ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು

ಉಪ್ಪಿನಂಗಡಿ : ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಮೃತಪಟ್ಟ ಮಹಿಳೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಂಗಳವಾರ ರಾತ್ರಿ ಅವರು ಗಂಡು […]

ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಯೋಗವು ಮನುಷ್ಯ ಮತ್ತು ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ.ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗದಲ್ಲಿ ಸಂಪೂರ್ಣತೆಯನ್ನು ಪಡೆದವರು ಬ್ರಹ್ಮಜ್ಞಾನವನ್ನು ಪಡೆಯುತ್ತಾರೆ.ಆಧ್ಯಾತ್ಮದ ಸೂಕ್ಷ್ಮ ಸತ್ಯವನ್ನು ಅರಿತುಕೊಳ್ಳುತ್ತಾರೆ.ಯೋಗವನ್ನು ಹಿಡಿದು ಪರಿಪೂರ್ಣತೆಯನ್ನು ಪಡೆಯುವವನೇ ಸಾಧಕನಾಗುತ್ತಾನೆ. ಎಂದು ಕೊಂಬೆಟ್ಟು ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕಿ ವಾರಿಜ ಹೇಳಿದರು. ಅವರು ಬುಧವಾರ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ  ಆಸನಗಳೊಂದಿಗೆ ಯೋಗದ ಮಹತ್ವ ಎಂಬ ವಿಷಯದ ಕುರಿತಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಸಕಾರಾತ್ಮಕ ಚಿಂತನೆಗಳಿಗೆ ಯೋಗ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ Read More »

ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಹಿರೆಬಂಡಾಡಿ: ರಾಜ್ಯದ ಪ್ರತೀ ಮಹಿಳೆಯರಿಗೆ ಜಾತಿ, ಮತ, ಧರ್ಮಗಳ ವೆತ್ಯಾಸವಿಲ್ಲದೆ ಅವರವರು ನಂಬುವ ದೇವರ, ತೀರ್ಥ ಸ್ಥಳಗಳ ಯಾತ್ರೆಗೆ ಉಚತ ಬಸ್ ಮೂಲಕ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ಸ್ ನಿಜವಾದ ಹಿಂದುತ್ವ ಪಕ್ಷವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು ಅವರು ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕರ ಅಸ್ತಿತ್ವಕ್ಕೆ ಬಂದ ಬಳಿಕ ಜನ ನೆಮ್ಮದಿಯಲ್ಲಿದ್ದಾರೆ. ಸರಕಾರದ ಐದು ಗ್ಯಾರಂಟಿ ಜನರನ್ನು ಸಂತೋಷದಿಂದ ಇರುವಂತೆ ಮಾಡಿದೆ. ಉಚಿತ ಸರಕಾರಿ ಬಸ್ ಯೋಜನೆಯಿಂದ

ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ Read More »

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆ | ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರಕಾರ ಪೊಲೀಸ್ ಇಲಾಖೆ ಆದೇಶ ನೀಡಿದೆ. ಈಗಾಗಲೇ ಜಗತ್ತಿನಾದ್ಯಂತ ಹಲವಾರು ಸಾಮಾಜಿಕ ಜಾಲತಾಣಗಳಿದ್ದು, ಅವುಗಳ ಪೈಕಿ ವಾಟ್ಸಪ್, ಫೇಸ್ ಬುಕ್, ಇನ್ ಸ್ಟಾ ಗ್ರಾಂ, ಯೂಟ್ಯೂಬ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅಕೌಂಟ್ ತೆರೆದು ತಮಗೆ ಬೇಕಾದಂತೆ ಸುಳ್ಳು ಸುದ್ದಿಗಳನ್ನು ಹರಿಯಬಿಟ್ಟು ಸಮಾಜದಲ್ಲಿ ಗೊಂದಲ, ದ್ವೇಷ ಉಂಟ ಮಾಡುವುದು ಒಂದೆಡೆಯಾದರೆ, ಇನ್ನೊಂದೆಡೆ ಸಾರ್ವಜನಿಕರಿಗೆ ಉಪಯೋಗವಾಗುವಂತ ಒಳ್ಳೆಯ ಸುದ್ಧಿಗಳನ್ನು ಬಿತ್ತರಿಸುವವರಿದ್ದಾರೆ. ಇನ್ನು ಮುಂದೆ ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಸೂಚನೆ | ಸಾಮಾಜಿಕ ಜಾಲತಾಣದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು Read More »

