The Secret Sauce: Ideal Roulette Strategy To Be Able To Wi

The Secret Sauce: Ideal Roulette Strategy To Be Able To Win How To Earn At Roulette 10 Top Tips In Order To Beat The Casino Content Super Slots – Ideal Roulette Site Regarding American Roulette #1: Look For The Best Rules And Bets How We Picked The Best British Roulette Casinos Online? Non-progressive Roulette Strategy […]

The Secret Sauce: Ideal Roulette Strategy To Be Able To Wi Read More »

ಮಾರ್ಚ್ 1ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳು ಮುಂದೂಡಿಕೆ

ಪುತ್ತೂರು: ಸರಕಾರಿ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ. ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾರ್ಚ್ 1ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಮುಂದೂಡಲಾದ ಪರೀಕ್ಷೆಗಳ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಲಾಗಿದೆ.

ಮಾರ್ಚ್ 1ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳು ಮುಂದೂಡಿಕೆ Read More »

‘ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ವಿಧಾನಸಭೆ ಚುನಾವಣೆಗೆ ದಿಕ್ಸೂಚಿ’ | ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರತಿಫಲವೇ ಈ ಜಯ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಹುದ್ದೆಗೆ ನಡೆದ ಉಪಚುನಾವಣೆಯ ಗೆಲುವು ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಶಾಸಕ ಸಂಜೀವ ಮಠಂದೂರು ಅವರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರತಿಫಲ ಈ ಜಯ ಎಂದು ಬಿಜೆಪಿಯ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿಳಿಸಿದ್ದಾರೆ. ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಅಧಿಕಾರದ ಕ್ಷೇತ್ರ. ಈ ಹಿಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯೇ ಆಗಿದ್ದ ಗಿರೀಶ್ ಗೌಡ ಅವರು ಈ ವಾರ್ಡಿನ ಸದಸ್ಯರಾಗಿದ್ದರು. ಅವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ಮತ್ತೊಮ್ಮೆ

‘ಆರ್ಯಾಪು ಗ್ರಾಪಂ ಉಪಚುನಾವಣೆಯ ಗೆಲುವು ವಿಧಾನಸಭೆ ಚುನಾವಣೆಗೆ ದಿಕ್ಸೂಚಿ’ | ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರತಿಫಲವೇ ಈ ಜಯ Read More »

ಅಮಿತ್ ಶಾ ಭೇಟಿ: ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಅಮಿತ್ ಶಾ ಅವರು ಪುತ್ತೂರಿಗೆ ಭೇಟಿ ಸಮಾರಂಭ ಯಶಸ್ವಿಯಾದ ಹಿನ್ನೆಲೆಯಲ್ಲಿ ಫೆ. 28ರಂದು ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ, ಸಾಮಾನ್ಯ ಕಾರ್ಯಕರ್ತರ ಶ್ರಮದಿಂದ ಅಮಿತ್ ಶಾ ಭೇಟಿ ಸಮಾರಂಭ ಯಶಸ್ವಿಯಾಗಿ ನಡೆದಿದೆ. ನೀರು, ಮಜ್ಜಿಗೆ, ಊಟ ನೀಡುವಲ್ಲಿಂದ ಹಿಡಿದು, ಸಮಾರಂಭದವರೆಗೂ ಪ್ರತಿಯೊಂದು ಅಚ್ಚುಕಟ್ಟಾಗಿ ನಡೆದಿದೆ. ಬಹಳ ದೊಡ್ಡ ಸಮಾರಂಭ ಶಿಸ್ತುಬದ್ಧವಾಗಿ ನಡೆದಿದ್ದು, ಸಹಕರಿಸಿದ ಪ್ರತಿಯೊಬ್ಬರಿಗೂ ದನ್ಯವಾದ ಸಲ್ಲಿಸಿದರು. ಕ್ಯಾಂಪ್ಕೋ

ಅಮಿತ್ ಶಾ ಭೇಟಿ: ಅಭಿನಂದನಾ ಕಾರ್ಯಕ್ರಮ Read More »

ವೇದದಲ್ಲಿದೆ ರಾಷ್ಟ್ರದ ದೃಷ್ಟಿ | ಸನ್ಮಾನ ಸ್ವೀಕರಿಸಿ ಡಾ.ವಾಗೀಶ್ವರೀ ಶಿವರಾಮ | ಮಂಜುಲಗಿರಿ ಪುರೋಹಿತ ಶಂಕರನಾರಾಯಣ ಪ್ರತಿಷ್ಠಾನದಿಂದ ಸನ್ಮಾನ

