ನೆಹರುನಗರ-ವಿವೇಕಾನಂದ ಸಂಪರ್ಕ ರಸ್ತೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಭಾನುವಾರ ಶಿಲಾನ್ಯಾಸ ನೆರವೇರಿಸಲಾಯಿತು.. ಶಾಸಕ ಸಂಜೀವ ಮಠಂದೂರು ತೆಂಗಿನ ಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನಮ್ಮ ಉದ್ದೇಶ ಇರುವುದು ಈ ರಸ್ತೆ ಮುಂದೆ ಚತುಷ್ಪತ ರಸ್ತೆಯಾಗಬೇಕು. ಈ ನಿಟ್ಟಿನಲ್ಲಿ ವಿವೇಕಾನಂದ ತೆಂಕಿಲದಲ್ಲಿ ಶಾಲೆಯ ಮುಂದಿರುವ ಚತುಷ್ಪತ ರಸ್ತೆಯಂತೆ ನೆಹರುನಗರ ದಿಂದ ವಿವೇಕಾನಂದ ಕಾಲೇಜು ಆಗಿ ಉಪ್ಪಿನಂಗಡಿ ಸಂಪರ್ಕಿಸುವ ಪಡೀಲು ತನಕ ಚತುಷ್ಪತ […]

ನೆಹರುನಗರ-ವಿವೇಕಾನಂದ ಸಂಪರ್ಕ ರಸ್ತೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ Read More »

ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ಪುರುಷರಾದ ಕೋಟಿ-ಚೆನ್ನಯ ನಾಮಕರಣ | ಸಮಾರಂಭ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಕೇವಲ ಒಂದು ಧರ್ಮಕ್ಕೆ ಸೀಮಿತ ಮಾಡದೇ ಹಿಂದೂ ಸಮಾಜಕ್ಕೆ ಸಂದೇಶ ನೀಡಿದ ಅವಳಿ ವೀರರು ಎಂದು ನಾವೆಲ್ಲರೂ ಪರಿಗಣಿಸಬೇಕಾದ ಅಗತ್ಯವಿದ್ದು, ತುಳುನಾಡಿನ ಅವಳಿವೀರ ಪುರುಷರಾದ ಕೋಟಿ-ಚೆನ್ನಯರ ಹೆಸರನ್ನು ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ನೀಡುವ ಮೂಲಕ ಪುತ್ತೂರಿನಲ್ಲಿ ಇತಿಹಾಸ ನಿರ್ಮಾಣ ಆಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಭಾನುವಾರ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ವೀರರಾದ ಕೋಟಿ-ಚೆನ್ನಯ ನಾಮಕರಣ ಸಮಾರಂಭವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಶುರಾಮ

ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಅವಳಿ ಪುರುಷರಾದ ಕೋಟಿ-ಚೆನ್ನಯ ನಾಮಕರಣ | ಸಮಾರಂಭ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ

ಗದಗ : 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್​ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಗಜೇಂದ್ರಗಡ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ಸೀಜ್ ಮಾಡಲಾಗಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ. ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಬಳಿ ದಾಳಿ

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ Read More »

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಟಿಕೆಟ್ ಘೋಷಣೆಯಾದ 124 ಕೈ ಅಭ್ಯರ್ಥಿಗಳಿಗೆ ಬುಲಾವ್ ನೀಡಿದ ಸ್ಕ್ರೀನಿಂಗ್ ಕಮಿಟಿ ನಾಳೆ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದೆ. ಬೆಂಗಳೂರು ಅಥವಾ ಹೊರವಲಯದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಈಗಾಗಲೇ ಬಸ್

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ Read More »

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು : ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಆಗಿಲ್ಲ ಎಂದಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಅಲೋಕ್ ಕುಮಾರ್, ಪ್ರಧಾನಿ ವಾಹನದ ಕಡೆಗೆ ನುಗ್ಗಿದ ವ್ಯಕ್ತಿಯನ್ನು ನಾನು ಮತ್ತು ಎಸ್‌ಪಿಜಿ ಪಡೆ ಖುದ್ದು ವಶಕ್ಕೆ ಪಡೆದಿದ್ದೇವೆ. ಮೋದಿ ಅವರ ವಾಹನದಿಂದ

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್ Read More »

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ. 26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳ ಸ್ಥಾಪನೆಯಾಗಲಿದ್ದು, ರೂ. 8 ಕೋಟಿ ವೆಚ್ಚದಲ್ಲಿ

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ Read More »

ಅಂಗದಾನ, ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಉಲ್ಲೇಖ: ಮನ್‌ ಕಿ ಬಾತ್

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ 99ನೇ ಆವೃತ್ತಿಯ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಮಾಸಿಕ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿರುವ ಅವರು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತದ ಯಶಸ್ಸು, ಮಹಿಳಾ ಸಬಲೀಕರಣ, ಅಂಗದಾನ ಜಾಗೃತಿ, ಕೋವಿಡ್ -19 ಸಾಂಕ್ರಾಮಿಕ ಮತ್ತು ಇತರ ಹಲವು ಪ್ರಮುಖ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮ ಮೊದಲ ಶೋ 3ನೇ ಅಕ್ಟೋಬರ್ 2014 ರಂದು ಪ್ರಸಾರವಾಗಿ ಇಂದು

ಅಂಗದಾನ, ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಉಲ್ಲೇಖ: ಮನ್‌ ಕಿ ಬಾತ್ Read More »

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಬಿ ಸಿ ಚಂದ್ರಶೇಖರ್‌ ಅವರು ಐಪಿಸಿ ಸೆಕ್ಷನ್‌ 500ರ ಅಡಿ ಕ್ರಿಮಿನಲ್‌

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ Read More »

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್‌: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಶನಿವಾರ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಸಮರ್ಪಣೆಯಾಯಿತು. ಬೆಳಗ್ಗೆ ಶ್ರೀ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ ನಡೆದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆಗೆ ಚಾಲನೆ ನೀಡಲಾಯಿತು. ಬಳಿಕ ಮೆರವಣಿಗೆ ಮುಖ್ಯರಸ್ತೆಯಿಂದ ಹೊರಟು ದರ್ಬೆ, ಬೆದ್ರಾಳ ಮೂಲಕ ದೇವಸ್ಥಾನವನ್ನು ತಲುಪಿತು. ಮಧ್ಯಾಹ್ನ 12 ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಯಿತು. ಸಂಜೆ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಹೊರೆಕಾಣಿಕೆ ಮೆರವಣಿಗೆ Read More »

error: Content is protected !!
Scroll to Top