ಎನ್.ಎಸ್.ಎಸ್.ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ | ಬೆಟ್ಟಂಪಾಡಿ ಕಾಲೇಜಿನ ಎನ್‌ಎಸ್ಎಸ್ ಶಿಬಿರ ಸಂಪನ್ನ ಸಮಾರಂಭದಲ್ಲಿ ರಾಧಾಕೃಷ್ಣ ಬೋರ್ಕರ್

ಪುತ್ತೂರು: ಎನ್ ಎಸ್ ಎಸ್ ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ. ಯಶಸ್ವಿ ಮನುಷ್ಯರ ಯಶಸ್ಸಿನ ಗುಟ್ಟು ಸಮಯ ಪ್ರಜ್ಞೆ, ಒಬ್ಬ ವ್ಯಕ್ತಿಯು ಸಮಯವನ್ನು ಗೌರವಿಸದಿದ್ದರೆ ಸಮಯ ಅವನನ್ನು ಗೌರವಿಸುವುದಿಲ್ಲ. ಎನ್ಎಸ್ಎಸ್ ಸಮಯವನ್ನು ಗೌರವಿಸುವ ಪರಿಯನ್ನು ಕಲಿಸಿಕೊಡುತ್ತದೆ ಎಂದು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಹೇಳಿದರು. ಅವರು ಮುಂಡೂರು ಶಾಲೆಯಲ್ಲಿ ಜರುಗಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬುದ್ಧಿವಂತರಾಗದೆ ಜೀವನದಲ್ಲಿ ಮುಂದೆ ಬರಲು […]

ಎನ್.ಎಸ್.ಎಸ್.ನಿಂದ ಆದರ್ಶ ವ್ಯಕ್ತಿತ್ವ ನಿರ್ಮಾಣ ಸಾಧ್ಯ | ಬೆಟ್ಟಂಪಾಡಿ ಕಾಲೇಜಿನ ಎನ್‌ಎಸ್ಎಸ್ ಶಿಬಿರ ಸಂಪನ್ನ ಸಮಾರಂಭದಲ್ಲಿ ರಾಧಾಕೃಷ್ಣ ಬೋರ್ಕರ್ Read More »

ಉತ್ತರಾಖಂಡದ ‘ಸರಸ್ ಫೇರ್’ಗೆ ಕಲ್ಲರ್ಪೆಯ ಅಂಬಿಕಾ ರಮೇಶ್

ಪುತ್ತೂರು: ಉತ್ತರಾಖಂಡ ರಾಜ್ಯದಲ್ಲಿ ಮಾರ್ಚ್ 19ರಿಂದ ನಡೆಯಲಿರುವ `ಸರಸ್ ಫೇರ್’ನಲ್ಲಿ ಪುತ್ತೂರಿನ ಅವನಿ ಸಂಜೀವಿನಿ ಸಂಘದ ಅಂಬಿಕಾ ರಮೇಶ್ ಅವರು ಪಾಲ್ಗೊಳ್ಳುತ್ತಿದ್ದಾರೆ. ಸರಸ್ ಫೇರ್’ನಲ್ಲಿ ಭಾಗವಹಿಸಲು ರಾಜ್ಯದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಿಂದ ಪುತ್ತೂರಿನ ಕಲ್ಲರ್ಪೆ ನಿವಾಸಿ ಅಂಬಿಕಾ ರಮೇಶ್ ಭಾಗವಹಿಸುತ್ತಿದ್ದರೆ, ಇನ್ನೊಬ್ಬರು ರಾಯಚೂರಿನ ಸಿಂಧನೂರು ತಾಲೂಕಿನ ಲಕ್ಷ್ಮೀ. ಅಂಬಿಕಾ ರಮೇಶ್ ಅವರು ತೆಂಗಿನಕಾಯಿಯ ಚಿಪ್ಪಿನಿಂದ ಮಾಡಿರುವ ಅಲಂಕಾರಿನ ಉತ್ಪನ್ನಗಳು, ಉಪ್ಪಿನಕಾಯಿ, ಸ್ನ್ಯಾಕ್ಸ್ ಮೊದಲಾದ ಉತ್ಪನ್ನಗಳನ್ನು `ಸರಸ್ ಫೇರ್’ನಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ. ಮಾರ್ಚ್ 19ರಿಂದ

