ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ನಿಂದ ಸಮರ್ಥ ಅಭ್ಯರ್ಥಿಗಳು ಕಣಕ್ಕೆ : ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ

ಪುತ್ತೂರು: ದ.ಕ.ಜಿಲ್ಲೆಯಲ್ಲಿ ಈ ಬಾರಿ ಜೆಡಿಎಸ್ ಪಕ್ಷದಿಂದ ಜನ ಸಾಮಾನ್ಯರಿಗೆ ಸ್ಪಂದಿಸುವ, ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜನತೆ ನಮ್ಮನ್ನು ಗೆಲ್ಲಿಸಿದಲ್ಲಿ ಈಗಾಗಲೇ ಪ್ರಣಾಳಿಕೆಯನ್ನು ತಿಳಿಸಿದಂತೆ ನೂರಕ್ಕೆ ನೂರು ಈಡೇರಿಸಲಿದ್ದೇವೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್ ಪಕ್ಷ ನೇತಾರ ದೇವೇಗೌಡರು ಪ್ರಧಾನಿ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ದೇಶಕ್ಕೆ, ಕರ್ನಾಟಕ ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಆದರ್ಶ ಮುಖ್ಯಮಂತ್ರಿಯಾಗಿದ್ದರು, ರೈತಾಪಿ, ದುಡಿಯುವ ವರ್ಗಕ್ಕೆ ಆಶಾವಾದಿಯಾಗಿದ್ದರು. ಎಂದು […]

ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ನಿಂದ ಸಮರ್ಥ ಅಭ್ಯರ್ಥಿಗಳು ಕಣಕ್ಕೆ : ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ Read More »

SSLC ಫಲಿತಾಂಶ ಪ್ರಕಟ | ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ ಯಾದಗಿರಿ ಕೊನೆಯ ಸ್ಥಾನ | ಮೇ 21ರ ಮೊದಲು ಮರುಮೌಲ್ಯಪನಕ್ಕೆ ಅರ್ಜಿ ಸಲ್ಲಿಸಬಹುದು

ಪುತ್ತೂರು: SSLC ಫಲಿತಾಂಶ ಸೋಮವಾರ ಬೆಳಿಗ್ಗೆ ಪ್ರಕಟಗೊಂಡಿದೆ. ಫಲಿತಾಂಶದಲ್ಲಿ ಚಿತ್ರದುರ್ಗ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಮಂಡ್ಯ ದ್ವಿತೀಯ, ಹಾಸನ ತೃತೀಯ ಸ್ಥಾನ ಪಡೆದುಕೊಂಡಿದೆ. ಒಟ್ಟು ನಾಲ್ಕು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದುಕೊಂಡಿದ್ದಾರೆ. ಬೆಂಗಳೂರು ಯು ಮೆಕಾಲೆ ವಿದ್ಯಾಸಂಸ್ಥೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಬಜಿಎಸ್ ವಿದ್ಯಾಸಂಸ್ಥೆ ಯಶಸ್ ಗೌಡ, ಸವದತ್ತಿಯ ಶ್ರೀ ಕುಮಾರೇಶ್ವರ್ ಪ್ರೌಢಶಾಲೆಯ ಅನುಪಮಾ ಶ್ರೀಶೈಲ್ ಹಿರೇಹೋಳಿ, ನಾಗರಬೆಟ್ಟದ ಭೀಮನಗೌಡ ಹನುಮಂತಗೌಡ ಬಿರಾದಾರ್ ಪಾಟೀಲ್ ಶೇ. 100 ಅಂಕ ಪಡೆದುಕೊಂಡಿದ್ದಾರೆ. ಫಲಿತಾಂಶದಲ್ಲಿ

SSLC ಫಲಿತಾಂಶ ಪ್ರಕಟ | ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ ಯಾದಗಿರಿ ಕೊನೆಯ ಸ್ಥಾನ | ಮೇ 21ರ ಮೊದಲು ಮರುಮೌಲ್ಯಪನಕ್ಕೆ ಅರ್ಜಿ ಸಲ್ಲಿಸಬಹುದು Read More »

ತಲೆಬೈಲು ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ ಪತ್ನಿ

ಪುತ್ತೂರು: ಶತ್ರುನಿಗ್ರಹ ಕ್ಷೇತ್ರವೆಂದೇ ಹೆಸರುವಾಸಿಯಾದ ಶ್ರೀ ತಲೆಬೈಲು ನರಸಿಂಹ ದೇವರ ಮಠಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಪತ್ನಿ ಶೈಲಜಾ ರೈ ಅವರು ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರದ ಮಂಜುನಾಥ್ ಉಡುಪ ಅವರು ಅನುಗ್ರಹ ಪ್ರಾರ್ಥನೆ ಸಲ್ಲಿಸಿದರು. ರಮಾನಾಥ ರೈ ಪುತ್ರಿ ಚರಿಷ್ಮಾ ರೈ, KPCC ಮಹಿಳಾ ಸಮಿತಿಯ ರಾಜ್ಯ ಕಾರ್ಯದರ್ಶಿಗಳಾದ ಮಲ್ಲಿಕಾ ಪಕಳ ಮತ್ತು ವೀಣಾ ಉಪಸ್ಥಿತರಿದ್ದರು.

