ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ ಪಿಯುಸಿಯಲ್ಲಿ 591 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ

ಸುಳ್ಯ: 2022-23ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಕಲಾ ವಿಭಾಗದಲ್ಲಿ ಭಾರತ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ ಹಾಗೂ ಸಂಧ್ಯಾ ಕೆದಂಬಾಡಿ ದಂಪತಿ ಪುತ್ರಿ. ಕೆದಂಬಾಡಿ ರಾಮಯ್ಯ ಗೌಡರ ಐದನೇ ತಲೆಮಾರಿನ ಮಂಜುಶ್ರೀ ಆಗಿದ್ದು, ರಾಮಯ್ಯ ಗೌಡರು ಬ್ರಿಟಿಷರ ವಿರುದ್ಧ ನಾನಾ ತಂತ್ರಗಾರಿಕೆಯಿಂದ ಹೋರಾಡಿದ್ದರು. ಮಂಜುಶ್ರೀ ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ […]

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ವಂಶಸ್ಥೆ ಮಂಜುಶ್ರೀ ಕೆದಂಬಾಡಿ ಪಿಯುಸಿಯಲ್ಲಿ 591 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ Read More »

ಚಿಕನ್ ಸ್ಟಾಲ್‍ನಲ್ಲಿ ದನದ ಮಾಂಸ ಮಾರಾಟ : ಹಿಂಜಾವೇ ಕಾರ್ಯಕರ್ತರಿಂದ ಪತ್ತೆ

ಪುತ್ತೂರು: ವ್ಯಕ್ತಿಯೋರ್ವ ಚಿಕನ್ ಸ್ಟಾಲ್‍ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದುದನ್ನು ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಕಾರ್ಯಕರ್ತರು ಪತ್ತೆಹಚ್ಚಿದ ಘಟನೆ ಪಡೀಲ್ ನಲ್ಲಿ ನಡೆದಿದೆ. ಪಡೀಲ್ ಸಮೀಪ ಅನ್ಯ ಕೋಮಿನ ವ್ಯಕ್ತಿಯೋರ್ವ ದನದ ಮಾಂಸ ಮಾರಾಟ ಮಾಡುತ್ತಿದ್ದುದರ ಮಾಹಿತಿ ತಿಳಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಒಂದು ಕೆ.ಜಿ.ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರು ಕಾರ್ಯಕರ್ತರ ಜತೆ

ಚಿಕನ್ ಸ್ಟಾಲ್‍ನಲ್ಲಿ ದನದ ಮಾಂಸ ಮಾರಾಟ : ಹಿಂಜಾವೇ ಕಾರ್ಯಕರ್ತರಿಂದ ಪತ್ತೆ Read More »

ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ

ವಾಷಿಂಗ್ಟನ್‌ : ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಪ್ಲಂಬ್‌ ಅವರು ಏ. 22 ರಂದು ನೇಮಕಗೊಂಡಿದ್ದಾರೆ.ರಾಧಾ ಅವರು ರಕ್ಷಣಾ ಸಚಿವಾಲಯದ ಸಿಬ್ಬಂದಿ ಮುಖ್ಯಸ್ಥರಾಗಿದ್ದು, ಸೆನೆಟ್‌ನಲ್ಲಿ 68-30 ಮತಗಳೊಂದಿಗೆ ನೇಮಕ ದೃಢಪಟ್ಟಿದೆ. ಇನ್ನು ರಕ್ಷಣಾ ಸಚಿವಾಲಯದ ಹುದ್ದೆಗಳಿಗೂ ಮುನ್ನ ರಾಧಾ ಅವರು ಗೂಗಲ್‌ನಲ್ಲಿ ಭದ್ರತಾ ಸುರಕ್ಷತೆ ವಿಭಾಗ, ಫೇಸ್‌ಬುಕ್‌ನಲ್ಲಿ ನೀತಿ ವಿಶ್ಲೇಷಣೆಯ ಜಾಗತಿಕ ಮುಖ್ಯಸ್ಥರಾಗಿದ್ದರು.

