ಶಾಂತಿಗೋಡು ಪಾಣಂಬು ತರವಾಡು ಮನೆಯಲ್ಲಿ ದೈವಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಶಾಂತಿಗೋಡು ಗ್ರಾಮದ ಪಾಣಂಬು ತರವಾಡು ಮನೆಯಲ್ಲಿ ಕಲ್ಲುರ್ಟಿ, ಸತ್ಯದೇವತೆ, ವರ್ಣರ ಪಂಜುರ್ಲಿ, ಧೂಮಾವತಿ ದೈವಗಳ ನೇಮೋತ್ಸವದ ಅಂಗವಾಗಿ ಗೊನೆ ಮುಹೂರ್ತ ಬುಧವಾರ ಬೆಳಿಗ್ಗೆ ನಡೆಯಿತು. ಕುಟುಂಬದ ಯಜಮಾನ ತಿಮ್ಮಪ್ಪ ಗೌಡ  ಗೊನೆಮುಹೂರ್ತ ನೆರವೇರಿಸಿದರು. ಮೇ2 ರಂದು ನೇಮೋತ್ಸವ ನಡೆಯಲಿದ್ದು, ತರವಾಡು ಮನೆಯಲ್ಲಿ ಗಣಹೋಮ, ಮುಡಿಪು ಶುದ್ಧ, ಸಂಜೆ 4.30 ಕ್ಕೆ ದೈವಗಳ ಭಂಡಾರ ತೆಗೆದು ನೇಮೋತ್ಸವ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮೇ 3 ಬುಧವಾರ ಬೆಳಿಗ್ಗೆ 5 ಗಂಟೆಗೆ ಶಿರಾಡಿ ದೈವ, ರುದ್ರಚಾಮುಂಡಿ ಮತ್ತು ಗುಳಿಗ […]

ಶಾಂತಿಗೋಡು ಪಾಣಂಬು ತರವಾಡು ಮನೆಯಲ್ಲಿ ದೈವಗಳ ನೇಮೋತ್ಸವಕ್ಕೆ ಗೊನೆ ಮುಹೂರ್ತ Read More »

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ

ಏ. 29 ರಂದು ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಮೂಲ್ಕಿಯಲ್ಲಿ ಪ್ರಧಾನಿಯ ಬೃಹತ್‌ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೆಣವ ಹೇಳಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸೇರಿಸಿ ಒಂದೇ ಸಾರ್ವಜನಿಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯದಲ್ಲಿರುವ ಮೂಲ್ಕಿಯನ್ನು ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದೆ

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ Read More »

ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯ ಕಟ್ಟಿದ ಶ್ರೀಕಾಂತ್ ಬೊಳ್ಳಾ

ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದ ಅಲ್ಲ, ಭರವಸೆಗಳ ಬಲದಿಂದ ಎನ್ನುತ್ತಾರೆ ಶ್ರೀಕಾಂತ್ ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ಉದ್ಘಾಟನಾ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನ ಆಗಿತ್ತು. ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಅವರು ಅಂದು ಮಾಡಿದ ಭಾಷಣವನ್ನು ನಾನು ಮರೆಯಲು ಸಾಧ್ಯವೇ ಇಲ್ಲ.ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ…ನಾನು ಹುಟ್ಟಿದ್ದು ಆಂಧ್ರದ ಮಚಲಿಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ

ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯ ಕಟ್ಟಿದ ಶ್ರೀಕಾಂತ್ ಬೊಳ್ಳಾ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ ಇಂಗ್ಲೀಷ್ ಭಾಷಾ ಕಾರ್ಯಾಗಾರ

