10 Greatest Casinos In Algunas Vegas Casinos On Vegas Stri

10 Greatest Casinos In Algunas Vegas Casinos On Vegas Strip Las Vegas Casinos Where To Be Able To Game And Gamble In Sin City Content Luxor Casino Best Casinos For Blackjack The 5 Best Algunas Vegas Casinos Within The Strip Aria Resort & Casino The Best Internet Casinos You’ll Find Inside Vegas Ellis Tropical Isle […]

10 Greatest Casinos In Algunas Vegas Casinos On Vegas Stri Read More »

ನಾಳೆ (ಮೇ1) : ಕಾರ್ಮಿಕ ದಿನಾಚರಣೆ, ಮತದಾರರ ಸ್ವಯಂ ಜಾಗೃತಿ ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ

ಮುಡಿಪು : ಮುಡಿಪು ಜನ ಶಿಕ್ಷಣ ಟ್ರಸ್ಟ್ ನಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಮತ್ತು ಮತದಾರರ ಸ್ವಯಂ ಜಾಗೃತಿ, ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ ಮೇ1 ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 10.30 ರಿಂದ 11.30 ರ ತನಕ ಕಾರ್ಯಕ್ರಮ ನಡೆಯಲಿದೆ. ಕಾಯಕ ಯೋಗಿಗಳ ಬದುಕಿಗೆ ಬೆಳಕು ಚೆಲ್ಲುವ,, ಪ್ರಜಾಪ್ರಭುತ್ವದಲ್ಲಿ ಮತದಾರನ ಪಾತ್ರ, ಸ್ವಚ್ಛ-ಸಂಪೂರ್ಣ ಮತದಾನದ ಮಹತ್ವದ ಸಂದೇಶ ಸಾರುವ ಈ ಕಾರ್ಯಕ್ರಮದಲ್ಲಿ ನುಡಿ ಮತ್ತುಗಳು, ಶಕ್ತಿವಾಣಿಗಳು,ಕವನ,ನೃತ್ಯ ಪ್ರಸ್ತುತಿಯಿದೆ. ಜಾಗೃತ ಮತದಾರರು, ಮತದಾರರ ಜಾಗೃತಿ ವೇದಿಕೆ ಸದಸ್ಯರು,

ನಾಳೆ (ಮೇ1) : ಕಾರ್ಮಿಕ ದಿನಾಚರಣೆ, ಮತದಾರರ ಸ್ವಯಂ ಜಾಗೃತಿ ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ Read More »

ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಕೆ. ಶ್ರೀಧರ್ ಆಚಾರ್ಯ ಅಧ್ಯಕ್ಷ, ಆನಂದ ಆಚಾರ್ಯ ಕಾರ್ಯದರ್ಶಿ

ಪುತ್ತೂರು: ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಅಧ್ಯಕ್ಷ ಜಗದೀಶ್ ಎಸ್.ಎನ್. ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ವಿಶ್ವಕರ್ಮ ಯುವ ಸಮಾಜದ ಮಾಜಿ ಅಧ್ಯಕ್ಷ, ಪುತ್ತೂರು ರೋಟರಿ ಕ್ಲಬ್ ಸದಸ್ಯ, ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಸಭಾಪತಿ, ಕೋರ್ಟ್ ರಸ್ತೆಯಲ್ಲಿರುವ ಐಶ್ವರ್ಯ ಜ್ಯುವೆಲ್ಲರ್ಸ್ ಮಾಲಕ ಶ್ರೀಧರ ಆಚಾರ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಘದ ಸ್ಥಳ ದಾನಿ ಅಣ್ಣಿ ಆಚಾರ್ಯ, ಎಸ್. ಭುಜಂಗ ಆಚಾರ್ಯ, ಕಾರ್ಯದರ್ಶಿಯಾಗಿ  ಮಂಗಳೂರು

ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಕೆ. ಶ್ರೀಧರ್ ಆಚಾರ್ಯ ಅಧ್ಯಕ್ಷ, ಆನಂದ ಆಚಾರ್ಯ ಕಾರ್ಯದರ್ಶಿ Read More »

