ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ

ರಾಜಧಾನಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ದೆಹಲಿ : ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್‌ ಇಂದು ದಿಲ್ಲಿ ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸತ್ಯಾಗ್ರಹ ನಡೆಸಲಿದೆ.ಜಾತಿ ನಿಂದನೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೊಳಗಾದ ಬಳಿಕ ರಾಹುಲ್‌ ಗಾಂಧಿಯನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದು ಸರಕಾರದ ನಿರಂಕುಶ ನಡೆ ಎಂದು ಆರೋಪಿಸಿ ಕಾಂಗ್ರೆಸ್‌ ಪ್ರತಿಭಟಿಸುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಡ್ರಾ ರಾಜ್‌ ಘಾಟ್‌ನಲ್ಲಿ ಸತ್ಯಾಗ್ರಹ […]

ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ Read More »

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ

ಮಗನಿಂದ ಕ್ಷೇತ್ರ ಕಸಿದುಕೊಂಡ ಅಪವಾದದಿಂದ ಪಾರಾಗಲು ತಂತ್ರ ಬೆಂಗಳೂರು : ಈಗಾಗಲೇ ಪುತ್ರ ಡಾ.ಯತೀಂದ್ರ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ಪಡೆದುಕೊಂಡಿರುವ ಸಿದ್ದರಾಮಯ್ಯ ಇದೀಗ ಇನ್ನೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.ಸಿದ್ದರಾಮಯ್ಯ ಅವರು ಈ ಹಿಂದೆ 2008 ಮತ್ತು 2013ರಲ್ಲಿ ವರುಣಾದಿಂದ ಎರಡು ಬಾರಿ ಗೆದ್ದಿದ್ದರು ಮತ್ತು 2013ರಲ್ಲಿ ಇಲ್ಲಿಂದ ಗೆದ್ದು ಮುಖ್ಯಮಂತ್ರಿಯಾಗಿ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇದು ತನ್ನ ಪಾಲಿಗೆ ಲಕ್ಕಿ ಕ್ಷೇತ್ರ ಎಂದು ಸಿದ್ದರಾಮಯ್ಯ ಪರಿಗಣಿಸಿದ್ದಾರೆ. ಅದರೆ ಮಗನ

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ Read More »

ಅಮೆರಿಕದಲ್ಲಿ ಸುಂಟರಗಾಳಿಗೆ 26 ಜನರ ಬಲಿ

ಗಿರಗಿರ ತಿರುಗಿದ ಕಾರುಗಳು; ಮನೆ, ಕಟ್ಟಡ ನೆಲಸಮ ವಾಷಿಂಗ್ಟನ್‌ : ಅಮೆರಿಕದ ಮಿಸ್ಸಿಸ್ಸಿಪ್ಪಿಯಲ್ಲಿ ಶುಕ್ರವಾರ ರಾತ್ರಿ ಬೀಸಿದ ಅತ್ಯಂತ ಪ್ರಬಲ ಸುಂಟರಗಾಳಿಗೆ ಕನಿಷ್ಠ 26 ಜನರು ಬಲಿಯಾಗಿದ್ದಾರೆ. ಕೆಲವೆಡೆ ಗಾಳಿ ಕಾರುಗಳನ್ನೆ ಗಿರಗಿರ ತಿರುಗಿಸಿ ಒಗೆದಿದೆ. ಗಾಳಿಯ ರುದ್ರನರ್ತನಕ್ಕೆ ಜನರು ಕಂಗಲಾಗಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಜೀಸಸ್‌ ನಮ್ಮನ್ನು ರಕ್ಷಿಸು ಎಂಬ ಕರೆಗಳು ಸಹಾಯವಾಣಿಗೆ ಬರುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಂಟರಗಾಳಿಗೆ ಮನೆ, ಕಟ್ಟಡಗಳು ಉರುಳಿವೆ. ನೂರಾರು ಜನರು ಗಾಯಗೊಂಡಿರುವ ಶಂಕೆಯಿದೆ. ಅಲಬಾಮಾದಲ್ಲಿಯೂ ಒಬ್ಬರು ಮೃತಪಟ್ಟ ಕುರಿತು ವರದಿಯಾಗಿದೆ.ಪ್ರಬಲ

ಅಮೆರಿಕದಲ್ಲಿ ಸುಂಟರಗಾಳಿಗೆ 26 ಜನರ ಬಲಿ Read More »

