ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲು ಎಂಬಲ್ಲಿ ಏ. 3 ರಂದು ಸಂಭವಿಸಿದೆ. ಶಿವಪ್ಪ ಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 4 ವರ್ಷಗಳ ಹಿಂದೆ ದಂಪತ್ಯದಲ್ಲಿ ಮನಸ್ಧಾಪ ಉಂಟಾಗಿ ಆತನ ಪತ್ನಿ ತವರು ಮನೆಯಲ್ಲಿ ನೆಲೆಸಿದ ಕಾರಣ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಏ. 1 ರಂದು ಶಿವಪ್ಪ ಗೌಡ ಕಾಣೆಯಾದ ಬಗ್ಗೆ ಅಣ್ಣ ತಿಮ್ಮಪ್ಪ ಗೌಡ ಪುತ್ತೂರು ನಗರ ಪೊಲೀಸ್‌ […]

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಏ. 11ರವರೆಗೆ ಮತದಾರರ ಪಟ್ಟಿಗೆ ಸೇರ್ಪಡೆ | ಚುನಾವಣಾಧಿಕಾರಿ ಗಿರೀಶ್ ನಂದನ್ ಮಾಹಿತಿ

ಪುತ್ತೂರು: ಏಪ್ರಿಲ್ 11ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಿದ್ದು, ಏ. 20ರಂದು ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ತಾಲೂಕು ಆಡಳಿತ ಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಬಾರಿ ಚುನಾವಣೆಯನ್ನು ಸೂಸೂತ್ರ ಮತ್ತು ನಿರ್ಭೀತಿಯಿಂದ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 220 ಮತದಾನ ಕೇಂದ್ರಗಳಿವೆ. ಈಗಾಗಲೇ ಇವತ್ತಿನ ದಿನಕ್ಕೆ ಸಂಬಂಧಿಸಿ 2,10,792 ಮತದಾರರಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಕರ್ತವ್ಯದಲ್ಲಿರುವ ಮಾಧ್ಯಮ ಸಹಿತ ವಿವಿಧ

ಏ. 11ರವರೆಗೆ ಮತದಾರರ ಪಟ್ಟಿಗೆ ಸೇರ್ಪಡೆ | ಚುನಾವಣಾಧಿಕಾರಿ ಗಿರೀಶ್ ನಂದನ್ ಮಾಹಿತಿ Read More »

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಾರ್ಷಿಕ ಜಾತ್ರೆ, ನೇಮೋತ್ಸವ

ಪುತ್ತೂರು: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 3ರಂದು ಪ್ರತಿಷ್ಠಾ ಮಹೋತ್ಸವ, ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು. ಏ. 2ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ಭಜನ ಮಂದಿರದಿಂದ ದೇವಸ್ಥಾನದವರೆಗೆ ಹೊರೆಕಾಣಿಕೆ ಮೆರವಣಿಗೆ ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಏ. 3ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆದು,

ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಾರ್ಷಿಕ ಜಾತ್ರೆ, ನೇಮೋತ್ಸವ Read More »

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಇಚ್ಚೆ ಎಂಬಲ್ಲಿ ಏ.2 ರಂದು ಸಂಭವಿಸಿದೆ. ಅಂಗಾರ(80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಇವರು ಏ.2 ರಂದು ಮನೆಯಿಂದ ಸ್ವಲ್ಪ ದೂರದಲ್ಲಿ ಗೇರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಏ. 5: ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ

ಪುತ್ತೂರು: ಮಾಡಾವು ಪಲ್ಲತ್ತಡ್ಕದ ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವ ಏ. 5ರಂದು ನಡೆಯಲಿದೆ. ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳ ತಂಬಿಲ, ಶ್ರೀ ವೆಂಕಟರಮಣ ದೇವರ ಸೇವೆ, ಮಧ್ಯಾಹ್ನ ಶ್ರೀ ದೇವಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ ಕೆಯ್ಯೂರು ಶ್ರೀ ದುರ್ಗಾ ಭಜನಾ ಮಂಡಳಿಯಿಂದ ಭಜನೆ, ಭಂಡಾರ ತೆಗೆದು ಅನ್ನಸಂತರ್ಪಣೆ ಬಳಿಕ ಶ್ರೀ ಹೊಸಮ್ಮ ದೈವದ ನೇಮೋತ್ಸವ,

