ಮೂರು ದಿನಗಳ ಯೋಗ ಪ್ರಶಿಕ್ಷಣ ಶಿಬಿರ ಯೋಗ-ಜೀವನ-ದರ್ಶನ-2023 ಸಮಾರೋಪ | ಮೂರು ವಿಭಾಗಗಳಲ್ಲಿ ನಡೆದ ಯೋಗ ಪ್ರಶಿಕ್ಷಣ ಶಿಬಿರ

ಪುತ್ತೂರು : ಶ್ರೀ ಪತಂಜಲಿ  ಯೋಗ ಶಿಕ್ಷಣ ಸಮಿತಿ ಕರ್ನಾಟಕ. ನೇತ್ರಾವತಿ ವಲಯ, ಪುತ್ತೂರು, ದ.ಕ.ಜಿಲ್ಲೆ. ಹಾಗೂ ಶ್ರೀ ಪತಂಜಲಿ  ಯೋಗ ಶಿಕ್ಷಣ ಪೌಂಡೇಶನ್ ಆಶ್ರಯದಲ್ಲಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಗುರುವಾರ ಮೂರು ವಿಭಾಗಗಳಲ್ಲಿ ಉದ್ಘಾಟನೆಗೊಂಡಿದ್ದ ಯೋಗ-ಜೀವನ-ದರ್ಶನ-2023 ಯೋಗ ಪ್ರಶಿಕ್ಷಣ ಶಿಬಿರವು ಭಾನುವಾರ ಸಮಾರೋಪಗೊಂಡಿತು. ಸಾಮಾನ್ಯ ಯೋಗ ಪ್ರಶಿಕ್ಷಣ ಶಿಬಿರವನ್ನು ಪುತ್ತೂರು ನಗರ ಸಭೆ ಪೌರಾಯುಕ್ತ ಮಧು ಎಸ್. ಮನೋಹರ ಉದ್ಘಾಟಿಸಿದರು. ಉಪ್ಪಿನಂಗಡಿ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಪ್ರಧಾನ ಅರ್ಚಕ  ರವೀಂದ್ರ ಭಟ್  […]

ಮೂರು ದಿನಗಳ ಯೋಗ ಪ್ರಶಿಕ್ಷಣ ಶಿಬಿರ ಯೋಗ-ಜೀವನ-ದರ್ಶನ-2023 ಸಮಾರೋಪ | ಮೂರು ವಿಭಾಗಗಳಲ್ಲಿ ನಡೆದ ಯೋಗ ಪ್ರಶಿಕ್ಷಣ ಶಿಬಿರ Read More »

ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದ ವ್ಯಕ್ತಿಯ ಬಂಧನ

ತಿರುವನಂತಪುರಂ : ಏಪ್ರಿಲ್ 24ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಏ. 23 ರಂದು ಕೇರಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ. ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಪತ್ರ ಬಂದಿತ್ತು ಎಂದು ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ನಿನ್ನೆ ಹೇಳಿದ್ದರು. ಈ ಕುರಿತು ಮಾತನಾಡಿರುವ ಕೊಚ್ಚಿ

ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದ ವ್ಯಕ್ತಿಯ ಬಂಧನ Read More »

ಹಿರಿಯ, ವಿಶೇಷ ಚೇತನರಿಗೆ ಮತದಾನ | ಅಧಿಕಾರಿಗಳಿಗೆ ತರಬೇತಿ

ಪುತ್ತೂರು: 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ ವಿಶೇಷ ಚೇತನರಿಗೆ ಮನೆ ಭೇಟಿ ಮಾಡಿ ಮತದಾನ ಮಾಡಿಸುವ ಕಾರ್ಯ ಏ.29 ರಿಂದ ಮೇ 6 ರ ತನಕ ನಡೆಯಲಿದ್ದು, ಈ ನಿಟ್ಟಿನಲ್ಲಿ  ನಿಯೋಜಿತ ಮತದಾನ ಅಧಿಕಾರಿ ಮತ್ತು ಸಿಬಂದಿ ವರ್ಗದವರಿಗೆ ತರಬೇತಿ ಕಾರ್ಯಕ್ರಮ ಭಾನುವಾರ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. 104 ಪೋಲಿಂಗ್ ಆಫೀಸರ್,  41 ಮಂದಿ ಮೈಕ್ರೋ ಅಬ್ಸರ್‌ವರ್ ಮತ್ತು 20 ಮಂದಿ ಸೆಕ್ಟರ್ ಆಫೀಸರ್ ಗಳಿಗೆ 3 ಕೊಠಡಿಗಳಲ್ಲಿ ಪ್ರತ್ತೇಕವಾಗಿ