ಪುತ್ತೂರು: ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಹಾಗೂ ಸಂತ ಫಿಲೋಮಿನಾ ಕಾಲೇಜು ಸಹಯೋಗದಲ್ಲಿಕ್ಯಾಥೊಲಿಕ್ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ 5 ದಿನಗಳ ಇಂಗ್ಲೀಷ್ ಭಾಷಾ ಕಾರ್ಯಗಾರ ಕಾಲೇಜಿನ ಸ್ನಾತಕೋತ್ತರ ವಿಭಾಗ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಸಂಚಾಲಕ ವಂ| ಲಾರೆನ್ಸ್ ಮಸ್ಕರೇನಸ್ ಕಾರ್ಯಕ್ರಮ ಉದ್ಘಾಟಿಸಿ, “ಯಾವುದೇ ವೃತ್ತಿಯಲ್ಲಿ ಯಶಸ್ವಿಯಾಗಲು ನಿರಂತರ ಕಲಿಕೆ ಕನಿಷ್ಠಅವಶ್ಯಕತೆಯಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಶಿಕ್ಷಕರು ಸಂವಹನ ಕಲೆಯನ್ನು ಅಭಿವೃದ್ಧಿಪಡಿಸಿಕೊಂಡಲ್ಲಿ ಯಾವುದೇ ವಿಷಯವನ್ನೂವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಬಹುದು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ ಇಂಗ್ಲೀಷ್ ಭಾಷಾ ಕಾರ್ಯಾಗಾರ Read More »

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು

ಪುತ್ತೂರು: ಕಡಬ-ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಬೈಕೊಂದು ಸ್ಕಿಡ್ ಆಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ದಾವಣಗೆರೆ ಮೂಲಕ, ಕಡಬದ ಕೋಡಿಂಬಾಳದಲ್ಲಿ ವಾಸ್ತವ್ಯವಿರುವ ಮಂಜು ಎಂದು ಗುರುತಿಸಲಾಗಿದೆ. ಮಂಜು ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಬೈಕ್‍ನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು Read More »

ವರುಣನ ಕೃಪೆಗಾಗಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಂದ ಲೋಕಕಲ್ಯಾಣಾರ್ಥವಾಗಿ ಹಾಗೂ ವರುಣನ ಕೃಪೆಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ ಬುಧವಾರ ಬೆಳಿಗ್ಗೆ ನಡೆಯಿತು. ದೇವಸ್ಥಾನದಲ್ಲಿ ಬೆಳಿಗ್ಗೆ ನಡೆಯುವ ನಿತ್ಯ ಬಲಿ ಬಳಿಕ ಶ್ರೀ ದೇವರ ಗರ್ಭಗುಡಿ ಎದುರು ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೀಯಾಳಾಭಿಷೇಕ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್, ರಾಧಾಕೃಷ್ಣ ಗೌಡ ನಂದಿಲ, ಯು.ಲೋಕೇಶ್ ಹೆಗ್ಡೆ, ಉದಯ್

ವರುಣನ ಕೃಪೆಗಾಗಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ Read More »

ಗುಂಡ್ಯದಲ್ಲಿ ಬೃಹತ್ ಗಾತ್ರದ ಮರ ಬಿದ್ದು ಅಂಗಡಿಗೆ ಹಾನಿ, ವಾಹನ ಸಂಚಾರ ಸ್ಥಗಿತ

ಪುತ್ತೂರು :ಮಂಗಳವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಗುಂಡ್ಯದಲ್ಲಿ ಮರವೊಂದು ರಸ್ತೆಗೆ ಬಿದ್ದು ಪಕ್ಕದ ಅಂಗಡಿಗೆ ಹಾನಿ ಉಂಟಾಗಿ, ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ. ಭಾರೀ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದೆ. ಪರಿಣಾಮ ವಾಹನ ಸಂಚಾರದಲ್ಲಿ ಸ್ಥಗಿತಗೊಂಡು ಕಿ.ಮೀ. ಗಟ್ಟಲೆ ರಸ್ತೆಯುದ್ದಕ್ಕೂ ವಾಹನಗಳು ಜ್ಯಾಮ್ ಆಗಿದ್ದವು. ಬಳಿಕ ಮರವನ್ನು ರಸ್ತೆಯಿಂದ ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಲಾಯಿತು.

