Top 10 Greatest Casinos In Typically The U

Top 10 Greatest Casinos In Typically The Us Top 9 Largest Internet Casinos In The Us: From Florida To Oklahoma Content Hyatt Regency Pond Tahoe Resort, Hot Tub And Casino In Incline Village, Nevasca: 59 48% Five-star Reviews Seven Feathers Hotel Within Canyonville, Oregon: 67 25% Five-star Reviews Listed: 20 Largest Casinos Inside Usa (america) […]

Top 10 Greatest Casinos In Typically The U Read More »

ಪಾಣಾಜೆ ಸಮುದಾಯ ಕೇಂದ್ರದಲ್ಲಿಯೂ ಡಯಾಲಿಸೀಸ್ ಘಟಕ! | ಪಾಣಾಜೆಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಪಾಣಾಜೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸಾರ್ವಜನಿಕ ಬಳಕೆಗೆ ತೆರೆದುಕೊಂಡಿದ್ದು, ಮುಂದಿನ ದಿನದಲ್ಲಿ ಡಯಾಲಿಸಿಸ್ ಘಟಕ ತೆರೆಯಲು ಪ್ರಯತ್ನಗಳು ನಡೆಯುತ್ತಿವೆ. ಇದರೊಂದಿಗೆ ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿದ ಕಬಕ, ಬನ್ನೂರಿನ 3 ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಮೇಲ್ದರ್ಜೆಗೇರಿದ ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಭಾಂಗಣ ಉದ್ಘಾಟಿಸಿ ಅವರು ಮಾತನಾಡಿದರು. ಪುತ್ತೂರಿನ

ಪಾಣಾಜೆ ಸಮುದಾಯ ಕೇಂದ್ರದಲ್ಲಿಯೂ ಡಯಾಲಿಸೀಸ್ ಘಟಕ! | ಪಾಣಾಜೆಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಶಾಸಕ ಸಂಜೀವ ಮಠಂದೂರು Read More »

ಉಪ್ಪಿನಂಗಡಿ: ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ರಾತ್ರಿ ಶ್ರೀ ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ ಜರಗಿತು. ಭಕ್ತವತ್ಸಲಾ ಹಾಗೂ ಕಾರ್ಣಿಕದ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಮಹಾಕಾಳಿ ಅಮ್ಮನವರ ವರ್ಷಾವಧಿ ಮೆಚ್ಚಿ ಜಾತ್ರೆ ಇದಾಗಿದ್ದು, ಸಾವಿರಾರು ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದು ಪುನೀತರಾದರು. ನೇಮೋತ್ಸವದ ಅಂಗವಾಗಿ ಅನ್ನಸಂತರ್ಪಣೆ ಜರಗಿತು.

ಉಪ್ಪಿನಂಗಡಿ: ಮಹಾಕಾಳಿ ಅಮ್ಮನವರ ಮೆಚ್ಚಿ ಜಾತ್ರೆ Read More »

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ

ಪುತ್ತೂರು: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ ಮಾ.24 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವೇ. ಮೂ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಉತ್ಸವದ ಅಂಗವಾಗಿ ಮಾ.23 ಸೋಮವಾರ ಸಂಜೆ ಗ್ಗೆ 5 ಕ್ಕೆ ತಂತ್ರಿಗಳ ಆಗಮನ, ರಾತ್ರಿ 7 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆಯಲಿದೆ. ಮಾ.24 ಶುಕ್ರವಾರ ಪ್ರಾತಃಕಾಲ 5 ರಿಂದ ಶ್ರೀ

ಮಾ.24 : ಕುಂಬ್ಲಾಡಿಗುತ್ತು ಶ್ರೀ ರುದ್ರಚಾಮುಂಡಿ ಮಲರಾಯ ದೈವಸ್ಥಾನದ ಬ್ರಹ್ಮಕಲಶಾಭಿಷೇಕ ಹಾಗೂ ನೇಮೋತ್ಸವ Read More »