ಕ್ಯಾಂಪ್ಕೋ ನಿವೃತ್ತ ಡೆಪ್ಯೂಟಿ ಮೆನೇಜರ್ ಉಷಾ ಅವರಿಗೆ ಬೀಳ್ಕೊಡುಗೆ

ಪುತ್ತೂರು: ಕ್ಯಾಂಪ್ಕೋ ದಲ್ಲಿ 26 ವರ್ಷಗಳ ಕಾಲ ಸೇವೆ ಸಲ್ಲಿಸಿ, ಡೆಪ್ಯುಟಿ ಮೆನೇಜರ್ ಆಗಿ ಇಂದು ನಿವೃತ್ತಿ ಹೊಂದಿರುವ ಉಷಾ ಅವರಿಗೆ ಬೀಳ್ಕೊಡುಗೆ ಸಮಾರಂಭ ಭಾನುವಾರ ನಡೆಯಿತು. ಸಮಾರಂಭದಲ್ಲಿ ಉಷಾ ಅವರನ್ನು ಶಾಲು ಹೊದಿಸಿ,ಹಾರ ಹಾಕಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕ್ಯಾಂಪ್ಕೋ ಸಂಸ್ಥೆಯ ಎಂಡಿ ಕೃಷ್ಣ ಕುಮಾರ್, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ಯಾಂಪ್ಕೋ ನಿವೃತ್ತ ಡೆಪ್ಯೂಟಿ ಮೆನೇಜರ್ ಉಷಾ ಅವರಿಗೆ ಬೀಳ್ಕೊಡುಗೆ Read More »

ಸಾಜಾ: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ವಿಧಾನ ಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರ 105 ರಲ್ಲಿ ಮಹಾ ಸಂಪರ್ಕ ಅಭಿಯಾನ ಮತ್ತು ಪ್ರಣಾಳಿಕೆ ನೀಡುವ ಕಾರ್ಯಕ್ರಮ ಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಬಳಿಕ ಮನೆ ಮನೆ ಭೇಟಿ ನೀಡಿ ಸಂಪರ್ಕ ಅಭಿಯಾನ ಮಾಡಲಾಯಿತು ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ರಾಧಾಕೃಷ್ಣ ಆಳ್ವ ಸಾಜ, ಬಿಜೆಪಿ ಬಲ್ನಾಡು ಶಕ್ತಿ ಕೇಂದ್ರದ ಪ್ರಮುಖ್ ಅಕ್ಷಯ್

ಸಾಜಾ: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

ಯುವಕನ ಚಿಕಿತ್ಸೆಗೆ ನೇರವಾದ ಕುಂಟಾಲಫಲ್ಕೆ ಪೆರಿಯಾರು ದೋಟ ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ಶಾಖೆ

ಪುತ್ತೂರು: ಅಕ್ಷಿಡೆಂಟ್ ಆಗಿ ಕೆಲಸಕ್ಕೆ ಹೋಗಲು ಸಾಧ್ಯವಾಗದೆ ಮನೆಯಲ್ಲೆ ಕಷ್ಟದ ಜೀವನ ನಡೆಸುತ್ತಿರುವ ಭಜರಂಗದಳ ಕಾರ್ಯಕರ್ತ ಪ್ರದೀಪ್ ಬಾವಂತಬೆಟ್ಟು ಅವರ ಮನೆಯವರಿಗೆ ಸೇವಾ ಸುರಕ್ಷಾ ಸಂಸ್ಕಾರ ದ್ಯೇಯ ವಾಕ್ಯದಂತೆ ಭಜರಂಗದಳ ಕಾರ್ಯಕರ್ತರು, ಊರಿನ ಕೊಡುಗೈ ದಾನಿಗಳು, ಬಿಜೆಪಿ ಸದಸ್ಯರು ಕಾರ್ಯಕರ್ತರು ಒಟ್ಟು ಸೇರಿ ಸುಮಾರು 58,000 ಧನಸಹಾಯ  ಹಸ್ತಾಂತರಿಸಿದರು. ಭಜರಂಗದಳ ಪುತ್ತೂರು ಜಿಲ್ಲಾ ಸಹ ಸಂಚಾಲಕರಾದ ಗುರುರಾಜ್ ಬಂಟ್ವಾಳ, ಪ್ರಸಾದ್ ಕುಮಾರ್ ರೈ ಸಮ್ಮುಖದಲ್ಲಿ ಪ್ರದೀಪ್ ಬಾವಂತಬೆಟ್ಟು ಮನೆಯವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಭಜರಂಗದಳ ಪುತ್ತೂರು

ಯುವಕನ ಚಿಕಿತ್ಸೆಗೆ ನೇರವಾದ ಕುಂಟಾಲಫಲ್ಕೆ ಪೆರಿಯಾರು ದೋಟ ವಿಶ್ವ ಹಿಂದೂ ಪರಿಷದ್ ಭಜರಂಗದಳ ಜೈ ಶ್ರೀ ಶಾಖೆ Read More »

ಶಾಂತಿಗೋಡು ಬೂತ್ ನಲ್ಲಿ ಬಿಜೆಪಿ ಪರ ಮತ ಯಾಚನೆ

ಪುತ್ತೂರು: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಶಾಂತಿಗೋಡು ಬೂತ್ ನಲ್ಲಿ ಮತ ಯಾಚನೆ ಭಾನುವಾರ ನಡೆಯಿತು. ಬೂತ್ ಸದಸ್ಯರು, ಶಕ್ತಿ ಕೇಂದ್ರದ ಅಧ್ಯಕ್ಷರು ಸಹಿತ ಮತ್ತಿತರರು ಮನೆ ಮನೆ ಭೇಟಿ ನೀಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷ ಶ್ಯಾಮ್ ಭಟ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,  ಬೂತ್ ಅಧ್ಯಕ್ಷ ಎಸ್ ಕೃಷ್ಣ ಸಾಲ್ಯಾನ್, ಯುವಮೋರ್ಚಾ ಕಾರ್ಯದರ್ಶಿ ವಿನೋದ್ ಕರ್ಪುತಮೂಳೆ, ವಿಘ್ನೇಶ್ ಕುಕ್ಯನ ಮತ್ತಿತರರು ಉಪಸ್ಥಿತರಿದ್ದರು

