ಕಾವು ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ | ಹಿಂದು ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ – ಆಶಾ ತಿಮ್ಮಪ್ಪ ಗೌಡ

ಪುತ್ತೂರು: ಬಿಜೆಪಿ ಹಿಂದುತ್ವದ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಹಿಂದೂ ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ವಿನಂತಿಸಿದರು.  ಅವರು ಕಾವು ನನ್ಯ ವಾಸುದೇವ ಮುಡಿತ್ತಾಯರ ಮನೆಯಲ್ಲಿ ನಡೆದ ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸಬೇಕು – ಸಂಜೀವ ಮಟಂದೂರು ಪ್ರಧಾನಿ ನರೇಂದ್ರ ಮೋದಿ […]

ಕಾವು ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ | ಹಿಂದು ಧರ್ಮದ ರಕ್ಷಣೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ – ಆಶಾ ತಿಮ್ಮಪ್ಪ ಗೌಡ Read More »

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್

ಮಂಗಳೂರು : ಕಾಂಗ್ರೆಸ್​​ನವರು ಧಮ್ಕಿ ಹಾಕಿ ನಾಮಪತ್ರ ವಾಪಸ್​ ಪಡೆಸಿದರು ಎಂದು ಉಳ್ಳಾಲದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಶುಕ್ರವಾರ ನಾನು ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿದ್ದೆ. ಆ ಸಂದರ್ಭ ಕಾಂಗ್ರೆಸ್​ನ ಉಸ್ಮಾನ್ ಕಲ್ಲಾಪು ಸೇರಿದಂತೆ ಹಲವರು ನನ್ನನ್ನು ಕರೆದುಕೊಂಡು ಹೋದರು. ಬೆದರಿಕೆ ಹಾಗೂ ಧಮ್ಕಿ ಹಾಕಿ ನಾಮಪತ್ರ ವಾಪಸ್ ತೆಗೆಯುವಂತೆ ಸಹಿ ಹಾಕಿಸಿಕೊಂಡಿದ್ದರು. ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ, ಕೇವಲ ಒತ್ತಡದಿಂದ ನಾಮಪತ್ರ

ಬಲವಂತವಾಗಿ ಜೆಡಿಎಸ್​ ಅಭ್ಯರ್ಥಿ ಅಲ್ತಾಫ್ ಕುಂಪಲ ನಾಮಪತ್ರ ಹಿಂತೆಗೆಸಿದ ಕಾಂಗ್ರೆಸ್ Read More »

ಜೆಡಿಎಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಾಸ್

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ನ ಮಹಮ್ಮದ್ ಅಶ್ರಫ್ ಕಲ್ಲೇಗ ಹಾಗೂ ಎಸ್‍ಡಿಪಿಐಯಿಂದ ನಾಮಪತ್ರ ಸಲ್ಲಿಸಿದ ಪಿ.ಇಬ್ರಾಹಿಂ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಮೇ 10ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು 10 ಮಂದಿ ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ಇಬ್ಬರು ಚುನಾವಣೆಯಿಂದ ಹಿಂದೆ ಸರಿದಂತಾಗಿದೆ. ಏ. 24ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದ್ದು, ಇಬ್ಬರು ಅಭ್ಯರ್ಥಿಗಳು ಸೋಮವಾರ ಖುದ್ದು ಚುನಾವಣಾಧಿಕಾರಿ ಕಚೇರಿಗೆ ಹಾಜರಾಗಿ ಉಮೇದುವಾರಿಕೆ ವಾಪಾಸು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್ ಬಂಡಾಯ ಅಭ್ಯರ್ಥಿ, ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಾಸ್ Read More »

