ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗುವುದು ಅನಪೇಕ್ಷಿತ ಉದ್ಯಮಿಗಳ ಭೇಟಿಗೆ

ಸಂಚಲನ ಸೃಷ್ಟಿಸಿದ ಕಾಂಗ್ರೆಸ್‌ ಮಾಜಿ ನಾಯಕ ಗುಲಾಮ್‌ ನಬಿ ಆಜಾದ್‌ ಆರೋಪ ಹೊಸದಿಲ್ಲಿ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಅವರ ಇಡೀ ಕುಟುಂಬ ವ್ಯಾಪಾರಿಗಳೊಂದಿಗೆ ಸಂಬಂಧ ಹೊಂದಿದೆ. ರಾಹುಲ್‌ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಕೆಲವು ಅನಪೇಕ್ಷಿತ ಉದ್ಯಮಿಗಳನ್ನು ಭೇಟಿ ಮಾಡುತ್ತಾರೆ ಎಂದು ಕಾಂಗ್ರೆಸಿನ ಮಾಜಿ ನಾಯಕ ಗುಲಾಮ್‌ ನಬಿ ಆಜಾದ್‌ ಆರೋಪಿಸಿದ್ದಾರೆ. ಉದ್ಯಮಿ ಗೌತಮ್‌ ಅದಾನಿ ವಿಚಾರವನ್ನು ಹಿಡಿದುಕೊಂಡು ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆಗಳನ್ನು ಮಾಡುತ್ತಿರುವ ರಾಹುಲ್‌ ಗಾಂಧಿ […]

ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗುವುದು ಅನಪೇಕ್ಷಿತ ಉದ್ಯಮಿಗಳ ಭೇಟಿಗೆ Read More »

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ

ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪ್ರಯಾಣಿಸುತ್ತಿದ್ದ ಕಾರು ಬೆಳ್ತಂಗಡಿ : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಕಾರು ಕಂದಕಕ್ಕೆ ಉರುಳಿ ಬಿದ್ದು ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆಯ ಸಂಬಂಧಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪುಷ್ಪಾವತಿ ಆರ್‌.ಶೆಟ್ಟಿಯವರು ಕುಟುಂಬದ ಜತೆ ಕೊಪ್ಪದಲ್ಲಿ ಅಂತ್ಯಕ್ರಿಯೆಯೊಂದರಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದಾಗ ಚಾರ್ಮಾಡಿಯ ಎರಡನೇ ತಿರುವಿನಲ್ಲಿ ಕಾರು ಬ್ರೇಕ್‌ ಫೈಲ್‌ ಆಗಿ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ ಪುಷ್ಪಾವತಿ ಆರ್‌.

ಚಾರ್ಮಾಡಿ ಘಾಟಿ : ಕಂದಕಕ್ಕೆ ಉರುಳಿದ ಕಾರು, ಮಹಿಳೆ ಮೃತ Read More »

ಬಡಗನ್ನೂರು: ಸಂತ ಫಿಲೋಮಿನಾ ಕಾಲೇಜಿನ ಎನ್‌.ಎಸ್‌.ಎಸ್‌. ಶಿಬಿರ ಉದ್ಘಾಟನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಏ. 9ರಂದು ಬಡಗನ್ನೂರು ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಉದ್ಘಾಟನೆಗೊಂಡಿತು. ಪಟ್ಟೆ ವಿದ್ಯಾಸಂಸ್ಥೆಗಳ ಸಂಚಾಲಕ ಪಿ. ನಾರಾಯಣ ಭಟ್ ಅವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ಎನ್.ಎಸ್.ಎಸ್. ಶಿಬಿರಗಳು ಸಮಾಜ ಹಾಗೂ ವಿದ್ಯಾರ್ಥಿಗಳನ್ನು ಬೆಸೆಯುವ ಕೊಂಡಿಗಳು. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪರಿಪಾಲನೆ ಹಾಗೂ ಜವಾಬ್ದಾರಿಗಳನ್ನು ಬೆಳೆಸುವಲ್ಲಿ ಎನ್.ಎಸ್.ಎಸ್. ಶಿಬಿರ ಸಹಕಾರಿ. ನದಿಗಳು ಸಮುದ್ರವನ್ನು ಹೋಗಿ