ಶಾಂತಿಗೋಡು ಬೂತ್ ನಲ್ಲಿ ಬಿಜೆಪಿ ಪರ ಮತ ಯಾಚನೆ Read More »

ವಿಟ್ಲ ಕುಂಡಡ್ಕದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರಿಂದ ಮಾಲಾರ್ಪಣೆ

ವಿಟ್ಲ: ವಿಟ್ಲ ಕುಂಡಡ್ಕದಲ್ಲಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಬಿಜೆಪಿ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ವಿಟ್ಲದ ಕುಂಡಡ್ಕದಲ್ಲಿ ಮಹಾ ಅಭಿಯಾನಕ್ಕೆ ತೆರಳುವ ಮುನ್ನ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಟ್ಲ ಕುಂಡಡ್ಕದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರಿಂದ ಮಾಲಾರ್ಪಣೆ Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು ಚರ್ಚ್ ಗೆ ಭೇಟಿ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭಾನುವಾರ ಬೆಳಿಗ್ಗೆ ಪುತ್ತೂರು ಬನ್ನೂರು ಚರ್ಚ್ ಗೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಚರ್ಚ್ ಧರ್ಮಗುರುಗಳೊಂದಿಗೆ ಮಾತನಾಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬನ್ನೂರು ಚರ್ಚ್ ಗೆ ಭೇಟಿ Read More »

ಬಿಜೆಪಿ ಡಬಲ್ ಇಂಜಿನಿನಲ್ಲಿ ಸಾಗುತ್ತಿದ್ದರೆ, ಕಾಂಗ್ರೆಸ್ ರಿವರ್ಸ್ ಗೇರಿನಲ್ಲಿದೆ | ನರೇಂದ್ರ ಮೋದಿ ಅವಮಾನಿಸುವ ಕಾಂಗ್ರೆಸಿಗೆ ಮತದಾರರಿಂದ ತಕ್ಕ ಪಾಠ | ವಿಟ್ಲದಲ್ಲಿ ರೋಡ್ ಶೋ ನಡೆಸಿ, ಮತದಾರರ ಸಭೆಯಲ್ಲಿ ಮಾತನಾಡಿದ ಅಣ್ಣಾಮಲೈ

ವಿಟ್ಲ: ಬಿಜೆಪಿ ಡಬಲ್ ಇಂಜಿನಿನಲ್ಲಿ ಮುಂದೆ ಹೋಗುತ್ತಿದ್ದರೆ, ಕಾಂಗ್ರೆಸ್ ರಿವರ್ಸ್ ಗೇರಿನಲ್ಲಿ ಹಿಂದೆ ಸಾಗುತ್ತಿದೆ. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಕಾಂಗ್ರೆಸಿಗೆ ತಕ್ಕ ಪಾಠ ಕಲಿಸುವ ಕೆಲಸವನ್ನು ಮತದಾರರು ಮಾಡಬೇಕಾಗಿದೆ ಎಂದು ಕರ್ನಾಟಕ ಬಿಜೆಪಿ ಚುನಾವಣೆಯ ಸಹಪ್ರಭಾರಿ, ತಮಿಳುನಾಡು ಬಿಜೆಪಿ ರಾಜ್ಯಧ್ಯಕ್ಷ ಅಣ್ಣಾಮಲೈ ಹೇಳಿದರು. ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕದಲ್ಲಿ ಬಿಜೆಪಿ ಸಾಕಷ್ಟು

ಬಿಜೆಪಿ ಡಬಲ್ ಇಂಜಿನಿನಲ್ಲಿ ಸಾಗುತ್ತಿದ್ದರೆ, ಕಾಂಗ್ರೆಸ್ ರಿವರ್ಸ್ ಗೇರಿನಲ್ಲಿದೆ | ನರೇಂದ್ರ ಮೋದಿ ಅವಮಾನಿಸುವ ಕಾಂಗ್ರೆಸಿಗೆ ಮತದಾರರಿಂದ ತಕ್ಕ ಪಾಠ | ವಿಟ್ಲದಲ್ಲಿ ರೋಡ್ ಶೋ ನಡೆಸಿ, ಮತದಾರರ ಸಭೆಯಲ್ಲಿ ಮಾತನಾಡಿದ ಅಣ್ಣಾಮಲೈ Read More »

error: Content is protected !!
Scroll to Top