ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ

ಬೆಂಗಳೂರು : ಲಂಚ ಪಡೆಯುವ ವೇಳೆ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಪ್ರಶಾಂತ್ ಸೇರಿದಂತೆ ಐವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಶಾಂತ್ ಮಾಡಾಳ್ ಕೆಎಎಸ್ ಅಧಿಕಾರಿಯಾಗಿದ್ದು ಜಲಮಂಡಳಿ ಹಾಗೂ ಎಸಿಬಿ ಎರಡಲ್ಲೂ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ ರಾಸಾಯನಿಕ ಪೂರೈಸುವ ಟೆಂಡರ್ ನೀಡುವ ಸಲುವಾಗಿ 81 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾಗಿ ಕಚ್ಚಾ ಸಾಮಾಗ್ರಿ ಕಂಪನಿಯನ್ನು ನಡೆಸುತ್ತಿದ್ದ ಶ್ರೇಯಸ್ ಕಶ್ಯಪ್ […]

ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿ Read More »

ತಂದೆ-ತಾಯಿ ಮಾಡುವ ಪ್ರಮಾದಗಳು

ಮಕ್ಕಳ ಸುಪ್ತ ಮನಸ್ಸಿನ ಒಳಗೆ ನಿಧಾನ ವಿಷವನ್ನು ತುಂಬುವ ಮೊದಲು ನೂರು ಬಾರಿ ಯೋಚನೆ ಮಾಡಿ ಪ್ರತಿ ಮಗು ಕೂಡ ಮುಗ್ಧವಾಗಿ ಈ ಜಗತ್ತಿಗೆ ಬರುತ್ತದೆ. ಅದರಲ್ಲಿ ಇರುವುದು ಪಾಸಿಟಿವ್ ಎನರ್ಜಿ ಮಾತ್ರ. ಆದರೆ ಹೆಚ್ಚಿನ ತಂದೆ-ತಾಯಿ (ಹಲವು ಅಧ್ಯಾಪಕರು) ತಮ್ಮ ಅರಿವಿಗೆ ಬಾರದಂತೆ ಅದರ ಸುಪ್ತ ಮನಸ್ಸಿನ (Subconcious Mind) ಒಳಗೆ ಹಂತ ಹಂತವಾಗಿ ನೆಗೆಟಿವ್ ಎನರ್ಜಿಯನ್ನು ತುಂಬಿಸಿ ಆ ಮಗುವಿನ ಮುಗ್ಧತೆಯನ್ನು ಕಸಿಯುವ ಕೆಲಸವನ್ನು ಮಾಡುತ್ತಾ ಇರುತ್ತಾರೆ. ಕೆಲವೊಮ್ಮೆ ತಿಳಿದು ಮಾಡುತ್ತಾರೆ, ಕೆಲವೊಮ್ಮೆ ತಿಳಿಯದೆ

ತಂದೆ-ತಾಯಿ ಮಾಡುವ ಪ್ರಮಾದಗಳು Read More »

ಮಾ.5 : ಬಿಜೆಪಿ ಎಸ್‍.ಟಿ.ಮೋರ್ಚಾದಿಂದ ಎಸ್‍.ಟಿ.ಮೋರ್ಚಾ ಸಮಾವೇಶ | ಜಿಲ್ಲೆಯಿಂದ 5 ಸಾವಿರಕ್ಕೂ ಮಿಕ್ಕಿ ಎಸ್.ಟಿ. ಮೋರ್ಚಾ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ

