ಮೇ 24 ರಿಂದ 26 : ಕುರಿಯ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ

ಪುತ್ತೂರು: ಕುರಿಯ ಗ್ರಾಮದ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಸಾನಿಧ್ಯದಲ್ಲಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಕಲಶ ಮೇ 24 ರಿಂದ 26 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಮೇ 24 ಬುಧವಾರ ಬೆಳಿಗ್ಗೆ 6 ಗಂಟೆಗೆ ಸ್ಥಳ ಶುದ್ಧಿ, ಗಣಪತಿ ಹೋಮ, ರಾತ್ರಿ 7 ರಿಂದ ಗುಳಿಗ ದೈವದ ಕೋಲ ಹಾಗೂ ದೈವದ ಪ್ರತಿಷ್ಠೆ, ರಾತ್ರಿ 9 ರಿಂದ ಅನ್ನಸಂತರ್ಪಣೆ ಜರಗಲಿದೆ. ಮೇ 25 ಗುರುವಾರ ಸಂಜೆ 6

ಮೇ 24 ರಿಂದ 26 : ಕುರಿಯ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ Read More »

“ಸಿದ್ಧರಾಮಯ್ಯ ಎಂಬ ಹೆಸರಿನ ನಾನು…” | ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಎಂಬ ಹೆಸರಿನ ನಾನು… ಎಂದು ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನವನ್ನು ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಕೈಗೊಂಡರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಿದರು. ಇತ್ತ ಕಡೆ ಪ್ರಮಾಣವಚನ ಬೋಧಿಸುತ್ತಿದ್ದಂತೆ, ಇನ್ನೊಂದೆಡೆ ಮುಖ್ಯಮಂತ್ರಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಹೆಸರಇನ ನಾಮಫಲಕವನ್ನು ಅಳವಡಿಸಲಾಯಿತು. ಬಳಿಕ ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್,

“ಸಿದ್ಧರಾಮಯ್ಯ ಎಂಬ ಹೆಸರಿನ ನಾನು…” | ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ Read More »

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ

ಪುತ್ತೂರು: ಚುನಾವಣೆ ಸಂದರ್ಭ ಸಂಗ್ರಹವಾದ ಮೊತ್ತದಲ್ಲಿ ಉಳಿದ ಹಣದಿಂದ ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನಕ್ಕೆ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ನಿಡ್ಪಳ್ಳಿ ಪುತ್ತಿಲ ಅಭಿಮಾನಿಗಳು ಈ ಕೊಡುಗೆಯನ್ನು ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಚುನಾವಣೆಯಲ್ಲಿ ಹಣ ಸಂಗ್ರಹ, ಖರ್ಚು – ವೆಚ್ಚಗಳನ್ನು ಕಾರ್ಯಕರ್ತರೇ ನೋಡಿಕೊಂಡಿದ್ದು, ತಾನು ಆ ವಿಷಯದಲ್ಲಿ ತಲೆ ಕೆಡಿಸಿಕೊಂಡಿಲ್ಲ ಎಂದು ಅರುನ್ ಕುಮಾರ್ ಪುತ್ತಿಲ ಅವರು ಹೇಳಿಕೆ ನೀಡಿರುವುದನ್ನು ಸ್ಮರಿಸಿಕೊಳ್ಳಬಹುದು.

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ Read More »

ಜೂನ್ 1ಕ್ಕೇ ಶುರುವಾಗಲಿದೆ ಮಳೆಗಾಲ

ಹೊಸದಿಲ್ಲಿ : ಈ ವರ್ಷ ಮುಂಗಾರು ವಿಳಂಬವಾಗುತ್ತದೆ ಎಂಬ ಮುನ್ಸೂಚನೆಯಿಂದ ಕಂಗಾಲಾಗಿದ್ದ ರೈತಾಪಿ ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಈ ಸಾಲಿನಲ್ಲೂ ಮುಂಗಾರು ವಾಡಿಕೆಯಂತೆ ಜೂನ್ 1ರಂದಲೇ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಹೊಸ ಮಾಹಿತಿ ಬಿಡುಗಡೆಗೊಳಿಸಿದೆ. ಕೆಲ ದಿನಗಳ ಹಿಂದೆ ಮುಂಗಾರು ಕರ್ನಾಟಕ ಪ್ರವೇಶ ಸುಮಾರು ಒಂದು ವಾರದಷ್ಟು ವಿಳಂಬವಾಗಬಹುದು ಎಂಬ ಮುನ್ಸೂಚನೆ ನೀಡಿದಾಗ ಬಿರು ಬೇಸಿಗೆಯಿಂದಾಗಿ ಜಲಮೂಲಗಳೆಲ್ಲ ಬತ್ತಿ ನೀರಿಗೆ ಹಾಹಾಕಾರ ಮಾಡುತ್ತಿದ್ದ ಜನರಿಗೆ ಚಿಂತೆಯಾಗಿತ್ತು. ಮುಂಗಾರು ಮಳೆಗೆ ಕಾರಣವಾಗುವ ನೈಋತ್ಯ

