ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

ಬೆಳಗಾವಿ : ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.ಐಶ್ವರ್ಯಾ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ […]

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು Read More »

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ

ದೆಹಲಿ : ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಬಳಿಕ ಕುದಿಯುತ್ತಿರುವ ಕಾಂಗ್ರೆಸ್‌ ನಾಯಕರು ಈಗ ಬಿಜೆಪಿ ನಾಯಕರನ್ನು ನಿರ್ದಿಷ್ಟವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಟ್ಟಿಕೊಡಲು ನಾನಾ ದಾರಿಗಳನ್ನು ಹುಡುಕುತ್ತಿದ್ದಾರೆ. ಇದೀಗ ಕಾಂಗ್ರೆಸಿನ ನಾಯಕಿ ಮಾಜಿ ಸಚಿವೆ ರೇಣುಕಾ ಚೌಧರಿ ಮೋದಿ ತನ್ನನ್ನು ಶೂರ್ಪನಖಿ ಎಂದು ಕರೆದಿದ್ದಾರೆ ಎಂದು ಹೇಳಿಕೊಂಡು ಮಾನನಷ್ಟ ಮೊಕದ್ದಮೆ ಹೂಡಲು ತಯಾರಾಗಿದ್ದಾರೆ. 2018ರಲ್ಲಿ ಸದನದಲ್ಲಿ ಭಾಷಣ ಮಾಡುವಾಗ ಪ್ರಧಾನಿ ಮೋದಿ ತನ್ನ ಭಾಷಣಕ್ಕೆ ಗಹಗಹಿಸಿ ನಗುತ್ತಿದ್ದ ರೇಣುಕಾ ಚೌಧರಿಯನ್ನು

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ Read More »

ಬಾಲಿವುಡ್‌ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ನಿಧನ

ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ನಿರ್ದೇಶಕ ಮುಂಬಯಿ : ಬಾಲಿವುಡ್‌ನ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ (68) ಇಂದು ನಸುಕಿನ ವೇಳೆ ನಿಧನರಾಗಿದ್ದಾರೆ. ಪರಿಣಿತ, ಲಗಾ ಚುನರಿ ಮೇ ದಾಗ್‌, ಮರ್ದಾನಿ, ಹೆಲಿಕಾಪ್ಟರ್‌ ಏಲದಂಥ ಜನಪ್ರಿಯ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು.ಜಾಹೀರಾತು ಚಿತ್ರ ನಿರ್ದೇಶಕರಾಗಿ ಸುದೀರ್ಘ 17 ವರ್ಷ ದುಡಿದು ಬಳಿಕ ಪ್ರದೀಪ್‌ ಸರ್ಕಾರ್‌ ಬಾಲಿವುಡ್‌ಗೆ ಬಂದಿದ್ದರು. ಹಲವು ನೆನಪಿನಲ್ಲಿ ಉಳಿಯುವಂಥ ಜಾಹೀರಾತುಗಳನ್ನು ಅವರು ನಿರ್ದೇಶಿಸಿದ್ದರು. ಪರಿಣಿತ ಅವರು ನಿರ್ದೇಶಿಸಿದ ಮೊದಲ ಚಿತ್ರ. ಮೊದಲ ಚಿತ್ರವೇ

ಬಾಲಿವುಡ್‌ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ನಿಧನ Read More »

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ : ವಿದ್ಯಾರ್ಥಿಗಳು ನಿರಾಳ

ಪರೀಕ್ಷೆ ಸಮಯದಲ್ಲಿ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್‌ ತಡೆ ಬೆಂಗಳೂರು: ಇಂದಿನಿಂದ ನಡೆಯಬೇಕಿದ್ದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಶೇ.15ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಶುಕ್ರವಾರದಿಂದ ಮುಷ್ಕರ ಹೂಡುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ : ವಿದ್ಯಾರ್ಥಿಗಳು ನಿರಾಳ Read More »

