ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು‌2000 ಮಂದಿ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ನಾಳೆ ಶನಿವಾರ ಸಮಾವೇಶ ಕೊನೆಗೊಳ್ಳಲಿದೆ.

ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ Read More »

ಬಾಲಕಿಯರಿಗೆ ಕಿರುಕುಳ | ಮದ್ರಸಾ ಶಿಕ್ಷಕನ ಬಂಧನ

ಕಾಸರಗೋಡು: ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ. ಕಾಸರಗೋಡಿನಲ್ಲಿ ಮದ್ರಸಾ ಶಿಕ್ಷಕನಾಗಿದ್ದ ಆರೋಪಿ 7-8 ನೇ ತರಗತಿ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿತ್ತು. ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಾಲಕಿಯರಿಗೆ ಕಿರುಕುಳ | ಮದ್ರಸಾ ಶಿಕ್ಷಕನ ಬಂಧನ Read More »

ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ | ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ತೀರ್ಪು ಪ್ರಕಟ

ಧರ್ಮಸ್ಥಳ : 11 ವರ್ಷಗಳ ಹಿಂದೆ ನಡೆದ ದ.ಕ.ಜಿಲ್ಲೆಯ ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದ ತೀರ್ಪು ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ಪ್ರಕಟವಾಗಲಿದೆ. ಧರ್ಮಸ್ಥಳದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಉಜಿರೆ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು 2012 ಅಕ್ಟೋಬರ್ 9 ರಂದು ಕಾಲೇಜಿನಿಂದ ಮನೆಗೆ ಹೋಗುವಾಗ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಧರ್ಮಸ್ಥಳ ಮಣ್ಣಸಂಕ ಬಳಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಈ

ಧರ್ಮಸ್ಥಳ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ | ಇಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್‍ನಿಂದ ತೀರ್ಪು ಪ್ರಕಟ Read More »

ಪುತ್ತೂರು ಇನ್ನರ್ ವೀಲ್ ಕ್ಲಬ್‍ ನೂತನ ಪದಾಧಿಕಾರಿಗಳ ಪದಗ್ರಹಣ

ಪುತ್ತೂರು: ಪುತ್ತೂರು ಇನ್ನರ್ ವೀಲ್ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಿತು. ಇನ್ನರ್ ವೀಲ್ ಕ್ಲಬ್ ಜಿಲ್ಲಾ ಐಎಸ್‍ಒ ರಜನಿ ಭಟ್ ಕಾರ್ಯಕ್ರಮ ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ನೂತನ ಅಧ್ಯಕ್ಷೆ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ಶ್ರಿದೇವಿ ರೈ, ಉಪಾಧ್ಯಕ್ಷೆ ರಾಜೇಶ್ವರಿ ಆಚಾರ್, ಕೋಶಾಧಿಕಾರಿ ಸೀಮಾ ನಾಗರಾಜ್, ಕ್ಲಬ್‍ಸಂಪಾದಕಿಯರಾದ ಸುಧಾ ಕಾರ್ಯಪ್ಪ, ಐಎಸ್‍ಒ ಅಶಾ ನಾಯಕ್, ವೆಬ್‍ಕೋ-ಆರ್ಡಿನೇಟರ್ ವಚನಾ ಜಯರಾಮ್, ನಿಕಟಪೂರ್ವ ಅಧ್ಯಕ್ಷೆ ಟೈನಿ ದೀಪಕ್‍ಅವರಿಗೆ ಪ್ರದಾನ ಮಾಡಲಾಯಿತು. ನಿರ್ದೇಶಕರಾದ

ಪುತ್ತೂರು ಇನ್ನರ್ ವೀಲ್ ಕ್ಲಬ್‍ ನೂತನ ಪದಾಧಿಕಾರಿಗಳ ಪದಗ್ರಹಣ Read More »

ಹಲಸಿನ ಮರವೇರಿದ ಪೇಜಾವರ ಶ್ರೀಗಳು | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಶ್ರೀಗಳು ಹಲಸಿನ ಮರವೇರಿದ ಫೊಟಗಳು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗುತ್ತಿದೆ. ಲೋಕ ಸಂಚರಿಸುತ್ತಾ ಧರ್ಮ ಜಾಗೃತಿ ಮೂಡಿಸುತ್ತಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ಮಠದ ಗೋಶಾಲೆಗೆ ಭೇಟಿ ನೀಡಿದ ಸಂದರ್ಭ ಅಲ್ಲೇ ಇದ್ದ ಮರದಲ್ಲಿ ಹಲಸಿನ ಹಣ್ಣುಗಳನ್ನು ಕಂಡ ಅವರು, ಶಲ್ಯ ತಲೆಗೆ ಸುತ್ತಿ ಕೈಯಲ್ಲೊಂದು ಕತ್ತಿ ಹಿಡಿದು

ಹಲಸಿನ ಮರವೇರಿದ ಪೇಜಾವರ ಶ್ರೀಗಳು | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read More »

ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಈರಯ್ಯ ದೂಂತೂರು

ಸುಳ್ಯ: ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿ ಈರಯ್ಯ ದೂಂತೂರು ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಈ ಹಿಂದೆ ಸುಳ್ಯ ಎಸ್‍ ಐ ಆಗಿರುವ  ದಿಲೀಪ್ ಅವರಿಗೆ ವರ್ಗಾವಣೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಸ್ಥಾನಕ್ಕೆ ಈರಯ್ಯ ದೂಂತೂರು ಅವರನ್ನು ನೇಮಕ ಮಾಡಲಾಗಿದೆ. ಈರಯ್ಯ ದೂಂತೂರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್‍ ಐ ಆಗಿ ಬಳಿಕ ಬೆಳ್ಳಾರೆ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದರು. ಬಳಿಕ ಉಪ್ಪಿನಂಗಡಿ, ಶಿರಸಿಯಲ್ಲಿ ಕರ್ತವ್ಯ ನಿರ್ವಹಿಸಿ ಕುಂದಾಪುರದಲ್ಲಿ ಎಸ್‍

ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಈರಯ್ಯ ದೂಂತೂರು Read More »

ಇಂದು ಪುತ್ತೂರು ತಾಲೂಕಿನ 22 ಗ್ರಾಪಂಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ

ಪುತ್ತೂರು:  ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಇಂದು ನಡೆಯಲಿದೆ. ಪುತ್ತೂರು ತಾಲೂಕಿನ 22 ಹಾಗೂ ಕಡಬ ತಾಲೂಕಿನ 21 ಗ್ರಾಮ ಪಂಚಾಯಿತಿಗಳಿಗೆ ಮೀಸಲಾತಿ ಪ್ರಕ್ರಿಯೆ ಜೂ.16 ಶುಕ್ರವಾರ ಅಪರಾಹ್ನ 3.30 ರಿಂದ ದ.ಕ. ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಪುತ್ತೂರು ಪುರಭವನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ನಡೆಯಲಿದೆ. ಕೋಡಿಂಬಾಡಿ, 34 ನೆಕ್ಕಿಲಾಡಿ, ಒಳಮೊಗ್ರು, ಬಜತ್ತೂರು, ಕೆಯ್ಯೂರು, ಮುಂಡೂರು, ಕಬಕ, ಬನ್ನೂರು, ಬಲ್ನಾಡು, ಕೊಳ್ತಿಗೆ,

ಇಂದು ಪುತ್ತೂರು ತಾಲೂಕಿನ 22 ಗ್ರಾಪಂಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ Read More »

ಪಾನ್-ಆಧಾರ್ ಲಿಂಕ್ ಮಾಡಲು ಕೇವಲ 15 ದಿನವಷ್ಟೇ ಬಾಕಿ ; ತಪ್ಪಿದಲ್ಲಿ ಪಾನ್ ನಿಷ್ಕ್ರಿಯ !

ಬೆಂಗಳೂರು: ನೀವು ಇದುವರೆಗೂ ನಿಮ್ಮ ಆಧಾರ್ ಕಾರ್ಡ್ (Aadhar Card) ಅನ್ನು ಪ್ಯಾನ್ ಕಾರ್ಡ್‌ (PAN Card) ನೊಂದಿಗೆ ಲಿಂಕ್ ಮಾಡದಿದ್ದಲ್ಲಿ, ಇನ್ನು ಕೇವಲ 15 ದಿನಗಳು ಮಾತ್ರವೇ ಬಾಕಿ ಇದೆ. ಪ್ಯಾನ್‌ – ಆದಾರ್‌ ಲಿಂಕ್ ಮಾಡಲು 2023ರ ಜೂನ್‌ 30 ಕೊನೆಯ ದಿನವಾಗಿದೆ. ಈ ಗಡುವಿನೊಳಗೆ ತಪ್ಪದೆ ಈ ಕೆಲಸವನ್ನು ಮಾಡಿ. ಏಕೆಂದರೆ 1,000 ರೂಪಾಯಿ ದಂಡ ಪಾವತಿ ಮೂಲಕ ಪ್ಯಾನ್‌ನೊಂದಿಗೆ ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ

ಪಾನ್-ಆಧಾರ್ ಲಿಂಕ್ ಮಾಡಲು ಕೇವಲ 15 ದಿನವಷ್ಟೇ ಬಾಕಿ ; ತಪ್ಪಿದಲ್ಲಿ ಪಾನ್ ನಿಷ್ಕ್ರಿಯ ! Read More »

ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆ | ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈನಲ್ಲಿ ನಡೆಯಲಿರುವ ಅಧೀವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಸಭೆ ಮುಗಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ

ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆ | ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ Read More »

ಸಾರಿಗೆ ಇಲಾಖೆ ನೌಕರರ ವೇತನ ಪರಷ್ಕರಣೆ ಮನವಿ ತಿರಸ್ಕರಿಸಿದ ರಾಜ್ಯ ಸರಕಾರ | ನೌಕರರಿಗೆ ಬಿಗ್ ಶಾಕ್

ಪುತ್ತೂರು: ರಾಜ್ಯ ಸರಕಾರ ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಮನವಿಯನ್ನು ತಿರಸ್ಕರಿಸುವ ಮೂಲಕ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ಻ನುದಾನ ನೀಡುವಂತೆ ಸಾರಿಗೆ ಇಲಾಖೆ ಎಲ್ಲಾ ನಿಗಮಗಳು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದವು. ಆದರೆ ಸಾರಿಗೆ ನಿಗಮಗಳ ಪ್ರಸ್ತಾವನೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದ್ದು, ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಅವಕಾಶವಿಲ್ಲ. ಸಾರಿಗೆ ನಿಮಗಗಳು ತಮ್ಮ ಆಂತರಿಕ ಸಂಪನ್ಮೂಲಗಳಿಂದಲೇ ಭರಿಸಿಕೊಳ್ಳುವಂತೆ ಸೂಚನೆ ನೀಡಿದೆ.

ಸಾರಿಗೆ ಇಲಾಖೆ ನೌಕರರ ವೇತನ ಪರಷ್ಕರಣೆ ಮನವಿ ತಿರಸ್ಕರಿಸಿದ ರಾಜ್ಯ ಸರಕಾರ | ನೌಕರರಿಗೆ ಬಿಗ್ ಶಾಕ್ Read More »

error: Content is protected !!
Scroll to Top