ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರನಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ನೀಡಿದರು. ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆಯ ಮೂಲಕ ತೆರಳಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಿಕ್ಕಿರಿದ ಜನಸ್ತೋಮ […]

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ Read More »

ಆಮ್ ಆದ್ಮಿಯಿಂದ ಡಾ. ವಿಶು ಕುಮಾರ್ ನಾಮಪತ್ರ ಸಲ್ಲಿಕೆ

ಪುತ್ತೂರು: ಆಮ್ ಆದ್ಮಿ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ| ವಿಶುಕುಮಾರ್ ಗೌಡ ಸೋಮವಾರ ನಾಮಪತ್ರ ಸಲ್ಲಿಸಿದರು. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಆಯುಕ್ತ, ಚುನಾವಣಾಧಿಕಾರಿ ಗಿರೀಶ್ ನಂದನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಡಾ. ವಿಶುಕುಮಾರ್ ಗೌಡ ಅವರು ಕೃಷಿ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿದ್ದರು. ನಾಮಪತ್ರ ಸಲ್ಲಿಕೆ ಸಂದರ್ಭ ಡಾ. ವಿಶುಕುಮಾರ್ ಅವರ ಪತ್ನಿ ಡಾ. ವೀಣಾ ಟಿ.ಎಚ್., ದ.ಕ. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುರುಷೋತ್ತಮ್ ಗೌಡ ಕೋಲ್ಪೆ, ಚುನಾವಣಾ ಉಸ್ತುವಾರಿ ಜನಾರ್ದನ್ ಬಂಗೇರ, ಮಾಜಿ

ಆಮ್ ಆದ್ಮಿಯಿಂದ ಡಾ. ವಿಶು ಕುಮಾರ್ ನಾಮಪತ್ರ ಸಲ್ಲಿಕೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ

ಮಂಗಳೂರು : 5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆಯಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ. 2022ರ ಎಪ್ರಿಲ್‌ನಿಂದ 2023ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ Read More »

ಶ್ರೀ ಮಹಾಲಿಂಗೇಶ್ವರ ದೇವರ ತೆಪ್ಪೋತ್ಸವ | ಪುಷ್ಕರಣಿಯ ನೂತನ ಶಿಲಾಮಯ ಕಟ್ಟೆಯಲ್ಲಿ ಪೂಜೆ | ಪುಷ್ಕರಣಿಯಲ್ಲಿ ಕೆರೆ ಆಯನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಜಾತ್ರೋತ್ಸವ ನಡೆಯುತ್ತಿದ್ದು, ಭಾನುವಾರ ರಾತ್ರಿ ದೇವಸ್ಥಾನದ ಪುಷ್ಕರಣಿಯಲ್ಲಿ ಕೆರೆ ಆಯನ, ತೆಪ್ಪೋತ್ಸವ ನಡೆಯಿತು. ದೇವಸ್ಥಾನದ ಪುಷ್ಕರಣಿಯಲ್ಲಿ ನೂತನವಾಗಿ ನಿರ್ಮಿಸಲಾದ ಶಿಲಾಮಯ ಕಟ್ಟೆಯಲ್ಲಿ  ಪೂಜೆಗೊಂಡು, ಪುಷ್ಕರಣಿಯಲ್ಲಿ ಕೆರೆ ಆಯನ ನಡೆಯಿತು. ರಾತ್ರೀ ಬಲ್ನಾಡಿನಿಂದ ಶ್ರೀ ದಂಡನಾಯಕ, ಉಳ್ಳಾಲ್ತಿ ದೈವಗಳ ಭಂಡಾರ ಬಂದು ಶ್ರೀ ದೇವಸ್ಥಾನವನ್ನು ಪ್ರವೇಶಿಸಿದ ಬಳಿಕ ಜೋಡು ತೆಪ್ಪದಲ್ಲಿ ಶ್ರೀ ದೇವರನ್ನು ಕುಳ್ಳಿರಿಸಿ ಕಟ್ಟೆಗೆ ತೆರಳಿ ಅಲ್ಲಿ ಪೂಜೆ ನಡೆಯಿತು. ನೆರೆದಿದ್ದ ಭಕ್ತಾದಿಗಳು ತೆಪ್ಪೋತ್ಸವ ಕಂಡು

ಶ್ರೀ ಮಹಾಲಿಂಗೇಶ್ವರ ದೇವರ ತೆಪ್ಪೋತ್ಸವ | ಪುಷ್ಕರಣಿಯ ನೂತನ ಶಿಲಾಮಯ ಕಟ್ಟೆಯಲ್ಲಿ ಪೂಜೆ | ಪುಷ್ಕರಣಿಯಲ್ಲಿ ಕೆರೆ ಆಯನ Read More »

ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು | ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಇನ್ನು ಕೆಲವೇ ಕ್ಷಣಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಮೊದಲು ದರ್ಬೆಯಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಬೃಹತ್ ಮೆರವಣಿಗೆ ಸಾಗಿ ಬರಲಿದೆ. ದರ್ಬೆ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಮೆರವಣಿಗೆಗೆ ಮೊದಲು ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

ಪುತ್ತಿಲ ನಾಮಪತ್ರ ಸಲ್ಲಿಕೆಗೆ ಕ್ಷಣಗಣನೆ | ದರ್ಬೆಯಲ್ಲಿ ಸಾವಿರಾರು ಸಂಖ್ಯೆಯ ಜಮಾಯಿಸಿದ ಕಾರ್ಯಕರ್ತರು | ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ Read More »

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್

ಬೆಂಗಳೂರು : ಬಿಜೆಪಿ ಟಿಕೆಟ್ ಸಿಗದೆ ಹತಾಶರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ದಶಕಗಳ ಬಿಜೆಪಿ ನಂಟನ್ನು ಅಧಿಕೃತವಾಗಿ ಕಡಿದುಕೊಂಡಿದ್ದಾರೆ.ನಿನ್ನೆ ರಾತ್ರಿಯೇ ಬಿಜೆಪಿ ಕಚೇರಿಗೆ ಆಪ್ತ ಸಹಾಯಕರ ಮೂಲಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರವಾನಿಸಿದ್ದ ಶೆಟ್ಟರ್ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರಿದರು. ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ.

