ಆಕೆ ನಿಜವಾಗಿಯೂ ಬೆಂಕಿಯಲ್ಲಿ ಅರಳಿದ ಹೂವು
ಉಪ್ಪಿನಕಾಯಿ ಮಾರಿ ಬದುಕು ಕಟ್ಟಿಕೊಂಡ ಕೃಷ್ಣಾ ಯಾದವ್ 30 ವರ್ಷಗಳ ಹಿಂದೆ ಮದುವೆಯಾಗಿ ಉತ್ತರ ಪ್ರದೇಶದ ಒಂದು ಹಳ್ಳಿಯಿಂದ ಬುಲಂದ್ಶಹರ್ ಎಂಬ ನಗರಕ್ಕೆ ಬಂದಾಗ ಆಕೆಯ ಕೈಯ್ಯಲ್ಲಿ ಒಂದು ರೂಪಾಯಿ ಇರಲಿಲ್ಲ. ಎರಡು ವರ್ಷ ಆಗುವಾಗ ಎರಡು ಪುಟ್ಟ ಮಕ್ಕಳ ಆಕೆಯ ಮಡಿಲನ್ನು ಸೇರಿದ್ದವು. ಆದರೆ 1995ರಲ್ಲಿ ಗಂಡನಿಗೆ ತೀವ್ರವಾದ ಮಾನಸಿಕ ಕಾಯಿಲೆಯು ಕಾಡಿದಾಗ ಆಕೆಯು ನಿಜವಾಗಿಯೂ ಕಂಗೆಟ್ಟರು.ಸಂಬಂಧಿಕರು, ಗಂಡನ ಮನೆಯವರು ಯಾರೂ ಆಕೆಯ ನೆರವಿಗೆ ನಿಲ್ಲಲಿಲ್ಲ. ಮಕ್ಕಳು ಹಸಿವೆಯಿಂದ ಅಳುತ್ತಿದ್ದರೆ ಅಮ್ಮನ ಕರುಳು ಕಿತ್ತು ಬರುತ್ತಿತ್ತು. […]
ಆಕೆ ನಿಜವಾಗಿಯೂ ಬೆಂಕಿಯಲ್ಲಿ ಅರಳಿದ ಹೂವು Read More »










