ಪುತ್ತೂರು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ | ವಿಟ್ಲ ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

ಪುತ್ತೂರು: ಪುತ್ತೂರು ಜಿಲ್ಲೆಯಾಗಿ ಪರಿವರ್ತಿಸಲು ಎಲ್ಲಾ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಪು್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು. ಅವರು ವಿಟ್ಲದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪುತ್ತೂರು ಕೇಂದ್ರೀಕೃತವಾಗಿ ನೂತನ ಜಿಲ್ಲೆಯ ಕನಸು ಈ ಭಾಗದಲ್ಲಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದ ಅವರು, ಕಳೆದ ಐದು ವರ್ಷಗಳಲ್ಲಿ ರಾಜ್ಯದ ಡಬಲ್ ಇಂಜಿನ್ ಸರಕಾರದ ಸಾಧನೆಗಳು ಬಿಜೆಪಿಗೆ ಶ್ರೀರಕ್ಷೆಯಾಗಲಿದ್ದು, ಶಾಸಕ ಸಂಜೀವ ಮಠಂದೂರು ಅವರು ಒಂದೂವರೆ ಸಾವಿರ ಕೋಟಿ ಅನುದಾನ […]

ಪುತ್ತೂರು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ | ವಿಟ್ಲ ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ Read More »

ಟ್ರಕ್‌-ಬಸ್‌ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಪುಣೆ : ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಪುಣೆ ಸಮೀಪ ಭೀಕರ ಅಪಘಾತ ಸಂಭವಿಸಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿದೆ. .ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಅಂಬೇಗಾಂವ್‌ನ ಸ್ವಾಮಿ ನಾರಾಯಣ ದೇಗುಲದ ಬಳಿ ನವಲೆ ಸೇತುವೆ ಬಳಿ ಅಪಘಾತ ಸಂಭವಿಸಿದೆ.ಸಕ್ಕರೆ ಮೂಟೆ ಸಾಗಿಸುತ್ತಿದ್ದ ಟ್ರಕ್‌ ಟೂರಿಸ್ಟ್‌ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ

ಟ್ರಕ್‌-ಬಸ್‌ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ Read More »

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ

ಅಗ್ನಿಸಾಕ್ಷಿ ಧಾರಾವಾಹಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲೂ ನಟಿಸಿದ್ದರು ಬೆಂಗಳೂರು : ಕಿರುತೆರೆಯ ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿಯಲ್ಲಿ ನಟಿಸಿ ಫೇಮಸ್ ಆಗಿದ್ದ ಹಾಗೂ ಸಾಕಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದ ಸಂಪತ್ ಜಯರಾಮ್(35) ಅವರು ನಿಧನರಾಗಿದ್ದಾರೆ. ಕೆಲವು ಕನ್ನಡ ಸಿನೆಮಾ ಹಾಗೂ ದಾರವಾಹಿಗಳಲ್ಲಿ ಸಂಪತ್‌ ಕುಮಾರ್‌ ನಟಿಸಿದ್ದರು. ಆದರೆ ಇತ್ತೀಚೆಗೆ ಕೆಲ ಸಮಯದಿಂದ ಸೂಕ್ತ ಅವಕಾಶ ಸಿಗದೆ ಚಿಂತೆಯಲ್ಲಿದ್ದರು. ಶನಿವಾರ (ಏ.22) ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ವೈವಾಹಿಕ ಜೀವನಕ್ಕೆ

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ Read More »

ಇಂದು ಶೂನ್ಯ ನೆರಳಿನ ದಿನ

ನಿಮ್ಮ ನೆರಳು ನಿಮಗೇ ಕಾಣಿಸದ ಪ್ರಾಕೃತಿಕ ಚಮತ್ಕಾರ ಪುತ್ತೂರು : ಪುತ್ತೂರಿನಲ್ಲಿ ಇಂದು(ಎ. 23) ಮುಂಬರುವ ದಿನಗಳಲ್ಲಿ ಸೂರ್ಯನು ಆಕಾಶದಲ್ಲಿ ಉತ್ತರ ದಿಕ್ಕಿನತ್ತ ಚಲಿಸುವಾಗ, ನೀವು ಇರುವ ಸ್ಥಳಕ್ಕೆ ಅವಲಂಬಿತವಾಗಿ ಸೂರ್ಯನು ಖಮಧ್ಯದ ಮೂಲಕ ಅಂದರೆ ನೆತ್ತಿಯ ನೇರದಲ್ಲಿ ಹಾದು ಹೋಗುತ್ತಾನೆ. ನೀವು ನಿಂತಿರುವ ಸ್ಥಳದಿಂದ ನೆತ್ತಿಯ ಮೇಲಿರುವ ಬಿಂದು ವನ್ನು ಖಮಧ್ಯ(ನಿತ್) ಎನ್ನುತ್ತಾರೆ. ಭೂಮಿಯು ಗೋಳಾಕಾರದಲ್ಲಿ ರುವುದರಿಂದ ಈ ಬಿಂದುವು ಆಕಾಶಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತದೆ. ಬೇರೆ ಯಾವುದೇ ಸಮಯದಲ್ಲಿ, ಸೂರ್ಯನು ನಿಮ್ಮನ್ನು ಒಂದು

