ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ‘ಮಧು ಭೂಷಣ’ ರಾಜ್ಯ ಪ್ರಶಸ್ತಿ ಪ್ರಧಾನ

ಪುತ್ತೂರು: ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಫೆ. 25ರಂದು ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟಿನ 6ನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ಅವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಸಮ್ಮೇಳನಾಧ್ಯಕ್ಷ ಮಲಾರ್ ಜಯರಾಮ್ ರೈ, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ ಪುತ್ತೂರು ಅಧ್ಯಕ್ಷ ಉಮೇಶ್ ನಾಯಕ್, ಗಡಿನಾಡ ದ್ವನಿ ಅಧ್ಯಕ್ಷ ಡಾ. ಹಾಜಿ ಎಸ್. ಅಬ್ಬೂಬಕ್ಕರ್ ಅರ್ಲಪದವು, ಪ್ರ.ಕಾರ್ಯದರ್ಶಿ ಈಶ್ವರ […]

ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ‘ಮಧು ಭೂಷಣ’ ರಾಜ್ಯ ಪ್ರಶಸ್ತಿ ಪ್ರಧಾನ Read More »

ಸಕ್ರಿಯವಾದ ಡಿಜಿಟಲ್‌ ಮಾರ್ಕೆಟಿಂಗ್‌ ವಂಚನೆ ಜಾಲ : ಹಣ ದ್ವಿಗುಣ, ಉದ್ಯೋಗ ಆಮಿಷ : ಯುವಜನತೆಯೆ ಗುರಿ

ಮಂಗಳೂರು : ತುರ್ತು ಉದ್ಯೋಗ, ಹೆಚ್ಚು ಹಣ ಗಳಿಸಬೇಕೆಂಬ ಯುವಜನತೆಯ ಆಸೆ ಆದರೆ ಅವರ ಅಗತ್ಯವನ್ನೆ ಅಸ್ತ್ರವನ್ನಾಗಿ ಉಪಯೋಗಿಸುತ್ತಿರುವ ಸೈಬರ್‌ ವಂಚಕರ ಬಲೆಯು ಕರಾವಳಿಗೂ ವಿಸ್ತರಿಸಿದೆ. ಅರೆಕಾಲಿಕ, ಪೂರ್ಣಕಾಲಿಕ ಉದ್ಯೋಗ ಎಂಬ ಜಾಹಿರಾತಿನ ಮೂಲಕ ಡಿಜಿಟಲ್‌ ಜಾಹಿರಾತಿನ ಮೂಲಕ ಸಮಾಜಿಕ ಜಾಲತಾಣದಲ್ಲಿ ಸದಸ್ಯರನ್ನಾಗಿಸಿಕೊಂಡು, ಖಾತೆ ತೆರೆದು ಅದರಲ್ಲಿಯೆ ಹಣದ ವ್ಯವಹಾರ ನಮೂದಿಸುತ್ತಿರುವಂತೆ ತೋರಿಸಿ, ಹೂಡಿಕೆ ಮಾಡುವ ಹಣವನ್ನು ದ್ವಿಗುಣವಾಗುತ್ತದೆ ಎಂದು ನಂಬಿಸುತ್ತಾರೆ. ಕೆಲವೊಂದು ಸಲ ಪ್ರಾರಂಭಿಕ ಹಣವನ್ನು ವಾಪಾಸ್‌ ನೀಡುತ್ತಾರೆ. ಮತ್ತೊಮ್ಮೆ ದ್ವಿಗುಣಗೊಂಡ ಹಣವನ್ನು ಆನ್‌ಲೈನ್‌ನಲ್ಲಿರುವ ಖಾತೆಯಲ್ಲಿಯೂ

ಸಕ್ರಿಯವಾದ ಡಿಜಿಟಲ್‌ ಮಾರ್ಕೆಟಿಂಗ್‌ ವಂಚನೆ ಜಾಲ : ಹಣ ದ್ವಿಗುಣ, ಉದ್ಯೋಗ ಆಮಿಷ : ಯುವಜನತೆಯೆ ಗುರಿ Read More »