ಉತ್ತರಾಖಂಡದ ‘ಸರಸ್ ಫೇರ್’ಗೆ ಕಲ್ಲರ್ಪೆಯ ಅಂಬಿಕಾ ರಮೇಶ್ Read More »

ಡಾ. ನಝೀರ್ ಅಹಮ್ಮದ್ ಕ್ಲಿನಿಕಿನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣೆ

ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಡಯಾಬಿಟಿಕ್ಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಮತ್ತು ಮೆರ್ಕ್ ಕಂಪೆನಿ ಸಹಯೋಗದಲ್ಲಿ ಥೈರಾಯಿಡ್ ಗ್ರಂಥಿಯ ಹಾಗೂ ಮಧುಮೇಹದ ಉಚಿತ ತಪಾಸಣೆ ಮಾ. 15ರಂದು ಕಲ್ಲಾರೆ ಕೃಷ್ಣ ಆರ್ಕೇಡಿನಲ್ಲಿರುವ ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕಿನಲ್ಲಿ ನಡೆಯಿತು. ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು

ಡಾ. ನಝೀರ್ ಅಹಮ್ಮದ್ ಕ್ಲಿನಿಕಿನಲ್ಲಿ ಥೈರಾಯಿಡ್ ಗ್ರಂಥಿಯ ಉಚಿತ ತಪಾಸಣೆ Read More »

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ಒಪ್ಪುವುದಿಲ್ಲ: ಶಾಸಕ ಉಮಾನಾಥ್ ಕೋಟ್ಯಾನ್

ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋ ವೈರಲ್ ಮಂಗಳೂರು: ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲು ವೈರಲ್ ಆಗಿದ್ದು, ಆಕ್ಷೇಪಕ್ಕೆ ಎಡೆಮಾಡಿಕೊಟ್ಟಿದೆ. ಮಂಗಳೂರು ಸಮೀಪದ ಕಿನ್ನಿಗೋಳಿ ಗ್ರಾಮದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲವೆಂದು ಪಕ್ಷದವರು ಹೇಳುತ್ತಾರೆ, ನಾವು ಯಾಕೆ ಮುಸ್ಲಿಮರ ಕೆಲಸ ಮಾಡಬೇಕು ಎಂದು ಹೇಳುತ್ತಾರೆ. ಆದರೆ, ನಾನು ಹಾಗಲ್ಲ,‌ ಈ ಎರಡಕ್ಕೂ ವಿರುದ್ಧವಾಗಿ ಕೆಲಸ

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ಒಪ್ಪುವುದಿಲ್ಲ: ಶಾಸಕ ಉಮಾನಾಥ್ ಕೋಟ್ಯಾನ್ Read More »

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ

ಪುತ್ತೂರು: ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವದ ಹೆಸರಲ್ಲಿ ನಡೆದುಕೊಂಡು ಬರುತ್ತಿರುವ ಆಂಡ್ ನೇರ್ಚೆ ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ.17, 18 ಹಾಗೂ 19 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಮಲೆ ಪ್ರದೇಶ ಮಸೀದಿ, ದೇವಸ್ಥಾನ, ದೈವಸ್ಥಾನಗಳನ್ನೊಳಗೊಂಡು ಸೌಹಾರ್ದತೆಯಿಂದ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದರು. ಮಾ.17 ರಂದು ಧ್ವಜಾರೋಹಣದೊಂದಿಗೆ

ಮಾ.17 ರಿಂದ 19 : ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ Read More »

ಮಾ.16: ವಿದ್ಯುತ್‌ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್‌ ಪೂರೈಕೆ ವ್ಯತ್ಯಯ ಸಾಧ್ಯತೆ

ಬೆಂಗಳೂರು : ರಾಜ್ಯ ಸರಕಾರಿ ನೌಕರರ ಬಳಿಕ ಇದೀಗ ವಿದ್ಯುತ್‌ ಇಲಾಖೆಯ ನೌಕರರು ಮುಷ್ಕರಕ್ಕೆ ತಯಾರಾಗಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಮಾ.16ರಂದು ಎಲ್ಲ ಎಸ್ಕಾಂಗಳ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಕೆಪಿಟಿಸಿಎಲ್‌ ಹಾಗೂ ಎಸ್ಕಾಂಗಳ ನೌಕರರ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ. ಇದರಿಂದ ವಿದ್ಯುತ್‌ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆಯಿದೆ. ಕೆಪಿಟಿಸಿಎಲ್‌ ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳ(ಎಸ್ಕಾಂ) ಅಧಿಕಾರಿಗಳು, ನೌಕರರ ಬೇಡಿಕೆಗೆ ಈವರೆಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಬುಧವಾರ ತನಕ ಸರ್ಕಾರಕ್ಕೆ ತೀರ್ಮಾನ ಕೈಗೊಳ್ಳಲು