ಅಮೇರಿಕಾದ ರಕ್ಷಣಾ ಖಾತೆಯ ಉಪ ಸಚಿವೆಯಾಗಿ ಭಾರತ ಮೂಲದ ರಾಧಾ ಅಯ್ಯಂಗಾರ್‌ ಆಯ್ಕೆ Read More »

ಡಿಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ

ಪೈಲಟ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ಮಂಗಳೂರು : ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರು ಕರಾವಳಿ ಭಾಗದಲ್ಲಿ ಟೆಂಪಲ್ ರನ್ ಆರಂಭಿಸಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆಶಿ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದಾರೆ. ಪೈಲಟ್ ರಾಮದಾಸ್ ಹಾಗೂ

ಡಿಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ Read More »

ದ್ವಿತೀಯ ಪಿಯುಸಿ : ರಾಜ್ಯಕ್ಕೆ 5ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿಗೆ ಸನ್ಮಾನ

ಪುತ್ತೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ತೆಂಕಿಲ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಪಲ್ಲವಿ 593 (98.83 ಶೇ.) ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಪಲ್ಲವಿ ಅವರು ಲೆಕ್ಕಶಾಸ್ತ್ರ-100, ಅರ್ಥಶಾಸ್ತ್ರ 100, ಸಂಸ್ಕೃತ 100, ಸಂಖ್ಯಾಶಾಸ್ತ್ರ-99, ವ್ಯವಹಾರ ಅಧ್ಯಯನ-99, ಇಂಗ್ಲಿಷ್-95 ಅಂಕಗಳೊಂದಿಗೆ ಅತ್ಯುತ್ತಮ ಸಾಧನೆ ಮಾಡುವ ಜೊತೆಗೆ ರಾಜ್ಯಕ್ಕೆ ಐದನೇ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಪುತ್ತೂರಿನ ಪರ್ಲಡ್ಕ ನಿವಾಸಿಯಾದ ದೇವದಾಸ ಕಿಣಿ ಮತ್ತು ಗೀತಾ ಕಿಣಿ ದಂಪತಿ ಪುತ್ರಿ. ಅವರನ್ನು

ದ್ವಿತೀಯ ಪಿಯುಸಿ : ರಾಜ್ಯಕ್ಕೆ 5ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿಗೆ ಸನ್ಮಾನ Read More »

ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ಸೂಚನೆ

ಬೆಂಗಳೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಶೇ.74.64 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಮೂಲಕ ಪರೀಕ್ಷೆ ಬರೆದು ಉತ್ತೀರ್ಣವಾಗಲು ಅವಕಾಶವಿದೆ. ಅದರಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪೂರಕ ಪರೀಕ್ಷೆಯ ಕುರಿತು ಪ್ರಕಟಣೆಯೊಂದನ್ನು ಹೊರಡಿಸಿದೆ. 2023ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಅರ್ಜಿ ಕೊನೆಯ ದಿನ, ಶುಲ್ಕದ ಬಗ್ಗೆ ಸಂಪೂರ್ಣ ಮಾಹಿತಿಯಿರುವ ಸುತ್ತೋಲೆಯೊಂದನ್ನ ಹೊರಡಿಸಿದೆ.

ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ಸೂಚನೆ Read More »

ಪ್ರಧಾನಿ ಮೋದಿ ಕೊಚ್ಚಿ ಭೇಟಿ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ

ತಿರುವನಂತಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇರಳ ಭೇಟಿ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ನಡೆಯುವ ಸಾಧ್ಯತೆ ಇದೆ ಎಂಬ ಬೆದರಿಕೆ ಸಂದೇಶವುಳ್ಳ ಪತ್ರವೊಂದು ದೊರೆತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೋದಿ ಅವರು ಏಪ್ರಿಲ್ 24ರಂದು ಕೇರಳದ ಕೊಚ್ಚಿಗೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಬಾಂಬ್ ದಾಳಿ ನಡೆಯಲಿದೆ ಎಂದು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿಯ ರಾಜ್ಯ ಕಚೇರಿಗೆ ಈ ಪತ್ರ ಬಂದಿದ್ದು, ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್​ ಈ ಕುರಿತು ಪೊಲೀಸರಿಗೆ

ಪ್ರಧಾನಿ ಮೋದಿ ಕೊಚ್ಚಿ ಭೇಟಿ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ Read More »

