ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣೆ

ಪುತ್ತೂರು: ಕಾವು: ನವೋದಯ ಒಕ್ಕೂಟದ  ಎಲ್ಲಾ ಗುಂಪುಗಳ ಪುರುಷ ಸದಸ್ಯರಿಗೆ ಮಂಗಳೂರು ನವೋದಯ ಟ್ರಸ್ಟ್  ವತಿಯಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಂಗಣದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡತ್ತಾಯ ಸಮವಸ್ತ್ರ ವಿತರಿಸಿ ಮಾತನಾಡಿ, ಎಲ್ಲಾ ಗುಂಪುಗಳು ಪಾರದರ್ಶಕವಾಗಿ ಹಣಕಾಸಿನ ವ್ಯವಹಾರ ಮಾಡುವ ಮೂಲಕ ಸ್ವಾವಲಂಬಿಯ ಕಡೆ ಬರಬೇಕು. ಒಂದೂ ಕಲೆಯಿಲ್ಲದ ಬಿಳಿ ವಸ್ತ್ರವೂ ಹೇಗೆ ಶುಭ್ರತೆಯನ್ನು ತೋರಿಸುತ್ತದೆಯೋ ಹಾಗೆ […]

ನವೋದಯ ಟ್ರಸ್ಟ್ ವತಿಯಿಂದ ಸಮವಸ್ತ್ರ ವಿತರಣೆ Read More »

ತಾಯಂದಿರಿಂದ ಉತ್ತಮ ಸಮಾಜ ನಿರ್ಮಾಣ | ರೋಟರಿ, ಇನ್ನರ್‌ವೀಲ್ ಕ್ಲಬ್‌ನಿಂದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಶಾಲಿನಿ ಆತ್ಮಭೂಷಣ್

ಪುತ್ತೂರು: ಉತ್ತಮ ಸಮಾಜ ನಿರ್ಮಾಣದಲ್ಲಿ ತಾಯಂದಿರ ಪಾತ್ರ ಮಹತ್ವವಾದದ್ದು, ಇದಕ್ಕಾಗಿ ತಾಯಂದಿರು ಪಣ ತೊಡಬೇಕು ಎಂದು ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರದ ನೃತ್ಯಗುರು ಶಾಲಿನಿ ಆತ್ಮಭೂಷಣ್ ಹೇಳಿದರು. ರೋಟರಿ ಕ್ಲಬ್ ಪುತ್ತೂರು, ಇನ್ನರ್‌ವೀಲ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಇಲ್ಲಿನ ಎಪಿಎಂಸಿ ರಸ್ತೆಯ ಸಾಯ ಎಂಟರ್‌ಪ್ರೈಸಸ್ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಹಿಳಾ ದಿನಾಚರಣೆ ಕೇವಲ ಒಂದೇ ದಿನಕ್ಕೆ ಸೀಮಿತವಾಗಬಾರದು. ಸಮಾಜದಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಮಹಿಳೆಯರಿಗೆ ನಿತ್ಯವೂ ಮಹಿಳಾ ದಿನಾಚರಣೆಯೇ ಆಗಿರುತ್ತದೆ.

ತಾಯಂದಿರಿಂದ ಉತ್ತಮ ಸಮಾಜ ನಿರ್ಮಾಣ | ರೋಟರಿ, ಇನ್ನರ್‌ವೀಲ್ ಕ್ಲಬ್‌ನಿಂದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಶಾಲಿನಿ ಆತ್ಮಭೂಷಣ್ Read More »