ಬಡಗನ್ನೂರು: ಸಂತ ಫಿಲೋಮಿನಾ ಕಾಲೇಜಿನ ಎನ್‌.ಎಸ್‌.ಎಸ್‌. ಶಿಬಿರ ಉದ್ಘಾಟನೆ Read More »

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ

ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕಣ್ಗಾವಲು ಬೆಂಗಳೂರು : ಚುನಾವಣಾ ನೀತಿಸಂಹಿತೆ ಜಾರಿಯಾದ ಹತ್ತು ದಿನಗಳಲ್ಲಿ ಪೊಲೀಸರು 99.18 ಕೋಟಿ ರೂ. ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿರಿಸಿದೆ. ನಗದು ವಹಿವಾಟುಗಳ ಮೇಲೆ ನಿಗಾ ಇರಿಸಿದ್ದು ಚೆಕ್​ಪೋಸ್ಟ್​​ಗಳನ್ನು ನಿರ್ಮಿಸಲಾಗಿದೆ. ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಆಮಿಷ ಒಡ್ಡಲು ಸಾಗಿಸುತ್ತಿದ್ದ ಗಿಫ್ಟ್​​ಗಳನ್ನೂ ಆಯೋಗ ಜಪ್ತಿ ಮಾಡಿಕೊಂಡಿದೆ. ಮಾ.29ರಂದು ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಂದಿನಿಂದ

ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ Read More »

ಕಗ್ಗದ ಸಂದೇಶ – ಮೌನವಾಗಿ ಕರ್ತವ್ಯವನ್ನು ಮಾಡು ಮಾನವ…

ಇಳೆಯಿಂದ ಮೊಳಕೆಯೊಗೆವಂದು ತಮಟೆಗಳಿಲ್ಲ|ಫಲ ಮಾಗುವಂದು ತುತ್ತೂರಿ ದನಿಯಿಲ್ಲ||ಸೂರ್ಯಚಂದ್ರರದೊಂದು ಸದ್ದಿಲ್ಲ|ಹೊಲಿ ನಿನ್ನ ತುಟಿಗಳನು ಮಂಕುತಿಮ್ಮ||ಭೂಮಿಯಲ್ಲಿ ಹಾಕಿದ ಬೀಜ ಮೊಳಕೆಯೊಡೆದು ಹೊರಬರುವಾಗ ತಮಟೆಯನ್ನು ಬಾರಿಸಿ ಶಬ್ದ ಮಾಡುವುದಿಲ್ಲ. ಗಿಡದಲ್ಲಿರುವ ಕಾಯಿ ಹಣ್ಣಾಗುವಾಗ ವಾದ್ಯ ಘೋಷ ಮಾಡುವುದಿಲ್ಲ. ಜಗತ್ತಿಗೆ ಬೆಳಕನ್ನು ನೀಡುವ ಸೂರ್ಯಚಂದ್ರರು ಯಾವುದೇ ರೀತಿಯಲ್ಲಿ ಹೇಳಿಕೊಳ್ಳುವುದಿಲ್ಲ. ಸದ್ದುಗದ್ದಲವಿಲ್ಲದೆ ತಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವುದನ್ನು ನೋಡಿ ಮಾನವನು ಕೂಡ ತುಟಿ ತೆರೆಯದೆ ಮೌನವಾಗಿ ಕಾರ್ಯನಿರ್ವಹಿಸುವುದನ್ನು ಕಲಿಯಬೇಕೆಂದು ಮಾನ್ಯ ಡಿವಿಜಿಯವರು ಈಮುಕ್ತಕದಲ್ಲಿ ಹೇಳಿದ್ದಾರೆ.ಭೂಮಿಗೆ ಬಿದ್ದ ಬೀಜ ಮೊಳಕೆಯೊಡೆಯದೆ ಇದ್ದರೆ ಜೀವಿಗಳಿಗೆ ಜೀವನವಿಲ್ಲ. ಆದರೆ

ಕಗ್ಗದ ಸಂದೇಶ – ಮೌನವಾಗಿ ಕರ್ತವ್ಯವನ್ನು ಮಾಡು ಮಾನವ… Read More »

ಜಿಲ್ಲಾ ವಿಶ್ವಕರ್ಮ ಕಮ್ಮಾರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ರಚನೆ, ಸಂಘದ ಉದ್ಘಾಟನೆ

