ಮೆರವಣಿಗೆಯಲ್ಲಿ ಸಾಗಿ ಬಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ | ಇಂದು ನಾಮಪತ್ರ ಸಲ್ಲಿಕೆ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಸಾಗಿ ಬಂದರು. ದರ್ಬೆ ವೃತ್ತದಿಂದ ಹೊರ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಅಭ್ಯರ್ಥಿ ಅಶೋಕ್ ಕುಮಾರ್ ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಕೊಂಬು, ಕಹಳ, ಕಲ್ಲಡ್ಕ ಬೊಂಬೆ, ನಾಸಿಕ್ ಬ್ಯಾಂಡ್, ಹುಲಿವೇಷ ಮೆರವಣಿಗೆಗೆ ಮೆರುಗು ನೀಡಿತು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಬ್ಲಾಕ್ […]
ಮೆರವಣಿಗೆಯಲ್ಲಿ ಸಾಗಿ ಬಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ | ಇಂದು ನಾಮಪತ್ರ ಸಲ್ಲಿಕೆ Read More »










