ಪುತ್ತೂರಿನ ಶಾಲೆಗಳ ಅಭಿವೃದ್ಧಿ ರಾಜ್ಯಕ್ಕೆ ಮಾದರಿ | ಶಾಸಕ ಸಂಜೀವ ಮಠಂದೂರು ಕ್ರಮವನ್ನು ಶ್ಲಾಘಿಸಿದ ಕೆ.ಎಸ್. ಈಶ್ವರಪ್ಪ

ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಶಾಲೆಗಳನ್ನು ಉತ್ತಮ ರೀತಿಯಲ್ಲಿ ಶಾಸಕ ಸಂಜೀವ ಮಠಂದೂರು ಅಭಿವೃದ್ಧಿ ಮಾಡಿದ್ದಾರೆ. ಅದೇ ಕ್ರಮವನ್ನು ಮಾದರಿಯಾಗಿಟ್ಟುಕೊಂಡು ರಾಜ್ಯದಲ್ಲಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಲು ಪ್ರಯತ್ನಿಸಲಾಗುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿ ಆರಂಭಗೊಂಡ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಶನಿವಾರ ಸುಳ್ಯದ ಮೂಲಕ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರು ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಸಮೀಪದ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿದ ಕ್ರಮವನ್ನು, ಅವರಿಂದಲೇ […]

ಪುತ್ತೂರಿನ ಶಾಲೆಗಳ ಅಭಿವೃದ್ಧಿ ರಾಜ್ಯಕ್ಕೆ ಮಾದರಿ | ಶಾಸಕ ಸಂಜೀವ ಮಠಂದೂರು ಕ್ರಮವನ್ನು ಶ್ಲಾಘಿಸಿದ ಕೆ.ಎಸ್. ಈಶ್ವರಪ್ಪ Read More »

ಅಮ್ಚಿನಡ್ಕ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಪುತ್ತೂರು ತಾಲೂಕಿಗೆ ಭವ್ಯ ಸ್ವಾಗತ

ಕಾವು: ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಚೈತನ್ಯ ತುಂಬುವ ನಿಟ್ಟಿನಲ್ಲಿ ರಾಜ್ಯವ್ಯಾಪಿ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯನ್ನು ಪುತ್ತೂರು ತಾಲೂಕಿಗೆ  ಕಾವು ಅಮ್ಚಿನಡ್ಕ ದಲ್ಲಿ ಭವ್ಯ ಸ್ವಾಗತ ಕೊರಲಾಯಿತು. ಶಾಸಕ ಸಂಜೀವ ಮಠಂದೂರು ವಿಜಯ ಸಂಕಲ್ಪ ಯಾತ್ರೆಯ ವಾಹನಕ್ಕೆ ಹೂ ಹಾರ ಹಾಕಿ, ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ನನ್ಯ ಅಚ್ಚುತ ಮುಡಿತ್ತಾಯ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ

ಅಮ್ಚಿನಡ್ಕ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಪುತ್ತೂರು ತಾಲೂಕಿಗೆ ಭವ್ಯ ಸ್ವಾಗತ Read More »

ಪುತ್ತೂರಿಗೆ ಆಗಮಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಪುತ್ತೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರು ಬಸ್ ನಿಲ್ದಾಣದಿಂದ ವೆಂಕಟ್ರಮಣ ದೇವಳದವರೆಗೆ ಮೆರವಣಿಗೆಯಲ್ಲಿ ಸಾಗಿ ಬರಲಾಯಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಸಂಜೀವ ಮಠಂದೂರು ಅವರು, ರಾಜ್ಯ, ರಾಷ್ಟ್ರದ ಅಭಿವೃದ್ಧಿ ಕಾರ್ಯಗಳಿಗೆ ಡಬಲ್ ಇಂಜಿನ್ ಸರ್ಕಾರವೇ ಕಾರಣ. ಆದ್ದರಿಂದ ಜನತೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದರು. ಶಾಸಕ ಸಂಜೀವ ಮಠಂದೂರು ಅವರ ಪ್ರಾಸ್ತಾವಿಕ ಮಾತಿನ ಪೂರ್ಣ ವಿವರ ಈ ವೀಡಿಯೋನಲ್ಲಿದೆ… ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್,

ಪುತ್ತೂರಿಗೆ ಆಗಮಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ Read More »

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿಕೆ

ಬೆಂಗಳೂರು : 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ತಡೆ ನೀಡಲು ಹೈಕೋರ್ಟ್ ನಕಾರವೆತ್ತಿದ್ದು, ಪ್ರಕರಣದ ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿದೆ. ಪರೀಕ್ಷೆa ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಸರ್ಕಾರದ ನಿರ್ಧಾರದ ವಿರುದ್ಧ ರುಪ್ಸಾ ಅರ್ಜಿಈ ಶೈಕ್ಷಣಿಕ ವರ್ಷದಿಂದ 5 ಮತ್ತು