ಪುತ್ತೂರು : ಬಿಜೆಪಿ ಎಸ್‍.ಟಿ ಮೋರ್ಚಾ ವತಿಯಿಂದ ಎಸ್‍.ಟಿ.ಮೋರ್ಚಾ ಸಮಾವೇಶ ಮಾ.5 ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಎಂದಿ ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಂಜುನಾಥ ನಾಯ್ಕ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದುತ್ವ, ರಾಷ್ಟ್ರೀಯ ವಿಚಾರಧಾರೆ ಅಡಿಯಲ್ಲಿ ಬಿಜೆಪಿ ಸರಕಾರ ಎಸ್‍.ಟಿ. ಸಮಯದಾಯದ ಅಭಿವೃದ್ಧಿಗೆ ನಿರಂತರ ಕಾರ್ಯಪ್ರವೃತ್ತವಾಗಿದ್ದು, ಭಾರತದ ಅತ್ಯುನ್ನತ ರಾಷ್ಟ್ರಪತಿ ಸ್ಥಾನವನ್ನು ದ್ರೌಪದಿ ಮುರ್ಮು ಅವರಿಗೆ ನೀಡಿದ್ದು, ಅಲ್ಲದೆ ಸುರಂಗದ ಮೂಲಕ ಜಲಧಾರೆಯನ್ನು ಕಂಡುಕೊಂಡು ಬರಡು

ಮಾ.5 : ಬಿಜೆಪಿ ಎಸ್‍.ಟಿ.ಮೋರ್ಚಾದಿಂದ ಎಸ್‍.ಟಿ.ಮೋರ್ಚಾ ಸಮಾವೇಶ | ಜಿಲ್ಲೆಯಿಂದ 5 ಸಾವಿರಕ್ಕೂ ಮಿಕ್ಕಿ ಎಸ್.ಟಿ. ಮೋರ್ಚಾ ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆ Read More »

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ

ಮಂಗಳೂರು : ಚಳಿಗಾಲ ಮುಗಿದ ಬೆನ್ನಿಗೆ ಕರಾವಳಿಯಲ್ಲಿ ಬಿಸಿಲ ಝಳ ಏರುತ್ತಿದೆ. ಬೆಳಗ್ಗಿನ ಹೊತ್ತು ತುಸು ಚಳಿ ಇದ್ದರೂ ಹೊತ್ತೇರುತ್ತಿರುವಂತೆ ಸೂರ್ಯ ಸುಡಲು ತೊಡಗುತ್ತಾನೆ. ಈ ಸಲ ವಾತಾವರಣದಲ್ಲಿ ಬಹಳ ವ್ಯತ್ಯಾಸ ಕಂಡು ಬರುತ್ತಿದ್ದು ಸೆಕೆ ವಿಪರೀತ ಹೆಚ್ಚಳವಾದ ಅನುಭವವಾಗುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಮಂಗಳೂರಿನಲ್ಲಿ ಗುರುವಾರ 36.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಇದು ಮಾರ್ಚ್‌ ತಿಂಗಳಲ್ಲಿ ದೇಶದಲ್ಲಿಯೇ ಅತ್ಯಧಿಕವಾಗಿದ್ದು,

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ Read More »

ನಾಳೆ (ಮಾ.4) : ನರಿಮೊಗರು ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ

ಪುತ್ತೂರು : ತಾಲೂಕಿನ ನರಿಮೊಗರು ಗ್ರಾಮದ ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ – ಕಲ್ಲುರ್ಟಿ ಹಾಗೂ ಪಂಜುರ್ಲಿ, ಗುಳಿಗ ದೈವಗಳ ನೇಮೋತ್ಸವ ಮಾ.4 ಶನಿವಾರ ರಾತ್ರಿ ನಡೆಯಲಿದೆ. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ 7ಕ್ಕೆ ಗಣಹೋಮ, 8 ಕ್ಕೆ ನಾಗತಂಬಿಲ, ಪರಿವಾರ ದೈವಗಳಿಂದ ತಂಬಿಲ, 10.30 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 11.30 ಕ್ಕೆ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ಜರಗಲಿದೆ. ಸಂಜೆ 5.30 ಕ್ಕೆ ದೈವಗಳ ಭಂಡಾರ ತೆಗೆಯುವುದು, 6.30 ಕ್ಕೆ ಕಲ್ಕುಡ ದೈವಗಳ ನೇಮೋತ್ಸವ, ರಾತ್ರಿ

ನಾಳೆ (ಮಾ.4) : ನರಿಮೊಗರು ಪೊಸಮೆನ್ಪದವು ಮುಗೇರಡ್ಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ Read More »