ಹಿರಿಯ, ವಿಶೇಷ ಚೇತನರಿಗೆ ಮತದಾನ | ಅಧಿಕಾರಿಗಳಿಗೆ ತರಬೇತಿ Read More »

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ : ನವವಿವಾಹಿತೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ಸಂಭವಿಸಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಕೌಶಲ್ಯ (26) ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ Read More »

ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಸವೇಶ್ವರ ಜಯಂತಿ

ಪುತ್ತೂರು: ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಶರಣ ಬಸವೇಶ್ವರ ಜಯಂತಿ ಆಚರಣೆ ಭಾನುವಾರ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ದೀಪ ಬೆಳಗಿಸಿ ಉದ್ಘಾಟಿಸಿ, ಶರಣ ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದವರು. ಈ ನಿಟ್ಟಿನಲ್ಲಿ ಅವರ ಜಯಂತಿ ಆಚರಣೆ ಮಾಡುವುದು ಅರ್ಥಪೂರ್ಣ ಎಂದರು. ವೇದಿಕೆಯಲ್ಲಿ  ತಹಶೀಲ್ದಾರ್ ಶಿವಶಂಕರೇ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಉಪತಹಶೀಲ್ದಾರ್

ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಸವೇಶ್ವರ ಜಯಂತಿ Read More »

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ : ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿನಯ್ ಯಾವ ಕಾರಣದಿಂದ ಮೃತಪಟ್ಟಿದ್ಧಾನೆ ಎಂಬುದು ಸ್ಪಷ್ಟವಾಗಿಲ್ಲ.

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ Read More »

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

ಬೆಂಗಳೂರು : ಒಂದಷ್ಟು ಕಾಲದಿಂದ ಸಿನಿಮಾ ಹಾಗೂ ರಾಜಕೀಯದಿಂದಲೇ ಸೈಲೆಂಟಾಗಿದ್ದ ಸ್ಯಾಂಡಲ್‌ವುಡ್‌ನ ಮೋಹಕ ತಾರೆ ನಟಿ ರಮ್ಯಾ(v) ಅವರು ಮತ್ತೆ ರಾಜಕೀಯದತ್ತ ತಮ್ಮ ದೃಷ್ಟಿ ಹರಿಸಿದ್ದಾರೆ. ಸದ್ಯಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಾಮಾಜಿಕ ಜಾಲತಾಣಗಳ ಮೂಲಕವೇ ಕೆಲ ರಾಜಕೀಯ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅದರಂತೆ ರಮ್ಯಾ ಅವರನ್ನು ಬಿಜೆಪಿಗೆ ಬರುವಂತೆ ಉನ್ನತ ನಾಯಕರು ಆಹ್ವಾನಿಸಿದ್ದರು ಸ್ವತಃ ರಮ್ಯಾ ಅವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದು, ಬಿಜೆಪಿಗೆ ಬನ್ನಿ ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂದು

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌ Read More »

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ

ಉಪ್ಪಿನಂಗಡಿ : ಏ. 22 ರಂದು ಕಲ್ಲೇರಿ ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಕ್ಕಳಿಬ್ಬರು ಗಂಭೀರ ಗಾಯಗೊಂಡಿದ್ದು,

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ Read More »

ಚುನಾವಣೆ ಹಿನ್ನಲೆ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿ ಏಕಕಾಲದಲ್ಲಿ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಡಬಲ್ ಇಂಜಿನ್ ಸರಕಾರದ ಸಾಧನೆ ಕುರಿತು ಮನೆ ಮನೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬೊಳುವಾರಿನಲ್ಲಿ ಡಾ.ಎಂ.ಕೆ.ಪ್ರಸಾದ್  ಅಭ್ಯರ್ಥಿ ಆಶಾ ತಿಮ್ಮಪ್ಪ ಪರಿಚಯ ಪತ್ರವನ್ನು ಮನೆ, ಅಂಗಡಿಗಳಿಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ

ಚುನಾವಣೆ ಹಿನ್ನಲೆ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

Leon Casino Ελλάδα Bonus 30

Leon Casino Ελλάδα Bonus 300 Leon Casino Κριτική Για Τα Καλύτερα Online Casino 2024 Content 📱 Αξιολόγηση Της Έκδοσης Για Κινητά Της Leon Bet Πως Ρυθμίζεται Online Τζόγος Στην Ελλάδα; Ερώτηση 5: Διαθέτει Πρόγραμμα Επιβράβευσης Το Leon Casino; Leon Casino Ελλάδα Ηλεκτρονικά Αθλήματα Στο Leonbet Ερώτηση 2 Πώς Μπορώ Να Κάνω Εγγραφή Στο Leon Bet

Leon Casino Ελλάδα Bonus 30 Read More »

error: Content is protected !!
Scroll to Top