ಶತಾಯುಷಿ ಗುಡ್ಡಪ್ಪ ಗೌಡ ಬನ್ನೂರು ನಿಧನ

ಪುತ್ತೂರು: ಪ್ರಗತಿಪರ ಕೃಷಿಕ, ಬನ್ನೂರು ಗುತ್ತಿನ ದೈವದ ಪರಿಚಾರಕರಾಗಿದ್ದ ಶತಾಯುಷಿ, ಬನ್ನೂರು ನಿವಾಸಿ ಗುಡ್ಡಪ್ಪ ಗೌಡ (101) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಫೆ. 27ರಂದು ಬೆಳಿಗ್ಗೆ ನಿಧನರಾದರು. ಊರ ಗೌಡತ್ತಿಗೆ ಮಾಡುತ್ತಿದ್ದ ಗುಡ್ಡಪ್ಪ ಗೌಡ ಅವರು ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು. ಹಿಂದೆ ಗುತ್ತಿಗೆದಾರರಾಗಿಯೂ ಕೆಲಸ ನಿರ್ವಹಿಸುತ್ತಿದ್ದರು. 72 ವರ್ಷ ಕಾಲ ಸುಖೀ ದಾಂಪತ್ಯ ಜೀವನ ನಡೆಸಿದ ಹಿನ್ನೆಲೆಯಲ್ಲಿ ಅಲುಂಬುಡ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಗಿತ್ತು. ಹಿಂದಿನ ವರ್ಷ ಗುಡ್ಡಪ್ಪ ಗೌಡ ಅವರ ಪತ್ನಿ ಲಕ್ಷ್ಮೀ ಅವರು ನಿಧನರಾಗಿದ್ದರು.

ಶತಾಯುಷಿ ಗುಡ್ಡಪ್ಪ ಗೌಡ ಬನ್ನೂರು ನಿಧನ Read More »

Pin Up 306 Casino Proloq Qeydiyyat, Bonuslar, Yukl

Pin Up 306 Casino Proloq Qeydiyyat, Bonuslar, YuklTətbiqdə istifadəçinin kazino saytında olan ümumən funksiyalara, oyunlara və bonuslara çıxışı varifr? Content Pin Up Online Casino Oyunçuları ötrü Bonuslar Bədii Kazino Blackjack, Poker Və Ruletka Pin Up Pin-up On Line Casino Necə Qeydiyyatdan Keçmək Olar? Texniki Dəstək «pin-up 306 Casino Azerbaycan Texniki Dəstək Pin Up 306 Azerbaycan

Pin Up 306 Casino Proloq Qeydiyyat, Bonuslar, Yukl</tg Read More »

ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಬೆಳ್ಳಿಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಪುತ್ತೂರು: ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಬೆಳ್ಳಿಹಬ್ಬದ ಪ್ರಯುಕ್ತ ಫೆ. 26ರಂದು ಶಾಂತಿಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಕ್ಯಾಂಪ್ಕೋ ರೋಟರಿ ಬ್ಲಡ್ ಸೆಂಟರಿನ ವೈದ್ಯಾಧಿಕಾರಿ ರಾಮಚಂದ್ರ ಭಟ್ ಕೆ. ಉದ್ಘಾಟಿಸಿದರು. ಸಮಿತಿಯ ಪ್ರಮುಖರಾದ ರಾಘವ ಬೊಳ್ಳಕ್ಕು, ಮಂಜುನಾಥ, ಆನಂದ ಆರ್. ರೆಂಜಾಳ, ಸತೀಶ್ ಕೆಡೆಂಜಿ, ನಾಗೇಶ್ ಸಾರಕೆರೆ, ಮಹೇಶ್‍ಚಂದ್ರ ಸಾಲ್ಯಾನ್, ಉಮೇಶ್ ಬಾಯರ್, ಚಂದ್ರಾಕ್ಷ ಪೇರಡ್ಕ ಉಪಸ್ಥಿತರಿದ್ದರು. ಗೌರಿ ಹೊನ್ನಪ್ಪ ಪೂಜಾರಿ ಕೈಂದಾಡಿ ಪ್ರಾರ್ಥಿಸಿ, ಹೊನ್ನಪ್ಪ ಪೂಜಾರಿ ಕೈಂದಾಡಿ ಸ್ವಾಗತಿಸಿದರು. ಚಂದ್ರಾಕ್ಷ ಪೇರಡ್ಕ

ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ಬೆಳ್ಳಿಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ Read More »