ಇಂದು ಶೂನ್ಯ ನೆರಳಿನ ದಿನ Read More »

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ

ಲಿಂಗಾಯತರ ಆಕ್ರೋಶ ತಣಿಸಲು ಪ್ರಯತ್ನ ಬೆಂಗಳೂರು : ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿದ್ದೇನೆಂದು ತೋರಿಸಲು ಮಾಡುತ್ತಿರುವ ಪುಯತ್ನ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಆ ರೀತಿ ನಾನು ಹೇಳಿಯೇ ಇಲ್ಲ ಎಂದು ಸಿದ್ದರಾಮಯ್ಯ ಸೃಷ್ಟಿಕರಣ ನೀಡಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪುಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ. ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ವರದಿ ಮಾಡಿರುವುದು ಸರಿಯಾಗಿಲ್ಲ ಅಂತ ಹೇಳಿದ್ದಾರೆ. ಲಿಂಗಾಯತರಲ್ಲಿ

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ Read More »

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಜ್ವರ, ಶ್ವಾಸಕೋಶದ ಸೋಂಕು, ಧೂಳಿನ ಅಲರ್ಜಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜ್ವರ ಮತ್ತು ಆಯಾಸದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, “ಭಯಪಡುವ ಅಗತ್ಯವಿಲ್ಲ” ಮತ್ತು ವಿಶ್ರಾಂತಿ ಪಡೆದ ನಂತರ ಪ್ರಚಾರವನ್ನು ಪುನರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ “ದಣಿವರಿಯದೆ” ತೊಡಗಿಸಿಕೊಂಡ ನಂತರ ಅವರಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವೈದ್ಯರು ತಿಳಿಸಿದ್ದಾರೆ.ಜೆಡಿಎಸ್​ ಪಕ್ಷದ ಕಾರ್ಯಕರ್ತರು, ಮುಖಂಡರು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಶೀಘ್ರ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತನಿಖೆಗಾಗಿ ಬೆಂಗಳೂರಿಗೆ ಹೊರಟ ಅಸ್ಸಾಂ ಪೊಲೀಸ್‌ ತಂಡ ದೆಹಲಿ : ಯುವ ಕಾಂಗ್ರೆಸ್‌ನ ಉಚ್ಚಾಟಿತ ಅಧ್ಯಕ್ಷೆ ಅಂಗ್ಕಿತಾ ದತ್ತಾ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರಿನ ಶ್ರೀನಿವಾಸ ಬಿ. ವಿ. ವಿರುದ್ಧ ನೀಡಿರುವ ಲೈಂಗಿಕ ಕಿರುಕುಳದ ತನಿಖೆಗಾಗಿ ಅಸ್ಸಾಂ ಪೊಲೀಸ್‌ ತಂಡವೊಂದು ಬೆಂಗಳೂರಿಗೆ ಹೊರಟಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಅಂಗ್ಕಿತಾ ದತ್ತ ಬಹಿರಂಗಪಡಿಸಿದ ಬಳಿಕ ಅವರನ್ನು ಕಾಂಗ್ರೆಸ್‌ನಿಂದ ಆರ ವರ್ಷದ ಮಟ್ಟಿಗೆ ಉಚ್ಚಾಟಿಸಲಾಗಿದೆ. ಶ್ರೀನಿವಾಸ ವಿರುದ್ಧ

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ Read More »

