Online Casino Cz ᐈ Nejlepší On The Internet Kasina Pro České Hráče

Online Casino Cz ᐈ Nejlepší On The Internet Kasina Pro České Hráče! Nejlepší️ Online Casina S Českou Licencí 2024 Content Bonus Mánie: Získej 20 Otoček Se Synottipem Online Casino V Čr Nové Online Kasina Jsou Také Výborná Volba! Tým Expertů Sixth Is V Oboru Hazardní The Girl, Je Tu Jen Pro Vás Pošleme Ti Přehled […]

Online Casino Cz ᐈ Nejlepší On The Internet Kasina Pro České Hráče Read More »

ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ | ಹಿಜಾಬ್, ಹಲಾಲ್ ಕಟ್, ಗೋ ಹತ್ಯೆ ಕಾನೂನು‌ ವಾಪಾಸ್?

ಬೆಂಗಳೂರು : ಸರ್ಕಾರವು ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ನಿಷೇಧಿಸುತ್ತದೆ ಮತ್ತು ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದ್ದು, ಈ ಮೊದಲು ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಕೃತ್ಯಗಳು ಮುಕ್ತವಾಗಿ ನಡೆಯುತ್ತಿದೆ

ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ | ಹಿಜಾಬ್, ಹಲಾಲ್ ಕಟ್, ಗೋ ಹತ್ಯೆ ಕಾನೂನು‌ ವಾಪಾಸ್? Read More »

ಗೂಂಡಾ ರಾಜಕಾರಣದ ವಿರುದ್ಧ ಕ್ರಮ ಕೈಗೊಳ್ಳಿ: ಮುರಳಿಕೃಷ್ಣ ಹಸಂತಡ್ಕ | ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಮುಖಂಡ

ಪುತ್ತೂರು : ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ರಾಜಕಾರಣದ ಮುಖಾಂತರ ಪ್ರತೀಕಾರ ತೀರಿಸುವಂತಹ ಲಕ್ಷಣ ಕಾಣಿಸುತ್ತಿದೆ. ಇದನ್ನು ಹಿಂದೂ ಸಂಘಟನೆ ಸಹಿಸುವುದಿಲ್ಲ. ಸಂಘಟನೆ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾಣಿ ಪೇಟೆಯಲ್ಲಿ ಜಗಳ ನಡೆದಿದ್ದು, ಈ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ಅಹಿತಕರ ಘಟನೆ ನಡೆಯುವ ಮೊದಲು ನಡುರಸ್ತೆಯಲ್ಲಿ ಹಲ್ಲೆ ಮಾಡುವಂತಹ ಕೆಲಸವನ್ನು ಯಾರೂ ಮಾಡಿದ್ದಾರೋ

ಗೂಂಡಾ ರಾಜಕಾರಣದ ವಿರುದ್ಧ ಕ್ರಮ ಕೈಗೊಳ್ಳಿ: ಮುರಳಿಕೃಷ್ಣ ಹಸಂತಡ್ಕ | ಹೋರಾಟದ ಎಚ್ಚರಿಕೆ ನೀಡಿದ ಹಿಂದೂ ಮುಖಂಡ Read More »

ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ: ಎಸ್ಪಿ‌ ಸ್ಪಷ್ಟನೆ

ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ನಡೆದ ಜಗಳದಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಲಾಗಿದೆಯೇ ಹೊರತು, ತಲವಾರಿನಿಂದಲ್ಲ ಎಂದು ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ

ಹಲ್ಲೆ ನಡೆದದ್ದು ಕಟ್ಟಿಗೆಯಿಂದ, ತಲ್ವಾರಿನಿಂದಲ್ಲ: ಎಸ್ಪಿ‌ ಸ್ಪಷ್ಟನೆ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಕಾರ್ಯಕರ್ತರ ಜೊತೆ ಮಾತನಾಡಿದ ಅವರು ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಈ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್ Read More »

ಕಲ್ಲುಗುಡ್ಡೆ: ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ, ಸನ್ಮಾನ

ಕಡಬ: ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಸೇರ್ಪಡೆ ಮಾಡುವ ಮೊದಲು ಅವರಿಗೆ ಪೂರ್ವ ಶಿಕ್ಷಣ ಅಂಗನವಾಡಿ ಕೇಂದ್ರದಲ್ಲಿ ಸಿಗುತ್ತಿದೆ. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಂಸ್ಕಾರವನ್ನು  ನೀಡಿ, ಯಾವುದೇ ಒತ್ತಡ ನೀಡಿದೆ ಅವರನ್ನು ಮುಂದಿನ ಶಾಲಾ ಶಿಕ್ಷಣಕ್ಕೆ ತಯಾರು ಮಾಡಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ, ಶಾಲಾ ಶಿಕ್ಷಣಕ್ಕೆ ಮಕ್ಕಳನ್ನು ಸಿದ್ಧತೆ ಮಾಡಿದ ಕೀರ್ತಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಲ್ಲುತ್ತದೆ ಎಂದು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ  ಅಧ್ಯಕ್ಷೆ ಗಂಗಮ್ಮ ಕೆ. ಹೇಳಿದರು.  ಅವರು ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ

ಕಲ್ಲುಗುಡ್ಡೆ: ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ, ಸನ್ಮಾನ Read More »

