ಶಾಸಕ ಮಾಡಾಳ್‌ ಜಾಮೀನು:ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ

ಬೆಂಗಳೂರು : ಲಂಚ ಪ್ರಕರಣ ಪ್ರಮುಖ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಲಯ ಜಾಮೀನು ನೀಡಿದ ರೀತಿ ವಕೀಲರನ್ನೇ ಆಶ್ಚರ್ಯಕ್ಕೀಡು ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಿ ಒಂದೇ ದಿನದಲ್ಲಿ ಇತ್ಯರ್ಥಗೊಳಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಂಗದ ನಡೆಗೆ ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ. ನ್ಯಾಯಾಂಗದ ಈ ಪರಿಸ್ಥಿತಿಯ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ ಮತ್ತು ಖಜಾಂಚಿ ಹರೀಶ್, ಕೋರ್ಟ್ ಗಳಲ್ಲಿನ […]

ಶಾಸಕ ಮಾಡಾಳ್‌ ಜಾಮೀನು:ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ Read More »

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹವನ, ಚಕ್ರಾಬ್ಧ ಮಂಡಲ ವಿಷ್ಣು ಪೂಜೆ, ನಾಗ ಸಾನ್ನಿಧ್ಯದಲ್ಲಿ ನಾಗತಂಬಿಲ, ಮಧ್ಯಾಹ್ನ ಕಲಶಪೂಜೆ, ಕಲಶಾಭಿಷೇಕ, ವಿಶೇಷ ಮಹಾಪೂಜೆ, ಪ್ರಸಾದ ವಿತರಣೆಯಾಗಿ ಬಳಿ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ದೈವಗಳ ಭಂಡಾರ ತೆಗೆದು ದೈವಸ್ಥಾನಗಳಗೆ ತೆರಳಿ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ವ್ಯವಸ್ಥಾಪನಾ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ Read More »

ಬಹುಮುಖಿ ಸ್ತ್ರೀ – ನೂರು ಮುಖಗಳು, ನೂರಾರು ಆಯಾಮಗಳು

ವಿಶ್ವ ಮಹಿಳಾ ದಿನದಂದು ಆಕೆಯನ್ನು ನೆನೆಯೋಣ ಮಾರ್ಚ್ 8ರಂದು ವಿಶ್ವ ಮಹಿಳಾ ದಿನ. ಇದು ಆಕೆಯ ದಿನ. ಆಕೆಗೋಸ್ಕರ ಮುಡಿಪಾದ ದಿನ. ಆಕೆಯ ಅಜ್ಞಾತವಾದ ತ್ಯಾಗವನ್ನು ನೆನೆಯುವ ದಿನ. ಅಜ್ಜಿಯಾಗಿ, ತಾಯಿಯಾಗಿ, ಮಗಳಾಗಿ, ಮೊಮ್ಮಗಳಾಗಿ, ಅಕ್ಕನಾಗಿ, ತಂಗಿಯಾಗಿ, ಸೊಸೆಯಾಗಿ, ಅತ್ತೆಯಾಗಿ, ಅತ್ತಿಗೆಯಾಗಿ,ನಾದಿನಿಯಾಗಿ, ಓರಗಿತ್ತಿಯಾಗಿ, ಗೆಳತಿಯಾಗಿ, ಹೆಂಡತಿಯಾಗಿ, ಪ್ರಿಯತಮೆಯಾಗಿ, ಶಿಕ್ಷಕಿಯಾಗಿ…ಹೀಗೆ ನೂರು ರೂಪಗಳಲ್ಲಿ ನಮ್ಮ ಬದುಕನ್ನು ಪ್ರಭಾವಿಸಿದ, ನೂರಾರು ಆಯಾಮಗಳಲ್ಲಿ ನಮ್ಮ ಬದುಕಿನಲ್ಲಿ ತಂಗಾಳಿ ಬೀಸಲು ಕಾರಣಳಾದ, ಬದುಕಿನ ಇಂಚಿಂಚು ಹ್ಯಾಪಿನೆಸನ್ನು ಸಂಭ್ರಮಿಸಿದ ಪ್ರತಿಯೊಬ್ಬ ಸಹೃದಯಿ ಮಹಿಳೆಗೂ ಇಂದು