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್‌ ಬಂಧನ

ಒಂದು ತಿಂಗಳ ಹುಡುಕಾಟದ ಬಳಿಕ ಸಿಕ್ಕಿದ ಖಲಿಸ್ಥಾನಿ ಪ್ರತ್ಯೇಕವಾದಿ ನಾಯಕ ದೆಹಲಿ : ತಲೆಮರೆಸಿಕೊಂಡಿದ್ದ ಖಲಿಸ್ಥಾನಿ ಪ್ರತ್ಯೇಕವಾದಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದಿರುವ ಪಂಜಾಬ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಅಮೃತ್‌ಪಾಲ್‌ ಸಿಂಗ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.ಅಮೃತ್‌ಪಾಲ್‌ ಸಿಂಗ್ ಪಂಜಾಬ್‌ನ ಮೋಗಾದಲ್ಲಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಮಾರ್ಚ್ 18ರಿಂದ ಪೊಲೀಸರು ವಿಶೇಷ ತಂಡಗಳನ್ನು ರಚನೆ ಮಾಡಿಕೊಂಡು ಅಮೃತ್‌ಪಾಲ್‌ ಸಿಂಗ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಅಮೃತ್‌ಪಾಲ್‌ ಸಿಂಗ್‌ರನ್ನು ಪೊಲೀಸರು ವಶಕ್ಕೆ ಪಡೆದು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್‌ ಬಂಧನ Read More »

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ

ಸಿದ್ದರಾಮಯ್ಯ ಹೇಳಿಕೆಗೆ ಲಿಂಗಾಯತ ಮಠಾಧೀಶರ ತೀವ್ರ ಆಕ್ಷೇಪ ಬೆಂಗಳೂರು : ಒಂದೆಡೆ ಕಾಂಗ್ರೆಸ್‌ ಲಿಂಗಾಯತ ಸಮುದಾಯವನ್ನು ಓಲೈಸಲು ಯತ್ನಸುತ್ತಿದ್ದರೆ ಇನ್ನೊಂದೆಡೆ ಪಕ್ಷದ ನಾಯಕ ಸಿದ್ದರಾಮಯ್ಯ ಲಿಂಗಾಯತ ನಾಯಕರೆಲ್ಲ ಭ್ರಷ್ಟರು ಎಂಬ ದಾಟಿಯಲ್ಲಿ ಮಾತನಾಡಿ ಈ ಪ್ರಯತ್ನಕ್ಕೆ ತಣ್ಣೀರು ಎರಚಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ಇದೀಗ ಲಿಂಗಾಯತ ಮಠಾಧೀಶರು ಪ್ರವೇಶಿಸಿದ್ದಾರೆ. ಮಾದ್ಯಮ ಸಂದರ್ಶನವೊಂದರಲ್ಲಿ ಸಿದ್ದರಾಮಯ್ಯ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸುವಾಗ ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು ಎಂದು

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ Read More »

ವಿಜ್ಞಾನದ ವಿಸ್ಮಯಗಳನ್ನು ಮೀರಿ ನಿಂತ ದೇವರು

ಸಾವಿರ ವರ್ಷಗಳಿಂದ ತಲೆಯೆತ್ತಿ ನಿಂತಿರುವ ಈ ದೇವಾಲಯವು ಹಲವು ವಿಸ್ಮಯಗಳ ಮೂಟೆ ನಮ್ಮ ಹಲವಾರು ಪುರಾತನ ದೇವಾಲಯಗಳು ಕೇವಲ ಅಧ್ಯಾತ್ಮದ ಕೇಂದ್ರಗಳು ಆಗಿರದೆ ನೂರಾರು ವಿಸ್ಮಯಗಳ ಮೂಟೆ ಆಗಿವೆ. ಅವುಗಳು ವಿಜ್ಞಾನದ ತತ್ವಗಳನ್ನು ಕೂಡ ಮೀರಿ ನಿಂತಿರುವುದು ನಿಜಕ್ಕೂ ನಮಗೆ ಅಚ್ಚರಿ ಮತ್ತು ವಿಭ್ರಮೆ ಮೂಡಿಸುತ್ತವೆ.ಅದರಲ್ಲಿ ಕೂಡ ಪುರಿಯ ಜಗನ್ನಾಥ ದೇವಾಲಯ ನಮ್ಮ ಪೂರ್ವಜರ ವಾಸ್ತು ವೈಭವ, ವೈಜ್ಞಾನಿಕ ದೃಷ್ಟಿಕೋನ ಮತ್ತು ನಂಬಿಕೆಗಳ ಪಂಚಾಂಗದ ಮೇಲೆ ನಿಂತಿರುವುದು ನಿಜಕ್ಕೂ ಬೆರಗು ಮೂಡಿಸುತ್ತದೆ. ಒಂದೊಂದು ಸಂಗತಿಯನ್ನು ಗಮನಿಸುತ್ತ ಹೋದಂತೆ

ವಿಜ್ಞಾನದ ವಿಸ್ಮಯಗಳನ್ನು ಮೀರಿ ನಿಂತ ದೇವರು Read More »

error: Content is protected !!
Scroll to Top