ನಮ್ಮ ಪ್ರೀತಿಯ ಅಪ್ಪು ಸರ್ ಅವರಿಗೊಂದು ಪತ್ರ

ಇಂದು ನಿಮ್ಮ 49ನೆಯ ಹುಟ್ಟಿದ ಹಬ್ಬ ಅಪ್ಪು ಸರ್, ಹೇಗಿದ್ದೀರಿ?ಇಂದು ನಿಮಗೆ 48 ತುಂಬಿತು. ಆದರೆ ನಿಮ್ಮ ಹೃದಯಕ್ಕೆ ಇನ್ನೂ ಹದಿನಾರರ ಹರೆಯ!ನಿಮ್ಮ ಜೀವನ ಪ್ರೀತಿ ಮತ್ತು ಮುಗ್ಧತೆ ನಿಮ್ಮನ್ನು ನಮ್ಮ ಹೃದಯದಲ್ಲಿ ಶಾಶ್ವತ ಮಾಡಿ ಬಿಟ್ಟಿದೆ. ದೊಡ್ಡಮನೆ ಹುಡುಗ ಹೇಗಿರಬೇಕು ಎನ್ನುವುದನ್ನು ನಿಮ್ಮಷ್ಟು ಚೆನ್ನಾಗಿ ಯಾರೂ ಸಾಬೀತು ಮಾಡಲು ಸಾಧ್ಯವೇ ಆಗಿಲ್ಲ ಅಪ್ಪು ಸರ್. ನಿಮ್ಮ ವ್ಯಕ್ತಿತ್ವಕ್ಕೆ ನೂರಾರು ಆಯಾಮಗಳು ಅಪ್ಪು ಸರ್ ನಿಮ್ಮನ್ನು ಕೇವಲ ಸಿನೆಮಾ ನಟ, ವರನಟನ ಮಗ ಇಷ್ಟೇ ಆಗಿ ನಾವು […]

ನಮ್ಮ ಪ್ರೀತಿಯ ಅಪ್ಪು ಸರ್ ಅವರಿಗೊಂದು ಪತ್ರ Read More »

ಆರೋಗ್ಯ ಧಾರಾ- ಭೂಮ್ಯಾಮಲಕಿ ಗಿಡದ ಔಷಧೀಯ ಗುಣಗಳು

ಯಕೃತ್ತಿನ ಆರೋಗ್ಯಕ್ಕೆ ಶ್ರೇಷ್ಠ ಎನಿಸಿರುವ ಭೂಮ್ಯಾಮಲಕಿಯ ಬಗ್ಗೆ ತಿಳಿದುಕೊಳ್ಳೋಣ. ಸಂಸ್ಕೃತದಲ್ಲಿ ಇದಕ್ಕೆ ಭೂಮ್ಯಾಮಲಕಿ, ಭೂಧಾತ್ರಿ, ಬಹುಪತ್ರ, ಬಹುಫಲ ಎಂದು ಹೆಸರು. ಭಾರತದಲ್ಲಿ ಎಲ್ಲೆಡೆ ಸಿಗುವ ವಿಶೇಷವಾಗಿ ಉಷ್ಣಪ್ರದೇಶದಲ್ಲಿ ವರ್ಷ ಋತುವಿನಲ್ಲಿ ಬೆಳೆಯುವ ಪೊದೆ ಇದು. ಭೂಮ್ಯಾಮಲಕಿಯ ಗುಣಗಳು ರುಚಿಯಲ್ಲಿ ಸಿಹಿ, ಕಹಿ ಹಾಗೂ ಕಷಾಯ ರಸವಿರುವುದು. ಲಘು ಗುಣ(ಬೇಗ ಜೀರ್ಣವಾಗುವಂತದ್ದು) ರೂಕ್ಷ (ಶುಷ್ಕತೆಯನ್ನು ತರುವಂತದ್ದು)ಶೀತ ವೀರ್ಯ ಹೊಂದಿದೆ. ಕಫ ಹಾಗೂ ಪಿತ್ತವನ್ನು ಶಮನಗೊಳಿಸುತ್ತದೆ. ಉಪಯೋಗಗಳು ಬಾಹ್ಯ ಪ್ರಯೋಗಗಳು• ತ್ವಚೆಯ ರೋಗಗಳಲ್ಲಿ, ಇನ್ಫೆಕ್ಷನ್‌ಗಳಲ್ಲಿ ಎಲೆಯ ಕಲ್ಕವನ್ನು ತಯಾರಿಸಿ ಹಚ್ಚಲಾಗುವುದು.