ಬಹುಮುಖಿ ಸ್ತ್ರೀ – ನೂರು ಮುಖಗಳು, ನೂರಾರು ಆಯಾಮಗಳು Read More »

ಜಿಲ್ಲಾ ಕೇಂದ್ರಕ್ಕೆ ಪೂರಕವಾಗಿ ನಿರ್ಮಾಣವಾಗಲಿದೆ ಜಿಲ್ಲಾ ಕ್ರೀಡಾಂಗಣ | ತೆಂಕಿಲದಲ್ಲಿ ಜಾಗ ಗುರುತಿಸಿದ್ದು, ಯೋಜನಾ ವರದಿಯೂ ಸಿದ್ಧ

ಪುತ್ತೂರು: ಜಿಲ್ಲಾ ಕೇಂದ್ರದ ಕನಸು ಕಾಣುತ್ತಿರುವ ಪುತ್ತೂರಿಗೆ ಸುಸಜ್ಜಿತ ಕ್ರೀಡಾಂಗಣ ಅಗತ್ಯ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣಕ್ಕಾಗಿ ಜಾಗ ಕಾದಿರಿಸಿದ್ದು, ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ. ಶಾಸಕ ಸಂಜೀವ ಮಠಂದೂರು ಅವರು ಮುತುವರ್ಜಿಯ ವಹಿಸಿ ಜಿಲ್ಲಾ ಕೇಂದ್ರಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಒಂದೊಂದಾಗಿ ಹೊಂದಿಸಿಕೊಳ್ಳುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಇದರಲ್ಲಿ ಕ್ರೀಡಾಂಗಣವೂ ಒಂದು. ಪುತ್ತೂರು ನಗರದ ಹೊರವಲಯದ ತೆಂಕಿಲದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಜಿಲ್ಲಾ ಕ್ರೀಡಾಂಗಣಕ್ಕಾಗಿ ಈಗಾಗಲೇ ಸ್ಥಳ ಕಾಯ್ದಿರಿಸುವಿಕೆ ಪ್ರಕ್ರಿಯೆ ನಡೆದಿದೆ. ಶಾಸಕ ಸಂಜೀವ ಮಠಂದೂರು ಅವರ ಸರ್ವ ಪ್ರಯತ್ನದಿಂದ ಕ್ರೀಡಾಂಗಣದ ಕನಸು ನನಸಾಗುವುದರಲ್ಲಿದೆ.

ಜಿಲ್ಲಾ ಕೇಂದ್ರಕ್ಕೆ ಪೂರಕವಾಗಿ ನಿರ್ಮಾಣವಾಗಲಿದೆ ಜಿಲ್ಲಾ ಕ್ರೀಡಾಂಗಣ | ತೆಂಕಿಲದಲ್ಲಿ ಜಾಗ ಗುರುತಿಸಿದ್ದು, ಯೋಜನಾ ವರದಿಯೂ ಸಿದ್ಧ Read More »

ಇತಿಹಾಸ ಸೃಷ್ಟಿಸಿದ ಕ್ಷಣ: ನಾಗಲ್ಯಾಂಡ್‌ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ

60 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮಹಿಳಾ ಶಾಸಕರ ಆಯ್ಕೆ ಗುವಾಹಟಿ: 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇವಲ ಐದು ದಿನಗಳ ನಂತರ ಸಲ್ಹೌಟುವೊನುವೊ ಕ್ರೂಸ್ ಅವರು ಮಂಗಳವಾರ ರಾಜ್ಯದ ಮೊದಲ ಮಹಿಳಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನ ಪಡೆದು 60 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಶಾಸಕರು, ಕ್ರೂಸ್ ಮತ್ತು

ಇತಿಹಾಸ ಸೃಷ್ಟಿಸಿದ ಕ್ಷಣ: ನಾಗಲ್ಯಾಂಡ್‌ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ Read More »

ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ

ಪುತ್ತೂರು: ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ ಮಾರ್ಚ್ 7ರಂದು ಬಂಟ್ರಿಂಜ ಮಾಡದಲ್ಲಿ ನಡೆಯಿತು. ಸೋಮವಾರ ರಾತ್ರಿ ದೊಡ್ಡಮನೆಯಿಂದ ಭಂಡಾರ ಚಿತ್ತಿರಿಗೆ ಬೂಡುಗೆ ತೆರಳಿತು. ಅಲ್ಲಿ ಚಂದನದ ಮೊಗವನ್ನು ಜೊತೆ ಸೇರಿಸಿಕೊಂಡು, ಕಿರುವಾಳು ಭಂಡಾರ ಬಂಟ್ರಿಂಜ ಮಾಡಕ್ಕೆ ಆಗಮಿಸಿತು. ಮಂಗಳವಾರ ಬೆಳಿಗ್ಗೆ ಮೆಚ್ಚಿ ಜಾತ್ರೆ ಆರಂಭಗೊಂಡು, ಮೊದಲಿಗೆ ಚಂದನದ ಮೊಗ ಏರಿಸಲಾಯಿತು. ಬಳಿಕ ಚಿನ್ನದ ಮೊಗ ನಂತರ ಬೆಳ್ಳಿಯ ಮೊಗ ಏರಿಸಿ ನೇಮ ನಡೆಯಿತು. ಲಕ್ಷಾಂತರ ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಅನಂತಾಡಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ Read More »

ಮೇಘಾಲಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಸಂಗ್ಮಾ ಕಾನ್ರಾಡ್

ನಾಗಾಲ್ಯಾಂಡ್​ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನೆಫಿಯು ರಿಯೊ ಗುವಾಹಟಿ : ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಕೆ ಸಂಗ್ಮಾ ಮಾ. 7 ರಂದು ಸತತ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಶಿಲ್ಲಾಂಗ್‌ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಪ್ರೆಸ್ಟೋನ್ ಟೈನ್‌ಸಾಂಗ್ ಅವರು ಉಪಮುಖ್ಯಮಂತ್ರಿಯಾಗಿ ಮತ್ತು ಕೆಲವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ,

ಮೇಘಾಲಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಸಂಗ್ಮಾ ಕಾನ್ರಾಡ್ Read More »

ರಾಗಿದಕುಮೇರು ಶಾಲೆಯಲ್ಲಿ, ತಾಪಂ ಸಭಾಂಗಣದಲ್ಲಿ ಅಣುಕು ಮತದಾನ

ಪುತ್ತೂರು: ಸಾರ್ವಜನಿಕರಿಗೆ ಚುನಾವಣಾ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡುವ ಹಿನ್ನೆಲೆಯಲ್ಲಿ ಬಲ್ನಾಡು ರಸ್ತೆಯಲ್ಲಿರುವ ರಾಗಿದಕುಮೇರು ಶಾಲೆಯಲ್ಲಿ ಹಾಗೂ ತಾ.ಪಂ. ಸಭಾಂಗಣದಲ್ಲಿ ಮಾರ್ಚ್ 8ರಂದು ಅಣುಕು ಮತದಾನ ನಡೆಯಲಿದೆ. ಮತದಾನದ ಸೆಕ್ಟರ್ 12ರ ಅಧಿಕಾರಿಗಳು ಬೆಳಿಗ್ಗೆ 10.30ಕ್ಕೆ ರಾಗಿದಕುಮೇರು ಹಿ.ಪ್ರಾ. ಶಾಲೆಯಲ್ಲಿ ಹಾಗೂ ಮಧ್ಯಾಹ್ನ 11ಕ್ಕೆ ತಾಲೂಕು ಪಂಚಾಯತ್ ಹಿಂಭಾಗದಲ್ಲಿರುವ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಮತದಾನದ ಅಣುಕು ಪ್ರಕ್ರಿಯೆ ನಡೆಯಲಿದೆ. ಸಾರ್ವಜನಿಕರಿಗೆ ಮತದಾನದ ಡಿಜಿಟಲ್ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ

ರಾಗಿದಕುಮೇರು ಶಾಲೆಯಲ್ಲಿ, ತಾಪಂ ಸಭಾಂಗಣದಲ್ಲಿ ಅಣುಕು ಮತದಾನ Read More »

ಮಾ.8 ರಂದು ಮಹಿಳೆಯರಿಗೆ ಬಿ.ಎಂ.ಟಿ.ಸಿಯಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಮಾ​.8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರು ಮಹಾನಗರ ಸಾರಿಗೆ ಮಹಿಳೆಯರಿಗೆ ಗುಡ್​ ನ್ಯೂಸ್​ ​​​ ನೀಡಿದೆ. ಮಾ.7 ರ ಮಧ್ಯರಾತ್ರಿ 12 ಗಂಟೆಯಿಂದ ಮಾ.8 ಮಧ್ಯರಾತ್ರಿ 12 ಗಂಟೆಯವರೆಗೆ, ಎಸಿ ವೋಲ್ವೋ ಸೇರಿದಂತೆ ಬಿಎಂಟಿಸಿಯ ಎಲ್ಲ ಮಾದರಿಯ ಬಸ್​​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದ ಪತ್ರಕ್ಕೆ

ಮಾ.8 ರಂದು ಮಹಿಳೆಯರಿಗೆ ಬಿ.ಎಂ.ಟಿ.ಸಿಯಲ್ಲಿ ಉಚಿತ ಪ್ರಯಾಣ Read More »

ಎನ್ಐಐಟಿ ಫೌಂಡೇಶನ್‍ನಿಂದ ಕೆಪಿಎಸ್ ಸಂಸ್ಥೆಗೆ ಟಿವಿ, ಪ್ರಿಂಟರ್, ಕ್ರೋಮ್ ಬುಕ್ ಕೊಡುಗೆ

ಪುತ್ತೂರು:  ಎಚ್‍ ಪಿ ಆಲ್ಫಾ ಆಕ್ಸಿಸಿಬಲ್ ಲರ್ನಿಂಗ್ ಫಾರ್ ಆಲ್ ಎಂಬ ಲಾಂಛನದಡಿ ಎನ್‍ಐಐಟಿ ಫೌಂಡೇಶನ್ ನವರಿಂದ ಕೆಪಿಎಸ್ ಸಂಸ್ಥೆಗೆ ಸುಮಾರು ಒಂದು ಲಕ್ಷ ಮೌಲ್ಯದ ಟಿವಿ , ಪ್ರಿಂಟರ್, ಕ್ರೋಮ್ ಬುಕ್ ಗಳನ್ನು ದಾನವಾಗಿ ನೀಡಿರುತ್ತಾರೆ. ಇದರ ಉದ್ಘಾಟನಾ ಸಮಾರಂಭವು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು .ಎನ್‍ಐಐಟಿ ಫೌಂಡೇಶನ್ ಸೌತ್ ಜೋನ್ ಕಾರ್ಡಿನೇಟರ್ ವಿಕಾಸ್ ಮತ್ತು ಕ್ಲಸ್ಟರ್ ಕಾರ್ಡಿನೇಟರ್ ಕಿಶೋರ್ ಕುಮಾರ್ ಅತಿಥಿಗಳಾಗಿ ಭಾಗವಹಿಸಿದ್ದರು. ಹಿರಿಯ ಪದವೀಧರ ಸಹ ಶಿಕ್ಷಕಿ ಮಮತ ಕೆ ಎಸ್ ಸ್ವಾಗತಿಸಿ

ಎನ್ಐಐಟಿ ಫೌಂಡೇಶನ್‍ನಿಂದ ಕೆಪಿಎಸ್ ಸಂಸ್ಥೆಗೆ ಟಿವಿ, ಪ್ರಿಂಟರ್, ಕ್ರೋಮ್ ಬುಕ್ ಕೊಡುಗೆ Read More »

error: Content is protected !!
Scroll to Top