ಶತಕದಂಚಿನಲ್ಲಿ ಪ್ರಧಾನಿಯ ಜನಪ್ರಿಯ ಸಂವಾದ ಕಾರ್ಯಕ್ರಮ : ಮನ್‌ ಕಿ ಬಾತ್‌

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ಈ ವರ್ಷದ ಮೂರನೇ ಮನ್ ಕಿ ಬಾತ್‌ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಮನ್ ಕಿ ಬಾತ್‌ನ 99ನೇ ಆವೃತ್ತಿ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭಾಷಣ ಪ್ರಸಾರವಾಗಲಿದೆ.ಈ ಮಾಸಿಕ ಬಾನುಲಿ ಕಾರ್ಯಕ್ರಮ ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ಗಳಲ್ಲಿ ಪ್ರಸಾರಗೊಳ್ಳಲಿದೆ. ಜತೆಗೆ, ಆಲ್‌ ಇಂಡಿಯಾ ರೇಡಿಯೋ (AIR) ನ್ಯೂಸ್ ವೆಬ್‌ಸೈಟ್‌ನಲ್ಲಿ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರವಾಗಲಿದೆ. ಇದನ್ನು ಮಾಹಿತಿ ಮತ್ತು

ಶತಕದಂಚಿನಲ್ಲಿ ಪ್ರಧಾನಿಯ ಜನಪ್ರಿಯ ಸಂವಾದ ಕಾರ್ಯಕ್ರಮ : ಮನ್‌ ಕಿ ಬಾತ್‌ Read More »

ಪರೀಕ್ಷೆಗೆ ಕೊನೆಯ ಕ್ಷಣದ ಸಿದ್ಧತೆ ಮಾಡಲು ಇಲ್ಲಿದೆ ಟಿಪ್ಸ್

ಎಸೆಸೆಲ್ಸಿ ವಿದ್ಯಾರ್ಥಿಗಳು ಇನ್ನು ಓದಿದರೂ ಪಾಸ್ ಆಗಬಹುದು (ಭಾಗ 2) 1) ಸುಂದರವಾದ ಕೈಬರಹ ನಿಮಗೆ ಹೆಚ್ಚು ಅಂಕಗಳನ್ನು ತಂದುಕೊಡುತ್ತದೆ. ಇನ್ನು ಕಾಪಿ ಬರೆದು ಅಕ್ಷರ ಚಂದ ಮಾಡಲು ನಿಮಗೆ ಸಮಯ ಇಲ್ಲ. ಆದರೆ ದಿನಕ್ಕೊಂದು ಅರ್ಧ ಗಂಟೆ ಸಮಯ ತೆಗೆದುಕೊಂಡು ಖಾಲಿ ಪೇಪರಿನಲ್ಲಿ ಐದಾರು ಪುಟ ಸುಂದರವಾಗಿ ಬರೆಯುವುದರಿಂದ ನಿಮ್ಮ ಪ್ರೆಸೆಂಟೇಷನ್ ಹೆಚ್ಚು ಮೌಲ್ಯ ಪಡೆಯುತ್ತದೆ. ಅದಕ್ಕೂ ಹೆಚ್ಚು ಏಕಾಗ್ರತೆ ಬೇಕು. 2) ಮೂರೂ ಭಾಷೆಗಳಲ್ಲಿ ಪತ್ರ ಲೇಖನಕ್ಕೆ ತಲಾ ಐದು ಅಂಕಗಳು ಇವೆ. ಆಫಿಶಿಯಲ್

ಪರೀಕ್ಷೆಗೆ ಕೊನೆಯ ಕ್ಷಣದ ಸಿದ್ಧತೆ ಮಾಡಲು ಇಲ್ಲಿದೆ ಟಿಪ್ಸ್ Read More »

ಕಿಶೋರ್ ನಿಧನ

ಪುತ್ತೂರು: ಆರ್ಯಾಪು ಗ್ರಾಮದ ದೇವಸ್ಯ ನಿವಾಸಿ ದಿ. ಪೂವಣ್ಣಿ ಗೌಡರ ಪುತ್ರ, ಕೃಷಿಕ ಕಿಶೋರ್ (38) ಮಾ. 25ರಂದು ಬೆಳಿಗ್ಗೆ ಅಸೌಖ್ಯದಿಂದ ಮಂಗಳೂರಿನ‌ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಸಹೋದರ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಕಿಶೋರ್ ನಿಧನ Read More »