ಆರೋಗ್ಯ ಧಾರಾ- ಭೂಮ್ಯಾಮಲಕಿ ಗಿಡದ ಔಷಧೀಯ ಗುಣಗಳು Read More »

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ಡಾ.ಶ್ರೀಧರ್ ಎಚ್.ಜಿ.ಅವರಿಗೆ ಪ್ರಶಸ್ತಿ ಪ್ರದಾನ

ಪುತ್ತೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂದ್ದ  2021 ನೇ ಸಾಲಿನ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಹೆಚ್.ಜಿಯವರ ಚಪಡ ಕಾದಂಬರಿಗೆ ವಸುದೇವ ಭೂಪಾಲಂ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿಡಾ. ನಿರಂಜನ ವಾನಳ್ಳಿ, ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ,

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ | ಡಾ.ಶ್ರೀಧರ್ ಎಚ್.ಜಿ.ಅವರಿಗೆ ಪ್ರಶಸ್ತಿ ಪ್ರದಾನ Read More »

Pin-up Cazino Pulsuz Və Ya Pula Oynayın

Pin-up Cazino Pulsuz Və Ya Pula OynayınOyunçular istənilən məlumat ötrü şöbənin əməkdaşları ilə bağlılıq saxlaya bilərlər. Content Canlı Kazino Pin Up Bukmeker Şirkəti Ilə Yüngül Qeydiyyat Darajalarfoydalanuvchilar Pin Up 🎁 Pin Up Casino-da Bonuslar Pin Up Formal Saytında Kulüp Bonus Politikası Pin Up Casino Online Az ( Azerbaijan ) ⏳ Пин Ап Казино ⏳ Pinup

Pin-up Cazino Pulsuz Və Ya Pula Oynayın</tg Read More »

ಮದನ ಪೂಜಾರಿ ನಿಧನ

ಪುತ್ತೂರು: ಕುದ್ಮಾರು ಹಿ.ಪ್ರಾ. ಶಾಲಾ ನಿವೃತ್ತ ಮುಖ್ಯಗುರು, ಕುದ್ಮಾರು ನಿವಾಸಿ ಮದನ ಪೂಜಾರಿ ಅವರು ಮಾ. 16ರಂದು ರಾತ್ರಿ ನಿಧನರಾದರು. ವಿವಿಧ ಸಂಘ – ಸಂಸ್ಥೆಗಳಲ್ಲಿ, ದೇವಸ್ಥಾನ – ದೈವಸ್ಥಾನಗಳಲ್ಲಿ, ಪುತ್ತೂರು ತಾಲೂಕು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ಕೆಲಸ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮದನ ಪೂಜಾರಿ ನಿಧನ Read More »

ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ

ಪುತ್ತೂರು : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದು ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆಯೊಂದರಲ್ಲಿ ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಬಂಧಿಸಿ ಆತನಿಂದ 40 ಸಾವಿರ ರೂ. ಮೌಲ್ಯದ 1.020 ಕೆ.ಜಿ.ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಯಾನೆ ಇಕ್ಕು (35) ಬಂಧಿತ ಆರೋಪಿ. ಆರೋಪಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಕ್ರಂಪಾಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಇಟ್ಟುಕೊಂಡಿದ್ದ. ಖಚಿತ ಮಾಹಿತಿ

ಗಾಂಜಾ ಮಾರಾಟ ಯತ್ನ : ಆರೋಪಿಯ ಬಂಧನ Read More »

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌: ‘ವರ್ಷದ ಗವರ್ನರ್’ ಪ್ರಶಸ್ತಿ

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ ವರ್ಷದ ಗವರ್ನರ್ ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್‌ 19 ಮತ್ತು ಉಕ್ರೇನ್‌- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತರರಾಷ್ಟ್ರೀಯ ಆರ್ಥಿಕ ಸಂಶೋಧನಾ ಜರ್ನಲ್‌ ಆಗಿರುವ ಸೆಂಟ್ರಲ್‌ ಬ್ಯಾಂಕಿಂಗ್‌ 2023ರ ವರ್ಷದ ಗವರ್ನರ್‌ ಪ್ರಶಸ್ತಿ ನೀಡಿದೆ. ಕೋವಿಡ್‌