ಈಶಾನ್ಯ ಭಾರತದ ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದ ಮೋದಿ

ತ್ರಿಪುರಾ, ನಾಗಾಲ್ಯಾಂಡ್ ಎನ್.ಡಿ.ಎ.ಗೆ ಸ್ಪಷ್ಟ ಬಹುಮತ | ಮೇಘಾಲಯದಲ್ಲಿ ಎನ್.ಸಿ.ಪಿ. ಜೊತೆ ಬಿಜೆಪಿ ಸರ್ಕಾರ! ನವದೆಹಲಿ: ಗುರುವಾರ ಪ್ರಕಟವಾದ ಈಶಾನ್ಯ ಭಾರತದ ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಟ್ವೀಟಿನಲ್ಲಿ ತಿಳಿಸಿದ್ದಾರೆ. ತ್ರಿಪುರಾ, ನಾಗಾಲ್ಯಾಂಡಿನಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಸ್ಪಷ್ಟ ಬಹುಮತ ಪಡೆದಿದ್ದರೆ, ಮೇಘಾಲಯದಲ್ಲಿ ಎನ್.ಸಿ.ಪಿ. ಜೊತೆಗೆ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ‘ಧನ್ಯವಾದ ತ್ರಿಪುರಾ! ಈ ಮತ ಪ್ರಗತಿ ಮತ್ತು ಸ್ಥಿರತೆಗಾಗಿ. ಬಿಜೆಪಿಯು ರಾಜ್ಯದ ಅಭಿವೃದ್ಧಿಯ ಪಥಕ್ಕೆ ಉತ್ತೇಜನ ನೀಡಲಿದೆ. ತ್ರಿಪುರಾದಲ್ಲಿ ಬೇರು ಮಟ್ಟದಿಂದ ಅದ್ಬುತವಾಗಿ ಶ್ರಮಿಸಿದ ಬಿಜೆಪಿಯ ಎಲ್ಲ ಕಾರ್ಯಕರ್ತರ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ತ್ರಿಪುರಾ ಫಲಿತಾಂಶ:

ಈಶಾನ್ಯ ಭಾರತದ ಚುನಾವಣಾ ಫಲಿತಾಂಶ ದೇಶದ ಪ್ರಗತಿ, ಸ್ಥಿರತೆಗೆ ಪ್ರೇರಣೆ ಎಂದ ಮೋದಿ Read More »

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ | ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಸಹಿತ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯಿಂದ ಸರಕಾರಕ್ಕೆ ಪ್ರಸ್ತಾವನೆ

ಪುತ್ತೂರು : ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಆರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ (ಆರ್.ವಿಎಸ್.ಯು) ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಪ್ರಯತ್ನದಿಂದ ಸರಕಾರಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ತಪಾಸಣಾ ತಂಡಕ್ಕೆ ನೀಡಲಾಗಿತ್ತು. ಈ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯಲ್ಲಿ

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ | ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಸಹಿತ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯಿಂದ ಸರಕಾರಕ್ಕೆ ಪ್ರಸ್ತಾವನೆ Read More »

ವಿಧಾನಸಭಾ ಚುನಾವಣೆಗೆ ಇಲಾಖೆಗಳ ಸಿದ್ಧತೆ | ಇವಿಎಂ, ವಿವಿಪ್ಯಾಟ್ ಭೌತಿಕ ಪ್ರದರ್ಶನ, ಜಾಗೃತಿ ಅಭಿಯಾನ, ಸಂಚಾರಿ ಪ್ರದರ್ಶನ ವಾಹನ

