ಹಾವೇರಿಯಲ್ಲಿ ಕೋಮು ಗಲಭೆ : 20 ಮಂದಿ ವಶ

ಮೆರವಣಿಗೆ ವೇಳೆ ಕಲ್ಲುತೂರಾಟ; ಹಿಂಸಾಚಾರದಲ್ಲಿ ಹಲವರಿಗೆ ಗಾಯ ಹಾವೇರಿ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕೋಮು ಹಿಂಸಾಚಾರದ ಕಿಡಿ ಹತ್ತಿಕೊಂಡಿದೆ. ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದ್ದು, 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾ.9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆಯ ಮುಂದುವರಿಕೆ ಇದು ಎನ್ನಲಾಗಿದೆ. ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿರುವುದು ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ […]

ಹಾವೇರಿಯಲ್ಲಿ ಕೋಮು ಗಲಭೆ : 20 ಮಂದಿ ವಶ Read More »

ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು:  ಹರೀಶ್ ಶಾಸ್ತ್ರಿ

ಪುತ್ತೂರು :,ಶಿಕ್ಷಣ ವೃತ್ತಿಯು  ಮಕ್ಕಳನ್ನು ತಿದ್ದುವ ಒಂದು ಅಭೂತಪೂರ್ವ ವೇದಿಕೆಯಾಗಿದೆ. ಸಮಾಜವನ್ನು ತಿದ್ದಲು ಹಾಗೂ ಮಕ್ಕಳ ಜೀವನ ಸರಿಪಡಿಸಲು ಶಿಕ್ಷಕ ವೃತ್ತಿ ಒಂದು ಪ್ರಮುಖ ವೃತ್ತಿ. ಶಿಕ್ಷಕನಾದವನು ಮಕ್ಕಳಿಂದ ಏನನ್ನು ನಿರೀಕ್ಷಿಸಬಾರದು. ಅವರ ಮನೋಭಾವವನ್ನು ಅರ್ಥೈಸಿಕೊಂಡು ಅವರೊಂದಿಗೆ ಬೆರೆಯಬೇಕು ಎಂದು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ್ ಶಾಸ್ತ್ರಿ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ)ದ ಭವಿಷ್ ಘಟಕ ಹಾಗೂ ಐಕ್ಯೂಎಸಿ ಘಟಕಗಳ ಜಂಟಿ ಆಶ್ರಯದಲ್ಲಿ ನಡೆದ ’ನಾನು ಯಾಕೆ ಅಧ್ಯಾಪಕ ವೃತ್ತಿ ಆಯ್ದುಕೊಂಡೆ’

ಪುತ್ತೂರು: ದೇಶ ಕಟ್ಟುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು:  ಹರೀಶ್ ಶಾಸ್ತ್ರಿ Read More »

ಪುತ್ತೂರಿನಲ್ಲಿ 12 ಮಾದರಿ ಮತಗಟ್ಟೆಗಳು | ಮತದಾನದ ಪೂರ್ವಸಿದ್ಧತೆಗಳ ಬಗ್ಗೆ ವಿವರಿಸಿದ ಸಹಾಯಕ ಆಯುಕ್ತ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 12 ಬೂತುಗಳನ್ನು ಮಾದರಿ ಬೂತುಗಳೆಂದು ಗುರುತಿಸಲಾಗಿದ್ದು, ಚುನಾವಣೆಯ ದಿನ ವಿಶೇಷ ಅಲಂಕಾರ ಮಾಡಲಾಗುವುದು ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಚುನಾವಣೆಯಲ್ಲಿ ಕಡಿಮೆ ಮತದಾನವಾದ 12 ಬೂತುಗಳನ್ನು ವಿಶೇಷ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಆ ಮತಗಟ್ಟೆಗಳಲ್ಲಿ ಈ ಬಾರಿ ಹೆಚ್ಚಿನ ಮತದಾನ ಆಗುವ ನಿಟ್ಟಿನಲ್ಲಿ ಸಖಿ, ಯಕ್ಷಗಾನ, ಕಂಬಳ, ನೀಲತರಂಗ, ಪರಂಪರೆ, ಗೋ ಗ್ರೀನ್, ಯುವ, ವಿಕಲಚೇತನ ಎಂದು ಗುರುತಿಸಿ, ವಿಶೇಷ ಅಲಂಕಾರ ಮಾಡಲಾಗುವುದು