ಕಗ್ಗದ ಸಂದೇಶ- ಮನ್ನಣೆಗೆ ತುಡಿವ ಮನ ಪಂಜರದ ಗಿಳಿಯಂತೆ…

ಮನೆಯೊಳೊ ಮಠದೊಳೋ ಸಭೆಯೊಳೋ ಸಂತೆಯೊಳೊ|ಕೊನೆಗೆಕಾಡೊಳೊ ಮಸಣದೊಳೊ ಮತ್ತೆಲ್ಲೋ||ಗಣನೆಗೇರಲಿಕೆಂದು ಜನ ತಪಿಸಿ ಕೊರಗುವುದು|ನೆನೆಯದಾತ್ಮದ ಸುಖವ–ಮಂಕುತಿಮ್ಮ||” ಜನರು ತಮ್ಮ ಮನೆಯಲ್ಲಿಯೋ, ತಾವಿರುವ ಮಠದಲ್ಲಿಯೋ, ಭಾಗವಹಿಸುವ ಸಭೆಯಲ್ಲೋ ಅಥವಾ ಜನ ಸೇರಿದ ಸಂತೆಯಲ್ಲೋ! ಕೊನೆಗೆ ಕಾಡಿನಲ್ಲಿಯೋ ಅಥವಾ ಸತ್ತು ಮಲಗುವ ಸ್ಮಶಾನದಲ್ಲಿಯೋ ಜನ ತಮ್ಮನ್ನು ಗಮನಿಸಬೇಕು ಮತ್ತು ಗುರುತಿಸಬೇಕು ಎಂದು ಬಯಸುವರು‌. ತಮ್ಮ ಆತ್ಮದ ಸುಖವನ್ನು ನೆನೆಯದೆಯೆ ಬರೀ ಹೆಸರಿಗಾಗಿ ಹಪಾಹಪಿಸುವರು ಎಂದು ಮಾನ್ಯ ಡಿವಿಜಿಯವರು ಮನುಷ್ಯನ ಮನ್ನಣೆಯ ದಾಹವನ್ನು ಈ ಮುಕ್ತಕದಲ್ಲಿ ಬಣ್ಣಿಸಿದ್ದಾರೆ.‌ ಜನ ತಾವು ಎಲ್ಲೆ ಇರಲಿ ತಮ್ಮನ್ನು

ಕಗ್ಗದ ಸಂದೇಶ- ಮನ್ನಣೆಗೆ ತುಡಿವ ಮನ ಪಂಜರದ ಗಿಳಿಯಂತೆ… Read More »

How To Enjoy Craps: The Full Beginner’s Guid

How To Enjoy Craps: The Full Beginner’s Guide “How To Play Craps For Novices Craps Rules Explained Content Pass Line Bet The ‘come Out’ Stage Within Craps Does Cloudbet Offer Bitcoin Craps? How To Play Craps Frequently Asked Questions Does Mega Dice Offers Bitcoin Craps? What Would Be The Chances Associated With Winning Real Money

How To Enjoy Craps: The Full Beginner’s Guid Read More »

ಶಾಸಕರ ನಿಧಿಯಿಂದ ದಿವ್ಯಾಂಗಚೇತನರಿಗೆ ಸವಲತ್ತು | ಜಿಲ್ಲಾ ಮಟ್ಟದ ದಿವ್ಯಾಂಗ ಚೇತನರ ಉದ್ಯೋಗ ಮೇಳ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಈಗಾಗಲೇ ಶಾಸಕರ ನಿಧಿಯನ್ನು ಬಳಸಿಕೊಂಡು ದಿವ್ಯಾಂಗಚೇತನರಿಗೆ ಕೃತಕ ಕಾಲು ಸೇರಿದಂತೆ ಅನೇಕ ಪರಿಕರಗಳನ್ನು ನೀಡುವ ಕೆಲಸ ಆಗಿದೆ. ತಾಲೂಕು ಪಂಚಾಯತ್ ನಿಧಿಯಿಂದ ಸ್ಕೂಟರ್ ಅನ್ನು ನೀಡಲಾಗಿದೆ. ದಿವ್ಯಾಂಗಚೇತನರಿಗೆ ಸರಕಾರದ ಮೀಸಲಾತಿ ಕಡಿಮೆ ಇದ್ದರೂ, ಇರುವ ವ್ಯವಸ್ಥೆಯಲ್ಲಿ ಸಾಕಷ್ಟು ಸೌಲಭ್ಯಗಳನ್ನು ನೀಡಲು ನಾವು ಶ್ರಮಿಸಿದ್ದೇವೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ರೋಟರ್ಯಾಕ್ಟ್ ಕ್ಲಬ್ ಪುತ್ತೂರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಇದರ ನೇತೃತ್ವದಲ್ಲಿ ರೋಟರ್ಯಾಕ್ಟ್ ಜಿಲ್ಲೆ 3181, ಪುತ್ತೂರು ದಿವ್ಯಾಂಗಜನ್ಸ್ ಫೌಂಡೇಶನ್, ಮಂಗಳೂರು ಸರ್ವಮಂಗಳ