ಪುತ್ತೂರು: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಇವಿಎಂ, ವಿವಿಪ್ಯಾಟ್ ಭೌತಿಕ ಪ್ರದರ್ಶನ ಹಾಗೂ ಜಾಗೃತಿ ಅಭಿಯಾನ ಮಾರ್ಚ್ 2ರಂದು ತಾಲೂಕು ಆಡಳಿತ ಸೌಧದ ವಠಾರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಸಂಚಾರಿ ಪ್ರದರ್ಶನ ವಾಹನದ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಇವಿಎಂ, ವಿವಿಪ್ಯಾಟ್ ಭೌತಿಕ ಪ್ರದರ್ಶನ ಹಾಗೂ ಜಾಗೃತಿ ಅಭಿಯಾನ ಫೆ. 22ರಿಂದ ಆರಂಭಗೊಂಡಿದ್ದು, ಮಾರ್ಚ್ 12ರವರೆಗೆ ನಡೆಯಲಿದೆ. ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ, ಚುನಾವಣೆಯ ಅಣುಕು ಕಾರ್ಯಾಚರಣೆ ಇಲ್ಲಿ ನಡೆಯುತ್ತಿದೆ. ಮಾಸ್ಟರ್ ಟ್ರೈನರ್ ಪ್ರಶಾಂತ್ ಅವರು ಇವಿಎಂನಲ್ಲಿ ಮತದಾನ ಮಾಡುವ ವಿಧಾನ

ವಿಧಾನಸಭಾ ಚುನಾವಣೆಗೆ ಇಲಾಖೆಗಳ ಸಿದ್ಧತೆ | ಇವಿಎಂ, ವಿವಿಪ್ಯಾಟ್ ಭೌತಿಕ ಪ್ರದರ್ಶನ, ಜಾಗೃತಿ ಅಭಿಯಾನ, ಸಂಚಾರಿ ಪ್ರದರ್ಶನ ವಾಹನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 541ನೇ ನಮ್ಮೂರ ಕೆರೆಗೆ ಭೂಮಿ ಪೂಜೆ | ಶಾಸಕ ಸಂಜೀವ ಮಠಂದೂರು ಅವರಿಂದ ಚಾಲನೆ

ಪುತ್ತೂರು “ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಒಳಮೊಗ್ರು ಗ್ರಾಪಂ, ಅಜಲಡ್ಕಕೆರೆ ಸಮಿತಿ, ಸಹಯೋಗದಲ್ಲಿ 541ನೇ ನಮ್ಮೂರ ನಮ್ಮ ಕೆರೆ ಹೂಳೆತ್ತುವ, ಭೂಮಿ ಪೂಜೆ ಮತ್ತು ಉದ್ಘಾಟನೆ ಕಾರ್ಯಕ್ರಮ ಅಜಲಡ್ಕಕೆರೆ ಆವರಣದಲ್ಲಿ ಗುರುವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಬಳಿಕ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಕೆರೆ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಬೂಡಿಯರು ವಹಿಸಿದ್ದರು.  ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 541ನೇ ನಮ್ಮೂರ ಕೆರೆಗೆ ಭೂಮಿ ಪೂಜೆ | ಶಾಸಕ ಸಂಜೀವ ಮಠಂದೂರು ಅವರಿಂದ ಚಾಲನೆ Read More »

ಪಿಯು ಪರೀಕ್ಷೆಗೆ ಹಿಜಾಬ್ ಧರಿಸುವಂತಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ | ಮಾ. 9ರಿಂದ ನಡೆಯುವ ಪಿಯು ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ

ಬೆಂಗಳೂರು: ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸುವಂತಿಲ್ಲ. ಪ್ರತಿಯೋರ್ವ ವಿದ್ಯಾರ್ಥಿಯು ಶಾಲಾ ಸಮವಸ್ತ್ರ ಧರಿಸಿಯೇ ಪರೀಕ್ಷೆಗೆ ಹಾಜರಾಗುವಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಮಾರ್ಚ್ 9ರಿಂದ ಪಿಯು ಪರೀಕ್ಷೆಗಳು ರಾಜ್ಯಾದ್ಯಂತ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಹಿಜಾಬ್ ವಿಷಯವು

ಪಿಯು ಪರೀಕ್ಷೆಗೆ ಹಿಜಾಬ್ ಧರಿಸುವಂತಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ | ಮಾ. 9ರಿಂದ ನಡೆಯುವ ಪಿಯು ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ Read More »

error: Content is protected !!
Scroll to Top