ಸಮಾಜದಲ್ಲಿ ಹೆಣ್ಣಿಗೆ ಪ್ರಾಧಾನ್ಯತೆ ಕೊಡದಿದ್ದರೆ ಪ್ರಪಂಚ ನೆಲೆ ನಿಲ್ಲಲು ಸಾಧ್ಯವಿಲ್ಲ : ಡಾ.ಅನಿಲಾ ದೀಪಕ್ ಶೆಟ್ಟಿ

ಪುತ್ತೂರು: ಅಜ್ಞಾನ ನಮ್ಮನ್ನು ಪಾತಾಳಕ್ಕೆ ತಳ್ಳುತ್ತದೆ. ಅದನ್ನು ನಾವು ಹೋಗಲಾಡಿಸಿ ನಮ್ಮನ್ನು ನಾವು ಸುಜ್ಞಾನದೆಡೆಗೆ ಕೊಂಡೊಯ್ಯಬೇಕು. ಅದಕ್ಕಾಗಿ ಅತಿ ಹೆಚ್ಚು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು. ಮಹಿಳೆಯರಿಗೆ ಸರಿಯಾದ ಸ್ಥಾನಮಾನ ಗೌರವ ದೊರಕಬೇಕು. ಹೆಣ್ಣಿಗೆ ಪ್ರಾಧಾನ್ಯತೆ ನೀಡದಿದ್ದಲ್ಲಿ  ಪ್ರಪಂಚ ನೆಲೆ ನಿಲ್ಲಲು ಸಾಧ್ಯವಿಲ್ಲ ಇದಕ್ಕೆ ನಮ್ಮ ಪುರಾಣಗಳೇ ಪ್ರತ್ಯಕ್ಷ ಸಾಕ್ಷಿ  ಎಂದು  ಡಾ.ಅನಿಲಾ ದೀಪಕ್ ಶೆಟ್ಟಿ ಹೇಳಿದರು. ವಿವೇಕಾನಂದ ಮಹಾವಿದ್ಯಾಲಯ ಕಲಾ, ವಿಜ್ಞಾನ, ವಾಣಿಜ್ಯ (ಸ್ವಾಯತ್ತ)  ಇಲ್ಲಿನ ಸಮಾಜಶಾಸ್ತ್ರ ವಿಭಾಗ, ಐಕ್ಯೂಎಸಿ ಘಟಕ, ಮಹಿಳಾ ಕೋಶ ಕುಂದುಕೊರತೆ ಮೇಲ್ಮನವಿ  […]

ಸಮಾಜದಲ್ಲಿ ಹೆಣ್ಣಿಗೆ ಪ್ರಾಧಾನ್ಯತೆ ಕೊಡದಿದ್ದರೆ ಪ್ರಪಂಚ ನೆಲೆ ನಿಲ್ಲಲು ಸಾಧ್ಯವಿಲ್ಲ : ಡಾ.ಅನಿಲಾ ದೀಪಕ್ ಶೆಟ್ಟಿ Read More »

