ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದಿಂದ ಮತಾಂತರ ಕಾಯಿದೆ ವಾಪಾಸು | ವಿಎಚ್ಪಿ, ಬಜರಂಗದಳದಿಂದ ಪ್ರತಿಭಟನೆ
ಪುತ್ತೂರು : ನಮ್ಮ ಸಂಘಟನೆಯ ನೇತೃತ್ವದಲ್ಲಿ ರಾಜ್ಯಪಾಲರ ಮನೆ ಮುಂದೆ ಅಮರಣಾಂತ ಉಪವಾಸ ಕೂತಾದರೂ ಮತಾಂತರ ಕಾಯಿದೆಯನ್ನು ಹಿಂಪಡೆಯುವುದನ್ನು ತಡೆಯುವುದಾಗಿ ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ. ಅವರು ಸೋಮವಾರ ಸಂಜೆ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯಿದೆಯನ್ನು ಹಿಂಪಡೆಯುವುದರ ವಿರುದ್ಧ ವಿಶ್ವಹಿಂದು ಪರಿಷತ್ ಬಜರಂಗದಳದ ವತಿಯಿಂದ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು ಹಿಂದಿನ ಬಿಜೆಪಿ ಸರಕಾರ ಜಾರಿತಂದ ಕಾಯಿದೆಯನ್ನು ಸಚಿವ ಸಂಪುಟದಲ್ಲಿ […]