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿಕೆ Read More »

ಉಡುಪಿ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸ್ಲಿಮರು ಹೇಳಿಕೆ: ‘ಕೈ’ ಮುಖಂಡ ಮಿಥುನ್ ರೈಗೆ ರಕ್ಷಿತ್ ಶೆಟ್ಟಿ ತರಾಟೆ

ಉಡುಪಿ: ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಮಿಥುನ್ ರೈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಕಾಂಗ್ರೆಸ್ ಮುಖಂಡರೇ ಮಿಥುನ್ ರೈಗೆ ಬುದ್ಧಿವಾದ ಹೇಳಿದ್ದರು. ಇದೀಗ ರಕ್ಷಿತ್ ಶೆಟ್ಟಿ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ನಟ ರಕ್ಷಿತ್ ಶೆಟ್ಟಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತೆಗೆದುಕೊಂಡಿದ್ದಾರೆ. ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಮಾಹಿತಿ

ಉಡುಪಿ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸ್ಲಿಮರು ಹೇಳಿಕೆ: ‘ಕೈ’ ಮುಖಂಡ ಮಿಥುನ್ ರೈಗೆ ರಕ್ಷಿತ್ ಶೆಟ್ಟಿ ತರಾಟೆ Read More »

ಮಾ. 12: ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ 1-2023 ಅಲ್ಟಿಮೇಟ್ ಟ್ರೋಪಿ

ಪುತ್ತೂರು : ದ.ಕ.ಜಿಲ್ಲಾ ಖೋ ಖೋ ಅಸೋಸಿಯೇಶನ್ ವತಿಯಿಂದ ಪುತ್ತೂರು ಅಲ್ಟಿಮೇಟ್ ಸ್ಪೋರ್ಟ್ಸ‍ ಕ್ಲಬ್ ಹಾಗೂ ವಿವೇಕಾನಂದ ಕಾಲೇಜು ದೈಹಿಕ ಶಿಕ್ಷಣ ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ದ.ಕ.ಜಿಲ್ಲಾ ಮಟ್ಟದ ಪುರುಷರ ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ 1-2023 ಅಲ್ಟಿಮೇಟ್ ಟ್ರೋಫಿ ಮಾ. 12 ಭಾನುವಾರ ಪುತ್ತೂರು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಹಳೆನೇರೆಂಕಿ ದೈವ ನರ್ತಕ ೋಬಯ್ಯ

ಮಾ. 12: ಲೀಗ್ ಮಾದರಿಯ ಖೋ-ಖೋ ಚಾಂಪಿಯನ್ ಶಿಪ್ ಸೀಸನ್ 1-2023 ಅಲ್ಟಿಮೇಟ್ ಟ್ರೋಪಿ Read More »

ದೇಶದ ಪ್ರಗತಿ ಮತದಾನದಿಂದ ನಿರ್ಧರಿತ | ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇವಿಎಂ ಮತ್ತು ವಿವಿಪ್ಯಾಟ್‌ಗಳ ಭೌತಿಕ ಪ್ರದರ್ಶನ

ಪುತ್ತೂರು: ದೇಶದ ಪ್ರಗತಿಯನ್ನು ನಿರ್ಧರಿಸುವುದು ಮತದಾನ. ಆದ್ದರಿಂದ ಮತ ಚಲಾಯಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ. ಚುನಾವಣೆಯ ಗೆಲುವನ್ನು ನಿರ್ಧರಿಸುವಲ್ಲಿ ಪ್ರತಿಯೊಂದು ಅಭ್ಯರ್ಥಿಯ ಮತದಾನ ಮುಖ್ಯ ಎಂದು ಪರೀಕ್ಷಾಂಗ ಕುಲ ಸಚಿವ ಮತ್ತುಕನ್ನಡ ವಿಭಾಗ ಮುಖ್ಯಸ್ಥ ಡಾ. ಹೆಚ್.ಜಿ. ಶ್ರೀಧರ್ ಹೇಳಿದರು. ಮತದಾರರ ಸಾಕ್ಷರತಾ ಘಟಕ, ತಾಲೂಕು ಕಛೇರಿ ಪುತ್ತೂರು, ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಮತದಾನ ಸಾಕ್ಷರತಾ ಸಮಿತಿ, ಪೊಲಿಟಿಕಲ್ ಫಾರಂ, ಎನ್.ಎಸ್.ಎಸ್, ಎನ್.ಸಿ.ಸಿ., ರೋವರ್ ರೇಂಜರ್ಸ್, ಮತ್ತು ರೆಡ್‌ಕ್ರಾಸ್‌ ಇದರ ಸಹಯೋಗದಲ್ಲಿ