ಬೆಟ್ಟಂಪಾಡಿ ಕಾಲೇಜು ಎನ್‍ ಎಸ್‍ ಎಸ್‍ ಶಿಬಿರ | ಉಚಿತ ಕಣ್ಣಿನ ತಪಾಸಣಾ ಶಿಬಿರ

ಪುತ್ತೂರು: ಬೆಟ್ಟಂಪಾಡಿ ಕಾಲೇಜಿನ ಎನ್ ಎಸ್ ಎಸ್ ಶಿಬಿರದ ಅಂಗವಾಗಿ ಮುಂಡೂರು ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ  ನಡೆಯಿತು. ಮುಂಡೂರು ಸ ಹಿ ಪ್ರಾ ಶಾಲೆ,, ಪುತ್ತೂರಿನ ವಿಷನ್ ಐ ಕೇರ್ ಆಪ್ಟಿಕಲ್ಸ್ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ನಡೆದ ಶಿಬಿರವನ್ನು ಸ್ವರ್ಗ ಸ್ವಾಮಿ ವಿವೇಕಾನಂದ  ಎ ಯು ಪಿ ಶಾಲೆ ನಿವೃತ್ತ ಮುಖ್ಯ ಶಿಕ್ಷಕ ರಾಮಯ್ಯ ರೈ ನುಳಿಯಾಲು  ಉದ್ಘಾಟಿಸಿದರು . ಡಾ.ಸುಜನ್ ರಾಜ್ ,ಭವ್ಯ ಕುಮಾರಿ ಮತ್ತು ಪೂಜಾ ಇವರು ತಪಾಸಣೆಯನ್ನು ನಡೆಸಿದರು. ಶಾಲಾ

ಬೆಟ್ಟಂಪಾಡಿ ಕಾಲೇಜು ಎನ್‍ ಎಸ್‍ ಎಸ್‍ ಶಿಬಿರ | ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಕಲ್ಲಾರೆ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ ಸಮಾರಂಭ | ಆಶೀರ್ವಚನ ನೀಡಿದ ಎಡನೀರು ಸ್ವಾಮೀಜಿ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹೊದಿಸಿದ ಹಿತ್ತಾಳೆಯ ಹೊದಿಕೆ ಸಮರ್ಪಣಾ ಸಮಾರಂಭ ಮಾರ್ಚ್ 13ರಂದು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಆಶೀರ್ವಚನ ನೀಡುತ್ತಾ, ಧಾರ್ಮಿಕ ಕೇಂದ್ರಗಳು ಸಮಾಜದ ಶ್ರದ್ಧಾ ಕೇಂದ್ರಗಳು. ಸಮಾಜದ ವಿಕಸನದಲ್ಲಿ ಇಂತಹ ಕೇಂದ್ರಗಳ ಪಾತ್ರ ಪ್ರಮುಖವಾದುದು. ಆದ್ದರಿಂದ ಭಕ್ತರು ಇಂತಹ ಕೇಂದ್ರಗಳಿಗೆ ತಮ್ಮ ಸೇವೆಯನ್ನು ಸಲ್ಲಿಸುವುದು ಅಗತ್ಯ ಎಂದರು. ಸಂಸ್ಕಾರ, ಸಂಸ್ಕೃತಿ ಬೆಳೆಯಬೇಕು: ಶಾಸಕ ಮಠಂದೂರು ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು

ಕಲ್ಲಾರೆ ಮಠದ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆ ಸಮಾರಂಭ | ಆಶೀರ್ವಚನ ನೀಡಿದ ಎಡನೀರು ಸ್ವಾಮೀಜಿ Read More »

ಆಸ್ಕರ್ ವಿಜೇತೆ ಮಲೇಷ್ಯಾ ಮೂಲದ ಮಿಚೆಲ್ ಯೋಹ್ ಗೆ ಭಾರತದೊಂದಿಗೆ ಇದೆ ವಿಶೇಷ ನಂಟು

ಮಲೇಷ್ಯಾ ಸಂಜಾತ, ಆಸ್ಕರ್ ಪ್ರಶಸ್ತಿ ಗೆದ್ದ ಮಿಚೆಲ್ ಯೋಹ್, ಬಹುಮುಖಿ ಕಾರ್ಯಕ್ಷಮತೆ ವಿಭಾಗದಲ್ಲಿ ಅತ್ಯುತ್ತಮ ನಟಿಯರಿಗೆ ನೀಡಲಾಗುವ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಏಷ್ಯನ್ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಆಕೆ 2015 ರ ಏಪ್ರಿಲ್ ತಿಂಗಳಲ್ಲಿ ನೇಪಾಳಕ್ಕೆ ಭೇಟಿ ನೀಡಿದ್ದಾಗ ಅಲ್ಲಿ ಸಂಭವಿಸಿದ್ದ ಭೀಕರ ಭೂಕಂಪದಲ್ಲಿ ಸಿಲುಕಿಕೊಂಡಿದ್ದರು. ಜೇಮ್ಸ್ ಬಾಂಡ್ ಸಿನಿಮಾ Tomorrow Never Dies’ and ‘Crouching Tiger, Hidden Dragon ನಿಂದ ಖ್ಯಾತಿ ಪಡೆದಿರುವ ಮಿಚೆಲ್ ಯೋಹ್, ಅತ್ಯುತ್ತಮ ನಟಿಗಾಗಿ ಅಕಾಡೆಮಿ ಪ್ರಶಸ್ತಿಯನ್ನು

