ಮಾ.11ರಂದು ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ- ಅದ್ದೂರಿ ರೋಡ್ ಶೋ: ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಿದ್ಧತೆ : ಸಚಿವ ಎಸ್.ಅಂಗಾರ

ಸುಳ್ಯ: ರಾಜ್ಯ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಮಾ.11ರಂದು ಸುಳ್ಯ ಕ್ಷೇತ್ರಕ್ಕೆ ಆಗಮಿಸಲಿದೆ. ಸುಳ್ಯದಲ್ಲಿ ಅದ್ದೂರಿ ರೋಡ್ ಶೋ ನಡೆಯಲಿದೆ. ಬಿಜೆಪಿಯ ರಾಜ್ಯಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ವಿಜಯ ಸಂಕಲ್ಪ ಯಾತ್ರೆಯ ಯಶಸ್ವಿಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ತಿಳಿಸಿದ್ದಾರೆ‌.  ಮಾ.11ರಂದು ಬೆಳಗ್ಗೆ ಮಡಿಕೇರಿಯಿಂದ ಹೊರಡುವ ವಿಜಯ ಸಂಕಲ್ಪ ಯಾತ್ರೆ ಮಧ್ಯಾಹ್ನದ ವೇಳೆಗೆ ಸಂಪಾಜೆಗೆ ಆಗಮಿಸಲಿದೆ. ಜಿಲ್ಲಾ ಗಡಿಯಲ್ಲಿ ಯಾತ್ರೆಯನ್ನು ಸ್ವಾಗತಿಸಲಾಗುವುದು. ಬಳಿಕ ಸಂಪಾಜೆ, ಅರಂತೋಡುಗಳಲ್ಲಿ […]

ಮಾ.11ರಂದು ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ- ಅದ್ದೂರಿ ರೋಡ್ ಶೋ: ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಿದ್ಧತೆ : ಸಚಿವ ಎಸ್.ಅಂಗಾರ Read More »

ಆನಡ್ಕ ಪ್ರಾಥಮಿಕ ಶಾಲೆಯಲ್ಲಿ ಸ್ಟಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀತಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಂಗಳವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಶಾಲೆಗಳನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಸ್ಟಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ನೀಡುವ ಕೆಲಸ ಆಗಿದೆ. ಜತೆಗೆ ಮಕ್ಕಳು ಮೊಬೈಲ್‍ ಫೋನ್‍ಗೆ ಬೇಗ ಹೊಂದಿಕೊಳ್ಳುತ್ತಾರೆ ಎಂಬ ಕಾರಣಕ್ಕೂ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗಿದೆ ಎಂದ ಅವರು, ಮಕ್ಕಳ  ಬೆಳವಣಿಗೆಗೆ ಬೇಕಾದ ಮೊಟ್ಟೆ, ಚಿಕ್ಕಿ ಕೊಡುವ ಕೆಲಸ ಸರಕಾರ ಮಾಡುತ್ತಿದೆ

ಆನಡ್ಕ ಪ್ರಾಥಮಿಕ ಶಾಲೆಯಲ್ಲಿ ಸ್ಟಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್

ಬೆಂಗಳೂರು: ಕರ್ನಾಟಕದಲ್ಲಿ ಐಫೋನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಹೇಳುವುದರ ಮೂಲಕ ಫಾಕ್ಸ್‌ಕಾನ್ ತೆರೆ ಎಳೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಎರಡು ಪುಟಗಳ ಪತ್ರ ಬರೆದಿರುವ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು, ಬೆಂಗಳೂರಿನಲ್ಲಿ ‘ಪ್ರಾಜೆಕ್ಟ್ ಎಲಿಫೆಂಟ್’ ಅನ್ನು ಯಶಸ್ವಿಯಾಗಿ ಆರಂಭಿಸುವುದಾಗಿ ಹೇಳಿ, ಈ ಯೋಜನೆಗೆ ನಿಮ್ಮ ರಾಜ್ಯವನ್ನು ಸಂಭಾವ್ಯ ಹೂಡಿಕೆಯ ತಾಣವಾಗಿ ಪರಿಗಣಿಸುವುದರಿಂದ, ಯಾಂತ್ರಿಕ/ನಿಖರವಾದ ಯಂತ್ರೋಪಕರಣಗಳು, ಕೆ ಎಲೆಕ್ಟ್ರಿಕ್ ವಾಹನ,

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್ Read More »

ಇಂದು ಮತ್ತು ನಾಳೆ : ಕುದ್ಮಾರು ಕೆಲಂಬೀರಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ

ಕಾಣಿಯೂರು : ಕುದ್ಮಾರು ಗ್ರಾಮದ ಕೆಲಂಬಿರಿ ಗರಡಿಯಲ್ಲಿ 48ನೇ ವರ್ಷದ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ ಮಾ.7 ಹಾಗೂ 8 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಾ.7 ಮಂಗಳವಾರ ಬೆಳಿಗ್ಗೆ ಸ್ಥಳ ಶುದ್ಧಿ ಹೋಮ, ನಾಗ್ರಬ್ರಹ್ಮ ತಂಬಿಲ ಮಧ್ಯಾಹ್ನ ಸಾರ್ವಜನಿಕ ಶ್ರೀ ಸತ್ಯನಾರಾಯಣ, ರಾತ್ರಿ ಕಡಬ ಯುವ ವಾಹಿತಿ ಘಟಕದ ವತಿಯಿಂದ ಭಜನಾ ಸೇವೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು ಬಳಿಕ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ತೆಗೆಯುವುದು, ಅನಂತರ ಅನ್ನಸಂತರ್ಪಣೆ ಜರಗಲಿದೆ. ಮಾ.8 ಬುಧವಾರ

ಇಂದು ಮತ್ತು ನಾಳೆ : ಕುದ್ಮಾರು ಕೆಲಂಬೀರಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವ Read More »

ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು

ಬೆಂಗಳೂರು: ಪುತ್ರನ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಕೆಎಸ್ ಡಿಎಲ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಹೈಕೋಟರ್ಸ್‌ ಏಕಸದಸ್ಯ ಪೀಠದಿಂದ ಮಧ್ಯಂತರ ಜಾಮೀನು ಮಂಜೂರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ತುರ್ತು ವಿಚಾರಣೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ

ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು Read More »

ವಿವೇಕಾನಂದ ಕಾಲೇಜ್‍ ಆಫ್‍ ಇಂಜಿನಿಯರಿಂಗ್‍ ಎಂಡ್ ಟೆಕ್ನಾಲಜಿಯಲ್ಲಿ ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಪುತ್ತೂರು: ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ. ಬದಲಿಗೆ ವಿವಿಧ ರೀತಿಯ ನಿವಾರಕ ವಿಧಾನಗಳನ್ನು ಅನುಸರಿಸಬೇಕು ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಸುಂದರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಹುಲ್ಲು ಕಟ್ಟಿಗೆ, ಎಣ್ಣೆ, ಅನಿಲ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಸಂದರ್ಭಕ್ಕೆ ತಕ್ಕಂತೆ ಅದರ ನಿವಾರಣೆಗೆ ನೀರು, ಫೋಮ್ ಮಿಶ್ರಿತ ನೀರು ಹಾಗೂ ಇನ್ನಿತರ

ವಿವೇಕಾನಂದ ಕಾಲೇಜ್‍ ಆಫ್‍ ಇಂಜಿನಿಯರಿಂಗ್‍ ಎಂಡ್ ಟೆಕ್ನಾಲಜಿಯಲ್ಲಿ ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮ Read More »

300 ಮನೆಗಳಿಗೆ ಪ್ರಯೋಜನ ಮುಗೆರೋಡಿ – ಪೊನ್ನೆತ್ತಡ್ಕ ಸೇತುವೆ, ರಸ್ತೆ | ಕಿಂಡಿಅಣೆಕಟ್ಟು ಸಹಿತ ಸೇತುವೆ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಲೋಕೋಪಯೋಗಿ ಇಲಾಖೆಯ 10 ಲಕ್ಷ ರೂ.ಅನುದಾನದಡಿ ಬಲ್ನಾಡು ಗ್ರಾಮದ ಮುಗೆರೋಡಿ – ಪೊನ್ನೆತ್ತಡ್ಕ ರಸ್ತೆ ಹಾಗೂ 1.50 ಕೋಟಿ ರೂ. ವೆಚ್ಚದಲ್ಲಿ ಮುಗೆರೋಡಿ – ಪೊನ್ನೆತ್ತಡ್ಕ ಬಳಿ ಸೇತುವೆ ಸಮೇತ ಕಿಂಡಿ ಅಣೆಕಟ್ಟನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಕಳೆದ ಹಲವಾರು ವರ್ಷಗಳ ಬೇಡಿಕೆ ಇರುವ ಮುಗೆರೋಡಿ – ಪೊನ್ನೆತ್ತಡ್ಕ ರಸ್ತೆ ಹಾಗೂ ಸೇತುವೆ ಸುಮಾರು 200ರಿಂದ 300 ಮನೆಗಳಿಗೆ ಪ್ರಯೋಜನವಾಗುವ ರಸ್ತೆ. ಜತೆಗೆ

