ಆಧ್ಯಾತ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ : ಶ್ರೀ ಗುರುದೇವಾನಂದ ಸ್ವಾಮೀಜಿ | ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ
ಪುತ್ತೂರು : ದೇಹವೆಂಬ ಪಥಕ್ಕೆ ರಥ ಧರ್ಮ. ಸತ್ಯವನ್ನು ಹೇಳುವ ಧರ್ಮ ಚಾಲನಾಶೀಲ. ಮನುಷ್ಯ ಬದುಕಿನ ಸಂವಿಧಾನ ಧರ್ಮ. ಇಲ್ಲಿ ಆತ್ಮ ಸತ್ಯ ಒಂದೇ ಸತ್ಯ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಐತಿಹಾಸಿಕ ಪಡುಮಲೆ ಕ್ಷೇತ್ರದ ಶ್ರೀ ಕೂವೆ ಶಾಸ್ತರ ದೇವಾಲಯದ ಪ್ರತಿಷ್ಟ ಬ್ರಹ್ಮಕಲಶೋತ್ಸವದ ೫ ನೆ ದಿನದ ಧಾರ್ಮಿಕ ಸಭೆಯಲ್ಲಿ ಆಶೀರ್ವಾಚನ ನೀಡಿದರು. ಅಧ್ಯಾತ್ಮ ಎಂಬುದು ಕೀಲಿ ಕೈ. ಅದರ ಮೂಲಕ ಎಲ್ಲಾ ಸಮಸ್ಯೆಗಳಿಂದ ಬಿಡುಗಡೆ ಪಡೆಯಬಹುದು. ಪಡುಮಲೆಯಲ್ಲಿ ಸುಂದರ ಶ್ರದ್ದಾ […]