ಆಸ್ಕರ್ ವಿಜೇತೆ ಮಲೇಷ್ಯಾ ಮೂಲದ ಮಿಚೆಲ್ ಯೋಹ್ ಗೆ ಭಾರತದೊಂದಿಗೆ ಇದೆ ವಿಶೇಷ ನಂಟು Read More »

ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ಕೆ.ಎಸ್.ಆರ್.ಟಿ.ಸಿ.ಯಲ್ಲಿ ತಾತ್ಕಾಲಿಕ ನೆಲೆಯ ಚಾಲಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವಯೋಮಾನದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಡಿಎಲ್ ಪ್ರತಿ, ಬ್ಯಾಡ್ಜ್, ಎಸ್.ಎಸ್.ಎಲ್.ಸಿ.ಗಿಂತ ಹೆಚ್ಚಿನ ವಿದ್ಯಾಭ್ಯಾಸ, ಮೆಡಿಕಲ್ ಫಿಟ್ನೆಸ್ ಹೊಂದಿರಬೇಕು. ಅರ್ಜಿಯ ಜೊತೆಗೆ ಆಧಾರ್ ಕಾರ್ಡ್, 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಸಲ್ಲಿಸಬೇಕು. ಮಾಹಿತಿಗೆ ಸಂಪರ್ಕಿಸಿ: 7204977721, 8904877721, 08251-200721

ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ Read More »

ಪಟ್ಟಾ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆಯಿಂದ ತೊಂದರೆ  | ಸಮಸ್ಯೆ ಪರಿಹರಿಸುವಂತೆ ಜಿಲ್ಲಾ ರೈತ ಸಂಘ ಹಸಿರು ಸೇನೆಯಿಂದ ಆಗ್ರಹ

ಪುತ್ತೂರು:  ಪುಣಚ ಗ್ರಾಮದಲ್ಲಿರುವ ಕೃಷಿಕರು ಹಲವು ದಶಕಗಳಿಂದ ಅನುಭೋಗ ಮಾಡುತ್ತಿರುವ ಪಟ್ಟಾ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆಯವರು ತೊಂದರೆ ನೀಡುತ್ತಿದ್ದು, ಈ ಸಮಸ್ಯೆಯನ್ನು ತಕ್ಷಣ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಸರಿಪಡಿಸಬೇಕು ಎಂದು ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಘಟಕ ಆಗ್ರಹಿಸಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ್, ಈ ಭಾಗದ ಸುಮಾರು 7-8 ನಕುಟುಂಬಗಳು ತಮ್ಮ ವರ್ಗ ಜಾಗದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲು 1968 ರಿಂದಲೇ ಅರಣ್ಯ ಇಲಾಖೆಯಿಂದ

ಪಟ್ಟಾ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆಯಿಂದ ತೊಂದರೆ  | ಸಮಸ್ಯೆ ಪರಿಹರಿಸುವಂತೆ ಜಿಲ್ಲಾ ರೈತ ಸಂಘ ಹಸಿರು ಸೇನೆಯಿಂದ ಆಗ್ರಹ Read More »

ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ಕೆ.ಎಸ್.ಆರ್.ಟಿ.ಸಿ.ಯಲ್ಲಿ ತಾತ್ಕಾಲಿಕ ನೆಲೆಯ ಚಾಲಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ವಯೋಮಾನದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಡಿಎಲ್ ಪ್ರತಿ, ಬ್ಯಾಡ್ಜ್, ಎಸ್.ಎಸ್.ಎಲ್.ಸಿ.ಗಿಂತ ಹೆಚ್ಚಿನ ವಿದ್ಯಾಭ್ಯಾಸ, ಮೆಡಿಕಲ್ ಫಿಟ್ನೆಸ್ ಹೊಂದಿರಬೇಕು. ಅರ್ಜಿಯ ಜೊತೆಗೆ ಆಧಾರ್ ಕಾರ್ಡ್, 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಸಲ್ಲಿಸಬೇಕು. ಮಾಹಿತಿಗೆ ಸಂಪರ್ಕಿಸಿ: 7204977721, 8904877721, 08251-200721

