ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಬಲ್ನಾಡಿನಿಂದ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಆಗಮನ ಹಾಗೂ ವರ್ಷಾವಧಿ ನೇಮ ನಡಾವಳಿ ಕುರಿತು ಪೂರ್ವಭಾವಿ ಸಭೆ ದೈವಸ್ಥಾನದ ಸಭಾಭವನದಲ್ಲಿ ನಡೆಯಿತು. ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ ಅಧ್ಯಕ್ಷತೆ ವಹಿಸಿ, ಏ.16 ರಂದು ಸಲು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮಿಸಲಿದ್ದು,ಈ ನಿಟ್ಟಿನಲ್ಲಿ ಈ ಬಾರಿ ಬೆಳಗ್ಗೆಯಿಂದಲೇ ಹೂ ಅರ್ಪಿಸಿ ಪ್ರಸಾದ ಪಡೆದುಕೊಳ್ಳಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿದೆ. ಭಂಡಾರ ಸಂಜೆ ಆಗಮಿಸಿದ ಬಳಿಕ […]

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪೂರ್ವಭಾವಿ ಸಭೆ Read More »

ರಾಮ ಮಾತ್ರವಲ್ಲ ರಾವಣನಂತಾಗುವುದು ಕೂಡ ಕಷ್ಟ

ರಾಮನ ಪಾತ್ರ ವಿಶ್ವದ ಅದ್ಭುತ ನನ್ನ ಜನ್ಮ ನಕ್ಷತ್ರ ಪುನರ್ವಸು. ಅದು ಶ್ರೀ ರಾಮಚಂದ್ರನ ಜನ್ಮ ನಕ್ಷತ್ರ ಕೂಡ. ನಾನು ಕೂಡ ರಾಮನ ಹಾಗೆ ನನ್ನ ಹೆತ್ತವರಿಗೆ ಹಿರಿಯ ಮಗ. ಆದರೆ ನಮ್ಮ ಹೋಲಿಕೆಯು ಅಷ್ಟಕ್ಕೇ ನಿಂತು ಬಿಡುತ್ತದೆ.ಏಕೆಂದರೆ ಶ್ರೀರಾಮನ ಹಾಗೆ ಬದುಕುವುದು ತುಂಬಾನೆ ಕಷ್ಟ. ಶ್ರೀಕೃಷ್ಣನ ಹಾಗೆ ಯೋಚನೆ ಮಾಡುವುದು ಕೂಡ ಕಷ್ಟ. ನನಗೆ ಎರಡೂ ಈವರೆಗೆ ಸಾಧ್ಯವಾಗಲೇ ಇಲ್ಲ. ಅದರಲ್ಲಿಯೂ ಮೊದಲನೆಯದ್ದು ಭಾರಿ ಕಷ್ಟ. ವಾಲ್ಮೀಕಿ ಕೆತ್ತಿದ್ದು ಅದ್ಭುತ ವ್ಯಕ್ತಿತ್ವ ರಾಮ ಶ್ರೀ ರಾಮನ

ರಾಮ ಮಾತ್ರವಲ್ಲ ರಾವಣನಂತಾಗುವುದು ಕೂಡ ಕಷ್ಟ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಆರಂಭ | ಬಲಿ ಉತ್ಸವ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಆರಂಭಗೊಂಡಿದ್ದು, ಉತ್ಸವದ ಅಂಗವಾಗಿ ಸೋಮವಾರ ಸಂಜೆ ಶ್ರೀ ದೇವರ ಬಲಿ ಉತ್ಸವ ನಡೆಯಿತು. ಬಳಿಕ ದೇವಸ್ಥಾನದ ವಠಾರದಲ್ಲಿರುವ ಕಟ್ಟೆಯಲ್ಲಿ ಪೂಜೆ ನಡೆಯಿತು. ಭಕ್ತಾದಿಗಳು ಸೇವಾ ಪೂಜೆ ಮಾಡಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರು ಬೊಳುವಾರು, ಶ್ರೀರಾಮ ಪೇಟೆ, ಕಾರ್ಜಾಲು, ರಕ್ತೇಶ್ವರ ನಗರ, ಕಲ್ಲೇಗ ಪೇಟೆ ಸವಾರಿಗೆ ತೆರಳಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರನ ಜಾತ್ರೆ ಆರಂಭ | ಬಲಿ ಉತ್ಸವ Read More »