ಶಾಸಕರ ನಿಧಿಯಿಂದ ದಿವ್ಯಾಂಗಚೇತನರಿಗೆ ಸವಲತ್ತು | ಜಿಲ್ಲಾ ಮಟ್ಟದ ದಿವ್ಯಾಂಗ ಚೇತನರ ಉದ್ಯೋಗ ಮೇಳ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ನಾಳೆ ಪಿಎಂ ಕಿಸಾನ್​​ 13ನೇ ಕಂತಿನ ಹಣ ಬಿಡುಗಡೆ ಮಾಡಲಿರುವ ಮೋದಿ

ಬೆಳಗಾವಿ: ಸಣ್ಣ ರೈತರ ಆರ್ಥಿಕ ಕೃಷಿಗಾರಿಕೆಗೆ ಹಣಕಾಸು ನೆರವು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನೀಡುತ್ತಿರುವ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆಗೆ ಕೊಂಚ ತಡವಾಗಿದೆ. ಕಳೆದ ತಿಂಗಳೇ ಕಂತು ಬಿಡುಗಡೆ ಆಗಬೇಕಿತ್ತು. ಆದರೆ, ವಿವಿಧ ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಫೆ. 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸುತ್ತಿದ್ದು, ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪಿಎಂ ಕಿಸಾನ್​​ ಸಮ್ಮಾನ್​​​​​ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ನಾಳೆ

ನಾಳೆ ಪಿಎಂ ಕಿಸಾನ್​​ 13ನೇ ಕಂತಿನ ಹಣ ಬಿಡುಗಡೆ ಮಾಡಲಿರುವ ಮೋದಿ Read More »

ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ

ಕಾರ್ಕಳ : ಸ್ವಚ್ಛ ಸುಂದರ ಪ್ರಕೃತಿಯಿಂದಲೇ ಪ್ರಸಿದ್ಧಿ ಪಡೆಯುತ್ತಿರುವ ಕಾರ್ಕಳದ ಕೆಲವು ಪ್ರದೇಶದಲ್ಲಿ ವಿವಿಧ ಸಂಘ ಸಂಸ್ಥೆಗಳು ಪರಿಸರ ದಿನಾಚರಣೆ ಮತ್ತಿತರ ಸಂದರ್ಭಗಳಲ್ಲಿ ನೆಟ್ಟ ಗಿಡಗಳು ಕೇವಲ ಆ ಒಂದು ದಿನದ ಸಂಭ್ರಮಕ್ಕೆ ಮಾತ್ರ ಸೀಮಿತವಾಗುತ್ತಿರುವದು ವಿಷಾದದ ಸಂಗತಿ. ಜನತೆಗೆ ಪರಿಸರದ ಮಹತ್ವ ಸಾರುವ ಹಾಗೂ ಜಾಗೃತಿಗೊಳಿಸುವ ಉದ್ದೇಶದಿಂದ ವಿಶ್ವಸಂಸ್ಥೆ ಜೂನ್‌ 5 ರಂದು ವಿಶ್ವ ಪರಿಸರ ದಿನಾಚರಣೆ ಪ್ರಾರಂಭ ಮಾಡಿದೆ. ಆದರೆ ಇದೀಗ ಗಿಡ ನೆಡುವುದು, ಅದರ ಪೋಷಣೆ ಕೇವಲ ಪರಿಸರ ದಿನಾಚರಣೆಗೆ ಮಾತ್ರ ಸೀಮಿತವಾಗುತ್ತಿದೆ.

ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ Read More »

error: Content is protected !!
Scroll to Top