ರಾಜ್ಯಮಟ್ಟದ ಅಂತರ್ ವಲಯ ಯುವಜನೋತ್ಸವ-2023 | ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ವಲಯ ಯುವಜನೋತ್ಸವ-2023ರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಪರ್ದಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ವಿವಿಧ ವಲಯಗಳಿಂದ ಆಯ್ದ 30 ಕಾಲೇಜುಗಳ ವಿದ್ಯಾರ್ಥಿ ತಂಡಗಳು ಭಾಗವಹಿಸಿದ್ದವು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿನಿ ಲಘು ಸಂಗೀತಾ ದಲ್ಲಿ ಪ್ರಥಮ ಸ್ಥಾನ, 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿ ಶ್ರೇಯಸ್ ಎಂ ರಾವ್ ಭಾಷಣ

ರಾಜ್ಯಮಟ್ಟದ ಅಂತರ್ ವಲಯ ಯುವಜನೋತ್ಸವ-2023 | ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಯೋಗವನ್ನು ಪ್ರತಿಯೊಬ್ಬರೂ ಕೂಡಾ ತನ್ನ ದೈನಂದಿನ ದಿನಚರಿಯ ಭಾಗವನ್ನಾಗಿ ಅಳವಡಿಸಿಕೊಳ್ಳುವುದರಿಂದ ಒತ್ತಡ ನಿವಾರಣೆ, ಮಾನಸಿಕ ಸ್ಥಿತಿಯ ಸುಧಾರಣೆ, ದೈಹಿಕ ಸಧೃಢತೆಯನ್ನು ಸಾಧಿಸಬಹುದು ಎಂದು ವಿದ್ಯಾಭಾರತಿಯ ದಕ್ಷಿಣ ಕನ್ನಡದ ಯೋಗ ಸಂಯೋಜಕ ಶ್ರೀ.ಚಂದ್ರಶೇಖರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ಆಶ್ರಯದಲ್ಲಿ ಕಾಲೇಜಿನ ವಿಶ್ವೇಶ್ವರಯ್ಯ ಸಭಾ ಭವನದಲ್ಲಿ ನಡೆದ 9ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಯೋಗ ಇಂದು ವಿಶ್ವವ್ಯಾಪಿಯಾಗಿದೆ, ವಿದೇಶಗಳೂ ಅದರ ಮಹತ್ವವನ್ನು ಅರಿತಿವೆ.

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ವಿಶ್ವ ಯೋಗ ದಿನಾಚರಣೆ Read More »

ಇಂದು ವಿಶ್ವ ಯೋಗ ದಿನಾಚರಣೆ : ದೀರ್ಘ ಕಾಲದ ನೋವಿಗೆ ಮುಕ್ತಿ, ಒತ್ತಡ ಕಡಿಮೆ ಮಾಡಬಲ್ಲದು ಯೋಗ

ಪುತ್ತೂರು: ಮನುಷ್ಯನ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಯೋಗ ಮಹತ್ತರ ಪಾತ್ರವನ್ನು ವಹಿಸಿದ್ದು, ಈ ನಿಟ್ಟಿನಲ್ಲಿ ಜಗತ್ತಿನಾದ್ಯಂತ ವಿಶ್ವ ಯೋಗ ದಿನವನ್ನು ಜೂ.21 ರಂದು ಆಚರಿಸಲಾಗುತ್ತಿದೆ. 2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಆರಂಭವಾದ ಬಳಿಕ 2015, ಜೂ.21 ಎಂದು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. 2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಪ್ರತಿನಿಧಿ ಅಶೋಕ್ ಕುಮಾರ್ ಅವರು ಈ ವಿಚಾರವನ್ನು ಮಂಡಿಸಿದ್ದರು. ಇದು ಐತಿಹಾಸಿಕ ಕ್ಷಣವಾಗಿದ್ದು ಬಹುತೇಕ ರಾಷ್ಟ್ರಗಳಿಂದ ಬೆಂಬಲ ವ್ಯಕ್ತವಾಗಿದೆ. ಋಷಿ ಮುನಿಗಳ