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ Read More »

ಸಂತ ಫಿಲೋಮಿನಾ ಕಾಲೇಜಿನ ಎನ್‌ ಎಸ್‌ ಎಸ್‌ ಶಿಬಿರ ಸಮಾರೋಪ

ಪುತ್ತೂರು: ಬಡಗನ್ನೂರು ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಏಳು ದಿನಗಳ ಕಾಲ ನಡೆದ ಸಂತ ಫಿಲೋಮಿನಾ ಕಾಲೇಜಿನ ಎನ್‌ ಎಸ್‌ ಎಸ್‌ ಶಿಬಿರ ಸಮಾರೋಪಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಅತಿ ವಂ| ಲಾರೆನ್ಸ್‌ ಮಸ್ಕರೇನ್ಹಸ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪರಿಸರ ಪ್ರೀತಿ, ಸಹಬಾಳ್ವೆ, ಶಿಸ್ತಿನ ಜೀವನ ನಡೆಸಲು ಎನ್‌ ಎಸ್‌ ಎಸ್‌ ಶಿಬಿರಗಳು ಸಹಕಾರಿಯಾಗುತ್ತವೆ. ಇಂತಹ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವವಿಕಸನವಾಗುವುದು. ವಿದ್ಯಾರ್ಥಿಗಳಿಗೆ ಸೇವೆಯ ಮಹತ್ವ ಹಾಗೂ ತಮ್ಮ ಶ್ರಮದ ಬೆಲೆ ಈ ಶಿಬಿರದಲ್ಲಿ ಭಾಗವಹಿಸಿದ್ದರಿಂದ

ಸಂತ ಫಿಲೋಮಿನಾ ಕಾಲೇಜಿನ ಎನ್‌ ಎಸ್‌ ಎಸ್‌ ಶಿಬಿರ ಸಮಾರೋಪ Read More »

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ

ಬೆಂಗಳೂರು : ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಅಕ್ರಮಗಳಿಗೆ ಸಹಕರಿಸದಂತೆ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಗುಂಪು ಗುಂಪಾಗಿ ಹೋಟೆಲ್‌ಗಳಿಗೆ ಭೇಟಿ ನೀಡಿದಾಗ ಮತ್ತು ಅಭ್ಯರ್ಥಿಗಳ ಪರವಾಗಿ ಯಾರೇ ಚೀಟಿ ಅಥವಾ ಟೋಕನ್ ನೀಡಿ ಊಟ, ಉಪಹಾರ ನೀಡುವಂತೆ ಕೋರಿದಲ್ಲಿ ಅಂತಹವರ ಮಾಹಿತಿಯನ್ನು ಹೋಟೆಲ್‌ ಮಾಲೀಕರು ಜಿಲ್ಲಾಡಳಿತಕ್ಕೆ ನೀಡಬೇಕಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರಕ್ಕೆ ತಗಲುವ ಎಲ್ಲ ವೆಚ್ಚಗಳನ್ನು ಚುನಾವಣಾ ವೆಚ್ಚ ವೀಕ್ಷಕರು

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ Read More »

ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಸೇರುವ ಸಾಧ್ಯತೆ

ಟಿಕೆಟ್‌ ಸಿಗದೆ ಬಿಜೆಪಿಗೆ ಗುಡ್‌ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಬೆಂಗಳೂರು : ಟಿಕೆಟ್ ಸಿಗದ ನಿರಾಶೆಯಲ್ಲಿ ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಹೊಣೆಯನ್ನು ಲಿಂಗಾಯಿತ ನಾಯಕರಾದ ಎಂ.ಬಿ. ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ನೀಡಲಾಗಿದೆ. ಭಾನುವಾರ ತಡ ರಾತ್ರಿಯವರೆಗೂ ಶಾಮನೂರ ಶಿವಶಂಕರಪ್ಪ ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್

ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಸೇರುವ ಸಾಧ್ಯತೆ Read More »

ಅಮಿತ್‌ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು

ಮುಂಬಯಿ : ಮಹಾರಾಷ್ಟ್ರ ಭೂಷಣ-2022 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 8 ಮಂದಿ ಬಿಸಿಲಿನ ಝಳದಿಂದ ಮೃತಪಟ್ಟಿದ್ದಾರೆ. ಅಲ್ಲದೆ 35ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯ ಸರ್ಕಾರ ಕಾರ್ಯಕ್ರಮ ಆಯೋಜಿಸಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಮಾಜ ಸುಧಾರಕ ಅಪ್ಪಾ ಸಾಹೇಬ್‌ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ದುರಂತದ ಸುದ್ದಿ ತಿಳಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನವಿ ಮುಂಬಯಿಯ ಎಂಜಿಎಂ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಿಸಿಲಿನ ಝಳದಿಂದ

ಅಮಿತ್‌ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು Read More »

error: Content is protected !!
Scroll to Top