ಜೂನ್ 1ಕ್ಕೇ ಶುರುವಾಗಲಿದೆ ಮಳೆಗಾಲ Read More »

ಸಿಎಂ, ಡಿಸಿಎಂ ಪ್ರಮಾಣ ವಚನ ಇಂದು | ಸಂಪುಟಕ್ಕೆ ಸೇರುವ 8 ಸಚಿವರು ಯಾರು? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್​​ ಜತೆಗೆ ಮೊದಲ ಹಂತದಲ್ಲಿ 8 ಸಚಿವರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಒಯ್ದ ಪಟ್ಟಿಯಲ್ಲಿ 8 ಮಂದಿಯ ಹೆಸರನ್ನು ಮಾತ್ರ ಅಂತಿಮಗೊಳಿಸಿದೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್​

ಸಿಎಂ, ಡಿಸಿಎಂ ಪ್ರಮಾಣ ವಚನ ಇಂದು | ಸಂಪುಟಕ್ಕೆ ಸೇರುವ 8 ಸಚಿವರು ಯಾರು? ಇಲ್ಲಿದೆ ನೋಡಿ ಮಾಹಿತಿ Read More »

ಹೀಗೆ ಬದಲಾಯಿಸಿಕೊಳ್ಳಿ 2,000 ರೂ. ನೋಟು

ಬೆಂಗಳೂರು: 2,000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂದೆಗೆದುಕೊಂಡ ಬಳಿಕ ಈ ಕುರಿತು ಹಲವು ಗೊಂದಲಕಾರಿ ಮಾಹಿತಿಗಳು ಹರಿದಾಡುತ್ತಿವೆ. ಇದು 2016ರ ನೋಟ್‌ ಬ್ಯಾನ್‌ ಮಾದರಿಯ ಕ್ರಮ ಎಂದು ಕೆಲವರು ತಪ್ಪಾಗಿ ಭಾವಿಸಿದ್ದಾರೆ. ನೋಟ್‌ ಬ್ಯಾನ್‌ಗೂ ಚಲಾವಣೆಯಿಂದ ಹಿಂದೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಅಲ್ಲದೆ ಸದ್ಯ 2,000 ರೂ. ನೋಟು ಚಲಾವಣೆ ಬಹಳ ಕಡಿಮೆಯಾಗಿರುವುದರಿಂದ ಜನರಿಗೆ ಈ ನೋಟುಗಳನ್ನು ಹಿಂದೆಗೆದುಕೊಳ್ಳುವುದರಿಂದ ಹೆಚ್ಚು ಸಮಸ್ಯೆಯಾಗುವುದಿಲ್ಲ. 2,000 ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು ಮುಂಬರುವ ಸೆಪ್ಷಟಂಬರ್‌ 30ರ ತನಕ ಸಮಯ ಇದೆ ಎಂದು