ಪಿಜಕ್ಕಳ ಶಾಲಾ ವಿದ್ಯಾರ್ಥಿ ಸಾತ್ವಿಕ್‍ಗೆ ತೃತೀಯ ಚರಣ ಸುವರ್ಣ ಗರಿ ಪ್ರಶಸ್ತಿ

ಪುತ್ತೂರು : 2021-22 ನೇ ಸಾಲಿನ ಭಾರತ್ ಸ್ಕೌಟ್ಸ್ ಗೈಡ್ ನಾ ಕಬ್ ವಿಭಾಗದಲ್ಲಿ ತೃತೀಯ ಚರಣ ಸುವರ್ಣ ಗರಿ ಪ್ರಶಸ್ತಿ ಯನ್ನು  ಪಿಜಕ್ಕಳ ಸ ಕಿ ಪ್ರಾ ಶಾಲೆಯ ಶಾಲೆಯ 4ನೇ ತರಗತಿಯ ಸಾತ್ವಿಕ್ ರವರಿಗೆ ಲಭಿಸಿದೆ . ಜಿಲ್ಲಾಧಿಕಾರಿಗಳ ನಿವಾಸದಲ್ಲಿ 2021-22 ನೇ ಸಾಲಿನ ತೃತೀಯ ಚರಣ ಕಬ್,ಸುವರ್ಣ ಗರಿ ಬುಲ್ ಬುಲ್, ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುನ್ರೋವರ್ಸ್ ಮತ್ತು ರೇಂಜರ್ಸ್ ಪ್ರಶಸ್ತಿ ಪತ್ರ ಪ್ರಧಾನ ಸಮಾರಂಭ  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ಪಿಜಕ್ಕಳ ಶಾಲಾ ವಿದ್ಯಾರ್ಥಿ ಸಾತ್ವಿಕ್‍ಗೆ ತೃತೀಯ ಚರಣ ಸುವರ್ಣ ಗರಿ ಪ್ರಶಸ್ತಿ Read More »

ಎನ್ ಎಸ್ ಎಸ್ ಬದುಕುವ ಶಿಕ್ಷಣವನ್ನು ನೀಡುತ್ತದೆ : ಸಂಜೀವ ಮಠಂದೂರು | ಬೆಟ್ಟಂಪಾಡಿ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ

ಪುತ್ತೂರು: ವಿದ್ಯಾರ್ಥಿಗಳಿಗೆ ಬದುಕುವ ಶಿಕ್ಷಣವನ್ನು ಎನ್ಎಸ್ಎಸ್ ನೀಡುವುದರ ಜತೆಗೆ ಉತ್ತಮ ನಾಯಕರನ್ನು ಸೃಷ್ಟಿಸುವ ಕಾರ್ಯವನ್ನು ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಇಂತಹ ಶಿಬಿರದ ಪ್ರಯೋಜನವನ್ನು ಪಡೆಯಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ನಿಡ್ಪಳ್ಳಿ ಗ್ರಾಮದ ಮುಂಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಿಬಿರಾಧಿಕಾರಿ ಹರಿಪ್ರಸಾದ್ ಎಸ್, ಪ್ರಾಸ್ತಾವಿಕವಾಗಿ ಮಾತನಾಡಿ, ಎನ್ಎಸ್ಎಸ್

ಎನ್ ಎಸ್ ಎಸ್ ಬದುಕುವ ಶಿಕ್ಷಣವನ್ನು ನೀಡುತ್ತದೆ : ಸಂಜೀವ ಮಠಂದೂರು | ಬೆಟ್ಟಂಪಾಡಿ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ Read More »

ಮಂಗಳೂರು ವಿ.ವಿ ಫ್ಯಾಶನ್ ಡಿಸೈನಿಂಗ್ ಪದವಿ ಫಲಿತಾಂಶ ಪ್ರಕಟ | ಅಕ್ಷಯ ಕಾಲೇಜಿಗೆ 2 ರ‍್ಯಾಂಕ್, ಶೇ. 100 ಫಲಿತಾಂಶ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಫ್ಯಾಶನ್ ಡಿಸೈನಿಂಗ್ ಪದವಿ ರ‍್ಯಾಂಕ್ ಪ್ರಕಟಗೊಂಡಿದ್ದು, ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಶನ್ ಡಿಸೈನ್ ಪದವಿಯ ಪ್ರಥಮ ಬ್ಯಾಚ್ ನಲ್ಲೇ ಪ್ರಥಮ ಹಾಗೂ ದ್ವಿತೀಯ ಎರಡು ರ‍್ಯಾಂಕ್ ಲಭಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ ಲಭಿಸಿದೆ. ಕಾಲೇಜಿನ ಸ್ವರ್ಣಜ್ಯೋತ್ಸ್ನ ಎಂ. (ಬಂಟ್ವಾಳ ತಾಲೂಕಿನ ಮಾಣಿ ಜನತಾ ಕಾಲನಿ ದಿ.ಅಶೋಕ್ ಪೂಜಾರಿ ಹಾಗೂ ರಮಾ ದಂಪತಿ ಪುತ್ರಿ)