ಪುತ್ತೂರು: ಕುಟುಂಬ ಸರಿಯಾಗಿದ್ದರೆ ನಾಡು, ದೇಶ ಬಲಿಷ್ಠವಾಗಿರುತ್ತದೆ. ಇದನ್ನು ವೇದದಲ್ಲಿ ಮುನಿಗಳು ಉಲ್ಲೇಖ ಮಾಡಿದ್ದಾರೆ. ಆದ್ದರಿಂದ ರಾಷ್ಟ್ರದ ದೃಷ್ಟಿಕೋನವನ್ನು ನಾವು ವೇದಗಳಲ್ಲಿಯೇ ಕಾಣಲು ಸಾಧ್ಯ  ಎಂದು ಮಂಗಳೂರು ಕೆನರಾ ಪ್ರೌಢಶಾಲೆಯ ನಿವೃತ್ತ ಸಂಸ್ಕೃತ ಶಿಕ್ಷಕ ವಿದ್ಯಾವಾರಿಧಿ ಡಾ. ವಾಗೀಶ್ವರೀ ಶಿವರಾಮ ಹೇಳಿದರು. ಬೆಟ್ಟಂಪಾಡಿ ಮಂಜುಲಗಿರಿ ಪುರೋಹಿತ ಶಂಕರನಾರಾಯಣ ಪ್ರತಿಷ್ಠಾನದ ವತಿಯಿಂದ ಶಂಕರ ಕೃಪಾದಲ್ಲಿ ಫೆ. 27ರಂದು ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕುಟುಂಬ, ನಾಡು, ರಾಜ್ಯ, ದೇಶ ಒಂದಕ್ಕೊಂದು ಪರಸ್ಪರ ಸಂಬಂಧ ಹೊಂದಿರುವಂತಹದ್ದು.

ವೇದದಲ್ಲಿದೆ ರಾಷ್ಟ್ರದ ದೃಷ್ಟಿ | ಸನ್ಮಾನ ಸ್ವೀಕರಿಸಿ ಡಾ.ವಾಗೀಶ್ವರೀ ಶಿವರಾಮ | ಮಂಜುಲಗಿರಿ ಪುರೋಹಿತ ಶಂಕರನಾರಾಯಣ ಪ್ರತಿಷ್ಠಾನದಿಂದ ಸನ್ಮಾನ Read More »

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ | ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತಿ

ಪುತ್ತೂರು : ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪುನರ್‍ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಮುಂಜಾನೆಯಿಂದ ವಿವಿಧ ವೈದಿಕ ಕಾರ್ಯಕ್ರಮಗಳು, ಧಾರ್ಮಿಕ ಸಭಾ ಕಾರ್ಯಕ್ರಮಗಳು ಜರಗಿದವು. ಬೆಳಗ್ಗೆ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ, ತತ್ವಕಲಶ, ತತ್ವಹೋಮ, ಅನುಜ್ಞಾ ಕಲಶಾಭಿಷೇಕ, ಅಂಕುರ ಪೂಜೆ, ತ್ರಿಕಾಲಪೂಜೆ, ಮಧ್ಯಾಹ್ನ 12 ಕ್ಕೆ ಅಂಕುರ ಪೂಜೆ, ತ್ರಿಕಾಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ | ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಉಪಸ್ಥಿತಿ Read More »

ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೆಡಿಕಲ್‍ ಅಸೋಸಿಯೇಶನ್‍ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ | ಸರಕಾರದ ಗಮನ ಸೆಳೆಯುವಂತೆ ಆಗ್ರಹ

ಪುತ್ತೂರು: ಯಶಸ್ವಿನಿ ಯೋಜನೆಯಲ್ಲಿ ಚಿಕಿತ್ಸಾ ದರ ಪರಿಷ್ಕರಿಸುವ ಸಹಿತ ವಿವಿಧ ಬೇಡಿಕೆಗಳನ್ನು ಸರಕಾರದ ಗಮನ ಸೆಳೆಯಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ನಿರ್ಧಾರವನ್ನು ಮೆಡಿಕಲ್‍ ಅಸೋಸಿಯೇಶನ್‍ ಕೈಗೊಂಡಿದೆ ಎಂದು ಅಸೋಸಿಯೇಶನ್‍ ಅಧ್ಯಕ್ಷ ಡಾ.ಶ್ರೀಪತಿ ರಾವ್‍ ತಿಳಿಸಿದ್ದಾರೆ.. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಎಲ್ಲಾ ಹಣವನ್ನು ಕೂಡಲೇ ಸಂದಾಯ ಮಾಡಬೇಕು, ರೋಗಿಗಳು ಆಸ್ಪತ್ರೆಗೆ ಸೇರುವಾಗ ಇರುವ ನಿಬಂಧನೆಗಳನ್ನು ಸಡಿಲಿಕರಣಗೊಳಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದರು. ಪುತ್ತೂರಿನ ಆಸ್ಪತ್ರೆಗಳಲ್ಲಿ ಸರಕಾರಿ ಯೋಜನೆಗಳಾದ ಇಎಸ್‌ಐ, ಯಶಸ್ವಿನಿ

ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೆಡಿಕಲ್‍ ಅಸೋಸಿಯೇಶನ್‍ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ | ಸರಕಾರದ ಗಮನ ಸೆಳೆಯುವಂತೆ ಆಗ್ರಹ Read More »

ಆರ್ಯಾಪು ಗ್ರಾ.ಪಂ. ಉಪಚುನಾವಣೆಯಲ್ಲಿ ಗೆಲುವು, ಸಂಭ್ರಮಾಚರಣೆ | ಶಾಸಕ ಸಂಜೀವ ಮಠಂದೂರು ಅಭಿನಂದನೆ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮವನ್ನು ಆಚರಿಸಲಾಯಿತು. ಬಿಜೆಪಿ ಕಚೇರಿಯಲ್ಲಿ ಶಾಸಕ ಸಂಜೀವ ಮಠಂದೂರು ಹಾಗೂ ಪ್ರಮುಖರು ಅಭಿನಂಧಿಸಿ, ಶುಭಹಾರೈಸಿದರು. ಇದೇ ಸಂದರ್ಭ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಲಾಯಿತು. ಗೆಲುವು ಪಡೆದ ತಕ್ಷಣ ಬಿಜೆಪಿಗೆ ಕಚೇರಿಗೆ ತೆರಳಿ ಬಳಿಕ ಆರ್ಯಾಪು ಗ್ರಾಮ ಪಂಚಾಯತಿಗೆ ತೆರಳಲಾಯಿತು. ಗಿರೀಶ್ ಗೌಡ ಅವರ ನಿಧನದಿಂದ ತೆರವಾದ

ಆರ್ಯಾಪು ಗ್ರಾ.ಪಂ. ಉಪಚುನಾವಣೆಯಲ್ಲಿ ಗೆಲುವು, ಸಂಭ್ರಮಾಚರಣೆ | ಶಾಸಕ ಸಂಜೀವ ಮಠಂದೂರು ಅಭಿನಂದನೆ Read More »

ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮ | ಕಾನೂನು ಮಾಹಿತಿ ಸಮೀಕ್ಷೆ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ, ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಘಟಕದ ನೇತೃತ್ವದಲ್ಲಿ ಎನ್ ಎಸ್ ಎಸ್ ಕೋಶ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಇದರ ಸಹಕಾರದೊಂದಿಗೆ ಮತ್ತು ನರಿಮೊಗರು ಗ್ರಾಮ ಪಂಚಾಯತ್, ತಾಲೂಕು ಕಾನೂನು ಸೇವಾ ಪ್ರಾಧಿಕಾರ ಪುತ್ತೂರು ಘಟಕ ಇದರ ಸಹಯೋಗದಲ್ಲಿ ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ಕಾನೂನು ಮಾಹಿತಿ ಸಮೀಕ್ಷೆ ಫೆ. 27ರಂದು ನಡೆಯಿತು. ಗ್ರಾಪಂ ಪಿಡಿಓ ರವೀಂದ್ರ ಯು ಮಾತನಾಡಿ, ಕಾನೂನು ಸಮೀಕ್ಷೆಯಿಂದ ಹಳ್ಳಿ ಜನರ ಎಲ್ಲ

ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮ | ಕಾನೂನು ಮಾಹಿತಿ ಸಮೀಕ್ಷೆ Read More »

ಸಜೀಪ: ಕೃಷಿಕ, ಸಾಮಾಜಿಕ, ಧಾರ್ಮಿಕ ಮುಂದಾಳು ಗಂಗಾಧರ್ ಭಟ್ ನಿಧನ.!!

ವಿಟ್ಲ: ಸಜೀಪಮೂಡ ಗ್ರಾಮದ ಕೊಳಕೆ ನಿವಾಸಿ, ಕೃಷಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಖು ಎಸ್.ಗಂಗಾಧರ ಭಟ್ ಕೊಳಕೆ (77) ಅವರು ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ಫೆ.27ರಂದು ನಿಧನರಾದರು. ಗಂಗಾಧರ ಭಟ್ ರವರು ನಂದಾವರ ಶ್ರೀ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಮಾಜಿ ಟ್ರಸ್ಟಿಯಾಗಿ, ಬಂಟ್ವಾಳ ತಾಲೂಕು ಕಸಾಪ ಕನ್ನಡ ಭವನ ನಿರ್ಮಾಣ ಕಟ್ಟಡ ಸಮಿತಿ ಅಧ್ಯಕ್ಷರಾಗಿ, ನೀರ್ಪಾಜೆ ಭೀಮ‌ಭಟ್ ಅಭಿಮಾನಿ ಬಳಗದ‌ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮೃತರ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ದಾನ ಮಾಡಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು

ಸಜೀಪ: ಕೃಷಿಕ, ಸಾಮಾಜಿಕ, ಧಾರ್ಮಿಕ ಮುಂದಾಳು ಗಂಗಾಧರ್ ಭಟ್ ನಿಧನ.!! Read More »

error: Content is protected !!
Scroll to Top