ನಾಳೆ ಅಯೋಧ್ಯೆಯ ಶ್ರೀ ರಾಮನಿಗೆ ಜಲಾಭಿಷೇಕ

ಅಯೋಧ್ಯೆಯಲ್ಲಿ 155 ರಾಷ್ಟ್ರಗಳ ನೀರಿನ ಸಂಗಮ ಅಯೋಧ್ಯೆ : ಉಜೈಕಿಸ್ತಾನ್, ಪಾಕಿಸ್ತಾನ, ಚೀನಾ ಸೇರಿದಂತೆ ವಿವಿಧ ದೇಶಗಳ 155 ನದಿಗಳ ನೀರು ಗುರುವಾರ ಬೆಳಗ್ಗೆ ಅಯೋಧ್ಯೆಗೆ ತಲುಪಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 23 ರಂದು ಈ ನದಿಗಳ ನೀರಿನಿಂದ ಅಯೋಧ್ಯೆಯ ಶ್ರೀ ರಾಮನಿಗೆ ‘ಜಲಾಭಿಷೇಕ’ ಮಾಡಲಿದ್ದಾರೆ. ದೆಹಲಿಯ ಬಿಜೆಪಿ ನಾಯಕ ಮತ್ತು ಮಾಜಿ ಶಾಸಕ, ನೀರು ಸಂಗ್ರಹದ ಹಿಂದಿರುವ ವ್ಯಕ್ತಿ ವಿಜಯ್ ಜಾಲಿ, ಅಂಟಾರ್ಕ್ಷಿಕಾದಿಂದ ಕೂಡ ನೀರನ್ನು ತರಲಾಗಿದೆ ಎಂದು ತಿಳಿಸಿದ್ದಾರೆ.ತಾಂಜಾನಿಯಾ, […]

ನಾಳೆ ಅಯೋಧ್ಯೆಯ ಶ್ರೀ ರಾಮನಿಗೆ ಜಲಾಭಿಷೇಕ Read More »

Pin Up Online Casino Site Oficial Zero Brasil Ganhe R$1500 De Bônus Login

Pin Up Online Casino Site Oficial Zero Brasil Ganhe R$1500 De Bônus LoginCertamente o ótimo bookie afin de todos os tipos de apostadores. Content Código Promocional Campeonbet: Bônus De Boas-vindas: 140% Até R$ 8200 Opções De Apostas Populares No Pin-up Registro Na Odaie De Apostas Pin Number Up Código Promocional 22bet: Bônus De 100% Até

Pin Up Online Casino Site Oficial Zero Brasil Ganhe R$1500 De Bônus Login</tg Read More »

ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ-ಮಗಳು

ಪುತ್ತೂರು : ದ್ವಿತೀಯ ಪಿಯುಸಿಯಲ್ಲಿ ತಾಯಿ – ಮಗಳು ಜೊತೆಯಾಗಿ ಪರೀಕ್ಷ ಬರೆದು ಉತ್ತೀರ್ಣರಾದ ಅಪರೂಪದ ಸಂಗತಿ ಸುಳ್ಯದಲ್ಲಿ ನಡೆದಿದೆ. ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಹಾಗೂ ಮಗಳು ತೃಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಸುಳ್ಯದಲ್ಲಿ ಗೃಹರಕ್ಷಕ ದಳದಲ್ಲಿ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಬಿಡುವಿನ ವೇಳೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು 45ನೇ ವರ್ಷದಲ್ಲಿ ಉತ್ತೀರ್ಣರಾಗಿದ್ದಾರೆ. ಅವರಿಗೆ ಕಾಲೇಜಿನ ಉಪನ್ಯಾಸಕರು ಪುಸ್ತಕಗಳನ್ನು ನೀಡಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ-ಮಗಳು Read More »

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಏಜೆಂಟರಾಗಿ ವಕೀಲ ಭಾಸ್ಕರ ಗೌಡ ಕೋಡಿಂಬಾಳ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಚುನಾವಣಾ ಏಜೆಂಟರಾಗಿ ಪುತ್ತೂರು ವಕೀಲರ ಸಂಘದ ನಿಟಕಪೂರ್ವ ಅಧ್ಯಕ್ಷ , ಸಿವಿಲ್ ವಕೀಲ ಭಾಸ್ಕರ ಗೌಡ ಕೋಡಿಂಬಾಳ ಅವರನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಯ ಪರವಾಗಿ ಚುನಾವಣಾ ಆಯೋಗದ ನಿಯಮದ ಪ್ರಕಾರ ಪ್ರತಿನಿಧಿಯನ್ನು ನಿಯೋಜಿಸಲು ಅವಕಾಶವಿದ್ದು ಈ ನೇಮಕ ಮಾಡಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಸಂಚಾಲಕರೂ ಆಗಿರುವ ಭಾಸ್ಕರ ಗೌಡರು ಇತ್ತೀಚೆಗೆ “ಬುತ್ತಿ ಊಟ” ಎಂಬ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಏಜೆಂಟರಾಗಿ ವಕೀಲ ಭಾಸ್ಕರ ಗೌಡ ಕೋಡಿಂಬಾಳ Read More »