ಮಂಗಳೂರು ವಿ.ವಿ ಫ್ಯಾಶನ್ ಡಿಸೈನಿಂಗ್ ಪದವಿ ಫಲಿತಾಂಶ ಪ್ರಕಟ | ಅಕ್ಷಯ ಕಾಲೇಜಿಗೆ 2 ರ‍್ಯಾಂಕ್, ಶೇ. 100 ಫಲಿತಾಂಶ Read More »

ಪುತ್ತೂರು ಬೀಡಿ ಕಾರ್ಮಿಕರ ಪ್ರತಿಭಟನೆ

ಪುತ್ತೂರು: ಬೀಡಿ ಕಾರ್ಮಿಕರು ರಾತ್ರೆ ಹಗಲು ದುಡಿದರೂ ತಾವು ಕಟ್ಟಿದ ಬೀಡಿಗೆ ನೀಡಬೇಕಾದ ಕಾನೂನು ಬದ್ದ ವೇತನ ನೀಡದೆ ಪ್ರತಿ ಸಾವಿರ ಬೀಡಿಯಲ್ಲಿ ರೂ.40ರಂತೆ ಕಡತ ಮಾಡಿ ವೇತನ ನೀಡುತ್ತಾ 5 ವರ್ಷದಿಂದ ವಂಚಿಸುತ್ತಿರುವ ಮಾಲಕರ ವಿರುದ್ಧ ಯಾವ ಕ್ರಮವನ್ನೂ ಕೈಗೊಳ್ಳದೆ ಮಾಲಕರ ರಕ್ಷಣೆಗೆ ನಿಂತ ಸರಕಾರಕ್ಕೆ ತಕ್ಕ ಪಾಠ ಕಲಿಸಲು ಬೀಡಿ ಕಾರ್ಮಿಕರು ಸಿದ್ದರಾಗಬೇಕಿದೆ ಎಂದು ಪುತ್ತೂರು ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ. ಅವರು ಪುತ್ತೂರು ತಾಲೂಕು ಬೀಡಿ

ಪುತ್ತೂರು ಬೀಡಿ ಕಾರ್ಮಿಕರ ಪ್ರತಿಭಟನೆ Read More »

ಮಾ.10 ರಿಂದ 12 : ಗ್ರಾಮ ಗ್ರಾಮಗಳ 32 ತಂಡಗಳ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ | 6 ಯೂನಿಟ್ ರಕ್ತದಾನ ಮಾಡುವ ಮೂಲಕ ಪ್ರವೇಶ

ಪುತ್ತೂರು: ಯಂಗ್ ಬ್ರಿಗೇಡ್ ಸೇವಾದಳದ ವತಿಯಿಂದ ರಕ್ತದಾನ ಶಿಬಿರ ಈಗಾಗಲೇ ಆರಂಭಗೊಂಡಿದ್ದು, ಮಾ.10 ರಿಂದ 12 ರವರೆಗೆ ಗ್ರಾಮ ಗ್ರಾಮಗಳ 32 ತಂಡಗಳ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ ಕ್ರಿಕೆಟ್ ಪಂದ್ಯಾಟ 6 ಯುನಿಟ್ ರಕ್ತದಾನ ಮಾಡುವ ಮೂಲಕ ಪ್ರವೇಶ ಶುಲ್ಕವಿಲ್ಲದೆ ನಡೆಯಲಿದೆ. ಮಾ.10 ರಂದು 3 ಗಂಟೆಗೆ ಬೂತ್ ಮಟ್ಟದ ಕಾರ್ಯಕರ್ತರ ಅಟೋರಿಕ್ಷಾ ರ್ಯಾಲಿ ನಡೆಯಲಿದೆ ಎಂದು ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರೀಯಾಜ್ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ

ಮಾ.10 ರಿಂದ 12 : ಗ್ರಾಮ ಗ್ರಾಮಗಳ 32 ತಂಡಗಳ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ | 6 ಯೂನಿಟ್ ರಕ್ತದಾನ ಮಾಡುವ ಮೂಲಕ ಪ್ರವೇಶ Read More »

ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನಿರ್ದೇಶನದಂತೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಉಪ್ಪಿನಂಗಡಿಯಲ್ಲಿ ಪ್ರಾರಂಭವಾಗಿ, ಮಧ್ಯಾಹ್ನ `12 ಗಂಟೆಗೆ ವಿಟ್ಲದಲ್ಲಿ, 3 ಗಂಟೆಗೆ ಕುಂಬ್ರದಲ್ಲಿ, ಸಾಯಂಕಾಲ 5 ಗಂಟೆಗೆ ಪುತ್ತೂರಿನ ಕಿಲ್ಲೆಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ಕಾರ್ಯಾಧ್ಯಕ್ಷ

ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ Read More »

ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗೆ ಪುತ್ತೂರಿನ ಐಆರ್ ಸಿ ಎಂಡಿ ಶಿಕ್ಷಣ  ಸಂಸ್ಥೆಯ ನಿರ್ದೇಶಕಿ ಪ್ರಫುಲ್ಲಾ ಗಣೇಶ್ ರವರಿಗೆ  ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು,  ಶ್ರೀ ಬ್ರಹ್ಮ ಬೈದ್ಯರ್ಕಳ ಗರಡಿಯಲ್ಲಿ ಕ್ಷೇತ್ರಕ್ಕೆ 150 ವರ್ಷಗಳು ತುಂಬಿದ ಪ್ರಯುಕ್ತಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ “ವಿದ್ಯಾದಾಯಿನಿ” ಬಿರುದು ಪ್ರಧಾನ  ಮಾಡಿ ಗೌರವಿಸಲಾಯಿತು. ಪ್ರಫುಲ್ಲಾ ಗಣೇಶ್ ರವರು  ದಕ್ಷಿಣ ಕನ್ನಡ ಮತ್ತು ಇತರರ  ಜಿಲ್ಲೆಯ 62 ವಿವಿಧ ಕಾಲೇಜುಗಳಲ್ಲಿ

ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ Read More »

ಮಂಗಳೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ : ಸಮಾಜ ಸೇವೆ ಗುರತಿಸಿ ಸನ್ಮಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯಂದು ಮಂಗಳೂರಿನ ಪುರಭವನದಲ್ಲಿ ಜಿಲ್ಲಾ ಮಟ್ಟದ ಸಮಾಜ ಸೇವೆಯನ್ನು ಗುರುತಿಸಿ ನಯನ ರೈ ಹಾಗೂ ವಿಶೇಷ ಚೇತನ ಮಗಳಾದ ಮೇದಿನಿಯನ್ನು ಸ್ವಾವಲಂಬಿಯಾಗಿ ಸಮಾಜದಲ್ಲಿ ಬದುಕಲು ಹುರಿದುಂಬಿಸಿ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಯತ್ನಿಸಿದ ಡಾ. ವೀಣಾ ಜಿ ಭಟ್ ಅವರನ್ನು ಸನ್ಮಾನಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಶೋಭಾ ಬಿ ಜಿ  ಕಾರ್ಯಕ್ರಮ ಉದ್ಘಾಟಿಸಿದರು. ಗೌರವ ಉಪಸ್ಥಿತಿಯಾಗಿ

ಮಂಗಳೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ : ಸಮಾಜ ಸೇವೆ ಗುರತಿಸಿ ಸನ್ಮಾನ Read More »

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ | ಪುತ್ತೂರು ಬಿಜೆಪಿ ಕಚೇರಿ ಬಳಿ ವಿಜಯೋತ್ಸವ

ಪುತ್ತೂರು:  ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಗುರುವಾರ ಪುತ್ತೂರು ಬಿಜೆಪಿ ಕಛೇರಿ ಬಳಿ ವಿಜಯೋತ್ಸವ ಆಚರಿಸಲಾಯಿತು. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ | ಪುತ್ತೂರು ಬಿಜೆಪಿ ಕಚೇರಿ ಬಳಿ ವಿಜಯೋತ್ಸವ Read More »

error: Content is protected !!
Scroll to Top