ಪರಿವರ್ತಕ ಬದಲು : ಸಚಿವ ಅಂಗಾರ, ಮೆಸ್ಕಾಂ ನಿರ್ದೇಶಕ ಕಿಶೋರ್ ಬೊಟ್ಯಾಡಿಗೆ ಪ್ರಶಂಸೆ
ಸವಣೂರು: ಕೆಟ್ಟು ನಿಂತಿದ್ದ ಸವಣೂರು ವಿದ್ಯುತ್ ಸಬ್ ಸ್ಟೇಷನಿನ 33/11 ಕೆವಿ ಪರಿವರ್ತಕವನ್ನು ಬದಲಿಸಿ, ಹೊಸ ಟ್ರಾನ್ಸ್ಫಾರ್ಮರ್ ಅಳವಡಿಸುವ ಕಾರ್ಯದ ನಂತರ ವಿದ್ಯುತ್ ಸರಬರಾಜು ಸರಾಗವಾಗಿ ನಡೆಯುತ್ತಿದೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಶಾಸಕ, ಸಚಿವ ಎಸ್. ಅಂಗಾರ, ಮೆಸ್ಕಾಂ ನಿರ್ದೇಶಕ ಕಿಶೋರ್ ಕುಮಾರ್ ಬೊಟ್ಯಾಡಿ, ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಮಾತುಗಳು ವ್ಯಕ್ತವಾಗಿದೆ. ಕಳೆದ ಕೆಲ ದಿನಗಳಿಂದ ಟ್ರಾನ್ಸ್ಫಾರ್ಮರ್ ಕೆಟ್ಟು ಹೋಗಿತ್ತು. ಇದನ್ನು ಶಾಸಕ, ಮೆಸ್ಕಾಂ ನಿರ್ದೇಶಕರ ಗಮನಕ್ಕೆ ತಂದಾಗ, ತಕ್ಷಣವೇ ಸ್ಪಂದನೆ ನೀಡಿದ್ದಾರೆ. […]
ಪರಿವರ್ತಕ ಬದಲು : ಸಚಿವ ಅಂಗಾರ, ಮೆಸ್ಕಾಂ ನಿರ್ದೇಶಕ ಕಿಶೋರ್ ಬೊಟ್ಯಾಡಿಗೆ ಪ್ರಶಂಸೆ Read More »