ಪುತ್ತೂರಿನಲ್ಲಿ 12 ಮಾದರಿ ಮತಗಟ್ಟೆಗಳು | ಮತದಾನದ ಪೂರ್ವಸಿದ್ಧತೆಗಳ ಬಗ್ಗೆ ವಿವರಿಸಿದ ಸಹಾಯಕ ಆಯುಕ್ತ Read More »

ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ

ದೆಹಲಿ: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಬ್ರಿಟನ್ ಭಾಷಣದಲ್ಲಿನ ರಾಹುಲ್ ಗಾಂಧಿ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕಾಂಗ್ರೆಸ್ ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಸಮರ್ಥನೆಗೆ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ನೆರವಿವಾಗಿ ಎಂದಿಗೂ ವಿದೇಶಗಳನ್ನು ಆಹ್ವಾನಿಸಿಲ್ಲ. ಅವರು ಸುಳ್ಳು ಆಧಾರಿತ, ತಪ್ಪು ಮಾಹಿತಿಯನ್ನೊಳಗೊಂಡ ಸಂಘಟಿತ ವೈಯಕ್ತಿಕ ದಾಳಿಗಳಿಗೆ ಗುರಿಯಾಗಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ನೀಡಿದ್ದ ಹೇಳಿಕೆ ಸಂಸತ್ ನಲ್ಲೂ ಗದ್ದಲ ಉಂಟುಮಾಡಿತ್ತು.

ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ Read More »

ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಬಾಲವನ ಅಂಗನವಾಡಿಗೆ ನೀರಿನ ಘಟಕ ಕೊಡುಗೆ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಶಿವರಾಮ ಕಾರಂತರ ಬಾಲವನ ಅಂಗನವಾಡಿ ಕಟ್ಟಡಕ್ಕೆ ಸಂಪೂರ್ಣ ಪೈ೦ಟ್ ಕೆಲಸ ಪೂರ್ತಿಗೊಳಿಸಿ, ಬಾಲವನ ಅಂಗನವಾಡಿಗೆ ಸಾವಿರ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಕೊಡುಗೆ ಯೋಜನೆಯನ್ನು ರೋಟರಿ ಜಿಲ್ಲೆ 3181 ವಲಯ 5ರ  ಅಸಿಸ್ಟೆ೦ಟ್ ಗವರ್ನರ್ ಎ. ಜಗಜೀವನ್ ದಾಸ್ ರೈ ಉದ್ಘಾಟಿಸಿದರು. ರೋಟರಿ ಸೆ೦ಟ್ರಲ್ ಅದ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿಗೆ ರೋಟರಿ ಮೂಲಕ ನೀರಿನ ಘಟಕ ಮತ್ತು ಸುಣ್ಣ ಬಣ್ಣ ಬಳಿಯಲು ಸಹಕರಿಸಿದ ನಿವೃತ್ತ ಉಪನ್ಯಾಸಕ

ರೋಟರಿ ಕ್ಲಬ್ ಪುತ್ತೂರು ಸೆ೦ಟ್ರಲಿನಿಂದ ಬಾಲವನ ಅಂಗನವಾಡಿಗೆ ನೀರಿನ ಘಟಕ ಕೊಡುಗೆ Read More »

ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿರೋಧ ಪಕ್ಷಗಳು ಇದನ್ನೇ ದೊಡ್ಡ ವಿಷಯವನ್ನಾಗಿಸಿಕೊಂಡು, ಬಿಜೆಪಿ ಮಾತ್ರವಲ್ಲ ಪ್ರಧಾನಿ ಮೇಲೂ ವಾಗ್ದಾಳಿ ನಡೆಸುತ್ತಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ವೇಳೆ ಪ್ರಧಾನಿ ಅವರನ್ನು ಸ್ವಾಗತಿಸಲು ರೌಡಿ ಶೀಟರ್‌ಗೆ ಅವಕಾಶ ನೀಡಿದ್ದಕ್ಕಾಗಿ ಕರ್ನಾಟಕ ಕಾಂಗ್ರೆಸ್

ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್ Read More »

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುತ್ತೂರು : ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಠದ ಶ್ರೀ ಸತ್ಯನಾರಾಯಣ ಗುಡಿಯಲ್ಲಿ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ನೇತೃತ್ವದಲ್ಲಿ ಪಂಚಗವ್ಯ ಪುಣ್ಯಾಹ, ಪುರಸ್ಸರ, ಕಲಶಾಭಿಷೇಕ, ಕಲಶ ಪ್ರತಿಷ್ಠೆ, 10.30 ರಿಂದ  ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಿತು. ಈ ಸಂದರರ್ಭದಲ್ಲಿ ಮಠದ ಟ್ರಸ್ಟಿಗಳಾದ