ಮಾ.16: ವಿದ್ಯುತ್‌ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್‌ ಪೂರೈಕೆ ವ್ಯತ್ಯಯ ಸಾಧ್ಯತೆ Read More »

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ

ಬೆಳಗಾವಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾ.20ರಂದು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಯ ಕಾರ್ಯಕ್ರಮ ಯಶಸ್ವಿಗೊಳಿಸಲು ಮಾ.16ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಸಭೆಯಲ್ಲಿ ಬೆಳಗಾವಿ ವಿಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ Read More »

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ

ಬೆಂಗಳೂರು : ಮೊದಲ ಸಲ ಸಂಸದರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ತೇಜಸ್ವಿ ಸೂರ್ಯ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ–2022 ಅತ್ಯುತ್ತಮ ಸಂಸದ ಪ್ರಶಸ್ತಿಗೆ (ಮೊದಲ ಸಲ ಸಂಸದರಾದವರಿಗೆ ನೀಡುವ ಪ್ರಶಸ್ತಿ) ಭಾಜನರಾಗಿದ್ದಾರೆ. ದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ತೇಜಸ್ವಿ ಸೂರ್ಯ ಸ್ವೀಕರಿಸಿದ್ದಾರೆ. 17ನೇ ಲೋಕಸಭೆಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ ಅವರು, ಪ್ರಾದೇಶಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಅನೇಕ ವಿಷಯಗಳನ್ನು ಸಂಸತ್ತಿನಲ್ಲಿ

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ Read More »

ಬಿಜೆಪಿ ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್‌ ಪತ್ತೆ ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು

ಬಿಜೆಪಿ ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ Read More »

ಬಿಜೆಪಿಯಲ್ಲಿ ಟಿಕೆಟ್‌ ತಳಮಳ: ಕರಾವಳಿಯ ಕೆಲವು ಶಾಸಕರಿಗೂ ಟಿಕೆಟ್‌ ಕೈ ತಪ್ಪುವ ಭೀತಿ

ಬೆಂಗಳೂರು: ಎಲ್ಲ ಶಾಸಕರಿಗೆ ಟಿಕೆಟ್‌ ನೀಡಲು ಸಾಧ್ಯವಿಲ್ಲ ಎಂದು ಹಿರಿಯ ನಾಯಕ ಯಡಿಯೂರಪ್ಪ ಖಡಕ್‌ ಅಗಿ ಹೇಳಿದ ಬಳಿಕ ಬಿಜೆಪಿಯ ಹಲವು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಭೀತಿ ಎದುರಾಗಿದೆ. ಕರಾವಳಿಯಲ್ಲೂ ಕೆಲವು ಶಾಸಕರಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿಲ್ಲ ಎಂಬ ಮಾತು ದಟ್ಟವಾಗಿ ಕೇಳಿ ಬರುತ್ತಿದೆ.ಬಿಜೆಪಿ ಕರ್ನಾಟಕದಲ್ಲೂ ಉತ್ತರ ಪ್ರದೇಶ ಮತ್ತು ಗುಜರಾತ್‌ ಮಾದರಿಯ ಪ್ರಯೋಗಕ್ಕೆ ಮುಂದಾದರೆ ಹಾಲಿ ಇರುವ ಹಲವು ಶಾಸಕರು ಟಿಕೆಟ್‌ ಕಳೆದುಕೊಳ್ಳುವುದು ಖಚಿತ. ಉತ್ತರ ಪ್ರದೇಶ ಮತ್ತು ಗುಜರಾತಿನಲ್ಲಿ ನಿಷ್ಕ್ರಿಯ, ಹಿರಿಯ ಮತ್ತು

ಬಿಜೆಪಿಯಲ್ಲಿ ಟಿಕೆಟ್‌ ತಳಮಳ: ಕರಾವಳಿಯ ಕೆಲವು ಶಾಸಕರಿಗೂ ಟಿಕೆಟ್‌ ಕೈ ತಪ್ಪುವ ಭೀತಿ Read More »

error: Content is protected !!
Scroll to Top