ಕೆ.ಎಸ್.ಆರ್.ಟಿ.ಸಿ.ಯಲ್ಲಿ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ Read More »

ರೋಟರಿ ಜಲಸಿರಿ ಯೋಜನೆ  | ನಿಡ್ಪಳ್ಳಿ ಶ್ರೀ ಶಾಂತಾದುರ್ಗ ದೇವಸ್ಥಾನಕ್ಕೆ ಕುಡಿಯುವ ನೀರಿನ ಘಟಕ ಕೊಡುಗೆ

ಪುತ್ತೂರು: ಪಾಣಾಜೆ ಗ್ರಾಮದ ನಿಡ್ಪಳ್ಳಿ ಶ್ರೀಶಾಂತಾದುರ್ಗ ದೇವಸ್ಥಾನಕ್ಕೆ ರೋಟರಿ ಕ್ಲಬ್ ಪುತ್ತೂರು ಯುವದ ವಲಯ ಸೇನಾನಿ ಡಾ|ಹರ್ಷ ಕುಮಾರ್ ರೈ ಮಾಡಾವುರವರು ರೋಟರಿ ಜಲಸಿರಿ ಯೋಜನೆಗೆ ಪೂರಕವಾಗಿ ಸಾರ್ವಜನಿಕ ಉದ್ದೇಶಕ್ಕೆ ಕುಡಿಯುವ ನೀರಿನ ಘಟಕವನ್ನು ಸಮರ್ಪಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಕುಮಾರ ನರಸಿಂಹ ಭಟ್, ಪ್ರಧಾನ ಅರ್ಚಕ ನವೀನ್ ಹೆಬ್ಬಾರ್, ಸುನಿಲ್ ಕುಮಾರ್ ರೈ ಕೊಪ್ಪಳ, ವಿಶ್ವೇಶ್ವರ ಭಟ್ ಮತ್ತು ಸಚಿತ್ ಕುಮಾರ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು. ರೋಟರಿ ಜಿಲ್ಲಾ ಗವರ್ನರ್ ಶ್ಲಾಘನೆ: ಪ್ರಸ್ತುತ

ರೋಟರಿ ಜಲಸಿರಿ ಯೋಜನೆ  | ನಿಡ್ಪಳ್ಳಿ ಶ್ರೀ ಶಾಂತಾದುರ್ಗ ದೇವಸ್ಥಾನಕ್ಕೆ ಕುಡಿಯುವ ನೀರಿನ ಘಟಕ ಕೊಡುಗೆ Read More »

ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ಸೆಬಿ ತನಿಖೆ: ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ

ದೆಹಲಿ: ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ನಿಯಂತ್ರಕ ಸಂಸ್ಥೆ ಸೆಬೆ ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದೆ.ಜನವರಿ 24 ಮತ್ತು ಮಾರ್ಚ್ 1 ರ ನಡುವೆ ಅದಾನಿ ಸಮೂಹ ಸಂಸ್ಥೆಗಳ ಷೇರು ಮೌಲ್ಯಗಳು ಮಾರುಕಟ್ಟೆಯಲ್ಲಿ ಶೇ.60 ರಷ್ಟು ಕುಸಿತ ಕಂಡಿರುವ ಆರೋಪವಿದೆ. ಈ ಕಂಪನಿಗಳ ಷೇರುಗಳಲ್ಲಿನ ಏರಿಳಿತವು ವ್ಯವಸ್ಥಿತ ಮಟ್ಟದಲ್ಲಿ ಯಾವುದೇ ಮಹತ್ವದ ಪರಿಣಾಮ ಬೀರಿಲ್ಲ, ಇದೇ ಅವಧಿಯಲ್ಲಿ ನಿಫ್ಟಿ 50 ಶೇ.4.5ರಷ್ಟು ಕುಸಿದಿದೆ ಎಂದು ಹಣಕಾಸು ಖಾತೆ

ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ಸೆಬಿ ತನಿಖೆ: ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ Read More »

error: Content is protected !!
Scroll to Top