ಅಂಬಿಕಾ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ

ಪುತ್ತೂರು : ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೋಮವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಸ್ಮಾರ್ಟ್ ಬೋರ್ಡ್ ಅನಾವರಣ ಮಾಡಿ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲಿ ಅತೀವವಾದ ಪೈಪೋಟಿಯಿದೆ. ಇದರಿಂದಾಗಿ ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆಗೆ ಹೊಸ ಹೊಸ ತಂತ್ರಜ್ಞಾನ ದ ಬಳಕೆಯ ಬಗ್ಗೆಯೂ ಅರಿವನ್ನು ಹೊಂದಿದ್ದರೆ ಮುಂದಿನ ದಾರಿ ಸುಗಮವಾಗುತ್ತದೆ ಎಂದರು ಸಂಸ್ಥೆಯ ಕಾರ್ಯದರ್ಶಿ

ಅಂಬಿಕಾ ವಿದ್ಯಾಲಯದಲ್ಲಿ ಸ್ಮಾರ್ಟ್ ಬೋರ್ಡ್ ಅನಾವರಣ ಹಾಗೂ ಸಾಧಕರಿಗೆ ಸನ್ಮಾನ Read More »

ಏ.29 ರಿಂದ ಮೇ 7 : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾಷ್ಬಬಂಧ ಬ್ರಹ್ಮಕಲಶೋತ್ಸವ ಏ.29 ರಿಂದ ಮೇ 7 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಇರುವ ಶ್ರೀ ದೇವಸ್ಥಾನ ಸಂಪೂರ್ಣ ಜೀರ್ಣಾವಸ್ಥೆಯಲ್ಲಿದ್ದು, ಜೀರ್ಣೋದ್ಧಾರದ ಕುರಿತು ಸ್ವರ್ಣಪ್ರಶ್ನೆಯಲ್ಲಿ ಚಿಂತನೆ ನಡೆಸಲಾಯಿತು. ಅದಂತೆ ಇದೀಗ ಊರ, ಪರವೂರ ಭಕ್ತಾದಿಗಳು ಹಾಗೂ ಬೆಳ್ಳಿಪ್ಪಾಡಿ

ಏ.29 ರಿಂದ ಮೇ 7 : ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ Read More »

ಏ. 25 -26 : ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ

ಕೇಂದ್ರದ 98, ರಾಜ್ಯದ 150ಕ್ಕೂ ಹೆಚ್ಚು ನಾಯಕರು ಭಾಗಿ ಬೆಂಗಳೂರು : ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿದೆ. ಅದರಂತೆ ಇದೀಗ ಏಪ್ರಿಲ್‌ 25, 26 ರಂದು ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಬಿಜೆಪಿಯಿಂದ ರಾಜ್ಯದ 224 ವಿಧಾನಸಭೆ ಕ್ಷೇತ್ರದಲ್ಲಿ ವಿಶೇಷ ಮಹಾ ಪ್ರಚಾರ ಅಭಿಯಾನ ನಡೆಯಲಿದ್ದು, 98

ಏ. 25 -26 : ಬಿಜೆಪಿಯಿಂದ ವಿಶೇಷ ಮಹಾ ಪ್ರಚಾರ ಅಭಿಯಾನ Read More »

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಗೊಂಡಿತು. ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ. ರಾಧ ಶಿಬಿರ ಉದ್ಘಾಟಿಸಿ ಮಾತನಾಡಿ, “ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಇನ್ನಷ್ಟು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವಲ್ಲಿ ಸಹಕಾರಿಯಾಗಿದೆ. ಈ ಶಾಲೆಗೆ ಒಂದು ವಾರದ ಶಿಬಿರದಲ್ಲಿ ಪಾಲ್ಗೊಳ್ಳಲು ಬಂದ ತಾವೆಲ್ಲರೂ ಅತ್ಯುತ್ತಮ ಜೀವನ ಪಾಠಗಳನ್ನು ಕಲಿತು ಹೋಗಬೇಕು” ಎಂದರು. ಜಿಡೆಕಲ್ಲು ಕಾಲೇಜಿನ ಪ್ರಾಂಶುಪಾಲ ಪ್ರೊ.ಅಪ್ಪು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ವಿದ್ಯಾರ್ಥಿ