ಗುಂಡ್ಯದಲ್ಲಿ ಬೃಹತ್ ಗಾತ್ರದ ಮರ ಬಿದ್ದು ಅಂಗಡಿಗೆ ಹಾನಿ, ವಾಹನ ಸಂಚಾರ ಸ್ಥಗಿತ Read More »

ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ

ತಿರುಪತಿ : ತಿರುಮಲ ತಿರುಪತಿ ದೇವಸ್ಥಾನ (TTD) ಇಂದು ಬೆಳಿಗ್ಗೆ 10:00 ಗಂಟೆಯಿಂದ ಮೇ ಮತ್ತು ಜೂನ್ ತಿಂಗಳಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ಟಿಟಿಡಿಯು ವೆಬ್​​ಸೈಟ್​​ನಲ್ಲಿ ತಿಳಿಸಿರುವ ತಿಂಗಳಿನಲ್ಲಿ ತಿರುಮಲದಲ್ಲಿ ವಿಶೇಷ ಮತ್ತು ಹೆಚ್ಚುವರಿ ವಸತಿ ಕೊಠಡಿಗಳನ್ನು ಬಿಡುಗಡೆ ಮಾಡಲಿದೆ. ಮೇ ಮತ್ತು ಜೂನ್‌ನಲ್ಲಿ ತಿರುಮಲಗೆ ಭೇಟಿ ನೀಡಬೇಕಾದರೆ ಟೋಕನ್ ಪಡೆಯಲು ಭಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಕಲ್ಯಾಣೋತ್ಸವ, ಉಂಜಲ್ ಸೇವೆ, ಆರ್ಜಿತ ಬ್ರಹ್ಮೋತ್ಸವಂ

ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಬಿಂದು ಫ್ಯಾಕ್ಟರಿಗೆ ಭೇಟಿ

ಪುತ್ತೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಪ್ರತಿಷ್ಠಿತ ನರಿಮೊಗರಿನಲ್ಲಿರುವ ಬಿಂದು ಫ್ಯಾಕ್ಟರಿಗೆ ಮಂಗಳವಾರ ಭೇಟಿ ನೀಡಿದರು. ಬಿಂದು ಫ್ಯಾಕ್ಟರಿಯ ಪ್ರಮುಖರು ಹಾಗೂ ಸಿಬ್ಬಂದಿಗಳೊಂದಿಗೆ ಮಾತನಾಡಿ ಫ್ಯಾಕ್ಟರಿಯ ಕಾರ್ಯಚಟುವಟಿಕೆ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತೀ ಪವಾರ್ ಬಿಂದು ಫ್ಯಾಕ್ಟರಿಗೆ ಭೇಟಿ Read More »

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ

ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಂಗಳೂರಿಗೆ ಆಗಮಿಸಿದ್ದು, ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾವು 150 ಸೀಟ್ ಗೆಲ್ಲಬೇಕಾಗಿದೆ. ಕಡಿಮೆ ಸೀಟ್‌ ಗೆದ್ದಲ್ಲಿ ಶಾಸಕರನ್ನು ಬಿಜೆಪಿಯವರು ಆಪರೇಷನ್‌ ಕಮಲ ಮಾಡಿ ಕಳ್ಳ ಮಾರ್ಗದಲ್ಲಿ ಸರ್ಕಾರ ರಚಿಸುತ್ತಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಕಾಂಗ್ರೆಸ್‌ ಪಡೆಯುವುದು ಅಗತ್ಯ ಎಂದರು. ಕರ್ನಾಟಕ, ಮಧ್ಯಪ್ರದೇಶ, ಗೋವಾ, ಮಣಿಪುರಾ, ಉತ್ತರಖಂಡದಲ್ಲಿ ಶಾಸಕರ ಕಳ್ಳತನದಿಂದ ಸರಕಾರ ರಚನೆಯಾಗಿದೆ. ಆಮದು ಮಾಡಿಕೊಂಡ ಶಾಸಕರನ್ನ ಬಿಜೆಪಿ ವಾಷಿಂಗ್ ಮೆಷೀನ್ ಗೆ ಹಾಕಿದ್ರೆ

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ Read More »

error: Content is protected !!
Scroll to Top