ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ನ್ಯಾಯಕೊಡಿಸುತ್ತೇನೆ : ಅಶೋಕ್ ಕುಮಾರ್ ರೈ| ಈಶ್ವರಮಂಗಲದಲ್ಲಿ ರೋಡ್ ಶೋ
ಪುತ್ತೂರು: ಬಡವರ ಸೇವೆ ಮಾಡಬೇಕು, ಅನ್ಯಾಯಕ್ಕೊಳಗಾದವರಿಗೆ ನ್ಯಾಯಕೊಡಿಸಬೇಕು, ನೊಂದವರಿಗೆ ಸಾಂತ್ವನ ಹೇಳಬೇಕು, ಕಷ್ಟದಲ್ಲಿರುವವರಿಗೆ ನೆರವಾಗಬೇಕು ಮತ್ತು ಪುತ್ತೂರು ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ನ್ಯಾಯ ಕೊಡಿಸುವೆ ನನ್ನನ್ನು ಗೆಲ್ಲಿಸಿಕೊಡಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮನವಿ ಮಾಡಿದರು. ಈಶ್ವರಮಂಗಲದಿಂದ ಗಾಳಿಮುಖ ತನಕ ನಡೆದ ಬೃಹತ್ ರೋಡ್ಶೋ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಅಶೋಕ್ ರೈಗೆ ಹಣ ಮಾಡಬೇಕೆಂಬ ಆಸೆಯೇ ಇಲ್ಲ, ನನಗೆ ದೇವರು ಕೊಟ್ಟಿದ್ದಾನೆ, […]
ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ನ್ಯಾಯಕೊಡಿಸುತ್ತೇನೆ : ಅಶೋಕ್ ಕುಮಾರ್ ರೈ| ಈಶ್ವರಮಂಗಲದಲ್ಲಿ ರೋಡ್ ಶೋ Read More »









