ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ” ಯೋಜನೆಯಡಿ ಧನ ಸಹಾಯ ಹಸ್ತಾಂತರ

ಪುತ್ತೂರು: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ” ಯೋಜನೆಯಡಿ  ಕ್ಯಾಂಪ್ಕೋ ಪುತ್ತೂರು ಶಾಖೆಯ  ಸಕ್ರೀಯ ಸದಸ್ಯ ಕೆ.ಗೋಪಾಲಕೃಷ್ಣ ಜೋಯ್ಸಾ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆ ಗೆ  ಧನಸಹಾಯ 1,54,870/- ರೂ. ವನ್ನು ಹಸ್ತಾಂತರಿಸಲಾಯಿತು. ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೋಡ್ಗಿ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ ಸತ್ಯನಾರಾಯಣ ಹಾಗೂ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಅವರು ಗೋಪಾಲಕೃಷ್ಣ ಜೋಯ್ಸಾರವರ ಮಗ ಗಣೇಶ ಜೋಯ್ಸಾ ಅವರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಕ್ಯಾಂಪ್ಕೋ ಪುತ್ತೂರು ಪ್ರಾಂತೀಯ ವ್ಯವಸ್ಥಾಪಕ ಪ್ರಕಾಶ್ ಕುಮಾರ್ ಶೆಟ್ಟಿ.ಎ., ಶಾಖಾ […]

ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ” ಯೋಜನೆಯಡಿ ಧನ ಸಹಾಯ ಹಸ್ತಾಂತರ Read More »

ವೃದ್ಧೆ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವೃದ್ಧೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕೆರೆಮೂಲೆ ಎಂಬಲ್ಲಿ ನಡೆದಿದೆ. ಜಯಂತಿ (70) ಆತ್ಮಹತ್ಯೆ ಮಾಡಿಕೊಂಡ ವೃದ್ಯೆ. ವಿಪರೀತ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೃದ್ಧೆ ನೇಣು ಬಿಗಿದು ಆತ್ಮಹತ್ಯೆ Read More »

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ”

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ. ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.10 ರಿಂದ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 200 ರವರೆಗೆ ರಿಯಾಯಿತಿ ನೀಡಲಾಗುವುದು. ಅದೇ ರೀತಿ 25,000 ಹಾಗೂ ಅದಕ್ಕಿಂತ ಮೇಲ್ಪಟ್ಟ ಖರೀದಿಗೆ ವಿಶೇಷ ಹಾಗೂ ಆಕರ್ಷಕ ಉಡುಗೊರೆಗಳನ್ನು ಪಡೆದುಕೊಳ್ಳುವ ಅವಕಾಶವಿದೆ.

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” Read More »

ಕಾಶ್ಮೀರ : ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಹುತಾತ್ಮ

ಎರಡು ಕಾರ್ಯಾಚರಣೆಯಲ್ಲಿ ಐವರು ಉಗ್ರರ ಹತ್ಯೆ ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಉಗ್ರರು ನುಸುಳಿಕೊಂಡು ಬರುವ ಕೃತ್ಯಗಳು ಶುರುವಾಗಿದ್ದು, ಶುಕ್ರವಾರ ತಡರಾತ್ರಿ ಗಡಿ ದಾಟಿ ಬರಲು ಯತ್ನಿಸಿದ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧ ತೀವ್ರ ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಉಗ್ರರ ನುಸುಳಿ ಬರುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಈ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು, ತೀವ್ರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನೆಯ ಮೂಲಗಳು ತಿಳಿಸಿದೆ.ಜಮ್ಮುವಿನ ಅಕ್ನೂರ್‌ ವಲಯದ ಭಟ್ಟಲ್‌ ಎಂಬಲ್ಲಿ ಉಗ್ರರು ಗಡಿದಾಟಿ ಬರುತ್ತಿರುವ

ಕಾಶ್ಮೀರ : ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಹುತಾತ್ಮ Read More »

ಕೊಂಬೆಟ್ಟು ಕಾಲೇಜಿನ ಶ್ರಾವ್ಯ ಎಚ್.ಬಿ. ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಶ್ರಾವ್ಯ ಎಚ್.ಬಿ. 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ ಪಡೆಯುವ ಮೂಲಕ ಶತಮಾನ ಕಂಡ ಪದವಿ ಪೂರ್ವ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿದ್ದಾರೆ. ಬನ್ನೂರು ನಿವಾಸಿ ಹರಿಶ್ಚಂದ್ರ ಆಚಾರ್ಯ ಮತ್ತು ಶಾಂತಿ ದಂಪತಿ ಪುತ್ರಿಯಾಗಿರುವ ಶ್ರಾವ್ಯ ಬಿ.ಎಚ್‍. IT 100, ಇಂಗ್ಲಿಷ್ 95, ಲೆಕ್ಕಶಾಸ್ತ್ರ 97, ಅರ್ಥಶಾಸ್ತ್ರ 100, ವ್ಯವಹಾರ ಅಧ್ಯಯನ 99, ಸಂಖ್ಯಾಶಾಸ್ತ್ರ 100 ಅಂಕಗಳನ್ನು