ಪಾಣಾಜೆ ಗ್ರಾಪಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃಧ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಪಾಣಾಜೆ ಭಾಗದ ಜನರಿಗೆ 12:40 ಕೋಟಿ ರೂ.ಗಳ ಸಮುದಾಯ ಆರೋಗ್ಯ ಕೇಂದ್ರ ನೀಡಿರುವ ಸರಕಾರದ ಮಹತ್ತರ ಕೊಡುಗೆಯಾಗಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರದ ಸೇವೆಯನ್ನು ಮಾಡುವಲ್ಲಿ ನಿಮ್ಮೆಲ್ಲರ ಸಹಕಾರ ಇರಲಿ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ್ ತಿಮ್ಮಪ್ಪ ಶೆಟ್ಟಿ ಮಾತನಾಡಿ, ನನ್ನ ಅನುದಾನದ ಬಹುಪಾಲನ್ನು ಪುತ್ತೂರು ವಿಧಾನ ಸಭಾ

ಪಾಣಾಜೆ ಗ್ರಾಪಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ | ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು Read More »

ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಅಂಕತಡ್ಕದಲ್ಲಿ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ

ಪುತ್ತೂರು: ದಿ‌.ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥವಾಗಿ ಸವಣೂರು ಗ್ರಾ.ಪಂ.ವತಿಯಿಂದ ಅಂಕತ್ತಡ್ಕದಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ದ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ನಡೆಯಿತು.. ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು,ಸಚಿವ ಎಸ್ ಅಂಗಾರ  ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ  ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ,

ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಅಂಕತಡ್ಕದಲ್ಲಿ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆ Read More »

ಪಿಎಫ್‌ಐ ನಿಷೇಧ : ಕೇಂದ್ರದ ಕ್ರಮ ಸರಿ ಎಂದ ನ್ಯಾಯಾಧಿಕರಣ

ಯುಎಪಿಎ ಕಾಯಿದೆಯಡಿ 5 ವರ್ಷ ನಿಷೇಧಕ್ಕೆ ಸಮರ್ಥನೆ ಹೊಸದಿಲ್ಲಿ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶವನ್ನು ಯುಎಪಿಎ ನ್ಯಾಯಾಧಿಕರಣ ಎತ್ತಿ ಹಿಡಿದಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪಿಎಫ್‍ಐ ಮೇಲೆ ವಿಧಿಸಿದ ನಿಷೇಧವನ್ನು ಪರಿಶೀಲಿಸಲು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅಧ್ಯಕ್ಷತೆಯಲ್ಲಿ ನ್ಯಾಯಾಧಿಕರಣ ರಚಿಸಲಾಗಿತ್ತು.ಪಿಎಫ್‍ಐ ಮೇಲೆ ನಿಷೇಧ ಹೇರಿದ ಕ್ರಮದ ಬಗ್ಗೆ ದೇಶದ ವಿವಿಧೆಡೆ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ ಕೇಂದ್ರದ ಆದೇಶವನ್ನು ಎತ್ತಿ ಹಿಡಿದೆ.ಕಳೆದ ವರ್ಷ ಸೆಪ್ಟೆಂಬರ್ 28 ರಂದು ಯುಎಪಿಎ ಸೆಕ್ಷನ್

ಪಿಎಫ್‌ಐ ನಿಷೇಧ : ಕೇಂದ್ರದ ಕ್ರಮ ಸರಿ ಎಂದ ನ್ಯಾಯಾಧಿಕರಣ Read More »

ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು

ಪುತ್ತೂರು: ಶತಮಾನದ ಕಡೆಗೆ ಹೋಗಬೇಕಿದ್ದರೆ ನಾವು ಶಾಲಾ ಅಭಿವೃದ್ಧಿಗಾಗಿ ನಾವು ಏನು ಮಾಡಬೇಕು ಎಂಬ ಯೋಚನೆಗೆ ಪೂರಕವಾಗಿ ಸ್ಮಾರ್ಟ್ ಕ್ಲಾಸ್ ಗಳನ್ನು ಶಾಲೆಗಳಿಗೆ ಒದಗಿಸಲಾಗುತ್ತಿದೆ. ಜತೆಗೆ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನೀಡಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಮಣಿಕ್ಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು. ಈ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುವುದರಿಂದ ಮುಂದೆ ಹೆತ್ತವರು