ಅಮ್ಚಿನಡ್ಕದಲ್ಲಿ ಗುಡ್ಡವೊಂದಕ್ಕೆ ಬೆಂಕಿ | ಆತಂಕಗೊಂಡ ಸ್ಥಳೀಯರು | ತಪ್ಪಿದ ಭಾರೀ ಅನಾಹುತ

ಪುತ್ತೂರು: ಅಮ್ಚಿನಡ್ಕದಲ್ಲಿ ರಬ್ಬರ್ ಗುಡ್ಡೆ ಬಳಿ ಸೋಮವಾರ ಸಂಜೆ ಬೆಂಕಿ ಹತ್ತಿಕೊಂಡ ಪರಿಣಾಮ ಸಮೀಪದ ನಿವಾಸಿಗಳು ಆತಂಕಗೊಂಡಿದ್ದಾರೆ. ಸಂಜೆ 6:30 ರ ವೇಳೆಗೆ ಅಮ್ಚಿನಡ್ಕ ಎಂಬಲ್ಲಿ ಎನ್ ಎಸ್ ಯು ಐ ಮುಖಂಡ ಎಡ್ವರ್ಡ್ ಡಿಸೋಜ ರವರ ಮನೆಯ ಸಮೀಪ ರಬ್ಬರ್ ಗುಡ್ಡೆ ಬಳಿ ಬೆಂಕಿಯು ಹೊತ್ತಿ ಉರಿದಿದೆ. ಬೆಂಕಿಯನ್ನು ಗಮನಿಸಿದ ಹತ್ತಿರದ ನಿವಾಸಿಯೊಬ್ಬರು ಬೊಬ್ಬೆ ಹೊಡೆದಾಗ ತಕ್ಷಣವೇ ವಿಷಯ ತಿಳಿದ ಎನ್ ಎಸ್ ಯು ಐ ವಿದ್ಯಾರ್ಥಿ ಸಂಘಟನೆಯ ನಾಯಕ ಎಡ್ವರ್ಡ್ ಡಿಸೋಜ ರವರು ಬೆಂಕಿ

ಅಮ್ಚಿನಡ್ಕದಲ್ಲಿ ಗುಡ್ಡವೊಂದಕ್ಕೆ ಬೆಂಕಿ | ಆತಂಕಗೊಂಡ ಸ್ಥಳೀಯರು | ತಪ್ಪಿದ ಭಾರೀ ಅನಾಹುತ Read More »

ಕ್ಷೇತ್ರದ ಅಭಿವೃದ್ಧಿಯೇ  ಮಠಂದೂರು ಗೆಲುವಿಗೆ ಶ್ರೀ ರಕ್ಷೆ.

ಪುತ್ತೂರು: ಸಾವಿರಾರು ಕೋಟಿ ರೂಪಾಯಿಗಳ ಅನುದಾನದ ಮೂಲಕ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗಾಗಿ ಸಾಕಷ್ಟು ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಶಾಸಕ ಸಂಜೀವ ಮಠಂದೂರುರವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುವುದು ನಿಚ್ಚಳವಾಗಿದೆ.ಪುತ್ತೂರು ಕ್ಷೇತ್ರ ಬಿಜೆಪಿ ಸೇರಿದಂತೆ ಜಿಲ್ಲಾ ಬಿಜೆಪಿಯಲ್ಲಿ ಸುದೀರ್ಘ ಕಾಲ ಪಕ್ಷ ಸಂಘಟನೆಗಾಗಿ  ದುಡಿದಿರುವ ಹಾಲಿ ಶಾಸಕ ಮಠಂದೂರು ಪಕ್ಷದ ಶಿಸ್ತಿನ ಸಿಪಾಯಿಯೂ ಹೌದು. ತನ್ನ ಜೀವನದುದ್ದಕ್ಕೂ ಪಕ್ಷ ಸಂಘಟನೆಗಾಗಿ ಸಾಕಷ್ಟು ಸಮಯಗಳನ್ನು ಮೀಸಲಿರಿಸಿ ನಿರಂತರ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು.ತಾನು ಶಾಸಕನಾಗುವುದಕ್ಕಿಂತಲೂ ಮುಂಚೆಯೇ ಪಕ್ಷದಲ್ಲಿ ಬೇರೆ ಶಾಸಕರಾಗಿದ್ದಾಗಲೂ ಕ್ಷೇತ್ರದ