ಕಾಂಗ್ರೆಸ್ ನಲ್ಲಿ ಇಲ್ಲದ ಜಾತಿ ರಾಜಕಾರಣ ಬಿಜೆಪಿಯಲ್ಲಿ ಯಾಕೆ ? | ಸಂಘಟನೆಯಲ್ಲಿ ಹಿರಿಯರ ಅಭಿಪ್ರಾಯದ ಪಾತ್ರ ಮಹತ್ವ| ಹಿಂದುತ್ವ ಮತ್ತು ಬಿಜೆಪಿ ಎಂದು ಹೇಳಿ ಪಕ್ಷೇತರವಾಗಿ ನಿಂತು ಮೂರನೆಯವನಿಗೇ ಲಾಭ ಮಾಡಿಕೊಡುವರೇ ?

ಪುತ್ತೂರು: ಬಿಜೆಪಿ ಪಕ್ಷದ ಅಭ್ಯರ್ಥಿ ಜಾತಿ ಅಧಾರಿತ ಎನ್ನುವ ಮತ್ತು ‌ಚರ್ಚಿಸುವ ಜನತೆ ಮತ್ತೊಮ್ಮೆ ಪುತ್ತೂರಿನ ರಾಜಕೀಯದ ಕುರಿತು ಯೋಚಿಸಬೇಕಾದ ಅಗತ್ಯವಿದೆ. ಕಳೆದ ಹಲವಾರು ವರ್ಷಗಳ ಪುತ್ತೂರಿನ ರಾಜಕೀಯದ ಮಟ್ಟಿಗೆ ಪುತ್ತೂರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಲ್ಲಿಯ ತನಕ ಅಯ್ಕೆಯಾದವರು ಯಾರು ಎಂಬುದನ್ನು ಯೋಚಿಸಬೇಕಾಗಿದೆ. ಸುಧಾಕರ ಶೆಟ್ಟಿ, ಬೊಂಡಾಲ ಜಗನ್ನಾಥ ಶೆಟ್ಟಿ, ಶಕುಂತಲಾ ಶೆಟ್ಟಿ, ಅಶೋಕ್ ರೈ. ಹೀಗಿದ್ದೂ ಕಾಂಗ್ರೆಸ್ ಪಕ್ಷದಲ್ಲಿ ಪಕ್ಷದ ಅಭ್ಯರ್ಥಿ ಬಗ್ಗೆ ಯಾರೂ ಜಾತಿ ರಾಜಕರಣದ ಕುರಿತು ಹೇಳಲ್ಲ, ಯಾರೂ ಮತ ವಿಭಾಜನೆ

ಕಾಂಗ್ರೆಸ್ ನಲ್ಲಿ ಇಲ್ಲದ ಜಾತಿ ರಾಜಕಾರಣ ಬಿಜೆಪಿಯಲ್ಲಿ ಯಾಕೆ ? | ಸಂಘಟನೆಯಲ್ಲಿ ಹಿರಿಯರ ಅಭಿಪ್ರಾಯದ ಪಾತ್ರ ಮಹತ್ವ| ಹಿಂದುತ್ವ ಮತ್ತು ಬಿಜೆಪಿ ಎಂದು ಹೇಳಿ ಪಕ್ಷೇತರವಾಗಿ ನಿಂತು ಮೂರನೆಯವನಿಗೇ ಲಾಭ ಮಾಡಿಕೊಡುವರೇ ? Read More »

ನಾನು ಮುಖ್ಯಮಂತ್ರಿ ಹುದ್ದೆ ಸ್ಪರ್ಧಿಯಲ್ಲ : ಬಿ. ಎಲ್‌. ಸಂತೋಷ್‌ ಸ್ಪಷ್ಟನೆ

ಬಿಜೆಪಿಯಲ್ಲಿ ಸಮರ್ಥ ನಾಯಕರಿಗೆ ಪ್ರತಿಸ್ಪರ್ಧಿಯಾಗುವುದಿಲ್ಲ ಎಂದ ಸಂತೋಷ್‌ ಬೆಂಗಳೂರು : ನಾನು ಮುಖ್ಯಮಂತ್ರಿ ಹುದ್ದೆಯ ಸ್ಪರ್ಧಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರ ಜತೆ ಮಾತನಾಡುವ ವೇಳೆ ಈ ವಿಚರ ಪ್ರಸ್ತಾವಿಸಿದ ಅವರು ಬಿಜೆಪಿಯಲ್ಲಿ ಹಲವು ಶಕ್ತ ನಾಯಕರಿದ್ದಾರೆ ಮತ್ತು ನಾನು ಅವರಿಗೆ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ ಎಂದು ತಿಳಿಸಿದರು.ಟಿಕೆಟ್‌ ಹಂಚಿಕೆಯಲ್ಲಿ ಸಂತೋಷ್‌ ವ್ಯಾಪಕವಾಗಿ ಪ್ರಭಾವ ಬೀರಿದ್ದಾರೆ ಮತ್ತು ಬಿಜೆಪಿಗೆ ಬಹುಮತ ಬಂದರೆ ಮುಖ್ಯಮಂತ್ರಿಯಾಗಲು ಅವರು ರಾಜ್ಯ ರಾಜಕೀಯದಲ್ಲಿ ಹೆಚ್ಚು ಸಕ್ರಿಯರಾಗುತ್ತಿದ್ದಾರೆ