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್‍ ಶಿಬಿರಕ್ಕೆ ಚಾಲನೆ Read More »

ಮಂಗಳೂರು : ಜಿಲ್ಲಾಧಿಕಾರಿ ರವಿಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ, ದೂರು ದಾಖಲು

ಮಂಗಳೂರು : ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಏ. 24 ರಂದು ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ. ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಎ. 20ರಂದು ಅಪರಾಹ್ನ 3:28 ಸುಮಾರಿಗೆ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವೀಕ್ಷಕರೊಂದಿಗೆ ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ತನ್ನ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ

ಮಂಗಳೂರು : ಜಿಲ್ಲಾಧಿಕಾರಿ ರವಿಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ, ದೂರು ದಾಖಲು Read More »

ಸುಳ್ಯದ ತನ್ವಿ ಮನುಜೇಶ್ “ಯುವಿಕಾ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಸ್ರೋ ಸಂಸ್ಥೆಯ ಯುವ ವಿಜ್ಞಾನಿಯಾಗಿ ಆಯ್ಕೆ

ಪುತ್ತೂರು: 2023ರ ಶೈಕ್ಷಣಿಕ ವರ್ಷದ ಯುವಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸುಳ್ಯದ ತನ್ವಿ ಮನುಜೇಶ್ ಅವರನ್ನು ಇಸ್ರೋ ಸಂಸ್ಥೆ ಯುವ ವಿಜ್ಞಾನಿಯಾಗಿ ಆಯ್ಕೆ ಮಾಡಿದೆ. ಶಾಲಾ ಮಕ್ಕಳಿಗಾಗಿ ಇರುವ ಯುವ ವಿಜ್ಞಾನಿ ಪುರಸ್ಕಾರ “ಯುವಿಕಾ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದು, ಇದು ಯುವ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ, ಇತರ ಉದಯೋನ್ಮುಖ ಪ್ರವೃತ್ತಿಗಳಲ್ಲಿ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ತಂತ್ರಜ್ಞಾನ, ವಿಜ್ಞಾನ, ಅಪ್ಲಿಕೇಶನ್ ಗಳ ಕುರಿತು ಮೂಲಭೂತ ತಂತ್ರಜ್ಞಾನವನ್ನು ನೀಡುತ್ತದೆ. ಈ ಕಾರ್ಯಕ್ರಮವನ್ನು “ಕ್ಯಾಚ್ ದೆಮ್ ಯಂಗ್ “

ಸುಳ್ಯದ ತನ್ವಿ ಮನುಜೇಶ್ “ಯುವಿಕಾ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಸ್ರೋ ಸಂಸ್ಥೆಯ ಯುವ ವಿಜ್ಞಾನಿಯಾಗಿ ಆಯ್ಕೆ Read More »

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ

ಪ್ರಸ್ತುತ ಕಣದಲ್ಲಿ ಒಟ್ಟು 3130 ಸ್ಪರ್ಧಿಗಳು ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಉಮೇದುವಾರಿಕೆ ವಾಪಸ್​ ಪಡೆಯಲು ಇಂದೇ (ಏ.24) ಕೊನೆಯ ದಿನವಾಗಿದೆ. ಅಧಿಕೃತವಾಗಿ ಕಣದಲ್ಲಿ ಉಳಿಯುವವರು ಯಾರು ಎಂಬುದು ಇಂದು ಸ್ಪಷ್ಟವಾಗಲಿದೆ. ಪ್ರಸ್ತುತ ಕಣದಲ್ಲಿ ಒಟ್ಟು 3130 ಅಭ್ಯರ್ಥಿಗಳಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಎಎಪಿ ಹಾಗೂ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರವಾಗಿ ಸರ್ಧಿಸಿರುವ ಅಭ್ಯರ್ಥಿಗಳ

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ Read More »

error: Content is protected !!
Scroll to Top