ಕ್ಷೇತ್ರದ ಅಭಿವೃದ್ಧಿಯೇ  ಮಠಂದೂರು ಗೆಲುವಿಗೆ ಶ್ರೀ ರಕ್ಷೆ. Read More »

ನಳ್ಳಿ ನೀರಿನ ದುರುಪಯೋಗ ಮಾಡಿದರೆ ಯಾವುದೇ ಮುನ್ಸೂಚನೆಯಿಲ್ಲದೆ ಜೋಡಣೆ ಕಟ್ – ನಗರಸಭೆ ಎಚ್ಚರಿಕೆ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜು ಬಳಕೆದಾರರು ತಮ್ಮ ಮನೆಗಳಿಗೆ ಪಡೆದುಕೊಂಡಿರುವ ನಳ್ಳಿ ನೀರಿನ ಜೋಡಣೆ ಮೂಲಕ ಕೃಷಿ, ಗಿಡ, ಕಟ್ಟಡ ಕಾಮಗಾರಿಗೆ ನೀರು ಬಳಸುತ್ತಿರುವ ಕುರಿತು ನಗರಸಭೆಗೆ ಈಗಾಗಲೇ ದೂರುಗಳು ಬಂದಿ್‍ದ್ದು, ಸಮಸ್ಯೆ ಉಂಟಾಗಿದೆ. ಈಗಾಗಲೇ ನಗರಸಭಾ ವ್ಯಾಪ್ತಿಯಲ್ಲಿರುವ ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ಸಾರ್ವಜನಿಕರು ಮಿತವಾಗಿ ನೀರನ್ನು ಬಳಕೆ ಮಾಡಬೇಕಾಗಿದ್ದು, ಈ ರೀತಿ ನೀರಿನ ದುಪಯೋಗ ಮಾಡದಂತೆ ಎಚ್ಚರಿಕೆ ನೀಡಿದೆ. ಈ ರೀತಿ ಕಂಡು ಬಂದಲ್ಲಿ ನಗರಸಭೆ ವತಿಯಿಂದ ಯಾವುದೇ ಮುನ್ಸೂಚನೆ

ನಳ್ಳಿ ನೀರಿನ ದುರುಪಯೋಗ ಮಾಡಿದರೆ ಯಾವುದೇ ಮುನ್ಸೂಚನೆಯಿಲ್ಲದೆ ಜೋಡಣೆ ಕಟ್ – ನಗರಸಭೆ ಎಚ್ಚರಿಕೆ Read More »

ಇನ್ನೂ ಅಚ್ಚಳಿಯದೆ ಉಳಿದ ಕಹಿ ನೆನಪು ಪೆರ್ನೆಯ ಟ್ಯಾಂಕರ್‌ ದುರಂತ

ಉಪ್ಪಿನಂಗಡಿ : ಸಮೀಪದ ಪೆರ್ನೆಯಲ್ಲಿ 2013 ಎಪ್ರಿಲ್‌ 9ರಂದು ಅಡುಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಅಪಘಾತಕ್ಕೀಡಾಗಿ ಅನಿಲ ಸೋರಿಕೆಯೊಂದಿಗೆ ಅಗ್ನಿ ಅನಾಹುತ ಸಂಭವಿಸಿದ ಭೀಕರ ಘಟನೆಯಿಂದ ಹಲವು ಕುಟುಂಬಗಳಿಗೆ ಸೇರಿದ 13 ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡ ಘಟನೆಗೆ 10 ವರ್ಷ ಸಂದರೂ ಅದರ ಕಹಿ ನೆನಪು ಇನ್ನೂ ಅಚ್ಚಳಿಯದೆ ಉಳಿದಿದೆ. ಮಂಗಳೂರಿನಿಂದ ಬೆಂಗಳೂರಿನತ್ತ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್‌ ಪೆರ್ನೆ ತಿರುವಿನಲ್ಲಿ ಮಗುಚಿ ಬಿದ್ದಿದ್ದು, ಅನಿಲ ಸೋರಿಕೆ ಆರಂಭವಾಗಿ ಅಗ್ನಿ ಸ್ಪರ್ಶವಾಗಿತ್ತು. ಧಗಧಗಿಸಲಾರಂಭಿಸಿದ ಬೆಂಕಿಯ

