ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ರಾಮನವಮಿ ಆಚರಣೆ
ಪುತ್ತೂರು: ಭಾರತ ಸಂಸ್ಕೃತಿಯಲ್ಲಿ ನಮ್ಮದೇ ಆದ ವೇಳಾಪಟ್ಟಿ ಇದೆ, ಅದುವೇ ಪಂಚಾಂಗ. ಚೈತ್ರ ಮಾಸದ ನವಮಿಯಂದು ರಾಮ ಹುಟ್ಟಿದ್ದರಿಂದ ಆ ದಿನ ರಾಮನವಮಿಯನ್ನು ಆಚರಣೆ ಮಾಡುತ್ತೇವೆ ಎಂದು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜ ಶಂಕರ ಸೋಮಯಾಜಿ ಹೇಳಿದರು. ಅವರು ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ರಾಮನವಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಾವು ಯೋಚಿಸುವಾಗ ಕೆಟ್ಟದರಲ್ಲೂ ಏನು ಒಳ್ಳೆಯದಿದೆ ಎಂಬುವುದನ್ನು ಯೋಚಿಸಬೇಕು. ಅಂತೆಯೇ ಜೀವನದಲ್ಲಿ ತಪ್ಪು ಕಲ್ಪನೆಯನ್ನು ಹೋಗಲಾಡಿಸಲು […]
ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ರಾಮನವಮಿ ಆಚರಣೆ Read More »