ಇಂದು ವಿಶ್ವ ಯೋಗ ದಿನಾಚರಣೆ : ದೀರ್ಘ ಕಾಲದ ನೋವಿಗೆ ಮುಕ್ತಿ, ಒತ್ತಡ ಕಡಿಮೆ ಮಾಡಬಲ್ಲದು ಯೋಗ Read More »

ದ.ಕ.ಜಿಲ್ಲಾ ಎಸ್‍ಪಿಯಾಗಿ ಸಿ.ಬಿ.ರಿಷ್ಯಂತ್

ಮಂಗಳೂರು: ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸಿ.ಬಿ.ರಿಷ್ಯಂತ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ. ಈ ಹಿಂದೆ ಎಸ್ಪಿಯಾಗಿದ್ದ ಡಾ.ಅಮಟ ವಿಕ್ರಂ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇನ್ನು ಮುಂದೆ ಸಿ.ಬಿ.ರಿಷ್ಯಂತ್ ಪ್ರಭಾರ ಎಸ್‍ಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ರಿಷ್ಯಂತ್ ಅವರು ಈ ಹಿಂದೆ ಪುತ್ತೂರು ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ದ.ಕ.ಜಿಲ್ಲಾ ಎಸ್‍ಪಿಯಾಗಿ ಸಿ.ಬಿ.ರಿಷ್ಯಂತ್ Read More »

ಪುತ್ತೂರಿನಲ್ಲಿ ಹಾಲು ಪ್ಯಾಕಿಂಗ್ ಘಟಕ ನಿರ್ಮಾಣ ಉದ್ದೇಶ | ಶಾಸಕರ ನೇತೃತ್ವದಲ್ಲಿ ಹಾಲು ಒಕ್ಕೂಟದ ಪದಾಧಿಕಾರಿಗಳ ಸಭೆ

ಪುತ್ತೂರು: ಪುತ್ತೂರಿನಲ್ಲಿ ದ ಕ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಸುಮಾರು 60 ಕೋಟಿ ರೂ ವೆಚ್ಚದಲ್ಲಿ ಹಾಲು ಪ್ಯಾಕಿಂಗ್ ಘಟಕ (ಮಿನಿ ಡೈರಿ) ನಿರ್ಮಾಣ ಮಾಡುವ ಉದ್ದೇಶದಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಹಾಲು ಒಕ್ಕೂಟದ ಪದಾಧಿಕಾರಿಗಳ ಸಭೆ ಮಂಗಳವಾರ ನಡೆಯಿತು. ಪುತ್ತೂರಿನಲ್ಲಿಯೇ ಸುಮಾರು 15 _ಎಕ್ರೆ ಜಾಗದಲ್ಲಿ ಈ ಘಟಕ ನಿರ್ಮಾಣವಾಗಲಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಜಾಗವನ್ನು ಗುರುತಿಸಲಾಗಿದ್ದು  ಜಾಗವನ್ನು ಪರಿಶೀಲಿಸುವಂತೆ ಒಕ್ಕೂಟಕ್ಕೆ ಶಾಸಕರು ಸೂಚನೆ ನೀಡಿದರು. ಘಟಕ ಆರಂಭವಾದಲ್ಲಿ

ಪುತ್ತೂರಿನಲ್ಲಿ ಹಾಲು ಪ್ಯಾಕಿಂಗ್ ಘಟಕ ನಿರ್ಮಾಣ ಉದ್ದೇಶ | ಶಾಸಕರ ನೇತೃತ್ವದಲ್ಲಿ ಹಾಲು ಒಕ್ಕೂಟದ ಪದಾಧಿಕಾರಿಗಳ ಸಭೆ Read More »

ಬೆಂಗಳೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರ ಬಂಧನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ನಾಯಕರು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ. ಈಗ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಮಾಜಿ ಸಚಿವ ಆರ್.ಅಶೋಕ್ ಪ್ರತಿಭಟನೆಯ ವೇಳೆ ಮಾತನಾಡಿ, ಪೊಲೀಸರು ನಮ್ಮ ನ್ಯಾಯಯುತ

ಬೆಂಗಳೂರಿನಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ಹಲವು ಬಿಜೆಪಿ ನಾಯಕರ ಬಂಧನ Read More »

error: Content is protected !!
Scroll to Top