ನೆಹರುನಗರ-ವಿವೇಕಾನಂದ ಸಂಪರ್ಕ ರಸ್ತೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ
ಪುತ್ತೂರು: ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಭಾನುವಾರ ಶಿಲಾನ್ಯಾಸ ನೆರವೇರಿಸಲಾಯಿತು.. ಶಾಸಕ ಸಂಜೀವ ಮಠಂದೂರು ತೆಂಗಿನ ಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನಮ್ಮ ಉದ್ದೇಶ ಇರುವುದು ಈ ರಸ್ತೆ ಮುಂದೆ ಚತುಷ್ಪತ ರಸ್ತೆಯಾಗಬೇಕು. ಈ ನಿಟ್ಟಿನಲ್ಲಿ ವಿವೇಕಾನಂದ ತೆಂಕಿಲದಲ್ಲಿ ಶಾಲೆಯ ಮುಂದಿರುವ ಚತುಷ್ಪತ ರಸ್ತೆಯಂತೆ ನೆಹರುನಗರ ದಿಂದ ವಿವೇಕಾನಂದ ಕಾಲೇಜು ಆಗಿ ಉಪ್ಪಿನಂಗಡಿ ಸಂಪರ್ಕಿಸುವ ಪಡೀಲು ತನಕ ಚತುಷ್ಪತ […]
ನೆಹರುನಗರ-ವಿವೇಕಾನಂದ ಸಂಪರ್ಕ ರಸ್ತೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ Read More »