ಇನ್ನೂ ಅಚ್ಚಳಿಯದೆ ಉಳಿದ ಕಹಿ ನೆನಪು ಪೆರ್ನೆಯ ಟ್ಯಾಂಕರ್‌ ದುರಂತ Read More »

ಇರಾಕ್ ಗಿಂತ ದುಪ್ಪಟ್ಟು ಪ್ರಮಾಣದಲ್ಲಿ ಕಚ್ಚಾ ತೈಲ ರಷ್ಯಾದಿಂದ ಭಾರತಕ್ಕೆ ಆಮದು

ದೆಹಲಿ : ಭಾರತ ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿರುವ ಕಚ್ಚಾ ತೈಲದ ಪ್ರಮಾಣ ಹೊಸ ದಾಖಲೆ ನಿರ್ಮಿಸಿದೆ. ಇರಾಕ್ ನಿಂದ ಆಮದು ಮಾಡಿಕೊಳ್ಳುತ್ತಿದ್ದಕ್ಕಿಂತಲೂ ದುಪ್ಪಟ್ಟು ಪ್ರಮಾಣದಲ್ಲಿ ನಾವು ಈಗ ರಷ್ಯಾದಿಂದ ತೈಲವನ್ನು ಖರೀದಿಸಿದ್ದೇವೆ. ಬೆಳವಣಿಗೆ ನಿಧಾನಗತಿಯಲ್ಲಿರುವುದರಿಂದ ತೈಲ ಆಮದಿನಲ್ಲಿ ಯಾವುದೇ ಬದಲಾವಣೆಯೂ ಕಂಡುಬಂದಿಲ್ಲ. ರಷ್ಯಾ ಕಚ್ಚಾ ತೈಲ ಪೂರೈಕೆ ಮಾಡುತ್ತಿರುವ ಏಕೈಕ ದೊಡ್ಡ ರಾಷ್ಟ್ರವಾಗಿದ್ದು, ಭಾರತ ಆಮದು ಮಾಡಿಕೊಳ್ಳುತ್ತಿರುವ ಒಟ್ಟಾರೆ ತೈಲದ ಪೈಕಿ ಮೂರನೇ ಒಂದರಷ್ಟನ್ನು ಪೂರೈಕೆ ಮಾಡುತ್ತಿರುವ ಮೂಲಕ ರಷ್ಯಾ ಸತತ 6 ನೇ ತಿಂಗಳು ಈ

ಇರಾಕ್ ಗಿಂತ ದುಪ್ಪಟ್ಟು ಪ್ರಮಾಣದಲ್ಲಿ ಕಚ್ಚಾ ತೈಲ ರಷ್ಯಾದಿಂದ ಭಾರತಕ್ಕೆ ಆಮದು Read More »