ಕಲ್ಲಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ

ಪುತ್ತೂರು: ಕಲ್ಲಾರೆ ಕಟ್ಟಡವೊಂದರ ಬಳಿ ವ್ಯಕ್ತಿಯೊಬ್ಬರ ಶವ ಬುಧವಾರ ಪತ್ತೆಯಾಗಿದೆ. ಉಪ್ಪಿನಂಗಡಿ ಮೂಲದ, ಗುಜರಿ ಹೆಕ್ಕುತ್ತಿದ್ದ ಮಂಜುನಾಥ ಮೃತಪಟ್ಟ ರೀತಿಯಲ್ಲಿ ಪತ್ತೆಯಾದವರು. ಮಂಜುನಾಥ್ ಅವರು ನಿತ್ಯ ಗುಜುರಿ ಹೆಕ್ಕಿ ಜೀವನ ಸಾಗಿಸುತ್ತಿದ್ದರು. ಕಲ್ಲಾರೆ ಕಟ್ಟಡವೊಂದರ ಬಳಿ ಅವರು ಮಲಗುತ್ತಿದ್ದರು. ಕಳೆದ ಮೂರು ತಿಂಗಳ ಹಿಂದೆ ಪಕ್ಷಪಾತಕ್ಕೀಡಾಗಿ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಕೆಗೊಂಡ ಬಳಿಕ ಮತ್ತೆ ಅದೇ ಕಾಯಕ ಮಾಡುತ್ತಿದ್ದರು. ಇದೀಗ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಕಲ್ಲಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ Read More »

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ

ಪುತ್ತೂರು: ಬಳ್ಳಾರಿಯಿಂದ ಆಗಮಿಸಿದ ಹಿಂದೂ ಕಾರ್ಯಕರ್ತನೋರ್ವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಶಾಲು ಹಾಕಿ, ಭಗವದ್ಗೀತೆಯ ಪುಸ್ತಕ ನೀಡಿ ಗೌರವಿಸಿದರು. ಅರುಣ್ ಪುತ್ತಿಲ ಅವರ ಕಚೇರಿಗೆ ಆಗಮಿಸಿದ ಬಳ್ಳಾರಿಯ ತೇಜ ಎನ್ನುವ ಯುವಕ, ಅಭಿಮಾನ ಮೆರೆದದ್ದು ಹೀಗೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತ‌ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರಸಿದ್ಧಿ ಪಡೆದುಕೊಳ್ಳುತ್ತಿದ್ದಾರೆ‌.

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ Read More »

ಮೇ 26 : ಪಿರ್ಕಿಲು ತುಳು ಸಿನಿಮಾ ತೆರೆಗೆ

ಪುತ್ತೂರು: ಕರಾವಳಿ ಸಿನಿಮಾಸ್ ಲಾಂಛನದಲ್ಲಿ -ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಜಾವು, ನಿರ್ಮಾಣದಲ್ಲಿ, ಹೆಚ್.ಡಿ.ಆರ್ಯ ನಿರ್ದೇಶನದಲ್ಲಿ  ತಯಾರಾದ “ಪಿರ್ಕಿಲು” ತುಳು ಸಿನಿಮಾ ಮೇ 26 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಹೆಚ್.ಡಿ.ಆರ್ಯ ತಿಳಿಸಿದ್ದಾರೆ. ಬುಧವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್,  ಉಡುಪಿಯಲಿ, ಕಲ್ಪನ, ಮಣಿಪಾಲದಲ್ಲಿ ಭಾರತ್ ಸಿನಿಮಾ, ಐಸಾಕ್ಸ್ ಪಡುಬಿದ್ರೆಯಲ್ಲಿ ಭಾರತ್ ಸಿನಿಮಾ, ಸುರತ್ಕಲ್‌ ನಲ್ಲಿ ನಟರಾಜ್ ಸಿನಿ ಗ್ಯಾಲಕ್ಷ್ಮಿ ಪುತ್ತೂರಿನಲ್ಲಿ ಭಾರತ್ ಸಿನಿಮಾ ಮೂಡಲಿದೆ

ಮೇ 26 : ಪಿರ್ಕಿಲು ತುಳು ಸಿನಿಮಾ ತೆರೆಗೆ Read More »

ಮೇ 26 : ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಸಿಎಸ್ಐ ಅಧ್ಯಯನ ಕೇಂದ್ರದ ಉದ್ಘಾಟನೆ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಪ್ರಾತಿನಿಧ್ಯ ಹೊಂದಿರು ವ ಇಲ್ಲಿಯ ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮತ್ತುಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡುವೆ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಹಾಗೂ ಐಸಿಎಸ್ಐ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭ ಮೇ 26 ಶುಕ್ರವಾರ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ರೆ.ಆಂಟನಿ ಪ್ರಕಾಶ್ ಮೊಂತೆರೋ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉನ್ನತ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಐಸಿಎಸ್ಐ ಕ್ಷೇತ್ರ

ಮೇ 26 : ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಸಿಎಸ್ಐ ಅಧ್ಯಯನ ಕೇಂದ್ರದ ಉದ್ಘಾಟನೆ Read More »

error: Content is protected !!
Scroll to Top