ಮಣಿಕ್ಕರ ಶಾಲೆ: ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು Read More »

ಪಾಕಿಸ್ಥಾನದಲ್ಲಿ ಪ್ರಬಲ ಭೂಕಂಪ : 9 ಸಾವು

ದಿಲ್ಲಿ, ಉತ್ತರ ಪ್ರದೇಶದಲ್ಲೂ ಕಂಪಿಸಿದ ಭೂಮಿ ಇಸ್ಲಾಮಾಬಾದ್ : ಪಾಕಿಸ್ಥಾನ ಮತ್ತು ಅಫ್ಘಾನಿಸ್ತಾನದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿ ಪಾಕಿಸ್ಥಾನದ ವಾಯವ್ಯ ಖೈಬರ್ ಪಖ್ತೂನ್‌ಕ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ. 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದಿಲ್ಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಈ ಭೂಕಂಪದಿಂದ ಅನುಭವವಾಗಿದೆ. ಇಲ್ಲೂ ಪ್ರಬಲವಾದ ಕಂಪನ ಸಂಭವಿಸಿದೆ.ಮಂಗಳವಾರದಂದು 6.6 ತೀವ್ರತೆಯ ಭೂಕಂಪವು ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನದ ಬಹುಭಾಗವನ್ನು ತಲ್ಲಣಗೊಳಿಸಿದೆ. ಭಯಭೀತರಾದ ನಿವಾಸಿಗಳು ಮನೆಗಳು ಮತ್ತು ಕಚೇರಿಗಳಿಂದ

ಪಾಕಿಸ್ಥಾನದಲ್ಲಿ ಪ್ರಬಲ ಭೂಕಂಪ : 9 ಸಾವು Read More »

ಯುಗದ ಆದಿ – ನೂತನ ವರ್ಷದ ಬುನಾದಿ

ಶೋಭಾಕೃತ್ ನಾಮ ಸಂವತ್ಸರದ ಶುಭಾಗಮನ ನಮ್ಮೆಲ್ಲ ಓದುಗ ಪ್ರಭುಗಳಿಗೆ ಚಾಂದ್ರಮಾನ ಯುಗಾದಿ ಹಬ್ಬದ ಶುಭಾಶಯಗಳು. ಹಿಂದೂಗಳು ತಮ್ಮ ವರ್ಷದ ಮೊದಲ ದಿನವಾಗಿ ಆಚರಣೆ ಮಾಡುವ ದಿನ ಇದು. ಅಂತೆಯೇ ಇಂದು ಒಂದು ಸಂವತ್ಸರ ಕಳೆದು ಹೋಗಿ ಶೋಭಾಕೃತ್ ಸಂವತ್ಸರ ಹೊಸ್ತಿಲು ದಾಟಿ ಬಂದಿದೆ. ಪ್ರಕೃತಿಯ ದೃಷ್ಟಿಯಿಂದಲೂ ಯುಗಾದಿಯೆ ವರ್ಷದ ಆರಂಭ ಬ್ರಿಟಿಷ್ ಕ್ಯಾಲೆಂಡರ್ ಪ್ರಕಾರ ನಾವು ಜನವರಿ 1ರಂದು ಆಚರಿಸುವ ಹೊಸ ವರ್ಷ ಪ್ರಕೃತಿಗೆ ಪೂರಕವಿಲ್ಲ. ಆಗ ತೀವ್ರವಾದ ಶಿಶಿರದ ದಟ್ಟ ಪ್ರಭಾವದಿಂದ ಎಲೆಗಳೆಲ್ಲ ಉದುರಿಹೋಗಿ ಗಿಡ

ಯುಗದ ಆದಿ – ನೂತನ ವರ್ಷದ ಬುನಾದಿ Read More »

error: Content is protected !!
Scroll to Top