ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡರೂ ಕೆಲವು ಕ್ಷೇತ್ರಗಳಲ್ಲಿ ಬಗೆಹರಿಯದ ಗೊಂದಲ
ಬೆಂಗಳೂರು : ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಶುಕ್ರವಾರ ವಿಧಾನಸಭೆ ಚುನಾವಣೆಗೆ 124 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ಕಾಪುವಿನಿಂದ ವಿನಯ್ ಕುಮಾರ್ ಸೊರಕೆ, ಉಳ್ಳಾಲದಿಂದ ಯು. ಟಿ. ಖಾದರ್ ಮತ್ತು ಬೈಂದೂರಿನಿಂದ ಗೋಪಾಲ ಪೂಜಾರಿಯವರಿಗೆ ಟಿಕೆಟ್ ಸಿಗುವುದು ಖಾತರಿಯಾಗಿದೆ. ಆದರೆ ಗೊಂದಲದ ಗೂಡಾಗಿರುವ ಕಾರ್ಕಳ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಹೈಕಮಾಂಡಿನಿಂದಲೂ ಸಾಧ್ಯವಾಗಿಲ್ಲ.ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿಯು ಪ್ರಸ್ತಾಪಿಸಿದ ಬಹುತೇಕ ಎಲ್ಲ […]
ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡರೂ ಕೆಲವು ಕ್ಷೇತ್ರಗಳಲ್ಲಿ ಬಗೆಹರಿಯದ ಗೊಂದಲ Read More »