ತಲೆಬೈಲು ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ ಪತ್ನಿ Read More »

ಶಾಂತಿಗೋಡು ಬೂತ್ ವತಿಯಿಂದ ಆಶಾ ತಿಮ್ಮಪ್ಪ ಪರ ಮತ ಯಾಚನೆ

ಪುತ್ತೂರು: ಶಾಂತಿಗೋಡು ಬೂತ್ ವತಿಯಿಂದ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ ಯಾಚನೆ ನಡೆಯಿತು. ಜಿಪಂ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ಮನೆ ಮನೆ ಭೇಟಿ ಮಾಡಿ ಮತ ಯಾಚಿಸಲಾಯಿತು. ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ಯಾಮ್ ಭಟ್, ಉಪಾಧ್ಯಕ್ಷ ದೇವರಾಜ್ ಕಲ್ಕಾರ್, ಯುವಮೋರ್ಚಾ ಕಾರ್ಯದರ್ಶಿ ವಿನೋದ್ ಕರ್ಪುತಮೂಲೆ, ಶಿವಪ್ರಸಾದ್ ಕೈಂದಾಡಿ, ಪ್ರವೀಣ್ ಶೆಟ್ಟಿ, ವಿಘ್ನೇಶ್ ಕುಕ್ಯನ ನಾರಾಯಣ ಗೌಡ ಪಾದೆ, ರಂಜಿತ್ ಕೈಂದಾಡಿ, ದೀಕ್ಷಿತ್ ಮತ್ತಿತರರು ಉಪಸ್ಥಿತರಿದ್ದರು.

ಶಾಂತಿಗೋಡು ಬೂತ್ ವತಿಯಿಂದ ಆಶಾ ತಿಮ್ಮಪ್ಪ ಪರ ಮತ ಯಾಚನೆ Read More »

ಬಿಳಿಯೂರು-ಪಾದೆಬರಿಯಲ್ಲಿ ಆಶಾ ತಿಮ್ಮಪ್ಪ ಪರ ಮತ ಯಾಚನೆ

ಪುತ್ತೂರು: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಬಂಟ್ವಾಳ ತಾಲೂಕಿನ ಬಿಳಿಯೂರು-ಪಾದೆಬರಿಯಲ್ಲಿ ಮತ ಯಾಚನೆ ನಡೆಯಿತು. ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆದ ಮತ ಯಾಚನೆ ಸಭೆಯಲ್ಲಿ ಆಶಾ ತಿಮ್ಮಪ್ಪ ಅವರನ್ನು ಗೆಲ್ಲಿಸಿಕೊಂಡುವಂತೆ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಬಿಳಿಯೂರು-ಪಾದೆಬರಿಯಲ್ಲಿ ಆಶಾ ತಿಮ್ಮಪ್ಪ ಪರ ಮತ ಯಾಚನೆ Read More »

Horseshoe Online Casino Tunica Wikipedi

Horseshoe Online Casino Tunica Wikipedia Bally’s To Endure Renovations, Come To Be Horseshoe Las Las Vegas Casino Content 1 In 5 Latino Voters Are Contemplating A Third-party Candidate For President, Poll Indicates Explore Properties How To Spend 24 Food-filled Hours In Boulder City Binion’s Horseshoe Casino Gambling Horseshoe Casino Baltimore Business So Long, Bally’s; Hello,

Horseshoe Online Casino Tunica Wikipedi Read More »

ಹಿಂದೂಗಳ ರಕ್ಷಣೆಗೆ ಬಿಜೆಪಿ ಸರಕಾರ ಅವಶ್ಯ |ಭಜರಂಗದಳ ನಿಷೇಧ, ಗೋ ಹತ್ಯೆ ನಿಷೇಧ ವಾಪಾಸ್ ಮೊದಲಾದ ಕಾಂಗ್ರೆಸಿನ ಬೆದರಿಕೆಗೆ ಪ್ರತ್ಯುತ್ತರ ನೀಡಲೇಬೇಕು | ಪಾಂಗಲಾಯಿಯಲ್ಲಿ ನಡೆದ ಭಾರತ ಮಾತಾ ಪೂಜನಾದಲ್ಲಿ ಮುರಳೀಕೃಷ್ಣ ಹಸಂತ್ತಡ್ಕ