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌: ‘ವರ್ಷದ ಗವರ್ನರ್’ ಪ್ರಶಸ್ತಿ Read More »

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ 865 ಗಡಿ ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಕ್ಷಮಿಸಲಾರದ ಅಪರಾಧವಾಗಿದ್ದು, ಈ ವಿಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ಸಲ್ಲಿಸಲಾಗುವುದು ಎಂದಿದ್ದಾರೆ.ಕಳೆದ ಡಿಸೆಂಬರ್ ನಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದಾಗ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿ ಸಭೆ ಕರೆದು, ಸುಪ್ರೀಂಕೋರ್ಟ್ ಆದೇಶ ನೀಡುವವರೆಗೂ ಗಡಿ ವಿಚಾರ ಕುರಿತಂತೆಯೂ ಯಾರೊಬ್ಬರೂ

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ Read More »

ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು : ಶಾಸಕ ಸಂಜೀವ ಮಠಂದೂರು ಪರಿಶೀಲನೆ

ಪುತ್ತೂರು: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಮಾರ್ಚ್ 26ರಂದು ನಾಮಕರಣ ಮಾಡುವ ಹಿನ್ನೆಲೆಯಲ್ಲಿ ಪೂರ್ವತಯಾರಿಯಾಗಿ ಶಾಸಕ ಸಂಜೀವ ಮಠಂದೂರು ಅವರು ಗುರುವಾರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಜೊತೆಗಿದ್ದ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡುತ್ತಾ, ಕೋಟಿ – ಚೆನ್ನಯರ ನಾಮಫಲಕವನ್ನು ಪುತ್ತೂರು ಪೇಟೆಗೆ ಕಾಣಿಸುವಂತೆ ಸರಿಯಾಗಿ ಅಳವಡಿಸಲು ಸೂಚನೆ ನೀಡಿದರು. ನಾಮಕರಣದ ದಿನದಂದು ಕಾರ್ಯಕ್ರಮ ಸುಸೂತ್ರವಾಗಿ ನಡೆಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲು ಕಿವಿಮಾತು ಹೇಳಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ

ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು : ಶಾಸಕ ಸಂಜೀವ ಮಠಂದೂರು ಪರಿಶೀಲನೆ Read More »

ಪಾಣಾಜೆ ಆರೋಗ್ಯ ಕೇಂದ್ರ ಇನ್ನು ಸಮುದಾಯ ಆರೋಗ್ಯ ಕೇಂದ್ರ | ಮೇಲ್ದರ್ಜೆಗೇರಲಿರುವ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರ

ಪುತ್ತೂರು: ಗ್ರಾಮೀಣ ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮೇಲ್ದರ್ಜೆಯ ಭಾಗ್ಯ ಒದಗಿ ಬಂದಿದೆ. ಇನ್ನು ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರವಾಗಿ ಆಸ್ಪತ್ರೆಯ ಕೆಲಸವನ್ನು ನಿರ್ವಹಿಸಲಿದೆ. ಪುತ್ತೂರು ತಾಲೂಕು ಸರಕಾರಿ ಆಸ್ಪತ್ರೆ 300 ಬೆಡ್‍ಗಳಿಗೆ ಏರಬೇಕು ಎನ್ನುವ ನಿಟ್ಟಿನಲ್ಲಿ ಶಾಸಕ ಸಂಜೀವ ಮಠಂದೂರು ಪ್ರಯತ್ನ ಮುಂದುವರಿಸುತ್ತಿದ್ದಾರೆ. ಇದರ ನಡುವೆ ಪಾಣಾಜೆಗೆ ಸಮುದಾಯ ಆರೋಗ್ಯ ಕೇಂದ್ರದ ಮಾನ್ಯತೆ ನೀಡುವಲ್ಲಿಯೂ ಯಶಸ್ವಿಯಾಗಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕೊರಗನ್ನು ಸಮುದಾಯ ಆಸ್ಪತ್ರೆ ನೀಗಲಿದೆ.

ಪಾಣಾಜೆ ಆರೋಗ್ಯ ಕೇಂದ್ರ ಇನ್ನು ಸಮುದಾಯ ಆರೋಗ್ಯ ಕೇಂದ್ರ | ಮೇಲ್ದರ್ಜೆಗೇರಲಿರುವ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರ Read More »

error: Content is protected !!
Scroll to Top