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿವೆ. ಚುನಾವಣೆಯ ದಿನಾಂಕಗಳು ಇನ್ನೂ ಪ್ರಕಟವಾಗದಿದ್ದರೂ, ಮೇ 2023 ರ ಮೊದಲು ನಡೆಯುವ ಸಾಧ್ಯತೆಗಳಿವೆ, ಈ ಕುರಿತು ಆತಂಕಗಳು ಎದುರಾಗಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ. ಚುನಾವಣೆ ವೇಳೆ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ಇಧರಿಂದ ಪರೀಕ್ಷೆಗಳಿಗೆ ಸಮಸ್ಯೆಗಳಾಗುತ್ತವೆ ಎಂಬ ಆತಂಕಗಳು ಶುರುವಾಗಿದೆ.ಡಿಸೆಂಬರ್ 2022 ರಲ್ಲಿ ಕೊನೆಯ ಬಾರಿಗೆ ಬೂತ್ ಮಟ್ಟದ ಅಧಿಕಾರಿಗಳಂತೆ 60,000 ಶಿಕ್ಷಕರನ್ನು ಚುನಾವಣಾ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ Read More »

ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಪುತ್ತೂರು : ನಗರದ  ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.  ಸಮಾರಂಭದಲ್ಲಿ ವಿದ್ಯಾಲಯದ ಹಿರಿಯ ಶಿಕ್ಷಕಿ ಹಾಗೂ ಉಪ ಪ್ರಾoಶುಪಾಲೆ ಸುಜನಿ ಬೋರ್ಕರ್ ರವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಸುಜನಿ ಬೋರ್ಕರ್, ಭಾರತೀಯ ಪರಂಪರೆಯಲ್ಲಿ ಸ್ತ್ರೀಯರಿಗೆ ಅಪಾರ ಗೌರವವಿದೆ. ಯತ್ರ ನಾರ್ಯಸ್ತು ಪೂಜ್ಯoತೆ ರಮಂತೆ ತತ್ರ ದೇವತಾ: ಎಂಬ ನುಡಿಯಂತೆ ಎಲ್ಲಿ ಸ್ತ್ರೀಯರನ್ನು ಪೂಜ್ಯ ಭಾವದಿಂದ ನೋಡುತ್ತಾರೋ,

ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ನವೋದಯ ಗುಂಪುಗಳು ಬಿಳಿ ವಸ್ತ್ರದಂತಿರಬೇಕು | ನವೋದಯ ಟ್ರಸ್ಟಿನ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಿಸಿ ನನ್ಯ ಅಚ್ಚುತ ಮೂಡೆತ್ತಾಯ

ಕಾವು: ಇಲ್ಲಿನ ನವೋದಯ ಒಕ್ಕೂಟದ ಎಲ್ಲಾ ಗುಂಪುಗಳ ಪುರುಷ ಸದಸ್ಯರಿಗೆ ಮಂಗಳೂರು ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಂಗಣದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಸಮವಸ್ತ್ರ ವಿತರಿಸಿ ಮಾತನಾಡಿ, ಎಲ್ಲಾ ಗುಂಪುಗಳು ಪಾರದರ್ಶಕವಾಗಿ ಹಣಕಾಸಿನ ವ್ಯವಹಾರ ಮಾಡುತ್ತಾ ಸ್ವಾವಲಂಬಿಯ ಕಡೆ ಬರಬೇಕು. ಒಂದೂ ಕಲೆಯಿಲ್ಲದ ಬಿಳಿ ವಸ್ತ್ರವೂ ಹೇಗೆ ಶುಭ್ರತೆಯನ್ನು ತೋರಿಸುತ್ತದೆಯೋ ಹಾಗೆ ನವೋದಯ

ನವೋದಯ ಗುಂಪುಗಳು ಬಿಳಿ ವಸ್ತ್ರದಂತಿರಬೇಕು | ನವೋದಯ ಟ್ರಸ್ಟಿನ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಿಸಿ ನನ್ಯ ಅಚ್ಚುತ ಮೂಡೆತ್ತಾಯ Read More »

error: Content is protected !!
Scroll to Top