ಮಾಸಾಶನ ಫಲಾನುಭವಿಗಳಿಗೆ ಮಾಹಿತಿ, ಕಾರ್ಯಾಗಾರ | ಫಿಲೋಮಿನಾದ ಎಂ.ಎಸ್.ಡಬ್ಲ್ಯೂ, ವಿಕಲಚೇತನರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರ್ಯಾಪು ಗ್ರಾಪಂ ಆಯೋಜನೆ

ಪುತ್ತೂರು: ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಮಾಹಿತಿ ಮತ್ತು ಕಾರ್ಯಾಗಾರ ಸಭೆ ಆರ್ಯಾಪು ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಂಗಳೂರು, ಆರ್ಯಾಪು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಮನಸ್ವಿನಿ, ವಿಧವಾ ವೇತನದ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, […]

ಮಾಸಾಶನ ಫಲಾನುಭವಿಗಳಿಗೆ ಮಾಹಿತಿ, ಕಾರ್ಯಾಗಾರ | ಫಿಲೋಮಿನಾದ ಎಂ.ಎಸ್.ಡಬ್ಲ್ಯೂ, ವಿಕಲಚೇತನರ-ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರ್ಯಾಪು ಗ್ರಾಪಂ ಆಯೋಜನೆ Read More »

ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೆಹಲಿ: 1984ರ ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅಮೆರಿಕ ಮೂಲದ ಯೂನಿಯನ್ ಕಾರ್ಬೈಡ್ ಕಾರ್ಪೊರೇಶನ್‌ನಿಂದ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಜಸ್ಟಿಸ್ ಸಂಜಯ್ ಕಿಶನ್ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಇತ್ಯರ್ಥದ ಎರಡು ದಶಕಗಳ ನಂತರ ಈ ಸಮಸ್ಯೆಯನ್ನು ತರಲು ಕೇಂದ್ರದಿಂದ ಯಾವುದೇ ತರ್ಕವಿಲ್ಲ ಎಂದು ಹೇಳಿದೆ. ಸಂತ್ರಸ್ತರಿಗಾಗಿ ಆರ್‌ಬಿಐ ಬಳಿ ಇರುವ 50 ಕೋಟಿ ರೂಪಾಯಿಯನ್ನು ಸಂತ್ರಸ್ತರ ಬಾಕಿ ಇರುವ ಕ್ಲೈಮ್‌ಗಳನ್ನು ಪೂರೈಸಲು ಯೂನಿಯನ್

ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಂಗಳೂರು: ಮಾ. 13 ರ ರಾತ್ರಿ ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಇದು ಎರಡು ತಿಂಗಳಲ್ಲಿ ಪತ್ತೆಯಾದ ಈ ಮಾದರಿಯ ಮೂರನೇ ಪ್ರಕರಣ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯರನ್ನು ಹತ್ತ್ಯೆ ಮಾಡುವ ಸೀರಿಯಲ್‌ ಕಿಲ್ಲರ್‌ ಇದ್ದಾನೆಯೇ ಎನ್ನುವ ಅನುಮಾನ ಕಾಡತೊಡಗಿದೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಬಳಿ ಡ್ರಮ್‌ ಹಾಗೂ ಚೀಲಗಳಲ್ಲಿ ಮಹಿಳೆಯರ ಶವಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಮತ್ತೊಂದು ಮಹಿಳೆಯ ಶವ

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »

ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ಬಿಂಬದ ಮೇಲೆ ಮೀನ ಸಂಕ್ರಮಣದ ಸೂರ್ಯರಶ್ಮಿ ಸ್ಪರ್ಶ | ಕಣ್ತುಂಬಿಕೊಂಡ ಹಲವಾರು ಭಕ್ತರು

ಪುತ್ತೂರು: ಪ್ರತಿ ವರ್ಷ ಮೀನ ಸಂಕ್ರಮಣದಂದು ವಿಶೇಷವಾಗಿ ಮುಂಜಾನೆಯ ವೇಳೆ ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಶಿಸುತ್ತಿರುವ ರಾಜ್ಯದ ಏಕೈಕ ದೇವಸ್ಥಾನ ಎಂದು ಪ್ರಸಿದ್ಧಿ ಪಡೆದಿರುವ, ಇಲ್ಲಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮಂಗಳವಾರದ  ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು. ಪ್ರಾತಃಕಾಲ ಶ್ರೀಮಹಾಲಿಂಗೇಶ್ವರ ಭಜಕ ವೃಂದದವರಿಂದ ಭಜನೆ, ಶ್ರೀಕೃಷ್ಣ ಉಪಾಧ್ಯಾಯರವರಿಂದ ವೇದ ಮಂತ್ರ ಘೋಷ ನೆರವೇರಿತು. ಬೆಳಿಗ್ಗೆ 7ಗಂಟೆಯಿಂದ 7.30ರ ಸಮಯದಲ್ಲಿ ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ

ಲಕ್ಷ್ಮೀದೇವಿ ಬೆಟ್ಟ ಶ್ರೀ ಮಹಾಲಕ್ಷ್ಮೀ ಬಿಂಬದ ಮೇಲೆ ಮೀನ ಸಂಕ್ರಮಣದ ಸೂರ್ಯರಶ್ಮಿ ಸ್ಪರ್ಶ | ಕಣ್ತುಂಬಿಕೊಂಡ ಹಲವಾರು ಭಕ್ತರು Read More »

ಆಝಾನ್‌ ವಿವಾದ : ಈಶ್ವರಪ್ಪ ಸಮರ್ಥನೆ

ಜನಸಾಮಾನ್ಯರ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಸ್ಪಷ್ಟನೆ ಮಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಜಾನ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾನು ಸಾಮಾನ್ಯ ಜನರ ಭಾವನೆಗಳನ್ನು ವ್ಯಕ್ತಪಡಿಸಿದ್ದಾಗಿ ಹೇಳಿದ್ದಾರೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಜಾನ್ ಕೇಳಿದಾಗ ತೊಂದರೆಯಾಗುತ್ತದೆ. ಯಾವುದೇ ಧರ್ಮವನ್ನು ಖಂಡಿಸುವ ಉದ್ದೇಶವಿಲ್ಲ. ಆದರೆ ಯಾರಾದರೂ ಸಾಮಾನ್ಯ ಜನರ ಭಾವನೆಗಳಿಗೆ ಧ್ವನಿ ನೀಡಬೇಕು. ಇದು ಧರ್ಮವನ್ನು ಖಂಡಿಸುವುದಲ್ಲ ಎಂದು ಹೇಳಿದ್ದಾರೆ.ಮಂಗಳೂರಿನ ಕಾವೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಸಮಾವೇಶದ ವೇಳೆ ಆಝಾನ್‌ ಮೊಳಗಿದಾಗ

ಆಝಾನ್‌ ವಿವಾದ : ಈಶ್ವರಪ್ಪ ಸಮರ್ಥನೆ Read More »

13 ಕೆಜಿ ಗಾಂಜಾ ವಶ : ಇಬ್ಬರ ಬಂಧನ

ಮಂಗಳೂರು : ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 13 ಕೆ ಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ. ಶನಿವಾರ ಸಂಜೆ ವೇಳೆ ಕಂಕನಾಡಿ ರೈಲ್ವೆ ಸ್ಟೇಷನ್‌ನ ಅಳಪೆ ಪರಿಸರದಲ್ಲಿ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ್ದ ಪಾಣೆಮಂಗಳೂರಿನ ಅಬ್ದುಲ್ ಸಾಧಿಕ್ (35), ಮತ್ತು

13 ಕೆಜಿ ಗಾಂಜಾ ವಶ : ಇಬ್ಬರ ಬಂಧನ Read More »

ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ 11 ಮೆಡಿಕಲ್‌ ಕಾಲೇಜು ಸ್ಥಾಪನೆ

ಬೆಂಗಳೂರು : ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ (PPP) ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿ ರಾಜ್ಯದಲ್ಲಿ 11 ಮೆಡಿಕಲ್​ ಕಾಲೇಜುಸ್ಥಾಪನೆಗೆ ಸರಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಉಡುಪಿ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಮತ್ತು ರಾಮನಗರದಲ್ಲಿ ಪ್ರಾರಂಭವಾಗಲಿವೆ. ರಾಜ್ಯ ಸರ್ಕಾರ ಈಗಾಗಲೆ ಎರಡು ವೈದ್ಯಕೀಯ ಕಾಲೇಜುಗಳಿಗಾಗಿ ನಿವೇಶನ ಹಂಚಿಕೆ ಮತ್ತು ಇತರ ಪ್ರಕ್ರಿಯೆಗಳನ್ನು ಮುಗಿಸಿದೆ. ಈ ಎರಡು ವೈದ್ಯಕೀಯ ಕಾಲೇಜುಗಳು 2024-25ರ ವೇಳೆಗೆ ಬೆಂಗಳೂರು ಗ್ರಾಮಾಂತರ ಮತ್ತು ದಾವಣಗೆರೆಯಲ್ಲಿ

ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ 11 ಮೆಡಿಕಲ್‌ ಕಾಲೇಜು ಸ್ಥಾಪನೆ Read More »

ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ನನ್ನ ಮೇಲೆ ಐಟಿ, ಇ.ಡಿ. ದಾಳಿ ನಡೆಯಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಾರಣ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಡಿಕೆಶಿ, ದೇವೇಗೌಡ ಮತ್ತು ಕುಮಾರಸ್ವಾಮಿ ಹಣ, ಆಸ್ತಿ ಮಾಡಿಲ್ವಾ? ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಇವೆಲ್ಲಾ ಅವರಿಗೆ ನೆನಪಾಗುತ್ತಿಲ್ಲ. ಧರ್ಮಸಿಂಗ್‌ ಮುಖ್ಯಮಂತ್ರಿ ಆಗಿದ್ದಾಗ ನನ್ನನ್ನು ಸಂಪುಟದಿಂದ ಹೊರಗಿಡಲು ಜೆಡಿಎಸ್‌ ವರಿಷ್ಠರೇ ಕಾರಣ. ದೇವೇಗೌಡರು ಪ್ರಧಾನಿಯಾದ ವೇಳೆ ಜೆಡಿಎಸ್‌ ಪಕ್ಷದಿಂದ

ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್‌ ಆರೋಪ Read More »

ಭಾರಿ ಉಷ್ಣತೆಯಿಂದ ಈ ವರ್ಷ ಬೇಗ ಶುರುವಾಗಲಿದೆ ಮಳೆಗಾಲ

ಬೆಂಗಳೂರು : ಈ ಬೇಸಿಗೆಯ ಆರಂಭದಲ್ಲೇ ಅನುಭವಕ್ಕೆ ಬರುತ್ತಿರುವ ವಿಪರೀತ ಸೆಖೆಗೂ ಮುಂದಿನ ಮಳೆಗಾಲಕ್ಕೂ ನಂಟು ಇದೆ ಎನ್ನುತ್ತಾರೆ ಹವಾಮಾನ ತಜ್ಞರು. ಉಷ್ಣತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ವಿಪರೀತ ಉಷ್ಣತೆಯ ಪರಿಣಾಮವಾಗಿ ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು

ಭಾರಿ ಉಷ್ಣತೆಯಿಂದ ಈ ವರ್ಷ ಬೇಗ ಶುರುವಾಗಲಿದೆ ಮಳೆಗಾಲ Read More »

ಮಧುರವಾಣಿಯ ಸೃಷ್ಟಿಕರ್ತ ಕೀರವಾಣಿ – ಈಗ ಸ್ವರ್ಗಕ್ಕೆ ಒಂದೇ ಗೇಣು

ಭಾರತಕ್ಕೆ ಒಲಿದ ಜಾಗತಿಕ ಮಟ್ಟದ ಅಕಾಡೆಮಿ ಪ್ರಶಸ್ತಿ ನೀವು ಈ ವಿಕ್ಟರಿಯನ್ನು ಹೇಗೆ ಬೇಕಾದರೂ ಕರೆಯಬಹುದು. ಇದನ್ನು ಭಾರತೀಯ ಸಿನೆಮಾದ ವಿಜಯ ಅನ್ನುವವರೂ ಇದ್ದಾರೆ. ದಕ್ಷಿಣ ಭಾರತದ ವಿಜಯ, ತೆಲುಗು ಸಿನೆಮಾರಂಗದ ವಿಜಯ, ಕೀರವಾಣಿ ಗೆಲುವು, ರಾಜಮೌಳಿ ಗೆಲುವು…ನೀವು ಹೇಗೆ ಬೇಕಾದರೂ ಕರೆಯಬಹುದು. ಆದರೆ ಅಮೆರಿಕದ ಲಾಸ್ ಏಂಜಲೀಸ್ ನಗರದ ವೈಭವೋಪೇತವಾದ ಸಭಾಂಗಣದಲ್ಲಿ ನಾಟು ನಾಟು…ಹಾಡು ಸಮುದ್ರದ ಅಲೆಗಳನ್ನು ಸೃಷ್ಟಿ ಮಾಡಿದ್ದು ಸುಳ್ಳಲ್ಲ. ಇದು ಅಂತಿಮವಾಗಿ ಭಾರತೀಯ ಸಿನಿಮಾ ರಂಗದ ಗೆಲುವು ಎಂಬ ಷರಾ ಬರೆದು ಭಾರತೀಯರು

ಮಧುರವಾಣಿಯ ಸೃಷ್ಟಿಕರ್ತ ಕೀರವಾಣಿ – ಈಗ ಸ್ವರ್ಗಕ್ಕೆ ಒಂದೇ ಗೇಣು Read More »

error: Content is protected !!
Scroll to Top