300 ಮನೆಗಳಿಗೆ ಪ್ರಯೋಜನ ಮುಗೆರೋಡಿ – ಪೊನ್ನೆತ್ತಡ್ಕ ಸೇತುವೆ, ರಸ್ತೆ | ಕಿಂಡಿಅಣೆಕಟ್ಟು ಸಹಿತ ಸೇತುವೆ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

ಮಾ.24ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಸರಕಾರಕ್ಕೆ ಇನ್ನೊಂದು ತಲೆನೋವು ಬೆಂಗಳೂರು: ಸರ್ಕಾರಿ ನೌಕರರ ನಂತರ ಇದೀಗ ಸಾರಿಗೆ ನೌಕರರು ಮುಷ್ಕರ ಹೂಡಲು ಮುಂದಾಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.24ರಿಂದ ಅನಿರ್ದಿಷ್ಟಾವಧಿ ಧರಣಿ ಮಾಡಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ಸಾರಿಗೆ ನಿಗಮ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ನಡೆಯಲಿದ್ದು, ಧರಣಿ ಸಂಬಂಧ ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ನೌಕರರು ನೋಟಿಸ್ ನೀಡಲಿದ್ದಾರೆ. ರಾಜ್ಯದ ನಾಲ್ಕು ನಿಗಮಗಳ ಬಸ್​​ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಾರಿಗೆ ನೌಕರರ ಕೂಟ ಈಗಾಗಲೇ

ಮಾ.24ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

ಏ.14ರಿಂದ ಬಿಜೆಪಿ ಘರ್ ಘರ್ ಜೋಡೊ ಕಾರ್ಯಕ್ರಮ

ಅಂಬೇಡ್ಕರ್‌ ಜಯಂತಿಯಿಂದ ಬುದ್ಧ ಜಯಂತಿ ತನಕ ಯಾತ್ರೆ ಹೊಸದಿಲ್ಲಿ : ಬಿಜೆಪಿಯ ಎಸ್‌.ಸಿ ಮೋರ್ಚಾ ಅಂಬೇಡ್ಕರ್ ಜಯಂತಿ ದಿನವಾದ ಏ.14ರಿಂದ ಘರ್ ಘರ್ ಜೋಡೊ ಕಾರ್ಯಕ್ರಮ ಆರಂಭಿಸಲಿದೆ. ಇದು ಎಸ್‌ಸಿ ಸಮುದಾಯವನ್ನು ತಲುಪುವ ಬಿಜೆಪಿ ನಡೆಸುವ ಯಾತ್ರೆ. 21 ದಿನಗಳ ಈ ಯಾತ್ರೆ ಅಂಬೇಡ್ಕರ್‌ ಜಯಂತಿಯಂದು ಆರಂಭವಾಗಿ ಬುದ್ಧ ಜಯಂತಿ ದಿನವಾದ ಮೇ 5ರಂದು ಕೊನೆಗೊಳ್ಳಲಿದೆ.ಈ ಕಾರ್ಯಕ್ರಮಕ್ಕಾಗಿ ಬಿಜೆಪಿ ಎಸ್‌ಸಿ ಮೋರ್ಚಾ 11 ಸದಸ್ಯರ ರಾಷ್ಟ್ರೀಯ ಸಮಿತಿಯನ್ನು ರಚಿಸಿದೆ. ಅದೇ ರೀತಿ ರಾಜ್ಯ ಮತ್ತು ಜಿಲ್ಲಾವಾರು ಸಮಿತಿಗಳನ್ನು

ಏ.14ರಿಂದ ಬಿಜೆಪಿ ಘರ್ ಘರ್ ಜೋಡೊ ಕಾರ್ಯಕ್ರಮ Read More »

ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ

200 ಕೋ. ರೂ. ಹಗರಣಕ್ಕೆ ಸಿದ್ದರಾಮಯ್ಯ ಸ್ಪಷ್ಟೀಕರಣ ಬೆಂಗಳೂರು : ಕಾಂಗ್ರೆಸ್ ಆಡಳಿತದ ಐದು ವರ್ಷಗಳಲ್ಲಿ ಕಾಫಿ, ತಿಂಡಿ, ಬಿಸ್ಕತ್‌ಗೆ 200 ಕೋ.ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2013-14 ರಿಂದ 2017-18 ರವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 3.26 ಕೋ. ರೂ. ಕಾಫಿ, ತಿಂಡಿ ಮತ್ತು ಊಟ ಇತ್ಯಾದಿ ಆತಿಥ್ಯದ ವೆಚ್ಚಕ್ಕೆ ಖರ್ಚಾಗಿದ್ದರೆ,

ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ Read More »

error: Content is protected !!
Scroll to Top