ಪುತ್ತೂರು: ವಿಶ್ವಕರ್ಮ ಕಮ್ಮಾರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ರಚನಾ ಸಭೆ ಮತ್ತು ಉದ್ಘಾಟನಾ ಕಾರ್ಯಕ್ರಮ ಶ್ರೀ ರಾಮ ಭಜನಾ ಮಂದಿರ ಸಭಾಭವನದಲ್ಲಿ ಭಾನುವಾರ ನಡೆಯಿತು. ಸಂಘದ ನೂತನ ಸಮಿತಿಯನ್ನು ನ್ಯಾಯವಾದಿ ಹರೀಶ್ ಬೂಡುಪನ್ನೆ, ದೀಪ ಬೆಳಗಿಸಿ ಉದ್ಗಾಟಿಸಿದರು. ವೇದಿಕೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಸತೀಶ್ ಆಚಾರ್ಯ ಚೊಕ್ಕಾಡಿ, ತಾಲೂಕು ಅಧ್ಯಕ್ಷ ವಾಸುದೇವ ಆಚಾರ್ಯ ಮರ್ಕಂಜ, ಕಾನೂನು ಸಲಹೆಗಾರ ಹರೀಶ್ ಬೂಡುಪನ್ನೆ, ಸಂಘದ ತಾಲೂಕು ಕಾರ್ಯದರ್ಶಿ ಜನಾರ್ದನ ಆಚಾರ್ಯ ಪಂಜ, ಕರ್ನಾಟಕ ರಾಜ್ಯ ರೈತಸಂಘ ಹಸಿರು

ಜಿಲ್ಲಾ ವಿಶ್ವಕರ್ಮ ಕಮ್ಮಾರ ಗುಡಿ ಕೈಗಾರಿಕಾ ಸಂಘದ ಜಿಲ್ಲಾ ಸಮಿತಿ ರಚನೆ, ಸಂಘದ ಉದ್ಘಾಟನೆ Read More »

ಎಸ್‌ಎಡಿ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಬಿಜೆಪಿಗೆ ಸೇರ್ಪಡೆ

ದೆಹಲಿ : ಶಿರೋಮಣಿ ಅಕಾಲಿದಳದ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮತ್ತಿತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷ ಸೇರಿಕೊಂಡರು. ಭಾರತೀಯ ಜನತಾ ಪಕ್ಷಕ್ಕೆ ಸೇರಲು ಎಸ್‌ಎಡಿ ತೊರೆದ ಅತ್ವಾಲ್, 2004 ರಿಂದ 2009 ರವರೆಗೆ 14 ನೇ ಲೋಕಸಭೆಯ ಉಪ ಸ್ಪೀಕರ್ ಆಗಿದ್ದ ಚರಂಜಿತ್ ಸಿಂಗ್ ಅತ್ವಾಲ್ ಅವರ ಪುತ್ರ ಮತ್ತು

ಎಸ್‌ಎಡಿ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಬಿಜೆಪಿಗೆ ಸೇರ್ಪಡೆ Read More »

ಕೆಎಂಎಫ್ – ಅಮುಲ್ ಸಂಸ್ಥೆಗಳ ವಿಲೀನವಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಕೆಎಮ್‌ಎಫ್‌ ಎಮ್‌ಡಿ ಬಿ.ಸಿ ಸತೀಶ್

ಬೆಂಗಳೂರು : ಕರ್ನಾಟಕದ ಕೆಎಂಎಫ್ ಮತ್ತು ಗುಜರಾತ್ ನ ಅಮುಲ್ ಸಂಸ್ಥೆಗಳ ವಿಲೀನವಿಲ್ಲ.. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಕೆಎಮ್‌ಎಫ್‌ ಎಮ್‌ಡಿ ಬಿ.ಸಿ ಸತೀಶ್ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲವು ದೇಶದ ಎರಡನೇ ಅತಿ ದೊಡ್ಡ ಸರ್ಕಾರಿ ಹಾಲು ಮಹಾಮಂಡಲ ಸಂಸ್ಥೆಯಾಗಿದ್ದು, 26 ಲಕ್ಷ ರೈತ ಕುಟುಂಬ ಹಾಗೂ ಕೋಟ್ಯಂತರ ಗ್ರಾಹಕರಿಂದ ಗಟ್ಟಿಯಾಗಿ ನೆಲೆಯೂರಿದ್ದು, ಮತ್ತೊಂದು ಸಹಕಾರ ಮಂಡಲದೊಂದಿಗೆ ವಿಲೀನ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾರೂ ಆತಂಕ ಪಡುವಂತಿಲ್ಲ ಎಂದು ವ್ಯವಸ್ಥಾಪಕ ನಿರ್ದೇಶಕ