ಮಾ.25-26 : ಚಿಕ್ಕಮುಡ್ನೂರು ಶ್ರೀ ಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಶ್ರೀ ಬ್ರಹ್ಮ ಆದಿಮೊಗರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ಸೇವಾ ಸಮಿತಿ ತೃತೀಯ ವರ್ಷದ ನೇಮೋತ್ಸವ ಮಾ.25 ಹಾಗೂ 26 ರಂದು ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಸ್ಥಳದ ಗುಳಿಗ ದೈವ ಹಾಗೂ ಶ್ರೀ ಬ್ರಹ್ಮ ಆದಿ ಮೊಗೇರ್ಕಳ ಮತ್ತು ಕಾರಣಿಕದ ಸ್ವಾಮಿ ಕೊರಗಜ್ಜ ದೈವಗಳ ನೇಮೋತ್ಸವ ನಡೆಯಲಿದೆ. ವೇ.ಮೂ. ಶ್ರೀಧರ ಭಟ್ ಕಬಕ ಅವರ ಪೌರೋಹಿತ್ಯದಲ್ಲಿ ಮಾ.25 ಶನಿವಾರ ಬೆಳಿಗ್ಗೆ 9ಕ್ಕೆ ತಂಬಿಲ ಸೇವೆ, ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30 ಕ್ಕೆ

ಮಾ.25-26 : ಚಿಕ್ಕಮುಡ್ನೂರು ಶ್ರೀ ಬ್ರಹ್ಮ ಆದಿಮೊಗೇರ್ಕಳ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ Read More »

ದಕ್ಷಿಣ ಭಾರತದ ಕೋಗಿಲೆಗೆ ಎಸ್. ಜಾನಕಿ ಪ್ರಶಸ್ತಿಯ ಗರಿ

ಕರಾವಳಿ ಕರ್ನಾಟಕದಲ್ಲಿ ಇಂದು ಕೆ.ಎಸ್. ಚಿತ್ರಾ ಹಾಡ್ತಾರೆ ಕುಂದಾಪುರದಲ್ಲಿ ಸಂಗೀತದ ಸಾವಿರಾರು ಅಭಿಮಾನಿಗಳ ನಡುವೆ ಇಂದು ದಕ್ಷಿಣ ಭಾರತದ ಕೋಗಿಲೆ ಕೆ. ಎಸ್. ಚಿತ್ರಾ ಹಾಡುತ್ತಾರೆ ಅನ್ನುವಾಗ ಇಡೀ ಕರಾವಳಿ ಕರ್ನಾಟಕ ರೋಮಾಂಚನ ಪಡುತ್ತಾ ಇದೆ. ಕುಂದಾಪುರದ ವೈಭವೋಪೇತವಾದ ಒಪೆರಾ ಯುವಾ ಮೆರಿಡಿಯನ್ ಸಭಾಂಗಣದಲ್ಲಿ ಇಂದು ಸಂಜೆ ಅವರಿಗೆ ಎಸ್. ಜಾನಕಿ ಅಮ್ಮನ ಹೆಸರಿನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಆಗಲಿದೆ. ಸಂಗೀತದ ಅಭಿಮಾನಿ ಹೃದಯಗಳಿಗೆ ಎರಡೂ ವಿಶೇಷವೇ. ಕೆಲವೇ ವರ್ಷಗಳ ಹಿಂದೆ ಎಸ್. ಜಾನಕಿ ಅಮ್ಮ ಹೃದಯ

ದಕ್ಷಿಣ ಭಾರತದ ಕೋಗಿಲೆಗೆ ಎಸ್. ಜಾನಕಿ ಪ್ರಶಸ್ತಿಯ ಗರಿ Read More »

ನಾಳೆ (ಮಾ.24) : ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ, ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟನೆ | ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪಾಲ್ಗೊಳ್ಳುವಿಕೆ

ಪುತ್ತೂರು: ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ ಹಾಗೂ ಕೊಯಿಲ ಪಶು ವೈದ್ಯಕೀಯ ಕಾಲೇಜಿನ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಹಾಗೂ ಸುಬ್ರಹ್ಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿಯ ಪಾರಂಪರಿಕ ರಥಬೀದಿ ಮತ್ತು ಇತರ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ಮಾ.24 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಡಬ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದು, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ

ನಾಳೆ (ಮಾ.24) : ಕಡಬ ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯಿತಿ, ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟನೆ | ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪಾಲ್ಗೊಳ್ಳುವಿಕೆ Read More »

94ಸಿ, ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ | ಹಕ್ಕುಪತ್ರ ವಿತರಿಸಿದ ಶಾಸಕ ಮಠಂದೂರು

ಪುತ್ತೂರು: 94 ಸಿ ಹಾಗೂ 94 ಸಿ ಸಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸುಮಾರು 160 ಹಕ್ಕುಪತ್ರವನ್ನು  ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಸ್ತತಾರಿಸಿದರು. ಪುತ್ತೂರು ತಹಸೀಲ್ದಾರ್ ಶಿವಶಂಕರ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಭಟ್  ಉಪಸ್ಥಿತರಿದ್ದರು.

94ಸಿ, ಹಾಗೂ 94ಸಿಸಿ ಹಕ್ಕುಪತ್ರ ವಿತರಣೆ | ಹಕ್ಕುಪತ್ರ ವಿತರಿಸಿದ ಶಾಸಕ ಮಠಂದೂರು Read More »

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ

ಪುತ್ತೂರು: ಮುಂಬರುವ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಪಕ್ಷವು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಇದಕ್ಕೆ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಇದರಿಂದ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ ಬಂದರೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್,  ಮನೆ ಯಜಮಾನಿಗೆ ಮಾಸಿಕ ರೂ 2000, ಬಿಪಿಎಲ್ ಕಾರ್ಡ್‍ದಾರರಿಗೆ ಪ್ರತಿ ತಿಂಗಳು 10

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ Read More »

ನಗರಸಭೆ ನಗರೋತ್ಥಾನದ ಮೂಲಕ ಬೊಳುವಾರು ತನಕ ರಸ್ತೆ ಅಗಲೀಕರಣ : ಜೀವಂಧರ್ ಜೈನ್ | ನಗರಸಭೆ ಸಾಮಾನ್ಯ ಸಭೆ

ಪುತ್ತೂರು: ನಗರಸಭಾ ವಿಶೇಷ ಸಾಮಾನ್ಯ ಸಭೆ ಗುರುವಾರ ನಗರಸಭೆ ಕಾರ್ಯಾಲಯದಲ್ಲಿ ನಡೆಯಿತು. ವಿವಿಧ ಯೋಜನೆಗಳ ಗುತ್ತಿಗೆಗಳಿಗೆ ಅನುಮೋದನೆ ಪಡೆಯುವ ನಿಟ್ಟನಲ್ಲಿ ನಡೆದ ಸಭೆಯಲ್ಲಿ ನಗರ ಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮಾತನಾಡಿ, ನಗರೋತ್ಥಾನದ ಮೂಲಕ ಬೊಳುವಾರು ತನಕ ಅಗಲೀಕರಣ ಕಾರ್ಯ ನಡೆಯಲಿದೆ. ಇದಕ್ಕಾಗಿ ಹಲವು ದಾನಿಗಳು ನಗರ ಸಭೆ ಜತೆಗೆ ಕೈಜೋಡಿಸಿದ್ದಾರೆ. ಜಾತ್ರೆ ಸಂದರ್ಭ ದೇವರ ಸವಾರಿ ಹೋಗುವ ಜಾಗದಲ್ಲಿ ಎಲ್ಲಾ ರಸ್ತೆಗಳನ್ನು ಸ್ವಲ್ಪವಾಗಿ ಇಡುವ ಪ್ರಯತ್ನ ಮಾಡಲಾಗುತ್ತಿದೆ. ಮನೆ ದುರಸ್ಥಿಯ ವಿಚಾರದಲ್ಲಿ ಚಿತ್ರ ಸಹಿತ

ನಗರಸಭೆ ನಗರೋತ್ಥಾನದ ಮೂಲಕ ಬೊಳುವಾರು ತನಕ ರಸ್ತೆ ಅಗಲೀಕರಣ : ಜೀವಂಧರ್ ಜೈನ್ | ನಗರಸಭೆ ಸಾಮಾನ್ಯ ಸಭೆ Read More »

error: Content is protected !!
Scroll to Top