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

ಪುತ್ತೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 53 ವಿದ್ಯಾರ್ಥಿಗಳು ಪ್ರೇರಣಾದಲ್ಲಿ ತರಬೇತಿ ಪಡೆದುಕೊಂಡಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 30 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.100 ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮೊಹಮ್ಮದ್ ಸಾಝ್ (560), ಅಮನ್ ಅಡ್ಯಂತಾಯ (560), ನೆಬಿಸಾ (544), ಹರ್ಷಿದಾ (535), ನಿಯಾಫ್

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ Read More »

ಆರೋಗ್ಯಧಾರಾ – ಮುಳ್ಳುಸೌತೆಯ ಉಪಯೋಗಗಳು

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ನಾವು ವಿವಿಧ ಸಾಧನಗಳನ್ನು ಬಳಸುತ್ತೇವೆ. ಆದರೆ ಅದರಿಂದ ಹೊರ ದೇಹ ತಂಪಾಗುವುದೇ ವಿನಹ ದೇಹದ ಒಳಗೆ ತಂಪು ಅನುಭವಿಸುವುದಿಲ್ಲ. ದೇಹವನ್ನು ತಂಪಾಗಿರಿಸಲು ಬೇಸಿಗೆಯಲ್ಲಿ ಯಥೇಚ್ಛವಾಗಿ ಸಿಗುವ ಮುಳ್ಳು ಸೌತೆಕಾಯಿಯನ್ನ ಬಳಸಿ. ಸೌತೆಕಾಯಿಯನ್ನು ಹೇಗೆ ಬಳಸುವುದು ಎಂದು ತಿಳಿದುಕೊಳ್ಳೋಣ.ಮುಳ್ಳು ಸೌತೆಕಾಯಿ ರುಚಿಯಲ್ಲಿ ಸಿಹಿ ಇರುತ್ತದೆ. ರೂಕ್ಷ ಗುಣ ಹೊಂದಿದೆ. ಸ್ವಭಾವದಲ್ಲಿ ಶೀತ ವೀರ್ಯ. ಪಿತ್ತ ದೋಷವನ್ನು ಶಮನಗೊಳಿಸುತ್ತದೆ ವಾತ ಹಾಗೂ ಕಫವನ್ನು ಹೆಚ್ಚಿಸುತ್ತದೆ.ಮುಳ್ಳುಸೌತೆಯ ಉಪಯೋಗಗಳು ಹೇಗೆ ಬಳಸುವುದು?ಸೌತೆಕಾಯಿಯನ್ನ ಹಸಿಯಾಗಿ ಬಳಸಿದರೆ ಒಳ್ಳೆಯದು ಬೇಯಿಸಿ ಸೇವಿಸಿದರೆ

ಆರೋಗ್ಯಧಾರಾ – ಮುಳ್ಳುಸೌತೆಯ ಉಪಯೋಗಗಳು Read More »

ಮೋದಿಯ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸಿದ ರೈತ

ಟ್ವಿಟರ್‌ನಲ್ಲಿ ವೀಡಿಯೋ ಹಂಚಿಕೊಂಡ ಅಮಿತ್‌ ಶಾ ಬೆಂಗಳೂರು : ರೈತನೊಬ್ಬ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಿಂದ ವೀಡಿಯೊವನ್ನು ಹಂಚಿಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದನ್ನು ‘ಸುಂದರ’ ವೀಡಿಯೊ ಎಂದು ಬಣ್ಣಿಸಿದ್ದಾರೆ. ಶುಕ್ರವಾರ ಸಂಜೆ ಕರ್ನಾಟಕದ ದೇವನಹಳ್ಳಿಯಲ್ಲಿ ಶಾ ಅವರ ರೋಡ್‌ಶೋಗೆ ಮುಂಚಿತವಾಗಿ ವೀಡಿಯೊವನ್ನು ಸೆರೆಹಿಡಿಯಲಾಗಿದೆ. ಮಳೆಯಿಂದಾಗಿ ರೋಡ್‌ಶೋ ರದ್ದಾಗಿದೆ. ಆದರೆ, ಮಳೆ ನಿಂತ ಮೇಲೆ ಸ್ಥಳದಲ್ಲಿ ಹಾಕಲಾಗಿದ್ದ

ಮೋದಿಯ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸಿದ ರೈತ Read More »

error: Content is protected !!
Scroll to Top