ಹೀಗೆ ಬದಲಾಯಿಸಿಕೊಳ್ಳಿ 2,000 ರೂ. ನೋಟು Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಫ್ ಡಿಪಿ ಹಾಗೂ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಹಾಗೂ ಮೌಲ್ಯಮಾಪನ ಕೋಶ, ಗಣಕವಿಜ್ಞಾನ ವಿಭಾಗ ಹಾಗೂ ಇನ್ನೋವೇಶನ್ ಕೌನ್ಸಿಲ್ ಸಂಯುಕ್ತ ಆಶ್ರಯದಲ್ಲಿ ಕಾಲೇಜಿ ನಗಣಕ ವಿಜ್ಞಾನ ಪ್ರಯೋಗ ಶಾಲೆಯಲ್ಲಿ “ಆನ್ಲೈನ್ ಟೂಲ್ಸ್ ಟುಸಿಂಪ್ಲಿಫೈಟೀಚಿಂಗ್ ಲರ್ನಿಂಗ್ ಪ್ರೊಸೆಸ್” ಎಂಬ ವಿಷಯದ ಮೇಲೆ ಅಧ್ಯಾಪಕರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಆಯೋಜಿಸುವುದರ ಮೂಲಕ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿ ಪ್ರಕಾಶ್ ಮೊಂತೆರೋರ ಪಾಲ್ಗೊಂಡು ಮಾತನಾಡಿ, ತಂತ್ರಜ್ಞಾನ ನಮ್ಮ ಜೀವನದ ಮೇಲೆ ಮಹತ್ತರ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎಫ್ ಡಿಪಿ ಹಾಗೂ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ Read More »

ರಾಮಕುಂಜದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ | ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ

 ರಾಮಕುಂಜ: ಮುತ್ತೂಟ್ ಫೈನಾನ್ಸ್, ಕಸ್ವಿ ಹಸಿರು ದಿಬ್ಬಣ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಪುತ್ತೂರು ತಾಲೂಕು ಆರೋಗ್ಯಕೇಂದ್ರದ ಆಶ್ರಯದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ ಮತ್ತು ತರಬೇತಿ ಕಾರ್ಯಕ್ರಮ ಶುಕ್ರವಾರ  ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು. ಸುಳ್ಯ ನೂತನ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮುತ್ತೂಟ್ ಫೈನಾನ್ಸ್ ಹಲವು ಸಾಮಾಜಿಕ ಕೆಲಸ ಮಾಡುತ್ತಿದೆ. ಕತ್ತಲೆಯಿಂದ ಬೆಳಕಿನೆಡೆ ಬರಬೇಕೆಂಬ ದೃಷ್ಟಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ

ರಾಮಕುಂಜದಲ್ಲಿ ಮಲೇರಿಯಾ, ಡೆಂಗ್ಯು ದಿನಾಚರಣೆ | ಆಶಾ ಕಾರ್ಯಕರ್ತೆಯರಿಗೆ ಟಾರ್ಚ್ ಲೈಟ್ ವಿತರಣೆ Read More »

ಶ್ರೀ  ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ

ಪುತ್ತೂರು: ಇಲ್ಲಿನ ಬಲ್ನಾಡು ವಲಯದಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿ ಯೋಜನೆಯ ಆದೇಶದಂತೆ ಅರಿಯಡ್ಕ ವಲಯಕ್ಕೆ  ವರ್ಗಾವಣೆ ಆದ  ಮೇಲ್ವಿಚಾರಕ ಹರೀಶ್ ಕುಲಾಲ್ ಅವರು ಅಧಿಕಾರ ಹಸ್ತಾಂತರಿಸಿದರು. ಅರಸೀಕೆರೆ ತಾಲೂಕಿನಿಂದ ವರ್ಗಾವಣೆ ಆಗಿ ಪುತ್ತೂರಿನ ಬಲ್ನಾಡು ವಲಯಕ್ಕೆ ಆಗಮಿಸಿದ ಪ್ರಶಾಂತ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಹರೀಶ್ ಕುಲಾಲ್,  ಸಹಕಾರ  ನೀಡಿದ ಎಲ್ಲರಿಗೂ  ಕೃತಜ್ಞತೆ ಸಲ್ಲಿಸಿದರು. ನೂತನ  ಮೇಲ್ವಿಚಾರಕ ಪ್ರಶಾಂತ್ ಕುಮಾರ್ ಅವರು ಎಲ್ಲರ  ಸಹಕಾರ  ಕೋರಿದರು. ಬಲ್ನಾಡು  ವಲಯದ  ಅಧ್ಯಕ್ಷ ಸತೀಶ್ ಒಳಗುಡ್ಡೆ, ಮಾಜಿ  ವಲಯಾಧ್ಯಕ್ಷ

ಶ್ರೀ  ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ ಮೇಲ್ವಿಚಾರಕರಿಂದ ಅಧಿಕಾರ ಹಸ್ತಾಂತರ Read More »

error: Content is protected !!
Scroll to Top