ಏ. 5: ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ Read More »

ಏ. 20 – 23: ತೆಂಕಿಲದಲ್ಲಿ ಯೋಗ ಜೀವನ ದರ್ಶನ – 2023

ಪುತ್ತೂರು: ಸಂಸ್ಕಾರ, ಸಂಘಟನೆ, ಸೇವೆ ಧ್ಯೇಯವಾಕ್ಯದಡಿ ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ ಏಪ್ರಿಲ್ 20ರಿಂದ 23ರವರೆಗೆ ಯೋಗ ಜೀವನ ದರ್ಶನ 2023 ಜಿಲ್ಲಾ ಮಟ್ಟದ ಪ್ರಾಥಮಿಕ ಯೋಗ ಪ್ರಶಿಕ್ಷಣ ಶಿಬಿರ ಪುತ್ತೂರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲೆ ಹಾಗೂ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಯೋಗ ಪ್ರಶಿಕ್ಷಣ ವಿಭಾಗಗಳು ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಸಾಮಾನ್ಯ ಪ್ರಾಥಮಿಕ ಪ್ರಶಿಕ್ಷಣ ಶಿಬಿರ, ಹಿರಿಯರ ಪ್ರಾಥಮಿಕ ಪ್ರಶಿಕ್ಷಣ ಶಿಬಿರ, ಮಕ್ಕಳ

ಏ. 20 – 23: ತೆಂಕಿಲದಲ್ಲಿ ಯೋಗ ಜೀವನ ದರ್ಶನ – 2023 Read More »

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ.ಶಿ ಗೆ ಹೈಕಮಾಂಡ್‌ ನೀಡುವುದಿಲ್ಲ : ಸಿದ್ದರಾಮಯ್ಯ

ಡಿಕೆಶಿ ನಿದ್ದೆಗೆಡಿಸಿದ ಸಿದ್ದರಾಮಯ್ಯ ಸಂದರ್ಶನ ಬೆಂಗಳೂರು : ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಯೊಂದು ಕಾಂಗ್ರೆಸ್ಸಿನ ಒಳ ಬೇಗುದಿಯನ್ನು ಹೆಚ್ಚಿಸಿದೆ. ಇಂಗ್ಲೀಷ್‌ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರ ಈ ಹೇಳಿಕೆಯಿಂದ ಕಾಂಗ್ರೆಸ್​ನಲ್ಲಿ ತಲ್ಲಣ ಸೃಷ್ಟಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಹೇಳಿಕೆ ವಿಕೋಪಕ್ಕೆ ತಿರುಗುವ ಮೊದಲು ಸಿದ್ದರಾಮಯ್ಯ ಎಚ್ಚೆತ್ತುಕೊಂಡು ಸ್ಪಷ್ಟನೆ ನೀಡಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ.ಶಿ ಗೆ ಹೈಕಮಾಂಡ್‌ ನೀಡುವುದಿಲ್ಲ : ಸಿದ್ದರಾಮಯ್ಯ Read More »