ಕೆಎಂಎಫ್ – ಅಮುಲ್ ಸಂಸ್ಥೆಗಳ ವಿಲೀನವಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಕೆಎಮ್‌ಎಫ್‌ ಎಮ್‌ಡಿ ಬಿ.ಸಿ ಸತೀಶ್ Read More »

ಅದಾನಿ ಗ್ರೂಪ್ ಬ್ರಾಂಡ್ ಕಸ್ಟೋಡಿಯನ್ ಎನ್‌ಡಿಟಿವಿ ಮಂಡಳಿಗೆ ರಾಜೀನಾಮೆ ನೀಡಿದ ಅಮನ್ ಕುಮಾರ್ ಸಿಂಗ್

ದೆಹಲಿ : ಛತ್ತೀಸ್‌ಗಢದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅದಾನಿ ಸಮೂಹದ ಕಾರ್ಪೊರೇಟ್ ಬ್ರಾಂಡ್ ಕಸ್ಟೋಡಿಯನ್ ಮತ್ತು ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ಅಮನ್ ಕುಮಾರ್ ಸಿಂಗ್ ಅವರು ಇತರ ಕಾರಣಗಳಿಂದಾಗಿ ಎನ್‌ಡಿಟಿವಿ ಆಡಳಿತ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ. “ಅಮನ್ ಕುಮಾರ್ ಸಿಂಗ್ ಅವರು ಕಂಪನಿಯ ಕಾರ್ಯನಿರ್ವಾಹಕ ಅಲ್ಲದ ನಿರ್ದೇಶಕರ ಸ್ಥಾನಕ್ಕೆ ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ ಎಂದು ಸ್ಟಾಕ್ ಎಕ್ಸ್‌ಚೇಂಜ್ ಗೆ ನವದೆಹಲಿ ಟೆಲಿವಿಷನ್ ಲಿಮಿಟೆಡ್(ಎನ್ ಡಿಟಿವಿ) ತಿಳಿಸಿದೆ.ಮಾಜಿ ಭಾರತೀಯ ಕಂದಾಯ ಸೇವೆ

ಅದಾನಿ ಗ್ರೂಪ್ ಬ್ರಾಂಡ್ ಕಸ್ಟೋಡಿಯನ್ ಎನ್‌ಡಿಟಿವಿ ಮಂಡಳಿಗೆ ರಾಜೀನಾಮೆ ನೀಡಿದ ಅಮನ್ ಕುಮಾರ್ ಸಿಂಗ್ Read More »

ಮಕ್ಕಳ ಕ್ರಿಯಾಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವವನೇ ನಿಜವಾದ ಶಿಕ್ಷಕ : ಸುಬ್ಬಪ್ಪ ಕೈಕಂಬ | ಪುಣ್ಚಪ್ಪಾಡಿ ಬಣ್ಣದ ಬಣ್ಣ ಮಕ್ಕಳರಂಗ ಶಿಬಿರ ಸಮಾರೋಪ

ಪುತ್ತೂರು: ಮಕ್ಕಳ ಕ್ರಿಯಾಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವನೇ ನಿಜವಾದ ಶಿಕ್ಷಕ ಎಂದು ಉಪ್ಪಿನಂಗಡಿ ಸರಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ, ಹಿರಿಯ ರಂಗಲೇಖಕ ಸುಬ್ಬಪ್ಪ ಕೈ ಕಂಬ ಹೇಳಿದರು. ಅವರು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪುಣ್ಚಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂರು ದಿನಗಳ “ಬಣ್ಣದ ಬಣ್ಣ” ಎಂಬ ಮಕ್ಕಳ ಕಲಿಕಾ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳ ಕ್ರಿಯಾಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವವನೇ ನಿಜವಾದ ಶಿಕ್ಷಕ : ಸುಬ್ಬಪ್ಪ ಕೈಕಂಬ | ಪುಣ್ಚಪ್ಪಾಡಿ ಬಣ್ಣದ ಬಣ್ಣ ಮಕ್ಕಳರಂಗ ಶಿಬಿರ ಸಮಾರೋಪ Read More »

error: Content is protected !!
Scroll to Top