ಪುತ್ತೂರು: ಈಗಾಗಲೇ ಕಾಂಗ್ರೆಸ್ ತಿಳಿಸಿರುವಂತೆ ಅಧಿಕಾರಕ್ಕೆ ಬಂದರೆ ಬಜರಂಗದಳಕ್ಕೆ ನಿಷೇಧ ಹೇರುತ್ತಾರಂತೆ. ಗೋ ಹತ್ಯೆ ನಿಷೇಧ ಮಸೂದೆಯನ್ನು ವಾಪಾಸ್ ಮಾಡುವುದಾಗಿ ತಿಳಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಾರದಂತೆ ತಡೆಯುವ ಅವಶ್ಯಕತೆ ಇದೆ. ಇದನ್ನು ತಡೆಯಲು ವ್ಯಕ್ತಿಯೋರ್ವನಿಂದ ಅಸಾಧ್ಯ. ಸಂಘಟನೆಯ ಶಕ್ತಿಯಿರುವ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲೇಬೇಕು ಎಂದು ಭಜರಂಗದಳದ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ ಹೇಳಿದರು. ಪಾಂಗಲಾಯಿಯ ಸಂತೋಷ್ ಬೋನಂತಾಯ ಅವರ ಮನೆಯಲ್ಲಿ ಭಾನುವಾರ ಸಂಜೆ ನಡೆದ ಭಾರತ ಮಾತಾ ಪೂಜನಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ

ಹಿಂದೂಗಳ ರಕ್ಷಣೆಗೆ ಬಿಜೆಪಿ ಸರಕಾರ ಅವಶ್ಯ |ಭಜರಂಗದಳ ನಿಷೇಧ, ಗೋ ಹತ್ಯೆ ನಿಷೇಧ ವಾಪಾಸ್ ಮೊದಲಾದ ಕಾಂಗ್ರೆಸಿನ ಬೆದರಿಕೆಗೆ ಪ್ರತ್ಯುತ್ತರ ನೀಡಲೇಬೇಕು | ಪಾಂಗಲಾಯಿಯಲ್ಲಿ ನಡೆದ ಭಾರತ ಮಾತಾ ಪೂಜನಾದಲ್ಲಿ ಮುರಳೀಕೃಷ್ಣ ಹಸಂತ್ತಡ್ಕ Read More »

ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ

ಪುತ್ತೂರು: ತಾಲೂಕು ಸ್ವೀಪ್ ಸಮಿತಿ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ  ಸಾರ್ವಜನಿಕರಿಗೆ ಆಯೋಗದಿಂದ ನೀಡಿದ ವಿವಿಧ ಮತದಾನ ಜಾಗೃತಿ ವಿಡಿಯೋ ಗಳನ್ನು ಪ್ರದರ್ಶನ ಮಾಡಲಾಯಿತು. ಮತದಾನ ಜಾಗೃತಿಗೆ ಸಂಬಂಧಿತ ಭಿತ್ತಿಪತ್ರ ಪತ್ರಗಳನ್ನು ಪ್ರದರ್ಶಿಸಿ, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಯಿತು.  ಈ ಸಂದರ್ಭದಲ್ಲಿ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ನವೀನ್ ಕುಮಾರ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್,  ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.

ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ Read More »

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗ್ರಾಮೀಣ ಪ್ರದೇಶಕ್ಕೆ ಭೇಟಿ | ಮತದಾರರ ಭೇಟಿ |  ಮತಯಾಚನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಗ್ರಾಮಗಳಿಗೆಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಶನಿವಾರ ಮತಯಾಚನೆ ನಡೆಸಿದರು. ಮುಖ್ಯವಾಗಿ ದಲಿತ ಕಾಲನಿಗಳು ಹಾಗೂ ಮನೆ ಮನೆಗೆ ಭೇಟಿ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಉಪ್ಪಿನಂಗಡಿ, ನೆಕ್ಕಿಲಾಡಿ, ಹಿರೆಬಂಡಾಡಿ, ಬನ್ನೂರು, ಒಳಮೊಗ್ರು, ಅರಿಯಡ್ಕ, ಬಜತ್ತೂರು, ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಹಲವಾರು ಕಾರ್ಯಕರ್ತರು ಇವರ ಜೊತೆಗಿದ್ದು ಅಭ್ಯರ್ಥಿ ಪರ ಮತಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅಶೋಕ್ ರೈ ಬಹುತೇಕ

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗ್ರಾಮೀಣ ಪ್ರದೇಶಕ್ಕೆ ಭೇಟಿ | ಮತದಾರರ ಭೇಟಿ |  ಮತಯಾಚನೆ Read More »

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡರಿಂದ ಮತ ಯಾಚನೆ

ಪುತ್ತೂರು: ಪುತ್ತೂರು ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಪುತ್ತೂರು ನೆಹರುನಗರದಲ್ಲಿ ಮತ ಯಾಚಿಸಿದರು. ನೆಹರೂನಗರದ ಪ್ರಖ್ಯಾತ ಮಳಿಗೆ ಮಂಗಲ್ ಸ್ಟೋರ್ಸ್ ಗೆ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಈ ಸಂಧರ್ಭದಲ್ಲಿ  ರಾಜ್ಯ ಜೆಡಿಎಸ್ ವಕ್ತಾರೆ ಜೋಹರ ನಿಸಾರ್ ಅಹ್ಮದ್, ಗಧಾದರ್ ಮಲಾರ್, ಐ ಸಿ ಕೈಲಾಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡರಿಂದ ಮತ ಯಾಚನೆ Read More »

error: Content is protected !!
Scroll to Top