تسجيل دخول سريع 1xbet الوصول إلى الموق

تسجيل دخول سريع 1xbet الوصول إلى الموقع صلاح وحلمي على تطبيق مراهنات 1xbet منصة تفبرك فيديوهات بالذكاء الاصطناعي Content – 1xbet كيف تمول حسابك من مصر؟ Bet عربي مصر عملية تثبيت التطبيق الدعم على طريقك نحو النجاح: الدعم الفني في كازينو 1xbet عبر الإنترنت الألعاب الأخرى التي يُقدمها موقع 1xbet مصر شرح موقع شركة المراهنة

تسجيل دخول سريع 1xbet الوصول إلى الموق Read More »

ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದ್ದಾರೆ.ಮಾರ್ಚ್ 25ರ ಶನಿವಾರ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 20 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ನೂತನ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಿ ಅವರು ಶನಿವಾರ ಮಾತನಾಡಿದರು.ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪ್ರದೇಶಗಳಾದ ಸುಳ್ಯ,

ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ Read More »

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳೂರಿನ ಸುಳ್ಯದ ಗಾಂಧಿ ನಗರ ಸಮೀಪ ನಡೆದಿದೆ. ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು ಮತ್ತೋರ್ವ ಕಾರ್ಮಿಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮೃತ ಕಾರ್ಮಿಕ ದಂಪತಿ ಗದಗ ಜಿಲ್ಲೆಯ ಮುಂಡರಗಿ ನಿವಾಸಿಗಳಾದ ಸೋಮಶೇಖರ ರೆಡ್ಡಿ (45) ಮತ್ತು ಶಾಂತ (40) ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ಜೆಸಿಬಿ ಮೂಲಕ

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ Read More »

ಇಂಟೆಲ್ ಕಾರ್ಪೊರೇಷನ್ ಸಹ-ಸಂಸ್ಥಾಪಕ ಗಾರ್ಡನ್ ಮೂರ್ ನಿಧನ

ಅಮೇರಿಕಾ : ಕಂಪ್ಯೂಟರ್ ವಿಜ್ಞಾನ ಜಗತ್ತಿನ ದಾರ್ಶನಿಕ ಮತ್ತು ಇಂಟೆಲ್ ಕಾರ್ಪೊರೇಷನ್ ಸಹ-ಸಂಸ್ಥಾಪಕ ಗಾರ್ಡನ್ ಮೂರ್ (94) ನಿಧನರಾಗಿದ್ದಾರೆ.ಇವರ ಸಾವು ತಂತ್ರಜ್ಞಾನ ಕ್ಷೇತ್ರದ ಮೇಲೆ ಅಪಾರ ಪ್ರಭಾವವನ್ನು ಉಂಟು ಮಾಡಲಿದೆ. ಕಂಪ್ಯೂಟರ್ ಚಿಪ್ ಉದ್ಯಮದ ಪ್ರವರ್ತಕರಾಗಿ, ಅವರ ಕೆಲಸವು ಆಧುನಿಕ ತಂತ್ರಜ್ಞಾನದ ಪ್ರಗತಿಯ ಮೇಲೆ ಆಳವಾದ ಪ್ರಭಾವವನ್ನು ಬೀರಿದೆ. ಗಾರ್ಡನ್ ಮೂರ್ ತನ್ನ ನಾಮಸೂಚಕ ಸಿದ್ಧಾಂತಕ್ಕೆ ಹೆಸರುವಾಸಿಯಾಗಿದ್ದರು, ಮೂರ್ ಕಾನೂನು, ಇದು ದಶಕಗಳಿಂದ ಕಂಪ್ಯೂಟರ್ ಚಿಪ್‌ಗಳ ಅಭಿವೃದ್ಧಿಯನ್ನು ರೂಪಿಸಿದೆ. ಮೈಕ್ರೊಪ್ರೊಸೆಸರ್‌ನಲ್ಲಿನ ಟ್ರಾನ್ಸಿಸ್ಟರ್‌ಗಳ ಸಂಖ್ಯೆಯು ಸರಿಸುಮಾರು ಪ್ರತಿ ಎರಡು

ಇಂಟೆಲ್ ಕಾರ್ಪೊರೇಷನ್ ಸಹ-ಸಂಸ್ಥಾಪಕ ಗಾರ್ಡನ್ ಮೂರ್ ನಿಧನ Read More »

error: Content is protected !!
Scroll to Top