ಹಾವೇರಿಯಲ್ಲಿ ಕೋಮು ಗಲಭೆ : 20 ಮಂದಿ ವಶ
ಮೆರವಣಿಗೆ ವೇಳೆ ಕಲ್ಲುತೂರಾಟ; ಹಿಂಸಾಚಾರದಲ್ಲಿ ಹಲವರಿಗೆ ಗಾಯ ಹಾವೇರಿ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕೋಮು ಹಿಂಸಾಚಾರದ ಕಿಡಿ ಹತ್ತಿಕೊಂಡಿದೆ. ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿ ವೇಳೆ ಗಲಾಟೆ ನಡೆದಿದ್ದು, 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾ.9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆಯ ಮುಂದುವರಿಕೆ ಇದು ಎನ್ನಲಾಗಿದೆ. ಬೈಕ್ ರ್ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿರುವುದು ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್ನಲ್ಲಿ ನಡೆಯುತ್ತಿದ್ದ […]
ಹಾವೇರಿಯಲ್ಲಿ ಕೋಮು ಗಲಭೆ : 20 ಮಂದಿ ವಶ Read More »