ನಿಷ್ಕ್ರಿಯ ಖಾತೆಗಳ 35012 ಕೋಟಿ ರೂ. ಆರ್‌ಬಿಐಗೆ ವರ್ಗಾವಣೆ

ದೆಹಲಿ : ಹತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯಿಂದ ನಿಷ್ಕ್ರಿಯವಾಗಿರುವ ಬ್ಯಾಂಕ್‌ ಖಾತೆಗಳಲ್ಲಿ ಕೊಳೆಯುತ್ತಿದ್ದ 35012 ಕೋಟಿ ರೂ. ಠೇವಣಿಯನ್ನು ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳು ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ)ಗೆ ವರ್ಗಾವಣೆ ಮಾಡಿವೆ. 2023ರ ಫೆಬ್ರವರಿ ಅಂತ್ಯಕ್ಕೆ ಅನುಗುಣವಾಗಿ 10.24 ಕೋಟಿ ಖಾತೆಗಳಲ್ಲಿ ಈ ಹಣ ಇತ್ತು ಎಂದು ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್‌ ಕಾರಡ್‌ ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಆರ್‌ಬಿಐಗೆ ವರ್ಗಾವಣೆಯಾದ 35012 ಕೋಟಿ ರೂ. ಪೈಕಿ ಭಾರತೀಯ ಸ್ಟೇಟ್‌

ನಿಷ್ಕ್ರಿಯ ಖಾತೆಗಳ 35012 ಕೋಟಿ ರೂ. ಆರ್‌ಬಿಐಗೆ ವರ್ಗಾವಣೆ Read More »

ಸಿಬಿಎಸ್‌ಇ ಪರಿಷ್ಕೃತ ಪಠ್ಯ ಕ್ರಮದಲ್ಲಿ ಮೊಘಲರ ಅಧ್ಯಾಯ ಇಲ್ಲ

ಎನ್‌ಸಿಇಆರ್‌ಟಿ ಪರಿಷ್ಕೃತ ಪಠ್ಯ 2023-24ರಿಂದಲೇ ಜಾರಿ ದೆಹಲಿ : ಕೇಂದ್ರ ಸರ್ಕಾರದ ಅಧೀನದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಸಂಸ್ಥೆ (ಎನ್‌ಸಿಇಆರ್‌ಟಿ) 12ನೇ ತರಗತಿಯ ಇತಿಹಾಸ ಪಠ್ಯದಲ್ಲಿ ಮೊಘಲರ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಅಧ್ಯಾಯಗಳನ್ನು ತೆಗೆದುಹಾಕಿದೆ. 2023-24ನೇ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಗೆ ಬರಲಿದೆ. ಈ ಸೂಚನೆ ಸಿಬಿಎಸ್‌ಇ ಹಾಗೂ ಎನ್‌ಸಿಇಆರ್‌ಟಿ ಪಠ್ಯಕ್ರಮ ಅನುಸರಿಸುವ ಎಲ್ಲ ರಾಜ್ಯಗಳಿಗೆ ಅನ್ವಯಿಸಲಿದೆ. ನವೀಕರಿಸಿದ ಪಠ್ಯಕ್ರಮದ ಪ್ರಕಾರ, ಥೀಮ್ಸ್‌ ಆಫ್‌ ಇಂಡಿಯನ್‌ ಹಿಸ್ಟರಿ-ಪಾರ್ಟ್ 2 ಎಂಬ ಇತಿಹಾಸ ಪುಸ್ತಕದಲ್ಲಿ ಅರಸರು ಹಾಗೂ

ಸಿಬಿಎಸ್‌ಇ ಪರಿಷ್ಕೃತ ಪಠ್ಯ ಕ್ರಮದಲ್ಲಿ ಮೊಘಲರ ಅಧ್ಯಾಯ ಇಲ್ಲ Read More »

ಚುರುಕುಗೊಂಡ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ಬೆಂಗಳೂರು : ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಇಂದು ಮತ್ತು ನಾಳೆ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಎರಡು ದಿನ ನೆಲಮಂಗಲದ ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ನಡೆದ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಸಂಗ್ರಹಿಸಲಾದ ಆಕಾಂಕ್ಷಿಗಳ ಪಟ್ಟಿಯನ್ನು ಚುನಾವಣಾ ಸಮಿತಿ ಫಿಲ್ಟರ್ ಮಾಡಲಿದ್ದು, ಪ್ರತಿ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಪಕ್ಷದ

ಚುರುಕುಗೊಂಡ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ Read More »

error: Content is protected !!
Scroll to Top