ಬಿಜೆಪಿ ಮೆರವಣಿಗೆಯಲ್ಲಿ ಕೇಸರಿ ರಂಗು | ಸ್ಟಾರ್ ಪ್ರಚಾರಕರಾಗಿ ತೇಜಸ್ವಿ ಸೂರ್ಯ, ನಟಿ ಶೃತಿ ಭಾಗಿ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಗುರುವಾರ ಬೃಹತ್ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಬೃಹತ್ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರೊಂದಿಗೆ ದೇವಸ್ಥಾನದ ವಠಾರದಿಂದ ಹೊರಟು ಮುಖ್ಯರಸ್ತೆಯಾಗಿ ಬಸ್ ನಿಲ್ದಾಣದ ತನಕ ಸಾಗಿ ಅಲ್ಲಿಂದ ಕೋರ್ಟ್ ರಸ್ತೆಯಾಗಿ ಕಿಲ್ಲೇ ಮೈದಾನದಲ್ಲಿ ಸಮಾಪನಗೊಂಡಿತು. ಬಳಿಕ ಕಿಲ್ಲೇ ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆಯಿತು. ಕೇಸರಿ ರಂಗು : ಬೃಹತ್ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರಿಂದ ಹಿಡಿದು […]
ಬಿಜೆಪಿ ಮೆರವಣಿಗೆಯಲ್ಲಿ ಕೇಸರಿ ರಂಗು | ಸ್ಟಾರ್ ಪ್ರಚಾರಕರಾಗಿ ತೇಜಸ್ವಿ ಸೂರ್ಯ, ನಟಿ ಶೃತಿ ಭಾಗಿ Read More »










