಾಪಿಖಾಡ್ ಮಂಗಳೂರು ಇಲ್ಲಿ ಪಡೆಯಬಹುದು. ರ್ಗಾವಣೆ ಪ್ರಮಾಣ ಪತ್ರದ ಪ್ರತಿ, ಕಾನೂನು ಪದವಿ ಅಂಕ ಪಟ್ಟಿ, ಬಾರ್ ಕೌನ್ಸಿಲ್ನ ನೋಂದಾಯಿತ ಬಗ್ಗೆ ಪ್ರಮಾಣ ಪತ್ರ, ಜಾತಿ, […]
ಉಚಿತ ಕಾನೂನು ತರಬೇತಿ ಪಡೆಯಲಿಚ್ಛಿಸುವ ಕಾನೂನು ಪದವೀಧರರಿಗೆ ಅರ್ಜಿ ಆಹ್ವಾನ Read More »