ನಾನು ಮುಖ್ಯಮಂತ್ರಿ ಹುದ್ದೆ ಸ್ಪರ್ಧಿಯಲ್ಲ : ಬಿ. ಎಲ್‌. ಸಂತೋಷ್‌ ಸ್ಪಷ್ಟನೆ Read More »

ಚುನಾವಣಾ ಅಕ್ರಮ : 278 ಕೋ. ರೂ. ಜಪ್ತಿ

ಆಮಿಷಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 80.23 ಕೋಟಿ ರೂ. ನಗದು, 19.31 ಕೋಟಿ ರೂ. ಮೌಲ್ಯದ ಉಚಿತ ಕೊಡುಗೆಗಳು, 73.80 ಕೋಟಿ ರೂ. ಮೌಲ್ಯದ 145.55 ಕೆ.ಜಿ. ಚಿನ್ನ ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 245.76 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.ಚುನಾವಣಾ ಅಕ್ರಮಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿರುವ ಚುನಾವಣಾ

ಚುನಾವಣಾ ಅಕ್ರಮ : 278 ಕೋ. ರೂ. ಜಪ್ತಿ Read More »

4989 ನಾಮಪತ್ರಗಳು ಕ್ರಮಬದ್ಧ : 500 ನಾಮಪತ್ರಗಳು ತಿರಸ್ಕೃತ

ಸದ್ಯ 3,044 ಅಭ್ಯರ್ಥಿಗಳು – ಏ.24 ನಾಮಪತ್ರ ಹಿಂಪಡೆಯಲು ಕೊನೇ ದಿನ ಬೆಂಗಳೂರು : ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು, ಶುಕ್ರವಾರ ಪರಿಶೀಲನೆಯ ಬಳಿಕ 4989 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಒಟ್ಟು 3632 ಅಭ್ಯರ್ಥಿಗಳು 5 ಸಾವಿರಕ್ಕೂ ಹೆಚ್ಚು ನಾಮಪತ್ರಗಳನ್ನು ಸಲ್ಲಿಸಿದ್ದು, ಈ ಪೈಕಿ 500ಕ್ಕೂ ಹೆಚ್ಚು ನಾಮಪತ್ರಗಳು ತಿರಸ್ಕೃತಗೊಂಡಿವೆ. 3,044 ಅಭ್ಯರ್ಥಿಗಳ 4,989 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಆಯೋಗ ಹೇಳಿದೆ.ಐದು ವಿಧಾನಸಭಾ ಕ್ಷೇತ್ರಗಳಾದ ಸವದತ್ತಿ,‌ ಔರಾದ್,

4989 ನಾಮಪತ್ರಗಳು ಕ್ರಮಬದ್ಧ : 500 ನಾಮಪತ್ರಗಳು ತಿರಸ್ಕೃತ Read More »

ಕೊರೊನ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಕರ್ನಾಟಕಕ್ಕೆ ಕೇಂದ್ರ ಸೂಚನೆ

ದೈನಂದಿನ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಎಚ್ಚರಿಕೆ ದೆಹಲಿ : ವಿಧಾನಸಭೆ ಚುನಾವಣೆ ನಡೆಯುತ್ತಿರುವ ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೊರೊನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಪತ್ರ ಬರೆದಿದೆ.ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂಬಂಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಸೇರಿ 8 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಂಟು ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿರುವ ಈ ರಾಜ್ಯಗಳಲ್ಲಿ ಆಸ್ಪತ್ರೆ ಮೂಲಸೌಕರ್ಯ

ಕೊರೊನ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಕರ್ನಾಟಕಕ್ಕೆ ಕೇಂದ್ರ ಸೂಚನೆ Read More »

ಟಿಕೆಟ್‌ಗಾಗಿ ಹಣ ಸಂಗ್ರಹ : ಕಾಂಗ್ರೆಸ್‌ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು

ಹಣ ಪಡೆದು ಬಿ ಫಾರ್ಮ್‌ ಹಂಚುವುದು ಲಂಚಕ್ಕೆ ಸಮ ಎಂದು ಆರೋಪ ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಂದ ಹಣ ಸಂಗ್ರಹಿಸಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಹೇಳಿಕೆ ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ

ಟಿಕೆಟ್‌ಗಾಗಿ ಹಣ ಸಂಗ್ರಹ : ಕಾಂಗ್ರೆಸ್‌ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು Read More »

error: Content is protected !!
Scroll to Top