ಗೇಲ್ ಪೈಪ್ ಲೈನ್ ಗ್ಯಾಸ್, ಸಿಎನ್‌ಜಿ ಬೆಲೆ ಪ್ರತಿ ಯೂನಿಟ್‌ಗೆ 7 ರೂ ಕಡಿತ

ಬೆಂಗಳೂರು : ಹೊಸ ದೇಶೀಯ ಅನಿಲ ಬೆಲೆಯ ಪ್ರಯೋಜನಗಳನ್ನು ಗ್ರಾಹಕರಿಗೆ ವರ್ಗಾಯಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಗೇಲ್ ಗ್ಯಾಸ್ ಲಿಮಿಟೆಡ್ ತನ್ನ ಬೆಲೆ ಕಡಿತ ಮಾಡಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮತ್ತು ದಕ್ಷಿಣ ಕನ್ನಡದಲ್ಲಿ ಗೇಲ್ ಕಂಪನಿಯು ತನ್ನ ಡೊಮೆಸ್ಟಿಕ್ (ಗೃಹಬಳಕೆ) ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ) ಮತ್ತು ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (ಸಿಎನ್‌ಜಿ) ಬೆಲೆಗಳನ್ನು ಪ್ರತಿ ಯೂನಿಟ್‌ಗೆ 7 ರೂ.ಗಳಷ್ಟು ಕಡಿತಗೊಳಿಸುವುದಾಗಿ ಭಾನುವಾರ ಪ್ರಕಟಿಸಿದೆ.ಪರಿಷ್ಕೃತ ಬೆಲೆಗಳು ಭಾನುವಾರದಿಂದಲೇ ಜಾರಿಗೆ ಬಂದಿದ್ದು, ಪ್ರತಿ

ಗೇಲ್ ಪೈಪ್ ಲೈನ್ ಗ್ಯಾಸ್, ಸಿಎನ್‌ಜಿ ಬೆಲೆ ಪ್ರತಿ ಯೂನಿಟ್‌ಗೆ 7 ರೂ ಕಡಿತ Read More »

ಚುನಾವಣೆ ಸಂದರ್ಭ ತೇಜೊವಧೆಯ ಫೊಟೋ ವೈರಲ್ ದ್ರೋಹ | ಫೊಟೋ ವೈರಲ್ ಕೃತ್ಯ ಎಸಗಿದ್ದು ಬಿಜೆಪಿಗರೇ ಎಂದ ಅಮಳ ರಾಮಚಂದ್ರ | ಮಹಿಳೆಯ ಅಗೌರವದ ವೀಡಿಯೋ ಬಗ್ಗೆ ಬಿಜೆಪಿ ಏಕೆ ಮೌನ? | ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್

ಪುತ್ತೂರು: ಮಹಿಳೆಯೊಂದಿಗಿನ ಜನಪ್ರತಿನಿಧಿಯ ಫೊಟೋ ವೈರಲ್ ಮಾಡಿರುವುದು ಯಾವ ಸಂದರ್ಭದಲ್ಲಿ ಎನ್ನುವುದು ಮುಖ್ಯವಾಗುತ್ತದೆ. ಚುನಾವಣೆ ಸಂದರ್ಭದಲ್ಲಿ, ಅದೂ ಅಭ್ಯರ್ಥಿ ಆಯ್ಕೆಗೆ ಮೊದಲೇ ಮಹಿಳೆಯೊಂದಿಗಿನ ಫೊಟೋವನ್ನು ವೈರಲ್ ಮಾಡಿರುವುದು ದ್ರೋಹಕ್ಕೆ ಸಮನಾದ ಕೃತ್ಯ. ಆದ್ದರಿಂದ ಮಹಿಳೆಗೆ ಅಗೌರವ ತೋರಿಸಿದ ಈ ಘಟನೆಯ ಕುರಿತು ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಸತ್ಯವನ್ನು ಸಮಾಜಕ್ಕೆ ಬಹಿರಂಗಪಡಿಸುವಂತೆ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಇಂತಹ ಘಟನೆಗಳೇನು ಹೊಸತಲ್ಲ. ರೇಣುಕಾಚಾರ್ಯರಿಂದ ಹಿಡಿದು ಇಂದಿನವರೆಗೆ ಹಲವು ಘಟನೆಗಳಿಗೆ

ಚುನಾವಣೆ ಸಂದರ್ಭ ತೇಜೊವಧೆಯ ಫೊಟೋ ವೈರಲ್ ದ್ರೋಹ | ಫೊಟೋ ವೈರಲ್ ಕೃತ್ಯ ಎಸಗಿದ್ದು ಬಿಜೆಪಿಗರೇ ಎಂದ ಅಮಳ ರಾಮಚಂದ್ರ | ಮಹಿಳೆಯ ಅಗೌರವದ ವೀಡಿಯೋ ಬಗ್ಗೆ ಬಿಜೆಪಿ ಏಕೆ ಮೌನ? | ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ Read More »

error: Content is protected !!
Scroll to Top