ಕೊಂಬೆಟ್ಟು ಕಾಲೇಜಿನ ಶ್ರಾವ್ಯ ಎಚ್.ಬಿ. ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9ನೇ ರಾಂಕ್ Read More »

ನಾರಾವಿ : ಬೈಕ್‌ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು

ಬೆಳ್ತಂಗಡಿ: ಬೈಕೊಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಾರಾವಿಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.ನಾರಾವಿ ಸಮೀಪ ಕುತ್ಲೂರಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಕುತ್ಲೂರು ಪುರುಷಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.ಪ್ರಶಾಂತ್‌ ಬೆಳ್ತಂಗಡಿ ಮತ್ತು ದಿನೇಶ್‌ ಕಾರ್ಕಳ ಸಮೀಪದ

ನಾರಾವಿ : ಬೈಕ್‌ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವು Read More »

ಮಂಗಳೂರು ವಿ.ವಿ ಅಂತ‌ರ್ ಕಾಲೇಜು ಮಹಿಳೆಯರ ಕ್ರಿಕೆಟ್‌ ಪಂದ್ಯಾಟ | ಎಸ್‌ಎಂಎಸ್‌ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜು ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ (ಲೆದರ್ ಬಾಲ್) ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್‌ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಪಂದ್ಯಾಟದ ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್‌ ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಆಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರಳಾಗಿ ಬ್ರಹ್ಮಾವರ

ಮಂಗಳೂರು ವಿ.ವಿ ಅಂತ‌ರ್ ಕಾಲೇಜು ಮಹಿಳೆಯರ ಕ್ರಿಕೆಟ್‌ ಪಂದ್ಯಾಟ | ಎಸ್‌ಎಂಎಸ್‌ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ Read More »

ಧರ್ಮಸ್ಥಳದ ಆಕ್ಷೇಪಾರ್ಹ ವಿಡಿಯೋ ಮಾಡಿದ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ದಾವೆ

ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಎರಡನೇ ವಿಡಿಯೋ ಮಾಡಿರುವುದಕ್ಕೆ ಆಕ್ಷೇಪ ಬೆಂಗಳೂರು : ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣ ಸಂಬಂಧ ಧರ್ಮಸ್ಥಳವನ್ನು ಗುರಿಯಾಗಿಟ್ಟುಕೊಂಡು ಮಾಡಿದ್ದ ವಿಡಿಯೋವನ್ನು ತೆಗೆದು ಹಾಕುವಂತೆ ನೀಡಿದ್ದ ಆದೇಶ ಉಲ್ಲಂಘಿಸಿದ ಯುಟ್ಯೂಬರ್‌ ಎಂ ಡಿ ಸಮೀರ್‌ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಧರ್ಮಸ್ಥಳ ಪರ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ ಡಿ. ಹೂಡಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿದ ಬಳಿಕ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. ನಟರಾಜ್‌

ಧರ್ಮಸ್ಥಳದ ಆಕ್ಷೇಪಾರ್ಹ ವಿಡಿಯೋ ಮಾಡಿದ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ದಾವೆ Read More »

ಬೈಕ್‍ ಅಪಘಾತ : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ; ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ

ಬೈಕ್‍ ಅಪಘಾತ : ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ

ಮಾದಕವಸ್ತು, ಕಾರು ಸಹಿತ 9.24 ಲ.ರೂ. ಸೊತ್ತು ವಶ ಮಂಗಳೂರು ‌: ನಗರದ ಸುರತ್ಕಲ್‌ ಬೀಚ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎಯನ್ನು ತಂದು ಸುರತ್ಕಲ್ ಸುತ್ತಮುತ್ತ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಮಾಡಿಕೊಂಡು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತರನ್ನು ಸುರತ್ಕಲ್ ನಿವಾಸಿಗಳಾದ ಮೊಹಮ್ಮದ್ ಆಸಿಫ್ (24), ಅಸ್ಕರ್ ಅಲಿ (31) ಮತ್ತು ಹಳೆಯಂಗಡಿಯ ಮೊಹಮ್ಮದ್ ರಶೀಮ್ (24)

ಮಂಗಳೂರು: ಬೀಚ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಮೂವರು ಸೆರೆ Read More »

error: Content is protected !!
Scroll to Top