ದೇಶದ ಪ್ರಗತಿ ಮತದಾನದಿಂದ ನಿರ್ಧರಿತ | ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇವಿಎಂ ಮತ್ತು ವಿವಿಪ್ಯಾಟ್‌ಗಳ ಭೌತಿಕ ಪ್ರದರ್ಶನ Read More »

ಮೊದಲ ಮಹಿಳಾ ಕಮಾಂಡರ್ ಆಗಿ ಕರ್ನಲ್ ಗೀತಾ ರಾಣಾ ನೇಗಿ ಆಯ್ಕೆ

ಡೆಹ್ರಾಡೂನ್: ಪೂರ್ವ ಲಡಾಖ್ ನ ಗಡಿ ವಾಸ್ತವ ರೇಖೆಯ ಬೆಟಾಲಿಯನ್ ನ ಮೊದಲ ಮಹಿಳಾ ಕಮಾಂಡರ್ ಆಗಿ ಕರ್ನಲ್ ಗೀತಾ ರಾಣಾ ನೇಗಿ ಆಯ್ಕೆಯಾಗಿದ್ದಾರೆ. ಇವರು ಬೆಟಾಲಿಯನ್ ಆಫ್ ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ಗೆ ಸೇರಿದವರು. ಭಾರತೀಯ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರಿಗೆ ಇಂತಹ ಕಮಾಂಡ್ ನೀಡಲಾಗಿದೆ. ಕಮಾಂಡರ್‌ಗಳ ಪಾತ್ರದಲ್ಲಿ ಮಹಿಳಾ ಅಧಿಕಾರಿಗಳನ್ನು ನಿಯೋಜಿಸಲು ಸೇನೆಯು ಇತ್ತೀಚೆಗೆ ಸರ್ಕಾರದ ಅನುಮೋದನೆಯನ್ನು ಪಡೆದಿತ್ತು. ಕರ್ನಲ್ ನೇಗಿ ಈ ಸಾಧನೆ ಮಾಡಿದ ಮೊದಲ ಅಧಿಕಾರಿಯಾಗಿದ್ದಾರೆ. ಕರ್ನಲ್ ಉತ್ತರಾಖಂಡ್‌ನ ಪೌರಿಯಿಂದ

ಮೊದಲ ಮಹಿಳಾ ಕಮಾಂಡರ್ ಆಗಿ ಕರ್ನಲ್ ಗೀತಾ ರಾಣಾ ನೇಗಿ ಆಯ್ಕೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಪುತ್ತೂರು: ಅತ್ಯಂತ ಪಾವಿತ್ರ್ಯತೆ ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ 35 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಅನುದಾನ ತರಿಸಿಕೊಂಡು, ಇನ್ನಷ್ಟು ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಿಣಿ ಅಭಿವೃದ್ಧಿಗಾಗಿ ಪುಡಾದ 35 ಲಕ್ಷ ರೂ. ಅನುದಾನದ ಕಾಮಗಾರಿಗೆ ಶನಿವಾರ ತೆಂಗಿನಕಾಯಿ ಒಡೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಶಿಲಾನ್ಯಾಸ | 35 ಲಕ್ಷ ರೂ. ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು Read More »

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ

ಪುತ್ತೂರು : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳೀ ದೇವಸ್ಥಾನದ ಆರಾಟ ಮಹೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಗೆಳೆಯರು-94 ವತಿಯಿಂದ ಕೇರಳ ಹಾಗೂ ಕರ್ನಾಟಕದ ಖ್ಯಾತ ಕಲಾವಿದರಿಂದ ಸಂಗೀತ ಗಾನ ಸಂಭ್ರಮ ಹಾಗೂ ಗೆಳೆಯರು-94 ಬೇಡಿಕೆಯಂತೆ ಹಳೆ ಬಸ್ ನಿಲ್ದಾಣಕ್ಕೆ ಅಳವಡಿಸಿದ ಇಂಟರ್ ಲಾಕ್ ಉದ್ಘಾಟನೆ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಇಂಟರ್ ಲಾಕ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣ ದುಸ್ಥಿತಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಶಾಸಕರ  ಅನುದಾನದಿಂದ ಇಂಟರ್ ಲಾಕ್ ಅಳವಡಿಸುವ ಮೂಲಕ

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ Read More »

error: Content is protected !!
Scroll to Top